Kadaba News

ಶಾರ್ಟ್​ಸರ್ಕ್ಯೂಟ್​ ನಿಂದ ಕಾರು ಭಸ್ಮ ➤ ಅದೃಷ್ಟವಶಾತ್​ ಮೂವರು ಪಾರು

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 18: ಶರ್ಟ್​ಸರ್ಕ್ಯೂಟ್​ನಿಂದ ಕಾರು ಸಂಪೂರ್ಣ ಭಸ್ಮವಾಗಿದ್ದು, ಅದರಲ್ಲಿದ್ದ ಮೂವರು ಪಾರಾದ ಘಟನೆ ಬೆಂಗಳೂರಿನ ಮೈಸೂರು ರೋಡ್​ ಪಂಥರಪಾಳ್ಯದಲ್ಲಿ ನಡೆದಿದೆ.   ಚಾಲಕ, ಆತನ ಪತ್ನಿ ಮತ್ತು ತಾಯಿ ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದರು, ಈ ವೇಳೆ ಅಕಸ್ಮಾತಾಗಿ ಶಾರ್ಟ್​ ಸರ್ಕ್ಯೂಟ್​ ಉಂಟಾಗಿದೆ. ಅದನ್ನು ಕಂಡ ಮೂವರು ತಕ್ಷಣ ಕಾರಿನಿಂದ ಇಳಿದು ಜೀವ ಉಳಿಸಿಕೊಂಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರಿನ ಬೆಂಕಿನಂದಿಸಿದ್ದಾರೆ, ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಕುರಿತು ಬ್ಯಾಟರಾಯನಪುರ ಪೊಲೀಸ್​ […]

ಶಾರ್ಟ್​ಸರ್ಕ್ಯೂಟ್​ ನಿಂದ ಕಾರು ಭಸ್ಮ ➤ ಅದೃಷ್ಟವಶಾತ್​ ಮೂವರು ಪಾರು Read More »

ಕರ್ನಾಟಕ

ಬೆಂಗಳೂರು: ಗೃಹ ಪ್ರವೇಶ ಆಮಂತ್ರಣ ಪತ್ರಿಕೆ ನೀಡಿ ಚಿನ್ನದ ಸರ ಎಗರಿಸಿದ ಭೂಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.18: ಬೆಳ್ಳಿ ನಾಣ್ಯ ಕೊಡುವ ನೆಪದಲ್ಲಿ ವಂಚಕನೊಬ್ಬ ವೃದ್ದ ದಂಪತಿಯ ಚಿನ್ನದ ಸರವನ್ನು ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ಆರೋಪಿಯನ್ನು ಅಕ್ಷಯ್ ಎಂದು ಗುರುತಿಸಲಾಗಿದೆ.      ರಾಜಾಜಿನಗರದ ನಿವಾಸಿ ಸೀತಾಪತಿ ಎಂಬುವವರ ಮನೆಗೆ ಬಂದ ಆರೋಪಿ ಅಕ್ಷಯ್, ತಮ್ಮ ಮನೆಯ ಗೃಹ ಪ್ರವೇಶವಿದೆ, ನಾನು ನಿಮ್ಮ ಎದುರು ಮನೆ ನಿವಾಸಿ ಗೃಹ ಪ್ರವೇಶಕ್ಕೆ ಬರಬೇಕು ಎಂದು ಸೀತಾಪತಿ ಹಾಗೂ ಅವರ ಪತ್ನಿ ಕೈಗೆ ಆಮಂತ್ರಣ ಪತ್ರಿಕೆ ಜೊತೆ

ಬೆಂಗಳೂರು: ಗೃಹ ಪ್ರವೇಶ ಆಮಂತ್ರಣ ಪತ್ರಿಕೆ ನೀಡಿ ಚಿನ್ನದ ಸರ ಎಗರಿಸಿದ ಭೂಪ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೈಸೂರು: ಅಭಿಮನ್ಯುಗೆ ಮರದ ಅಂಬಾರಿ ತಾಲೀಮು

(ನ್ಯೂಸ್ ಕಡಬ) newskadaba.com ಮೈಸೂರು, ಅ.18: ವಿಶೇಷ ಆಕರ್ಷಣೆಯಾದ ಮೈಸೂರು ದಸರಾ  ಜಂಬೂ ಸವಾರಿಯ ದಿನ ಚಿನ್ನದ ಅಂಬಾರಿಯಲ್ಲಿ ನಾಡ ದೇವತೆ ಚಾಮುಂಡೇಶ್ವರಿ ದೇವಿಯ ಮೆರವಣಿಗೆ  ನಡೆಯಲಿದೆ. ಈ ಹಿನ್ನೆಲಯಲ್ಲಿ ಇಂದು  ಕ್ಯಾಪ್ಟನ್ ಅಭಿಮನ್ಯುಗೆ ಅಂಬಾರಿ ತಾಲೀಮು ನಡೆಸಲಾಯಿತು.     ಅಭಿಮನ್ಯು ಆನೆ 750 ಕೆ. ಜಿ. ತೂಕದ ಚಿನ್ನದ ಅಂಬಾರಿ ಹೊರಲಿರುವ ಹಿನ್ನೆಲೆಯಲ್ಲಿ ಮರದ ಅಂಬಾರಿ ಕಟ್ಟಿ, ಅಂಬಾರಿಯ ಜೊತೆಗೆ ಮರಳಿನ ಮೂಟೆಗಳನ್ನು ಹೊರೆಸಿ ಅರಮನೆ ಆವರಣದಲ್ಲಿ ತಾಲೀಮು ನಡೆಸಲಾಯಿತು ಎಂದು ಆನೆ ವೈದ್ಯ

ಮೈಸೂರು: ಅಭಿಮನ್ಯುಗೆ ಮರದ ಅಂಬಾರಿ ತಾಲೀಮು Read More »

ಕರ್ನಾಟಕ

ಪುತ್ತೂರು: ವಾಟ್ಸಾಪ್‌ ಗ್ರೂಪ್‌ ಮೂಲಕ ಕ್ರಿಕೆಟ್ ದಂಧೆ ➤ ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.18: ದೇಶದಲ್ಲಿ ಇದೀಗ IPL‌ ಹವಾ ಜೋರಾಗಿಯೇ ನಡೆಯುತ್ತಿದೆ. ಇದೇ ವೇಳೆ ಬೆಟ್ಟಿಂಗ್‌ ದಂಧೆಯೂ ಕೂಡಾ ವ್ಯಾಪಕವಾಗಿ ನಡೆಯುತ್ತಿದೆ.‌ ಇದೀಗ ಕ್ರಿಕೆಟ್ ದಂಧೆಯಲ್ಲಿ ನಿರತರಾಗಿದ್ದ ವ್ಯಕ್ತಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಮಾಹಿತಿ ಕಬಕದಲ್ಲಿ ಲಭ್ಯವಾಗಿದೆ.     ಈ ರೀತಿಯಾಗಿ ವಿಷಯ ಕೇಳಿ ಬರುತ್ತಿದ್ದ ಬೆನ್ನಲ್ಲೇ ವಾಟ್ಸಾಪ್‌ ಗ್ರೂಪ್‌ ಮೂಲಕ ಕ್ರಿಕೆಟ್ ದಂಧೆ ನಡೆಯುತ್ತಿದ್ದ ವ್ಯಕ್ತಿಯಯೊಬ್ಬರನ್ನು ಪೊಲೀಸರು ವಿಚಾರಣೆ ನಡೆಸಿ ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.  

ಪುತ್ತೂರು: ವಾಟ್ಸಾಪ್‌ ಗ್ರೂಪ್‌ ಮೂಲಕ ಕ್ರಿಕೆಟ್ ದಂಧೆ ➤ ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ

ಸುಬ್ರಹ್ಮಣ್ಯ: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.18: ಸುಬ್ರಹ್ಮಣ್ಯ ಉತ್ತರಾದಿ ಮಠದ ಬಳಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಸುಬ್ರಹ್ಮಣ್ಯದಲ್ಲಿ ನಡೆದಿದೆ. ಮೃತ ಯುವಕನನ್ನು ಬೆಂಗಳೂರಿನ ರಂಗನಾಥ್ (35ವ.)‌ ಎಂದು ಗುರುತಿಸಲಾಗಿದೆ.     ಈತ ವಾರದ ಹಿಂದೆ ಮನೆ ಬಿಟ್ಟು ಬಂದಿರುವುದಾಗಿ ತಿಳಿದು ಬಂದಿದೆ. ಮೃತ ದೇಹವನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಲಾಗಿದೆ. ಈತನ ಆತ್ಮಹತ್ಯೆಗೆ ಕಾರಣ ಏನು ಎಂಬುದಾಗಿ ತಿಳಿದು ಬಂದಿಲ್ಲ. ಸುಬ್ರಹ್ಮಣ್ಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ತನಿಖೆ

ಸುಬ್ರಹ್ಮಣ್ಯ: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರು: ಸಿಕ್ಕಸಿಕ್ಕವರಿಗೆ ಚಾಕುವಿನಿಂದ ಇರಿತ ➤ ಅಮಾಯಾಕ ವ್ಯಕ್ತಿ ಬಲಿ.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.18: ಕೂಲಿ ಕಾರ್ಮಿಕನೊಬ್ಬ ಮಟನ್ ಸ್ಟಾಲ್‍ನಿಂದ ಚಾಕುವನ್ನು ತೆಗೆದುಕೊಂಡು ದಾರಿಯಲ್ಲಿ ಸಿಕ್ಕಸಿಕ್ಕವರಿಗೆ ಇರಿದಿದ್ದರಿಂದ ಒಬ್ಬ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಕಾಟನ್‍ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಎಂ.ಗಣೇಶ್(35) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.     ಬಂಧಿತ ಆರೋಪಿ ಕಾಟನ್‍ಪೇಟೆ ಮಂಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಇಂದು ಆಂಜನಪ್ಪಗಾರ್ಡ್‍ನ ನಿವಾಸಿ ಎಂ.ಗಣೇಶ್ ಬಾಳೆಕಾಯಿ ಮಂಡಿ ಹತ್ತಿರ ಮಟನ್ ತರಲು ಹೋಗಿದ್ದ. ಆ ಸಂದರ್ಭದಲ್ಲಿ ಮಟನ್ ಶಾಪ್‍ನಲ್ಲಿದ್ದ ಚಾಕುವನ್ನು ತೆಗೆದುಕೊಂಡು

ಬೆಂಗಳೂರು: ಸಿಕ್ಕಸಿಕ್ಕವರಿಗೆ ಚಾಕುವಿನಿಂದ ಇರಿತ ➤ ಅಮಾಯಾಕ ವ್ಯಕ್ತಿ ಬಲಿ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿಸಾಂತ್ಮಕವಾಗಿ ದನ ಕರುಗಳ ಸಾಗಾಟ ➤ ಓರ್ವ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಪುಂಜಾಲಕಟ್ಟೆ ಅ. 18: ಜಾನುವಾರುಗಳನ್ನು ಅಕ್ರಮವಾಗಿ ಮಾರಾಟ ಮಾಡುವ ಜಾಲವೊಂದನ್ನು ಶನಿವಾರ ರಾತ್ರಿ ಪುಂಜಾಲಕಟ್ಟೆ ಪೊಲೀಸರು ಪತ್ತೆ ಹಚ್ಚಿದ್ದು, ಜಾನುವಾರುಗಳ ಸಹಿತ ಸಾಗಾಟಕ್ಕೆ ಬಳಸಿದ ವಾಹನಗಳನ್ನು ವಶ ಪಡಿಸಿಕೊಂಡಿದ್ದಾರೆ. ಕಾವಳಮೂಡೂರು ಗ್ರಾಮದ ಎನ್.ಸಿ .ರೋಡ್‌ನಲ್ಲಿ ಕಾಡು ಪ್ರದೇಶದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಅಮಾನವೀಯವಾಗಿ ಕೂಡಿ ಹಾಕಿ ವಾಹನಗಳಲ್ಲಿ ಸಾಗಾಟಕ್ಕೆ ಪ್ರಯತ್ನಿಸುತ್ತಿದ್ದ ವೇಳೆ ಪುಂಜಾಲಕಟ್ಟೆ ಎಸ್‌ಐ ಸೌಮ್ಯಾ ಜೆ. ಅವರ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.ಬೊಲೆರೊ ಜೀಪ್, ಆಮ್ನಿ ಕಾರು, ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು ವಾಹನದಲ್ಲಿದ್ದ 7 ದನ

ಹಿಸಾಂತ್ಮಕವಾಗಿ ದನ ಕರುಗಳ ಸಾಗಾಟ ➤ ಓರ್ವ ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ನೋಯ್ಡಾ ಪೊಲೀಸರ ಬಲೆಗೆ ಏಲಿಯನ್.!

(ನ್ಯೂಸ್ ಕಡಬ) newskadaba.com ನೋಯ್ಡಾ, ಅ. 18: ಗ್ಯಾಸ್ ತುಂಬಿದ ಈ ಐರನ್ ಮ್ಯಾನ್ ಆಕೃತಿಯ ಬಲೂನ್‌ವೊಂದು ಜನರಲ್ಲಿ ಆತಂಕ ಸೃಷ್ಟಿಸಿದ ಘಟನೆ ಉತ್ತರಪ್ರದೇಶದ ನೋಯ್ಡಾ ಬಳಿ ನಡೆದಿದೆ. ಈ ಬಲೂನ್‌ನನ್ನು ಏಲಿಯನ್ ಎಂದು ಭಾವಿಸಿ ಜನ ಆತಂಕಕ್ಕೀಡಾಗಿದ್ದರು. ಆಗಸದಲ್ಲಿ ಹಾರಾಡುತ್ತಿದ್ದ ಮನುಷ್ಯನಾಕೃತಿಯ ಈ ವಸ್ತುವನ್ನು ನೋಡಿದ ನೋಯ್ಡಾದ ದನ್ಕೌರ್ ಟೌನ್ ಜನ, ಏಲಿಯನ್ ದಾಳಿ ನಡೆದಿದೆ ಎಂದೇ ಭಾವಿಸಿದ್ದರು. ಗ್ಯಾಸ್ ತುಂಬಿದ ಈ ಐರನ್ ಮ್ಯಾನ್ ಆಕೃತಿಯ ಬಲೂನ್ ಇಲ್ಲಿನ ಭಟ್ಟಾ ಪರ್ಸೌಲ್ ಬಳಿಯ ಕೆನಾಲ್

ನೋಯ್ಡಾ ಪೊಲೀಸರ ಬಲೆಗೆ ಏಲಿಯನ್.! Read More »

ರಾಷ್ಟ್ರೀಯ ನ್ಯೂಸ್

ಕಲ್ಮಕಾರು: ಯುವಕ ಆತ್ಮಹತ್ಮಗೆ ಶರಣು

(ನ್ಯೂಸ್ ಕಡಬ) newskadaba.com ಕಲ್ಮಕಾರು ಅ. 18: ಕಲ್ಮಕಾರಿನಲ್ಲಿ ಯುವಕನೋರ್ವ ಮದ್ಯಾಹ್ನ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಳೆದ ದಿನ ನಡೆದಿದೆ. ಕಲ್ಮಕಾರು ಗ್ರಾಮದ ಪಡ್ಪು ವಸಂತರವರ ಪುತ್ರ ಲೋಹಿತ್ (24)  ಶನಿವಾರ ಮದ್ಯಾಹ್ಮ ಮನೆಯ ಸಮೀಪದ ಮಾವಿವಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮದ್ಯಾಹ್ನ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ್. ಮೃತ ಲೋಹಿತ್ ತಂದೆ ತಾಯಿ ಹಾಗೂ ತಂಗಿಯನ್ನು ಅಗಲಿದ್ದಾರೆ.  

ಕಲ್ಮಕಾರು: ಯುವಕ ಆತ್ಮಹತ್ಮಗೆ ಶರಣು Read More »

ಕರಾವಳಿ, ಕರ್ನಾಟಕ

ಭಟ್ಕಳ: ಗೂಡ್ಸ್ ರೈಲಿನಿಂದ ಕೆಳಕ್ಕೆ ಬಿದ್ದು ವ್ಯಕ್ತಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಭಟ್ಕಳ ಅ. 18: ಚಲಿಸುತ್ತಿದ್ದ ಗೂಡ್ಸ್ ರೈಲಿನಿಂದ ಕೆಳಕ್ಕೆ ಬಿದ್ದು ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ತಾಲೂಕಿನ ಮುರುಡೇಶ್ವರ ಬೀನಾವೈದ್ಯ ಶಾಲೆಯ ಸಮೀಪ ಶನಿವಾರ ಸಂಜೆ  ನಡೆದಿದೆ. ಗಾಯಗೊಂಡವರನ್ನು ಗುಜರಾತ್ ಪಡಲಿ ನಿವಾಸಿ ಕೃಪಾಲ್ ಸಿಂಗ್ ವಡಾರ್ (30) ಎಂದು ಗುರುತಿಸಲಾಗಿದ್ದು, ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಇವರು ಗೂಡ್ಸ್‍ರೈಲಿನಲ್ಲಿ ಮಂಗಳೂರು ಸುರತ್ಕಲ್‍ನಿಂದ ಗುಜರಾತ್ ಕೊಲಾಡ್‍ನತ್ತ ಪ್ರಯಾಣ ಬೆಳೆಸಿದ್ದು, ಪ್ಲೇಟಿನಲ್ಲಿದ್ದ ನೀರನ್ನು ರೈಲಿನಿಂದ ಹೊರಗೆ ಎಸೆಯುವ ಸಂದರ್ಭದಲ್ಲಿ ಅವಘಡ

ಭಟ್ಕಳ: ಗೂಡ್ಸ್ ರೈಲಿನಿಂದ ಕೆಳಕ್ಕೆ ಬಿದ್ದು ವ್ಯಕ್ತಿಗೆ ಗಂಭೀರ ಗಾಯ Read More »

ಕರ್ನಾಟಕ
Scroll to Top