Kadaba News

ಮೈಸೂರು ದಸರಾ : ನಂದಿ ಧ್ವಜಕ್ಕೆ ಸಿಎಂ ಬಿಎಸ್‌ವೈ ಪೂಜೆ

(ನ್ಯೂಸ್ ಕಡಬ) newskadaba.com ಮೈಸೂರು  ಅ. 26: ಮೈಸೂರು: ಸಂಭ್ರಮದ ಕ್ಷಣಗಳಿಗೆ ಮೈಸೂರು ಸಾಕ್ಷಿಯಾಗಿದೆ. ಮೈಸೂರು ದಸರಾ ಜಂಬೂ ಸವಾರಿ ಹಿನ್ನೆಲೆಯಲ್ಲಿ ನಂದಿ ಧ್ವಜಕ್ಕೆ ಸಿಎಂ ಪೂಜೆ ಸಲ್ಲಿಸಿದ್ದಾರೆ. ಈ ಮೂಲಕ, ಜಂಬೂ ಸವಾರಿ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ.   ಮಧ್ಯಾಹ್ನ 2.59ರಿಂದ 3.20ರ ಶುಭ ಮಕರ ಲಗ್ನದಲ್ಲಿ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಜೋಡಿ ನಂದಿ ಧ್ವಜಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಪೂಜೆ ಸಲ್ಲಿಸಿದರು. ಈ ವೇಳೆ  ಮಾತನಾಡಿದ ಅವರು, “ಕೊರೊನಾ ಹಿನ್ನೆಲೆಯಲ್ಲಿ ಸರಳ ದಸರಾ […]

ಮೈಸೂರು ದಸರಾ : ನಂದಿ ಧ್ವಜಕ್ಕೆ ಸಿಎಂ ಬಿಎಸ್‌ವೈ ಪೂಜೆ Read More »

ಕರ್ನಾಟಕ

ಮುಂಬೈನಲ್ಲಿ ಶಿವಸೇನಾ ಮುಖಂಡನ ಹತ್ಯೆ

(ನ್ಯೂಸ್ ಕಡಬ) newskadaba.com ಮುಂಬೈ ಅ. 26: ಮುಂಬೈನ ಲೋನವಾಲದಲ್ಲಿ ಇಂದು ಬೆಳಗ್ಗೆ 9.30ರ ಸಮಯದಲ್ಲಿ ಸ್ಥಳೀಯ ಶಿವಸೇನಾ ಘಟಕದ ಮಾಜಿ ಅಧ್ಯಕ್ಷನನ್ನು ದುಷ್ಕರ್ಮಿಗಳು ಗುಂಡು ಹೊಡೆದು, ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ವಾಹನದಲ್ಲಿ ಬಂದ ಇಬ್ಬರು ಅಪರಿಚಿತರು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಲೋನವಾಲದ ಶಿವಸೇನೆಯ ಘಟಕದ ಮಾಜಿ ಅಧ್ಯಕ್ಷ ರಾಹುಲ್ ಉಮೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಬೆಳಗ್ಗೆ 9.30ರ ಸುಮಾರಿನಲ್ಲಿ ಅಪರಿಚಿತರು ಸಮೀಪದಿಂದ ಗುಂಡು ಹಾರಿಸಿದ್ದಾರೆ ಮತ್ತು ಇರಿದಿದ್ದಾರೆ. ರಾಹುಲ್

ಮುಂಬೈನಲ್ಲಿ ಶಿವಸೇನಾ ಮುಖಂಡನ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ದೇವರಿಗೆ ತನ್ನ “ಈ” ಅಂಗವನ್ನೇ ಅರ್ಪಿಸಿದ.!

(ನ್ಯೂಸ್ ಕಡಬ) newskadaba.com ಲಕ್ನೋ  ಅ. 26: 22 ವರ್ಷದದ ಯುವಕನೊಬ್ಬ ದೇವರಿಗೆ ನಾಲಿಗೆ ಕತ್ತರಿಸಿ ಅರ್ಪಿಸಿದ ಘಟನೆ ಉತ್ತರ ಪ್ರದೇಶದ ಬಬೇರು ಪ್ರದೇಶದಲ್ಲಿ ನಡೆದಿದೆ.   ಆತ್ಮರಾಮ್ ಇಂತಹ ಕೃತ್ಯ ಎಸಗಿದ ಯುವಕ. ದೇವರ ಮೇಲೆ ನಂಬಿಕೆ ಹೊಂದಿದ್ದ ಈತ ದೇವಸ್ಥಾನಕ್ಕೆ ತೆರಳಿ ದೇವರ ಮುಂದೆ ನಿಂತು ತನ್ನ ನಾಲಿಗೆಯನ್ನು ಕತ್ತರಿಸಿಕೊಂಡಿದ್ದಾನೆ. ಇದನ್ನು ನೋಡಿದ ಸ್ಥಳೀಯರು ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದ ಕಾರಣ ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ.  

ದೇವರಿಗೆ ತನ್ನ “ಈ” ಅಂಗವನ್ನೇ ಅರ್ಪಿಸಿದ.! Read More »

ರಾಷ್ಟ್ರೀಯ ನ್ಯೂಸ್

ಬೈಕ್‌ ಗೆ ಲಾರಿ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.26. ತಾಲೂಕಿನ ರಾಷ್ಟ್ರೀಯ ಹೆದ್ದಾರಿ-7ರ ದೊಡ್ಡಮರಳಿ ಗ್ರಾಮದ ಬಳಿ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.   ಮೃತಪಟ್ಟವರನ್ನು ಬೆಂಗಳೂರಿನ ಕೆ.ಆರ್.ಪುರಂನ ಲಿಂಗಪ್ಪ (28), ಉಮೇಶ್ (30) ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಮರಳಿ ಗ್ರಾಮದ ಬಳಿ ಬೈಕ್​ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಯನ್ನು ನಂದಿ ಗಿರಿಧಾಮ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದು, ಈ ಕುರಿತು

ಬೈಕ್‌ ಗೆ ಲಾರಿ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ವಿವಿ : ಡಿಸೆಂಬರ್‌ನಿಂದ ಸ್ನಾತಕೋತ್ತರ ತರಗತಿಗಳು ಆರಂಭಿಸುವ ಚಿಂತನೆ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 26: ಕೋವಿಡ್ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಕೆಲಸ ಕಾರ್ಯಗಳು ಆರಂಭಗೊಂಡಿದೆ. ಆದರೆ ಶಾಲಾ ಕಾಲೇಜುಗಳ ಆರಂಭ ಕುರಿತು ಸಮಾಲೋಚನೆಗಳು ನಡೆಯುತ್ತಿದೆ. ಇದರ ನಡುವೆ ಮಂಗಳೂರು ವಿವಿ ಮಂಗಳೂರು ವಿಶ್ವವಿದ್ಯಾನಿಲಯವು ಡಿಸೆಂಬರ್ ಮೊದಲ ವಾರದಿಂದ ಸ್ನಾತಕೋತ್ತರ ತರಗತಿ ಆರಂಭಿಸುವ ಚಿಂತನೆ ನಡೆಸಿದೆ.   ರಾಜ್ಯದಲ್ಲಿ ನವೆಂಬರ್ 17ರಿಂದ ಪದವಿ ಹಾಗೂ ಡಿಪ್ಲೊಮಾ ತರಗತಿಗಳು ಆರಂಭಕ್ಕೆ ರಾಜ್ಯ ಸರಕಾರ ಕೂಡ ಗ್ರೀನ್ ಸಿಗ್ನಲ್ ನೀಡಿದೆ.ನವೆಂಬರ್ 15ರೊಳಗೆ ಫಲಿತಾಂಶ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸ್ನಾತಕೋತ್ತರ ತರಗತಿಗಳ

ಮಂಗಳೂರು ವಿವಿ : ಡಿಸೆಂಬರ್‌ನಿಂದ ಸ್ನಾತಕೋತ್ತರ ತರಗತಿಗಳು ಆರಂಭಿಸುವ ಚಿಂತನೆ Read More »

ಕರಾವಳಿ, ಕರ್ನಾಟಕ

ಉಡುಪಿ : ಬ್ಯಾರಿಕೆಡ್ ಗಳನ್ನು ಹಳ್ಳಕ್ಕೆ ಎಸೆದ ಕಿಡಿಗೇಡಿಗಳು !

(ನ್ಯೂಸ್ ಕಡಬ) newskadaba.com ಹಿರಿಯಡ್ಕ ಅ. 26: ರಸ್ತೆಯಲ್ಲಿ ವಾಹನ ಸಂಚಾರಿಗಳ ಸುರಕ್ಷತೆ ಮತ್ತು ವೇಗ ತಡೆಗಾಗಿ ಹಾಕಿದ್ದ ಬ್ಯಾರಿಕೆಡ್ ಗಳನ್ನು ಹಳ್ಳಕ್ಕೆ ಎಸೆದು ವಿಕೃತಿ ಮೆರೆದಿರುವ ಘಟನೆ ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ಸಮೀಪ ನಡೆದಿದೆ. ಸ್ಪಂದನ ಫ್ರೆಂಡ್ಸ್ ಕುಕ್ಕೆಹಳ್ಳಿ ಯವರು ವಾಹನ ಸಂಚಾರಿಗಳ ಸುರಕ್ಷತೆ ಮತ್ತು ವೇಗ ತಡೆಗಾಗಿ ನೀಡಿದ ಬ್ಯಾರಿಕೇಡ್ ಗಳನ್ನು ರಸ್ತೆಯ ಪಕ್ಕದ ಹಳ್ಳಕ್ಕೆಬಿಸಾಕಿ ಅದರ ಮೇಲೆ ಹಲವು ಕಲ್ಲುಗಳ ರಾಶಿ ಹಾಕಿದ್ದು ಕಂಡುಬಂದಿದೆ. ಕಿಡಿಗೇಡಿಗಳು ಭಾನುವಾರ ರಾತ್ರಿ ಈ ಕೃತ್ಯವೆಸಗಿದ್ದು ಸೋಮವಾರ

ಉಡುಪಿ : ಬ್ಯಾರಿಕೆಡ್ ಗಳನ್ನು ಹಳ್ಳಕ್ಕೆ ಎಸೆದ ಕಿಡಿಗೇಡಿಗಳು ! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪೇಜಾವರ ಶ್ರೀಗಳಿಂದ ಧರ್ಮಾಧಿಕಾರಿ ಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ ಅ. 26: ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶನಿವಾರ ಧರ್ಮಸ್ಥಳಕ್ಕೆ ಬಂದು ಪಟ್ಟಾಭಿಷೇಕದ 53 ನೇ ವರ್ಷದ ವರ್ಧಂತಿ ಸಂದರ್ಭ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಗೌರವಿಸಿ ಅಭಿನಂದಿಸಿದರು. ಇನ್ನು ,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 21 ಕೋಟಿ ರೂಪಾಯಿ ವೆಚ್ಚದಲ್ಲಿ 20,000 ಟ್ಯಾಬ್ ಗಳನ್ನು ಹಾಗೂ 10000 ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುವುದು. 15 ಕೋಟಿ ರೂಪಾಯಿ ವೆಚ್ಚದಲ್ಲಿ “ಯಂತ್ರ ಶ್ರೀ” ಯೋಜನೆಯಡಿ ಕೃಷಿಕರಿಗಾಗಿ ಯಂತ್ರಗಳನ್ನು ಖರೀದಿಸಿ

ಪೇಜಾವರ ಶ್ರೀಗಳಿಂದ ಧರ್ಮಾಧಿಕಾರಿ ಗೆ ಅಭಿನಂದನೆ Read More »

ಕರಾವಳಿ, ಕರ್ನಾಟಕ

ಪ್ರೇಯಸಿ ಮೃತಪಟ್ಟ ಹಿನ್ನೆಲೆ ➤ ಆಕೆಯ ಸಮಾಧಿಯ ಬಳಿಯೇ ಆತ್ಮಹತ್ಯೆ ಮಾಡಿಕೊಂಡ ಪ್ರಿಯತಮ…!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಅ. 26. ದುರಂತಮಯ ಪ್ರಸಿದ್ಧ ಪ್ರೇಮ ಕಥೆಗಳು ಇದಾಗಲೇ ಸಾಕಷ್ಟು ಪ್ರಚಾರದಲ್ಲಿ ಇವೆ. ಅಂಥದ್ದೇ ಒಂದು ನೋವಿನ ಪ್ರೀತಿಯ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪ್ರೇಯಸಿ ಸಾವನ್ನಪ್ಪಿದ ಕಾರಣಕ್ಕೆ ಮನನೊಂದ ಯುವಕನೊಬ್ಬ ಆಕೆಯ ಸಮಾಧಿಯ ಬಳಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ಮಹಾದೇವಾಪುರ್ ಮಂಡಲದ ಕುದುರುಪಲ್ಲಿ ಎಂಬ ಗ್ರಾಮದಲ್ಲಿ ನಡೆದಿದೆ.     ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಹೇಶ್(24) ಎಂದು ಗುರುತಿಸಲಾಗಿದ್ದು, ತೆಲಂಗಾಣ ರಾಜ್ಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಕೆಲಸ ಮಾಡುತ್ತಿದ್ದ ಮಹೇಶ್

ಪ್ರೇಯಸಿ ಮೃತಪಟ್ಟ ಹಿನ್ನೆಲೆ ➤ ಆಕೆಯ ಸಮಾಧಿಯ ಬಳಿಯೇ ಆತ್ಮಹತ್ಯೆ ಮಾಡಿಕೊಂಡ ಪ್ರಿಯತಮ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಲ್ಲಿದ್ದಲು ಹಗರಣ : ಕೇಂದ್ರದ ಮಾಜಿ ಸಚಿವನಿಗೆ ಮೂರು ವರ್ಷ ಜೈಲು

(ನ್ಯೂಸ್ ಕಡಬ) newskadaba.com ನವದೆಹಲಿ ಅ. 26: 1999ರ ಜಾರ್ಖಂಡ್​ನಲ್ಲಿ ನಡೆದಿದ್ದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರಿಗೆ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿದೆ. ಆರೋಪ ಸಾಬೀತಾಗಿದ್ದ ಹಿನ್ನೆಲೆಯಲ್ಲಿ ಕಳೆದ ವಾರ ಕೋರ್ಟ್​ ಇವರನ್ನು ಅಪರಾಧಿ ಎಂದು ಘೋಷಿಸಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿರಲಿಲ್ಲ. ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗಿದ್ದು, ಮೂರು ವರ್ಷ ಶಿಕ್ಷೆ ವಿಧಿಸಲಾಗಿದೆ. ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ಆದೇಶ ಹೊರಬಿದ್ದಿದೆ. ಅಟಲ್

ಕಲ್ಲಿದ್ದಲು ಹಗರಣ : ಕೇಂದ್ರದ ಮಾಜಿ ಸಚಿವನಿಗೆ ಮೂರು ವರ್ಷ ಜೈಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡ್ರಗ್ಸ್ ಖರೀದಿಸಿ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಖ್ಯಾತ ನಟಿ.!

(ನ್ಯೂಸ್ ಕಡಬ) newskadaba.com ಮುಂಬೈ ಅ. 26: ಡ್ರಗ್ಸ್ ಖರೀದಿಸುವಾಗ ಬಾಲಿವುಡ್ ಕಿರುತೆರೆ ನಟಿಯೊಬ್ಬಳು ರೆಡ್‍ಹ್ಯಾಡ್ ಆಗಿ ಸಿಕ್ಕಿಬಿದ್ದಿದ್ದು, ಆಕೆಯನ್ನು ಎನ್‍ಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಇಡೀ ಭಾರತದ ಚಿತ್ರರಂಗಕ್ಕೆ ಡ್ರಗ್ ಕಳಂಕ ಅಂಟಿಕೊಂಡಿದೆ. ಈಗಾಗಲೇ ಬಾಲಿವುಡ್‍ನಲ್ಲಿ ರಿಯಾ ಚಕ್ರವರ್ತಿ ಡ್ರಗ್ ವಿಚಾರದಲ್ಲಿ ಆರೆಸ್ಟ್ ಆಗಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಜೊತೆಗೆ ಸ್ಯಾಂಡಲ್‍ವುಡ್‍ನಲ್ಲಿ ನಟಿಮಣಿಯರಾದ ರಾಗಿಣಿ ಮತ್ತು ಸಂಜಾನ ಗಲ್ರಾನಿ ಅರೆಸ್ಟ್ ಆಗಿ ಜೈಲು ಸೇರಿದ್ದಾರೆ. ಈಗ ಬಾಲಿವುಡ್‍ನಲ್ಲಿ ಸವ್ಧಾನ್ ಇಂಡಿಯಾ ಮತ್ತು ದೇವೋ ಕೆ ದೇವ್ ಮಹಾದೇವ್ ನಂತಹ ಟಿವಿ

ಡ್ರಗ್ಸ್ ಖರೀದಿಸಿ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಖ್ಯಾತ ನಟಿ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top