ದಾವಣಗೆರೆ ಆನೆ ದಾಳಿಗೆ ಯುವತಿ ಬಲಿ
(ನ್ಯೂಸ್ ಕಡಬ) newskadaba.com. ಕಡಬ,ಏ.08. ಆನೆಯೊಂದು ದಾಳಿ ನಡೆಸಿದ ಪರಿಣಾಮ ಯುವತಿಯೋರ್ವಳು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸೋಮ್ಲಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಸೋಮ್ಲಾಪುರದ ಕವನ (17) ಎಂದು ಗುರುತಿಸಲಾಗಿದೆ. ಚನ್ನಗಿರಿ ತಾಲೂಕಿನ ಸೋಮ್ಲಾಪುರ ಹಾಗೂ ಕಾಶಿಪುರ ಸುತ್ತಮುತ್ತ ಆನೆ ಹಾವಳಿ ಜೋರಾಗಿದೆ. ಆನೆ ಓಡಾಟದ ಬಗ್ಗೆ ಅರಿವಿಗೆ ಬಾರದ ತಾಯಿ ಮಂಜುಳಾ (42) ಮತ್ತು ಮಗಳು ಕವನಾ (17) ಬೆಳಗ್ಗೆ ಜಮೀನಿನಲ್ಲಿ ಹೋಗಿ ಅವರೆಕಾಯಿ ಬಿಡಿಸುವಾಗ ಏಕಾಏಕಿ ಹಿಂದಿನಿಂದ ದಾಳಿ ಮಾಡಿದೆ. […]
ದಾವಣಗೆರೆ ಆನೆ ದಾಳಿಗೆ ಯುವತಿ ಬಲಿ Read More »
ಕರ್ನಾಟಕ, ಕ್ರೈಮ್ ನ್ಯೂಸ್


