ವಿಡಿಯೋ ಮೂಲಕ ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿದ ಆರ್ಸಿಬಿ ತಂಡ
(ನ್ಯೂಸ್ ಕಡಬ) newskadaba.com ದೆಹಲಿ ನ. 01: ಕನ್ನಡ ರಾಜ್ಯೋತ್ಸವಕ್ಕೆ ವಿವಿಧ ಗಣ್ಯರು ಶುಭ ಕೋರುತ್ತಿದ್ದಾರೆ. ಅದೇ ರೀತಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಶುಭಾಶಯ ತಿಳಿಸಿದ್ದು, ತಂಡದ ಆಟಗಾರರು ಮಾತನಾಡಿ, ಸಂತಸ ವ್ಯಕ್ತಪಡಿಸಿದ್ದರೆ. ಆರ್ಸಿಬಿ ಟ್ವಿಟ್ಟರ್ ನ ಅಧಿಕೃತ ಖಾತೆಯ ಮೂಲಕ ವಿಡಿಯೋ ಟ್ವೀಟ್ ಮಾಡಿದ್ದು, ಈ ವಿಶೇಷ ವಿಡಿಯೋದಲ್ಲಿ ಮಾತನಾಡಿ ಶುಭ ಕೋರಿದ್ದಾರೆ. ತಂಡದ ನಾಯಕ ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್ ಸೇರಿದಂತೆ ದೇಶೀಯ ಆಟಗಾರರು ಕನ್ನಡದಲ್ಲೇ ಶುಭಾಶಯ ತಿಳಿಸಿದರೆ, ಎಬಿ ಡಿವಿಲಿಯರ್ಸ್ ಸೇರಿದಂತೆ ವಿದೇಶಿ […]
ವಿಡಿಯೋ ಮೂಲಕ ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿದ ಆರ್ಸಿಬಿ ತಂಡ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್







