Kadaba News

ಸುಬ್ರಹ್ಮಣ್ಯ: ವಿದ್ಯುತ್‌ ತಂತಿ ತಾಗಿ ಮೃತಪಟ್ಟ ರಾಷ್ಟ್ರ ಪಕ್ಷಿ ನವಿಲು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.12: ಕುಕ್ಕೆ ಸುಬ್ರಹ್ಮಣ್ಯದ ಕೆ ಎಸ್‌ ಎಸ್‌ ಕಾಲೇಜಿನ ಪ್ರಯಾಣಿಕರ ಬಸ್‌ ತಂಗುದಾನದ ಬಳಿ ನವಿಲೊಂದು ತನ್ನ ರೆಕ್ಕೆ ಬಿಚ್ಚಿ ಹಾರುವ ಸಂದರ್ಭದಲ್ಲಿ ವಿದ್ಯುತ್‌ ತಂತಿಗೆ ಅದರ ರೆಕ್ಕೆ ತಾಗಿ ಸಾವಿಗೀಡಾದ ಘಟನೆ ಕಳೆದ ದಿನ ನಡೆದಿದೆ.     ನವಿಲು ಮರದಿಂದ ಬೇರೆಕಡೆಗೆ ಹಾರುವ ಸಂದರ್ಭದಲ್ಲಿ ನವಿಲಿನ ರೆಕ್ಕೆಗೆ ವಿದ್ಯುತ್‌ ತಂತಿ ತಾಗಿ ವಿದ್ಯುತ್‌ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. […]

ಸುಬ್ರಹ್ಮಣ್ಯ: ವಿದ್ಯುತ್‌ ತಂತಿ ತಾಗಿ ಮೃತಪಟ್ಟ ರಾಷ್ಟ್ರ ಪಕ್ಷಿ ನವಿಲು Read More »

ಕರಾವಳಿ

ಆತ್ಮ ನಿರ್ಭರ ಭಾರತ ➤ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಪಂಜದಲ್ಲಿ ಚಾಲನೆ

(ನ್ಯೂಸ್ ಕಡಬ) newskadaba.com ಪಂಜ, ಅ. 12: ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಇಂದು ಪಂಜದಲ್ಲಿ ಚಾಲನೆ ನೀಡಿದರು.   ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ. ಕ ಜಿಲ್ಲೆ, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಪಂಜ ಹಾಗೂ ಏನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಯೋಗದೊಂದಿಗೆ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಇಂದು ಶ್ರೀ ಪರಿವಾರ ಪಂಚಲಿಂಗೇಶ್ವರ

ಆತ್ಮ ನಿರ್ಭರ ಭಾರತ ➤ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಪಂಜದಲ್ಲಿ ಚಾಲನೆ Read More »

ಕರಾವಳಿ, ಕರ್ನಾಟಕ

ದುಗಲಡ್ಕ : ಪಿಕಪ್ ವಾಹನ ಪಲ್ಟಿ

(ನ್ಯೂಸ್ ಕಡಬ) newskadaba.com ದುಗಲಡ್ಕ, ಅ. 12: ದುಗಲಡ್ಕ ಸಮೀಪದಲ್ಲಿ ಕಳೆದ ದಿನ ಸಂಜೆ ವೇಳೆಯಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ವಾಹನ ಚರಂಡಿಗೆ ಉರುಳಿದೆ. ಪರಿಣಾಮ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.  

ದುಗಲಡ್ಕ : ಪಿಕಪ್ ವಾಹನ ಪಲ್ಟಿ Read More »

ಕರಾವಳಿ, ಕರ್ನಾಟಕ

ಉಡುಪಿ: ಊಟ ಮುಗಿಸಿ ಬರುತ್ತಿದ್ದ ಯುವಕ ಕುಸಿದು ಮೃತ್ಯು.!

(ನ್ಯೂಸ್ ಕಡಬ) newskadaba.com ಉಡುಪಿ, ಅ. 12: ಬಾರೊಂದರಲ್ಲಿ ಊಟ ಮುಗಿಸಿ ಹೊರ ಬರುತ್ತಿದ್ದಾಗ ಯುವಕನೋರ್ವ ಅಲ್ಲೆ ಕುಸಿದು ಬಿದ್ದು ಮೃತ ಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. 23 ವರುಷದ ಸಚಿನ್ ಎಂಬಾತ ಮೃತ ಪಟ್ಟ ಯುವಕ   ಉದ್ಯಾವರ ಸಂಪಿಗೆನಗರ ನಿವಾಸಿ ಸಚಿನ್ ಎಂಬಾತ ಪಂದುಬೆಟ್ಟು ಬಾರೊಂದರಲ್ಲಿ ತನ್ನ ಸ್ನೇಹಿತರೊಂದಿಗೆ ಊಟ ಮಾಡಿ ಹೊರ ಬರುತ್ತಿದ್ದ ಸಂದರ್ಭದಲ್ಲಿ, ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸ್ನೇಹಿತರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ಅದಾಗಲೇ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ

ಉಡುಪಿ: ಊಟ ಮುಗಿಸಿ ಬರುತ್ತಿದ್ದ ಯುವಕ ಕುಸಿದು ಮೃತ್ಯು.! Read More »

ಕರ್ನಾಟಕ

ನೆಹರುನಗರದಲ್ಲಿ ಆಟವಾಡುತ್ತಿದ್ದ ಬಾಲಕ ನಾಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.12: ಕಬಕ ಗ್ರಾಮದ ನೆಹರು ನಗರ ಎಂಬಲ್ಲಿ ಆಟವಾಡುತ್ತಿದ್ದ ಬಾಲಕ ರಾತ್ರಿಯಾದರೂ ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಅ.9 ರಂದು ನಡೆದಿದೆ.     ನಾಪತ್ತೆಯಾದ ಬಾಲಕ ಕಬಕ ನೆಹರುನಗರ ನಿವಾಸಿ ಮಹಮ್ಮದ್‌ ಆಲಿಯವರ 9 ವರ್ಷದ ಬಾಲಕ ಫೈರೋಜ್‌ ಎಂದ ಗುರುತಿಸಲಾಗಿದೆ. ಬಾಲಕ ನಾಪತ್ತೆಯಾದ ಕುರಿತು ತಡವಾಗಿ ದೂರು ನೀಡಿದ್ದಾರೆ. ಬಳಿಕ ಎಲ್ಲೂ ಸುಳಿವು ಸಿಗದ ಹಿನ್ನಲೆಯಲ್ಲಿ ಬಾಲಕನ ತಾಯಿ ಕಳೆದ ದಿನ ದೂರು ನೀಡಿದ್ದು, ಪುತ್ತೂರು ಮಹಿಳಾ ಠಾಣಾ

ನೆಹರುನಗರದಲ್ಲಿ ಆಟವಾಡುತ್ತಿದ್ದ ಬಾಲಕ ನಾಪತ್ತೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ಆಶ್ಲೇಷ ನಕ್ಷತ್ರದಿಂದಾಗಿ ಭಕ್ತರ ನೂಕುನುಗ್ಗಲು

(ನ್ಯೂಸ್ ಕಡಬ) newskadaba.com ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಅ.12: ಕೊರೋನಾ ಹಿನ್ನಲೆಯಲ್ಲಿ ಸೇವೆಗಳಿಗೆ ಮಿತಿ ಇರುವುದರಿಂದ ಭಕ್ತರು ಸರತಿ ಸಾಲಿನಲ್ಲಿ ಹಿಂದಿನ ದಿನವೇ ನಿಲ್ಲಲಾಗಿದ್ದ ದೃಶ್ಯ ಇದೀಗ ಕಂಡುಬಂದಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕೆಲವು ದಿನಗಳಿಂದ ಹೆಚ್ಚಿನ ಭಕ್ತರು ಭೆಟಿ ನೀಡುತ್ತಿದ್ದು, ಇಂದಿನ ಸೇವೆಗಾಗಿ ನಿನ್ನೆಯೇ ಭಕ್ತರು ಕ್ಯೂ ನಿಂತಿದ್ದಾರೆ. ಕುಕ್ಕೆಯಲ್ಲಿ ಸೇವೆಗಳಿಗೆ ರಶೀದಿಯನ್ನು ಬೆಳಿಗ್ಗೆ 7 ಗಂಟೆಗೆ ನೀಡಲು ಪ್ರಾರಂಭಿಸುತ್ತಾರೆ. ಆದರೆ, ಇತ್ತ ಭಕ್ತರು  ಇಂದು ಆಶ್ಲೇಷ ನಕ್ಷತ್ರವಿದ್ದು, ವಿಶೇಷ ದಿನವಾಗಿರುವುದರಿಂದ ಹೊರ ರಾಜ್ಯ,

ಕುಕ್ಕೆ ಸುಬ್ರಹ್ಮಣ್ಯ: ಆಶ್ಲೇಷ ನಕ್ಷತ್ರದಿಂದಾಗಿ ಭಕ್ತರ ನೂಕುನುಗ್ಗಲು Read More »

ಕರಾವಳಿ

ಭಾಸ್ಕರ್‌ ಶೆಟ್ಟಿ ಹತ್ಯೆ ಪ್ರಕರಣ ➤ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್.!!

(ನ್ಯೂಸ್ ಕಡಬ) newskadaba.com ಉಡುಪಿ, ಅ.12: 2016 ಜುಲೈ 28ರಂದು  ಕರಾವಳಿ ಭಾಗದಲ್ಲಿ ಸಂಚಲನ ಸೃಷ್ಠಿಸಿದ ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗಾ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ನೋಟಿಸ್ ನೀಡಿದೆ.  ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ನಡೆದಿದ್ದು, ನಂತರ ಶವವನ್ನು ಹೋಮಕುಂಡದಲ್ಲಿ ಸುಟ್ಟು ಹಾಕಲಾಗಿತ್ತು.ಇದೀಗಾ ಉದ್ಯಮಿ ಭಾಸ್ಕರ್‌ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಜ್ಯೋತಿಷಿ ನಿರಂಜನ್‌ ಭಟ್‌‌ ಸಲ್ಲಿಸಿದ್ದ ಜಾಮೀನು ಕೋರಿ ಅರ್ಜಿಯ ಸಂಬಂಧ,  ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌‌ ನೀಡಿದೆ.  

ಭಾಸ್ಕರ್‌ ಶೆಟ್ಟಿ ಹತ್ಯೆ ಪ್ರಕರಣ ➤ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್.!! Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ➤ 5 ಮಂದಿ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ನೆಟ್ಟಿಗೆಮುಡ್ನೂರು, ಅ.12: ನೆಟ್ಟಿಗೆಮುಡ್ನೂರು ಗ್ರಾಮದ ಮೈರೋಳು ಎಂಬಲ್ಲಿ ಸರಕಾರಿ ಗುಡ್ಡ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಸಂಪ್ಯ ಎಸ್. ಐ ಉದಯರವಿ ಅವರ ನೇತೃತ್ವದಲ್ಲಿ ದಾಳಿ ನಡೆಸಿದ ಘಟನೆ ಇಂದು ನಡೆದಿದೆ.     ಮೈರೋಳು ಸರಕಾರಿ ಗುಡ್ಡದ ಖಾಲಿ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿದ ಹಿನ್ನಲೆಯಲ್ಲಿ ದಾಳಿ ನಡೆಸಿದ್ದು, ಕೋಳಿ ಅಂಕದಲ್ಲಿ ನಿರತರಾಗಿದ್ದವರ  5 ಮಂದಿಯನ್ನು ಬಂಧಿಸಿದ್ದು, ಜೂಜಾಟಕ್ಕೆ ಬಳಸಿದ್ದ

ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ➤ 5 ಮಂದಿ ಆರೋಪಿಗಳ ಬಂಧನ Read More »

ಕರಾವಳಿ

ವಿಟ್ಲದಲ್ಲಿ ಒಂಟಿ ಮಹಿಳೆಯ ಮನೆಗೆ ನುಗ್ಗಿ ದರೋಡೆ, ಹಲ್ಲೆ ಪ್ರಕರಣ ➤ ಉತ್ತರ ಪ್ರದೇಶ ಮೂಲದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12: ಕಳೆದ ಮೂರು ದಿನಗಳ ಹಿಂದೆ ವಿಟ್ಲದಲ್ಲಿ ಒಂಟಿ ಮಹಿಳೆಯ ಮನೆಗೆ ದಾಳಿ ನಡೆಸಿ, ಹಲ್ಲೆ ಮಾಡಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಉತ್ತರ ಪ್ರದೇಶದ ಸಹರನಪುರ ಜಿಲ್ಲೆ ನಿವಾಸಿ ಜುಬೈರ್ ಅಹಮ್ಮದ್ (24) ಎಂದು ಗುರುತಿಸಲಾಗಿದೆ. ಈತ ಕಳೆದ ಮೂರು ವರುಷಗಳಿಂದ ವಿಟ್ಲದ ಮೇಗಿನಪೇಟೆಯಲ್ಲಿರು ಪೀಠೋಪಕರಣ ತಯಾರಿಕ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾನೆ. ಮೂರು ದಿನಗಳಿಂದ ಮಹಿಳೆಯ ಮನೆಯ ಮುಂದೆ ಅನುಮಾನಾಸ್ಪದವಾಗಿ ಓಡಾಡಿದ ಬಗ್ಗೆ ಮಹಿಳೆ ನೀಡಿದ ಮಾಹಿತಿ

ವಿಟ್ಲದಲ್ಲಿ ಒಂಟಿ ಮಹಿಳೆಯ ಮನೆಗೆ ನುಗ್ಗಿ ದರೋಡೆ, ಹಲ್ಲೆ ಪ್ರಕರಣ ➤ ಉತ್ತರ ಪ್ರದೇಶ ಮೂಲದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೂಡಬಿದ್ರೆ :ಮೃತ ದೇಹವನ್ನು ಬಾವಿಯಿಂದ ಮೇಲೆತ್ತಿ ಮಾನವೀಯತೆ ಮೆರೆದ ಖಾಕಿ ಅಧಿಕಾರಿ

(ನ್ಯೂಸ್ ಕಡಬ) newskadaba.com ಮೂಡಬಿದ್ರೆ, ಅ. 12: ಕಳೆದ ಮೂರು ನಾಲ್ಕು ವರುಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕಳೆದ ದಿನ ನಡೆದಿದೆ. ಇವರ ಮೃತ ದೇಹವನ್ನು ಪೊಲೀಸ್ ಅಧಿಕಾರಿಯೊಬ್ಬರು ಬಾವಿಯಿಂದ ಮೇಲೆತ್ತುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ವಿಜಯ ಕರ್ಕೇರ (47ವ) ಕಳೆದ 3-4 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ವಿಜಯ ಕರ್ಕೇರಾ ಮನೆಯಲ್ಲಿ ಕಾಣದಿದ್ದಾಗ, ಮನೆಯವರು ಹುಡುಕಾಡಿದ್ದಾರೆ. ಬಾವಿಯ ಬಳಿ ನೋಡಿದಾಗ ವಿಜಯ ಅವರ ವಸ್ತ್ರವಿರುವುದು ಕಂಡುಬಂದಿದ್ದು, ಬಾವಿಗೆ

ಮೂಡಬಿದ್ರೆ :ಮೃತ ದೇಹವನ್ನು ಬಾವಿಯಿಂದ ಮೇಲೆತ್ತಿ ಮಾನವೀಯತೆ ಮೆರೆದ ಖಾಕಿ ಅಧಿಕಾರಿ Read More »

ಕರಾವಳಿ, ಕರ್ನಾಟಕ
Scroll to Top