Kadaba News

ತಂದೆಯನ್ನು ಕೊಂದು 30 ಪೀಸ್ ಮಾಡಿ ಕೊಳವೆ ಬಾವಿಗೆ ಹಾಕಿದ ಪಾಪಿ ಮಗ

(ನ್ಯೂಸ್‌ ಕಡಬ) newskadaba.com ಬಾಗಲಕೋಟೆ, ಡಿ. 13. ಪಾಪಿ ಮಗನೊಬ್ಬ ತನ್ನ ತಂದೆಯನ್ನು ಕೊಡಲಿಯಿಂದ ಕೊಂದು ದೇಹವನ್ನು 30 ತುಂಡುಗಳನ್ನು ಮಾಡಿ ಬೋರ್‌ವೆಲ್‌ಗೆ ಎಸೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದವರನ್ನು ಪರಶುರಾಮ್ ಕುಳಲಿ (54) ಎಂದು ಗುರುತಿಸಲಾಗಿದೆ. ಆರೋಪಿ ಮಗ ವಿಠ್ಠಲ್ ಕುಳಲಿ (20) ಎಂದು ಗುರುತಿಸಲಾಗಿದೆ. ತಂದೆ ಪ್ರತಿದಿನ ಕುಡಿದು ಹೆಂಡತಿ ಮತ್ತು ಮಗನಿಗೆ ಅವಾಚ್ಯ ಪದ ಬಳಸಿ ನಿಂದಿಸುತ್ತಿದ್ದನು ಎಂಬ ಕಾರಣಕ್ಕೆ ಮಗ ಈ ಕೃತ್ಯ ಎಸಗಿದ್ದಾನೆ ಎಂದು […]

ತಂದೆಯನ್ನು ಕೊಂದು 30 ಪೀಸ್ ಮಾಡಿ ಕೊಳವೆ ಬಾವಿಗೆ ಹಾಕಿದ ಪಾಪಿ ಮಗ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೈದರಾಬಾದ್? ರಾಸಾಯನಿಕ ಪೆಟ್ಟಿಗೆ ಸ್ಫೋಟ ವ್ಯಕ್ತಿ ಗಂಭೀರ!

(ನ್ಯೂಸ್‌ ಕಡಬ) newskadaba.com ,ಹೈದರಬಾದ್ ಡಿ. 12 ತೆಲಂಗಾಣದ ನಿಜಾಮಾಬಾದ್ ಪಟ್ಟಣದಲ್ಲಿ ರಾಸಾಯನಿಕಗಳ ಪೆಟ್ಟಿಗೆಯೊಂದು ಸ್ಫೋಟಗೊಂಡು ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಹೈದರಾಬಾದ್‌ನ ಬಡಾ ಬಜಾರ್ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ. ಭಾರಿ ಸ್ಪೋಟದಿಂದ ಆ ಪ್ರದೇಶದ ಮೂರು ಅಂಗಡಿಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, ಗಾಯಗೊಂಡ ವ್ಯಕ್ತಿಯನ್ನು ಹತ್ತಿರದ ಜಿಲ್ಲಾ ಸರ್ಕಾರಿ ಜನರಲ್ ಅಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಘಟನಾ ಸ್ಥಳದಿಂದ ಮಾದರಿಯನ್ನು ಸಂಗ್ರಹಿಸಿ ವಿಚಾರಣೆ ನಡೆಸಿದರು.

ಹೈದರಾಬಾದ್? ರಾಸಾಯನಿಕ ಪೆಟ್ಟಿಗೆ ಸ್ಫೋಟ ವ್ಯಕ್ತಿ ಗಂಭೀರ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಿವಮೊಗ್ಗ: ರೈಲು ಹತ್ತುವಾಗ ಸ್ಲಿಪ್ ಆಗಿ ಕೆಳಗೆ ಬಿದ್ದ ಪ್ರಯಾಣಿಕ

(ನ್ಯೂಸ್‌ ಕಡಬ) newskadaba.com ಶಿವಮೊಗ್ಗ, ಡಿ. 12.  ಮೈಸೂರು ತಾಳಗುಪ್ಪ ರೈಲು ಹತ್ತುವಾಗ ಪ್ರಯಾಣಿಕನೋರ್ವ ಸ್ಲಿಪ್‌ಆಗಿ ಕೆಳಗೆ ಬಿದ್ದ ಘಟನೆ ಡಿ.11 ರಂದು ನಡೆದಿದೆ. ಕೆಳಗೆ ಬೀಳುವುದನ್ನು ಗಮನಿಸಿದ ರೈಲ್ವೆ ಆರ್ ಪಿ ಎಫ್ ನ ಸಿಬ್ಬಂದಿ ಪ್ರಯಾಣಿಕನ್ನು ರಕ್ಷಿಸಿದ್ದಾರೆ. ನಿನ್ನೆ ಬೆಳಿಗ್ಗೆ ಶಿವಮೊಗ್ಗದಿಂದ ಮೈಸೂರು ತೆರಳಬೇಕಿದ್ದ ದಿಲೀಪ್ ಕುಮಾರ್ ಟಿಕೇಟ್ ಖರೀದಿಸಿ ರೈಲ್ವೆ ನಿಲ್ದಾಣದಿಂದ ವಾಪಾಸ್ ರೈಲನ್ನು ಹತ್ತಲು ಹೋಗಿ ಕಾಲು ಜಾರಿ ಕೆಳಗೆ ಬಿದ್ದಿದ್ದರು. ಆದರೆ ಅದೃಷ್ಟವಶಾತ ಅಪಾಯದಿಂದ ಪಾರಾಗಿದ್ದಾರೆ.

ಶಿವಮೊಗ್ಗ: ರೈಲು ಹತ್ತುವಾಗ ಸ್ಲಿಪ್ ಆಗಿ ಕೆಳಗೆ ಬಿದ್ದ ಪ್ರಯಾಣಿಕ Read More »

ಕರ್ನಾಟಕ

ಅಮೇರಿಕದಲ್ಲಿ ರೈಲು ಡಿಕ್ಕಿ ಪುತ್ತೂರಿನ ನಿವಾಸಿ ಮೃತ್ಯು

(ನ್ಯೂಸ್‌ ಕಡಬ) newskadaba.com ಪುತ್ತೂರು, ಡಿ. 12. ಪುತ್ತೂರು ಸಮೀಪದ ಬನ್ನೂರು ನಿವಾಸಿ, ಮೈಸೂರಿನ ಹಿರಿಯ ಹೊಟೇಲ್ ಉದ್ಯಮಿಯಾಗಿದ್ದ, ಅನಂತಕೃಷ್ಣ ರಾವ್ ಎಂಬವರ ಪುತ್ರ ಟಿ.ಎ ಸುಬ್ರಹ್ಮಣ್ಯ ಪಡ್ಡಿಲ್ಲಾಯ(30) ರವರು ಮೃತಪಟ್ಟ ವಿದ್ಯಾರ್ಥಿ. ಕಳೆದ ಎರಡು ವರ್ಷಗಳಿಂದ ಅಮೇರಿಕದಲ್ಲಿ ಉನ್ನತ ವ್ಯಾಸಾಂಗ ಮಾಡುತ್ತಿದ್ದರು. ಡಿ.11 ರಂದು ಅವರಿಗೆ ರೈಲು ಡಿಕ್ಕಿಯಾಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಅಮೇರಿಕದಲ್ಲಿ ರೈಲು ಡಿಕ್ಕಿ ಪುತ್ತೂರಿನ ನಿವಾಸಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಪದ ಭರದಲ್ಲಿ ಹಿರಿಯ ನಟಿಯನ್ನು ಕೊಂದ ಪಾಪಿ ಮಗ

(ನ್ಯೂಸ್‌ ಕಡಬ) newskadaba.com ಡಿ.12 ಆಸ್ತಿ ವಿವಾದಕ್ಕೆ ಹಿರಿಯ ನಟಿ ವೀಣಾ ಕಪೂರ್ ಅವರ ಮಗ ಸಚಿನ್ ಕಪೂರ್ ತನ್ನ ಅಮ್ಮನನ್ನೇ ಬೇಸ್ಬಾಲ್ ಬ್ಯಾಟ್‌ನಿಂದ ತಲೆಗೆ ಹೊಡೆದು ಹತ್ಯೆ ಮಾಡಿರುವ ಘಟನೆ ಡಿ.೧೦ ರಂದು ನಡೆದಿದೆ. ಸದ್ಯ ಮಗನನ್ನು ಪೋಲಿಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಕೋಪದ ಭರದಲ್ಲಿ ಹಿರಿಯ ನಟಿಯನ್ನು ಕೊಂದ ಪಾಪಿ ಮಗ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುವಾಹಟಿ: ಸಿಲಿಂಡರ್ ಸ್ಫೋಟ ನೂರಾರು ಮನೆಗಳಿಗೆ ಹಾನಿ

(ನ್ಯೂಸ್‌ ಕಡಬ) newskadaba.com ಗುವಾಹಟಿ, ಡಿ. 10. ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ನೂರಾರು ಮನೆಗಳು  ಹೊತ್ತಿ ಉರಿದ ಘಟನೆ ಅಸ್ಸಾಂನ ಗುವಾಹಟಿಯ ಸ್ಲಂ ಕಾಲೋನಿಯಲ್ಲಿ ನಡೆದಿದೆ.   ಘಟನೆಯ ನಂತರ ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಗುವಾಹಟಿ: ಸಿಲಿಂಡರ್ ಸ್ಫೋಟ ನೂರಾರು ಮನೆಗಳಿಗೆ ಹಾನಿ Read More »

ರಾಷ್ಟ್ರೀಯ ನ್ಯೂಸ್

ಜಾಗತಿಕ ಹೂಡಿಕೆದಾರರ ಸಮಾವೇಶದ ಯೋಜನೆಗಳು 5 ವರ್ಷಗಳಲ್ಲಿ 75% ಜಾರಿಗೆ ➤ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.07. ರಾಜ್ಯದಲ್ಲಿ ಕಳೆದ ತಿಂಗಳಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಒಪ್ಪಂದಗಳನ್ನು ಮುಂದಿನ ಐದು ವರ್ಷಗಳಲ್ಲಿ ಶೆ.75 ರಷ್ಟು ಅನುಷ್ಠಾನ ಮಾಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರು ಭರವಸೆ ನೀಡಿದ್ದಾರೆ. ಅವರು ಮಂಗಳವಾರದಂದು ಬೆಂಗಳೂರಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿ, ಯೋಜನೆಗಳನ್ನು ಆರಂಭಿಸುವವರಿಗೆ ಮಾತ್ರ ನಾವು ಅನುಮೋದನೆ ನೀಡಿದ್ದು, ಕೇವಲ ಅಂಕಿ ಅಂಶಗಳನ್ನು ತೋರ್ಪಡಿಸಲು ನಾವು ಸಮಾವೇಶಗಳನ್ನು ನಡೆಸಿಲ್ಲ. ಮುಂದಿನ 5

ಜಾಗತಿಕ ಹೂಡಿಕೆದಾರರ ಸಮಾವೇಶದ ಯೋಜನೆಗಳು 5 ವರ್ಷಗಳಲ್ಲಿ 75% ಜಾರಿಗೆ ➤ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ Read More »

ಕರ್ನಾಟಕ

ಬಳಕೆದಾರರಿಗೆ ಹೊಸ ಫ್ಯೂಚರ್ ಪರಿಚಯಿಸಿದ ವಾಟ್ಸ್ಅಪ್ ➤ ಅದೇನೆಂದು ತಿಳಿಯಬೇಕಾ..?

(ನ್ಯೂಸ್ ಕಡಬ) newskadaba.com ನವದೆಹಲಿ, ನ.25. ವಾಟ್ಸ್ಅಪ್ ಬಳಕೆದಾರರಿಗೆ ಮೆಟಾ ಕಂಪೆನಿಯು ಹೊಸ ಫ್ಯೂಚರನ್ನು  ಪರಿಚಯಿಸುತ್ತಿದ್ದು ಇನ್ನು ಮುಂದೆ ವಾಟ್ಸ್ಅಪ್ ಸ್ಟೇಟಸ್ ಗಳಲ್ಲಿ ವಾಯಸ್ ನೋಟ್ ಅನ್ನು ಕಳುಹಿಸಲು  ಅವಕಾಶ  ಕಲ್ಪಿಸಲಾಗುತಿದೆ. ಇದುವರೆಗೆ ಕೇವಲ ಪೋಟೊ ಹಾಗೂ ವಿಡಿಯೋ ಅಪ್ಲೋಡ್ ಮಾಡಲು ಅವಕಾಶ  ಇದ್ದು, ಇನ್ನು ಮುಂದೆ ಸ್ಟೇಟಸ್ ಗಳಲ್ಲಿ 30 ಸೆಕೆಂಡ್ಗಳ  ಆಡಿಯೋ ಸಂದೇಶ ಕಳುಹಿಸಬಹುದಾಗಿದೆ. ಈ  ಪ್ಯೂಚರ್ ಐಪೋನ್ ಬಳಕೆದಾರರಿಗೆ ಸಿಗಲಿದ್ದು, ಆ ಬಳಿಕ ಆಂಡ್ರಾಯ್ಡ್ ಬಳಕೆದಾರರಿಗೆ ದೊರೆಯಲಿದೆ.

ಬಳಕೆದಾರರಿಗೆ ಹೊಸ ಫ್ಯೂಚರ್ ಪರಿಚಯಿಸಿದ ವಾಟ್ಸ್ಅಪ್ ➤ ಅದೇನೆಂದು ತಿಳಿಯಬೇಕಾ..? Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಜೀವನದಲ್ಲಿ ಎದುರಾಗುವ ಎಲ್ಲ ರೀತಿಯ ಸಮಸ್ಯೆಗಳಿಗೆ ಈ ವಿಧಾನವನ್ನು ಅನುಸರಿಸಿ ಕಷ್ಟಗಳಿಗೆ ಪರಿಹಾರ ಪಡೆದುಕೊಳ್ಳಿ

  ?ಓಂ ಶ್ರೀ ಚಾಮುಂಡೇಶ್ವರಿ ನಮಃ? ನಿಮ್ಮ ಜನ್ಮ ವಿವರಗಳನ್ನು (ಹೆಸರು ಹುಟ್ಟಿದ ದಿನಾಂಕ ಸಮಯ ಸ್ಥಳ) ವಾಟ್ಸಪ್ ಮೂಲಕ ಕಳುಹಿಸಿರಿ- 9380973370 ✓#ಜಾತಕ_ತೆಗೆದುಕೊಂಡರೆ_ಉಚಿತ_ವಿಶ್ಲೇಷಣೆ_80ಪುಟದ_ಜಾತಕ ✓#ನಿಮ್ಮ_ಮನೆಯ_ವಾಸ್ತುವಿನ_ಯಾವುದೇ_ದೋಷದ_ಬಗ್ಗೆ_ಸಂಪೂರ್ಣ_ವಿವರಣೆ ✓#ನಿಮ್ಮ_ಅದೃಷ್ಟದ_ಸಂಖ್ಯೆಯ_ಬಗ್ಗೇ_ವಿಶೇಷವಾದ_ಮಾಹಿತಿ_ಅದೃಷ್ಟದ_ಹೆಸರು_ಮಕ್ಕಳಿಗೆ ✓#ನಿಮ್ಮ_ಯಾವುದೇ_ಸಮಸ್ಸೆ_ಮದುವೆ ಸಂತಾನ_ಉದ್ಯೋಗ_ವ್ಯವಹಾರಕ್ಕೆಸರಳ_ಪರಿಹಾರಗಳು_ನೀಡುತ್ತೇವೆ ✓#ಮದುವೆ_ವಿಚಾರಕ್ಕೆ_ಗಂಡು_ಹೆಣ್ಣಿನ_ಸಾಲಾವಳಿ_ಜಾತಕ_ಹೊಂದಾಣಿಕೆ_ಬಗ್ಗೆ ✓#ಎಲ್ಲಾ ಮಾಹಿತಿಗಳು_ಫೋನ್_ಮೂಲಕ_ತಿಳಿದುಕೊಳ್ಳಿ_ಅಥವಾ_ನೇರವಾಗಿ_ಬೇಟಿಯಾಗಲು_ಪೋನ್_ಮಾಡಿ #ನಿಮ್ಮಹೆಸರು_ಜನ್ಮ_ದಿನಾಂಕ_whatsapp ನಲ್ಲಿ ಕಳುಹಿಸಿರಿ.ಅಥವಾ #callಮಾಡಿ ರಾಮನಾಥ ರಾವ್ ,ಜ್ಯೋತಿಷಿ 9380973370 ವಿಶೇಷವಾದ ದಿನಗಳಲ್ಲಿ ವಿಶೇಷವಾದ ಶಕ್ತಿ ಇರುತ್ತದೆ ಹಾಗಾಗಿಯೇ ಕೆಲವೊಂದು ಕೆಲಸಗಳನ್ನು ಅಥವಾ ಪರಿಹಾರಗಳನ್ನು ಈ ಒಂದು ವಿಶೇಷವಾದ ದಿನಗಳಲ್ಲಿ ಮಾಡಿಕೊಂಡರೆ ಶೀಘ್ರವಾಗಿ ಅದರ ಫಲ ಸಿಗುತ್ತದೆ ಎಂದು ಹೇಳಲಾಗುತ್ತದೆ, ಅದೇ

ಜೀವನದಲ್ಲಿ ಎದುರಾಗುವ ಎಲ್ಲ ರೀತಿಯ ಸಮಸ್ಯೆಗಳಿಗೆ ಈ ವಿಧಾನವನ್ನು ಅನುಸರಿಸಿ ಕಷ್ಟಗಳಿಗೆ ಪರಿಹಾರ ಪಡೆದುಕೊಳ್ಳಿ Read More »

ಕರ್ನಾಟಕ, ಭವಿಷ್ಯ

ಇಂದಿನ (ಜ. 12) ಕೊರೋನಾ ಅಪ್ಡೇಟ್ಸ್ ➤ ಕಡಬ, ಪುತ್ತೂರು ತಾಲೂಕಿನಲ್ಲಿ 19 ಮಂದಿಗೆ ಕೊರೋನಾ ದೃಢ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 12. ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಇಂದಿನ(ಜ. 12) ವರದಿಯಂತೆ 19 ಮಂದಿಗೆ ಕೊರೋನಾ ಪ್ರಕರಣ ಕಂಡುಬಂದಿದೆ. ಕಡಬ ಹಾಗೂ ಪುತ್ತೂರು ತಾಲೂಕಿನಾದ್ಯಂತ 3ನೇ ಅಲೆಯಲ್ಲಿ ಒಟ್ಟು 43 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದೀಗ ಇಂದಿನ ವರದಿಯಂತೆ 19 ಮಂದಿಗೆ ಕೊರೋನಾ ದೃಢಗೊಂಡಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ತಿಳಿಸಿದ್ದಾರೆ.  

ಇಂದಿನ (ಜ. 12) ಕೊರೋನಾ ಅಪ್ಡೇಟ್ಸ್ ➤ ಕಡಬ, ಪುತ್ತೂರು ತಾಲೂಕಿನಲ್ಲಿ 19 ಮಂದಿಗೆ ಕೊರೋನಾ ದೃಢ..! Read More »

ಕರಾವಳಿ, ಕರ್ನಾಟಕ
Scroll to Top