Kadaba News

ಸರ್ಕಾರಿ ಸೇವೆಯಲ್ಲಿರುವವರ ಗಮನಕ್ಕೆ ➤ ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇದ.!?

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 31: ಕರ್ನಾಟಕ ರಾಜ್ಯ ನಾಗರಿಕ ಸೇವೆ (ನಡವಳಿಕೆ) ನಿಯಮ-2020 ಕರಡನ್ನು ರಾಜ್ಯ ಸರ್ಕಾರ ಇತ್ತೀಚೆಗೆ ಪ್ರಕಟಿಸಿದೆ. ರಾಜ್ಯ ಸರ್ಕಾರಿ ಸೇವೆಯಲ್ಲಿರುವವರು ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇಧ ಹೇರುವ ಪ್ರಸ್ತಾಪವನ್ನು ಕರಡುವಿನಲ್ಲಿ ಮಾಡಲಾಗಿದೆ. ಸರ್ಕಾರಿ ಸೇವೆಯಲ್ಲಿರುವವರು ಏನು ಮಾಡಲು ಮುಕ್ತರು, ಏನು ಮಾಡಬಾರದು ಎಂಬುದರ ಬಗ್ಗೆ ಕರಡುವಿನಲ್ಲಿ ವಿವರಣೆಯನ್ನೂ ನೀಡಲಾಗಿದೆ.   ಕರಡು ನಿಯಮಗಳ ಗಮನಾರ್ಹ ಅಂಶಗಳ ಉಲ್ಲೆಖದಂತೆ ‘ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದ ಹೊರತು ಸರ್ಕಾರಿ ಸೇವೆಯಲ್ಲಿರುವ ಯಾವುದೇ ವ್ಯಕ್ತಿ […]

ಸರ್ಕಾರಿ ಸೇವೆಯಲ್ಲಿರುವವರ ಗಮನಕ್ಕೆ ➤ ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇದ.!? Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ರಾಷ್ಟ್ರೀಯ ಏಕತಾ ದಿವಸ ➤ ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದ ಪ್ರಧಾನಿ

(ನ್ಯೂಸ್ ಕಡಬ) newskadaba.com ಕೆವಾಡಿಯಾ ಅ. 31: ರಾಷ್ಟ್ರೀಯ ಏಕತಾ ದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಗುಜರಾತ್ ಪ್ರವಾಸದಲ್ಲಿದ್ದಾರೆ. ಪ್ರವಾಸದ ಎರಡನೇ ಹಾಗೂ ಕೊನೆಯ ದಿನವಾದ ಇಂದು (ಅ.31) ಪ್ರಧಾನಿ ಮೋದಿ, ಸರ್ದಾರ್ ವಲ್ಲಭಭಾಯಿ ಪಟೇಲರ ಜನ್ಮದಿನ ಹಿನ್ನೆಲೆಯಲ್ಲಿ ಕೆವಾಡಿಯಾದಲ್ಲಿರುವ ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಭೇಟಿ ನೀಡಿ ಪುಷ್ಪಾರ್ಚನೆ ಸಲ್ಲಿಸಿದರು.       ಬಳಿಕ ಪ್ರಧಾನಿ ಮೋದಿ ಅವರು ಕೇಂದ್ರ ಸಶಸ್ತ್ರ ಪಡೆ ಹಾಗೂ ಗುಜರಾತ್ ಪೊಲೀಸ್ ಪರೇಡ್ ವಿಕ್ಷೀಸಿದ್ದಾರೆ.ಇಂದು

ರಾಷ್ಟ್ರೀಯ ಏಕತಾ ದಿವಸ ➤ ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದ ಪ್ರಧಾನಿ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 31:  ನಗರದಲ್ಲಿ ಗುಂಡಿನ ದಾಳಿ ನಡೆದಿದೆ. ನಗರದ ಫಳ್ನಿರ್ ಬಳಿಯ ಹೋಟೆಲ್ ಒಂದರಲ್ಲಿ ಕಳೆದ ದಿನ (ಅ.30) ಸಂಜೆ ನಡೆದ ತಿಂಡಿ ವಿಚಾರ ಸಂದರ್ಭ ಮಾತಿಗೆ ಮಾತು ಬೆಳೆದು ಶೂಟೌಟ್ ನಡೆದಿದೆ. ಫಳ್ನಿರ್ ಮಲಬಾರ್ ಗೋಲ್ಡ್‌ ಸಮೀಪದ MFC ರೆಸ್ಟೋರೆಂಟಿಗೆ ಸುಮಾರು 5.15 ರ ಸುಮಾರಿಗೆ ತಿಂಡಿ ತಿನ್ನಲು ಬಂದಿದ್ದ ನಾಲ್ವರು ಯುವಕರು ಮಾರಾಟಕ್ಕೆ ಇಟ್ಟ ತಿಂಡಿಗೆ ಕೈ ಹಾಕಿ ತೆಗೆಯುತ್ತಿದ್ದಾಗ ಹೊಟೇಲ್ ಬೆರಳೆಣಿಕೆಯ ಸಿಬಂದಿಗಳು ಅಕ್ಷೇಪ ವ್ಯಕ್ತ ಪಡಿಸಿದಾಗ ಮಾತಿಗೆ

ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬದಲ್ಲಿ ವಕೀಲ ಅಶ್ವಿತ್ ಕಂಡಿಗರವರ ಕಛೇರಿ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ ಅ. 30:  ಇಲ್ಲಿನ ಶ್ರೀ ಗಣೇಶ್ ಬಿಲ್ಡಿಂಗ್ ನಲ್ಲಿ ನ್ಯಾಯವಾದಿ ಅಶ್ವಿತ್ ಕಂಡಿಗರವರ ಕಛೇರಿ ಅ.30ರಂದು ಶುಭಾರಂಭಗೊಂಡಿತು. ಕಛೇರಿಯನ್ನು ವಿವೇಕಾನಂದ ಕಾನೂನು ಮಹಾ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಅಕ್ಷತಾ ಎ.ಪಿ. ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೈಕೋರ್ಟ್ ನ್ಯಾಯವಾದಿ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಪ್ರೇಮ್ ಪ್ರಸಾದ್ ಶೆಟ್ಟಿ ಬೆಂಗಳೂರು, ಹೈಕೋರ್ಟ್ ನ್ಯಾಯವಾದಿ ಕೇತನ್ ಬಂಗೇರ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ, ಬೆಳಂದೂರು ಬಿಜೆಪಿ ಮಹಾಶಕ್ತಿ

ಕಡಬದಲ್ಲಿ ವಕೀಲ ಅಶ್ವಿತ್ ಕಂಡಿಗರವರ ಕಛೇರಿ ಶುಭಾರಂಭ Read More »

ಕರಾವಳಿ

ಮೊದಲ ಹುಟ್ಟುಹಬ್ಬದ ಸಂಭ್ರಮದಲ್ಲಿ ಜೂ. ರಾಖಿಭಾಯ್ ಯಥರ್ವ್ ➤ ರಾಧಿಕಾ ಭಾವನಾತ್ಮಕ ಶುಭಾಶಯ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 30: ಜೂನಿಯರ್ ರಾಖಿಭಾಯ್ ಯಥರ್ವ್ ಗೆ ಮೊದಲ ವರ್ಷದ ಹುಟ್ಟುಹಬ್ಬದ ಸಂಭ್ರವಾಗಿದ್ದು, ನಟಿ ರಾಧಿಕಾ ಪಂಡಿತ್ ವಿಶೇಷವಾಗಿ ಹಾಗೂ ಭಾವನಾತ್ಮಕವಾಗಿ ಶುಭಾಶಯ ತಿಳಿಸಿದ್ದಾರೆ.ಕಳೆದ ವರ್ಷ ಅಕ್ಟೋಬರ್ 30ರಂದು ಯಥರ್ವ್ ಜನಿಸಿದ್ದು, ಯಶ್ ದಂಪತಿಗಳಿಗೆ ಇದೊಂದು ಅತ್ಯಂತ ಸಂತೋಷದ ಕ್ಷಣವಾಗಿತ್ತು.     ಇದಾದ ಬೆನ್ನಲ್ಲೇ ಯಥರ್ವ್ ನಾಮಕರಣ ಸಮಾರಂಭವನ್ನು ಸಹ ರಾಖಿಭಾಯ್ ದಂಪತಿ ಸರಳ ಹಾಗೂ ಸುಂದರವಾಗಿ ಮಾಡಿದ್ದರು. ಈ ವೇಳೆ ಎರಡೂ ಕುಟುಂಬದ ಆಪ್ತರು ಮಾತ್ರ ಭಾಗವಹಿಸಿದ್ದರು. ಇದೀಗ ಯಥರ್ವ

ಮೊದಲ ಹುಟ್ಟುಹಬ್ಬದ ಸಂಭ್ರಮದಲ್ಲಿ ಜೂ. ರಾಖಿಭಾಯ್ ಯಥರ್ವ್ ➤ ರಾಧಿಕಾ ಭಾವನಾತ್ಮಕ ಶುಭಾಶಯ Read More »

ಕರ್ನಾಟಕ, ಸಿನಿಮಾ

ಕಾರವಾರ :500 ಕೆಜಿಯ ಬೃಹತ್ ಮೀನು ಬಲೆಗೆ

(ನ್ಯೂಸ್ ಕಡಬ) newskadaba.com ಕಾರವಾರ ಅ. 30: ಸುಮಾರು 500 ಕೆ.ಜಿ.ಗೂ ಹೆಚ್ಚು ತೂಕವಿರುವ ಬೃಹತ್ ಗಾತ್ರದ ಮೂರು ತೊರ್ಕೆ ಮೀನುಗಳು ಭಟ್ಕಳ ಮೀನುಗಾರರ ಬಲೆಗೆ ಬಿದ್ದಿದ್ದು, ಮೀನುಗಾರರು ಸಂತಸಗೊಂಡಿದ್ದಾರೆ .ಇಂದು ಬೆಳಗ್ಗೆ ಅರಬ್ಬಿ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ರಾಧಾಕೃಷ್ಣ, ರಾಜಶ್ರೀ ಬೋಟ್ ಗಳಿಗೆ ಬ್ರಹತ್ ಗಾತ್ರದ ಮೂರು ತೊರ್ಕೆ ಮೀನು ಸಿಕ್ಕಿದ್ದು, ಪ್ರತಿ ಮೀನಿನ ತೂಕ 500 ಕೆ.ಜಿ. ಮೀರಿಲಿದೆ ಎಂದು ಅಂದಾಜಿಸಲಾಗಿದೆ. ಸುಮಾರು 2 ಮೀಟರ್ ಗೂ ಅಧಿಕ ಉದ್ದದ ಈ ಮೀನುಗಳನ್ನು ಹರಸಾಹಸಪಟ್ಟು ಮೀನುಗಾರರು

ಕಾರವಾರ :500 ಕೆಜಿಯ ಬೃಹತ್ ಮೀನು ಬಲೆಗೆ Read More »

ಕರಾವಳಿ, ಕರ್ನಾಟಕ

ಬಾಲಕಿಯ ಮೇಲೆ 15ರ ಬಾಲಕನಿಂದ ಅತ್ಯಾಚಾರ.!

(ನ್ಯೂಸ್ ಕಡಬ) newskadaba.com ಲಕ್ನೋ ಅ. 30: 15 ವರ್ಷದ ಬಾಲಕನೊಬ್ಬ ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ.15 ವರ್ಷದ ಬಾಲಕ ಗ್ರಾಮದ 7ವರ್ಷದ ಬಾಲಕಿಯನ್ನು ಮೇಲೆ ಗುರುವಾರ ಸಂಜೆ ಅತ್ಯಾಚಾರ ಎಸಗಿದ್ದಾನೆ. ಅತ್ಯಚಾರಕ್ಕೊಳಗಾದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಅತ್ಯಾಚಾರ ನಡೆಸಿರುವ ಅಪ್ರಾಪ್ತ ಬಾಲಕನನ್ನು ಬಂಧಿಸಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಪರ್ಣ ಗೌತಮ್ ಶುಕ್ರವಾರ ತಿಳಿಸಿದ್ದಾರೆ.ಶಹಜಹಾನ್ಪುರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ

ಬಾಲಕಿಯ ಮೇಲೆ 15ರ ಬಾಲಕನಿಂದ ಅತ್ಯಾಚಾರ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಿಫ್ಟ್​ನ​​ ಹೊಂಡಕ್ಕೆ ಬಿದ್ದ 2 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 30: ಬೆಂಗಳೂರಿನಲ್ಲಿ ಪೋಷಕರು ಕೊಂಚ ಮೈಮರೆತಿದ್ದಕ್ಕೆ 2 ವರ್ಷದ ಮಗುವೊಂದು ಜೀವ ಕಳೆದುಕೊಂಡಿದೆ. ಬೆಂಗಳೂರಿನ ಕೆಂಗೇರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಲಿಫ್ಟ್​ನ ಗುಂಡಿಗೆ ಬಿದ್ದು ಎರಡು ವರ್ಷದ ಮಗು‌ ಸಾವನ್ನಪ್ಪಿದೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ 8.30ರ ವೇಳೆಗೆ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್​ನ ಗುಂಡಿಗೆ ಬಿದ್ದ 2 ವರ್ಷದ ಮಗು ವಿನೋದ್​ ತೀವ್ರವಾಗಿ‌ ಗಾಯಗೊಂಡಿತ್ತು. ತಕ್ಷಣ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ

ಲಿಫ್ಟ್​ನ​​ ಹೊಂಡಕ್ಕೆ ಬಿದ್ದ 2 ವರ್ಷದ ಮಗು ಮೃತ್ಯು Read More »

ಕರ್ನಾಟಕ

ಗೇರು ಬೀಜ ಕಾರ್ಖಾನೆಯಲ್ಲಿ ಕಳ್ಳತನ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ ಅ. 30: ಗೇರು ಬೀಜ ಕಾರ್ಖಾನೆಯಲ್ಲಿನ ಕಳ್ಳತನದ ಪ್ರಕರನಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ.  ಬಂಧಿತರನ್ನು ಪುತ್ತೂರಿನ ಮೊಟ್ಟೆತಡ್ಕ ಸೈಯದ್ ಮೊಹಮ್ಮದ್ (37) ಬಂಟ್ವಾಳ ಮಿತ್ತೂರು ಉಮರ್ ಫಾರೂಕ್ (36) ಬಂಧಿತರಿಂದ ಮಾರುತಿ ಸುಝುಕಿ ಕಾರು, ಮತ್ತು ಕಾರ್ಖಾನೆಯಿಂದ ಕಳವಾದ 1.40 ಲಕ್ಷ ಮೌಲ್ಯದ 32 ಗೇರು ಬೀಜ ಡಬ್ಬ ಮೂರು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಉಡುಪಿ ಹೆಬ್ರಿ ಮತ್ತು ಅಜೆಕಾರು

ಗೇರು ಬೀಜ ಕಾರ್ಖಾನೆಯಲ್ಲಿ ಕಳ್ಳತನ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುರೇಂದ್ರ ಬಂಟ್ವಾಳ್‌ ಹತ್ಯೆ ಪ್ರಕರಣ ➤ ಐವರು ಆರೋಪಿಗಳಿಗೆ ಪೊಲೀಸ್‌ ಕಸ್ಟಡಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 30: ಬಂಟ್ವಾಳ ಭಂಡಾರಿಬೆಟ್ಟು ಬಳಿಯ ವಸತಿ ಸಂಕೀರ್ಣದಲ್ಲಿ ಅ. 20ರಂದು ನಡೆದ ಚಿತ್ರನಟ ಸುರೇಂದ್ರ ಬಂಟ್ವಾಳ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.   ಬಂಟ್ವಾಳದ ಅಮ್ಟಾಡಿ ಗ್ರಾಮದ ಅಜೆಕಲ ನಿವಾಸಿ ಸತೀಶ್‌ ಕುಲಾಲ್‌, ನೀರುಮಾರ್ಗ ಬೊಂಡಂತಿಲ ನಿವಾಸಿ ಗಿರೀಶ್‌, ವೆಂಕಪ್ಪ ಯಾನೆ ವೆಂಕಟೇಶ್‌, ಪ್ರದೀಪ್‌ ಯಾನೆ ಪಪ್ಪು ಹಾಗೂ ಶರೀಫನ್ನು ಬಂಧಿಸಲಾಗಿದೆ.ಇವರಿಗೆ ಐದು ದಿನಗಳ ಪೊಲೀಸ್‌ ಕಸ್ಟಡಿ ವಿಧಿಸಲಾಗಿದೆ. ದ.ಕ.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್‌ ಹಾಗೂ ಬಂಟ್ವಾಳ

ಸುರೇಂದ್ರ ಬಂಟ್ವಾಳ್‌ ಹತ್ಯೆ ಪ್ರಕರಣ ➤ ಐವರು ಆರೋಪಿಗಳಿಗೆ ಪೊಲೀಸ್‌ ಕಸ್ಟಡಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top