Kadaba News

ಕರಾವಳಿಯಲ್ಲಿ ಅ.14ರ ವರೆಗೆ “ರೆಡ್ ಅಲರ್ಟ್” ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ತೀವ್ರತೆ ಇನ್ನಷ್ಟುಹೆಚ್ಚಾಗಿದ್ದರಿಂದ ರಾಜ್ಯದಲ್ಲಿ ಅ.14ರ ವರೆಗೆ ಭಾರಿ ಹಾಗೂ ಅತ್ಯಂತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಈ ಕಾರಣಕ್ಕೆ ಕರಾವಳಿ ಭಾಗಕ್ಕೆ ‘ರೆಡ್‌ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.ಅ.12ರಂದು ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಸಾದ್ಯತೆ ಇದ್ದು.‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ. ಗಾಳಿ, ಗುಡುಗು ಸಹಿತ ಅತ್ಯಂತ ಭಾರಿ ಮಳೆ ಬೀಳಲಿರುವ ಹಿನ್ನೆಲೆಯಲ್ಲಿ ಅ.13ರಂದು ಉಡುಪಿ, ಉತ್ತರ ಕನ್ನಡ […]

ಕರಾವಳಿಯಲ್ಲಿ ಅ.14ರ ವರೆಗೆ “ರೆಡ್ ಅಲರ್ಟ್” ಘೋಷಣೆ Read More »

ಕರಾವಳಿ, ಕರ್ನಾಟಕ

ಮಗುವನ್ನ ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರಿಂದ ಗುಂಡೇಟಿನ ರುಚಿ.!?

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12: ನಾಲ್ಕು ವರ್ಷದ ಮಗುವನ್ನು ಅಪಹರಿಸಿ, ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿರುವ ಘಟನೆ ಬೆಂಗಳೂರಿನ ಆರ್.ಆರ್.ಕೆ ಕಲ್ಯಾಣಮಂಟಪದ ಬಳಿ ನಡೆದಿದೆ.ದಿನೇಶ್ ಗುಂಡೇಟು ತಿಂದ ಆರೋಪಿ.   ಶ್ರೀರಾಮಪುರ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿ ದಿನೇಶ್, ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿ ಪರಾರಿಯಾಗಿದ್ದನು. ಕಳೆದ ಎರಡು ದಿನದಿಂದ ತಲೆ ಮರಿಸಿಕೊಂಡಿದ್ದ ಆರೋಪಿಗಾಗಿ

ಮಗುವನ್ನ ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರಿಂದ ಗುಂಡೇಟಿನ ರುಚಿ.!? Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12: ಖ್ಯಾತ ಸಂಗೀತ ನಿರ್ದೇಶಕ ರಾಜನ್(87) ಹೃದಯಾಘಾತದಿಂದ ಕಳೆದ ದಿನ ,ರಾತ್ರಿ 11 ಗಂಟೆಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ರಾಜನ್ ಕೊನೆಯುಸಿರೆಳೆದಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ, ತುಳು ಸೇರಿ ಹಲವು ಭಾಷೆಯ 375ಕ್ಕೂ ಹೆಚ್ಚು ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದರು.   ರಾಜನ್-ನಾಗೇಂದ್ರ ಎಂದೇ ಖ್ಯಾತವಾಗಿದ್ದ ಸಹೋದರರ ಪೈಕಿ ಸಂಗೀತ ನಿರ್ದೇಶಕ ರಾಜನ್ ಹಿರಿಯರಾಗಿದ್ದರು. 1950-1990ರವರೆಗೆ ಈ ಸಹೋದರರು ಮೋಡಿ ಮಾಡಿದ್ದರು. ಗಂಧದ ಗುಡಿ, ಎರಡು

ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ 16 ವರ್ಷದ ಯುವಕ ಬಂಧನ

(ನ್ಯೂಸ್ ಕಡಬ) newskadaba.com ರಾಂಚಿ, ಅ. 12: ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ 16 ವರ್ಷದ ಯುವಕನನ್ನು ಬಂಧಿಸಲಾಗಿದೆ. ಐಪಿಎಲ್​ನಲ್ಲಿ ಮಹೇಂದ್ರ ಸಿಂಗ್​ ಧೋನಿ ಚೆನ್ನಾಗಿ ಆಡುತ್ತಿಲ್ಲ ಎಂಬ ಕಾರಣಕ್ಕೆ ಅವರ ಮಗಳು ಝಿವಾಳಿಗೆ ಇನ್ಸ್ಟಾಗ್ರಾಂನಲ್ಲಿ ಕಿರಾತಕನೋರ್ವ ಅತ್ಯಾಚಾರ ಬೆದರಿಕೆ ಹಾಕಿದ್ದ. ಅವನ ಕಾಮೆಂಟ್​ ನೋಡಿದ ನೆಟ್ಟಿಗರು, ಕೆಲವು ಗಣ್ಯರು ಹಿಗ್ಗಾಮುಗ್ಗಾ ಜಾಡಿಸಿದ್ದರು. ಅಷ್ಟೇಅಲ್ಲ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದರು. ಇದೀಗ ಪೊಲೀಸರು ಝಿವಾಳಿಗೆ ರೇಪ್​ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ದುರುಳ ಗುಜರಾತ್​ನ ಕಚ್​

ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ 16 ವರ್ಷದ ಯುವಕ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಹೋದರನಿಂದಲೇ ಘೋರ ಕೃತ್ಯ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.11: ಹಾಡಹಗಲೇ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದ ಘಟನೆಯ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.     ರಾಜೇಶ್ ಎಂಬ ವ್ಯಕ್ತಿಯನ್ನು ಜಾನ್ ಪೌಲ್ ಹಾಗೂ ದಿನೇಶ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಆರೋಪಿ ಜಾನ್ ಪೌಲ್ ಎಂಬಾತನ ತಂಗಿಯನ್ನು ರಾಜೇಶ್ 7 ವರ್ಷಗಳ ಹಿಂದೆ ಮದುವೆಯಾಗಿದ್ದು, ಕೌಟುಂಬಿಕ ಕಲಹದ ಕಾರಣದಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಹೋದರಿಯ ಸಾವಿಗೆ ಬಾವನೇ ಕಾರಣವೆಂದು ಹೇಳಲಾಗುತ್ತಿದ್ದು, ಬಾಮೈದನೇ ಬಾವನನ್ನು ಕೊಲೆ ಮಾಡಿದ್ದಾನೆ.

ಸಹೋದರನಿಂದಲೇ ಘೋರ ಕೃತ್ಯ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ.! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಗಡಿಯಲ್ಲಿ ಯುವತಿಯ ರೇಪ್ ಅಂಡ್ ಮರ್ಡರ್ ➤ ದೊಡ್ಡಪ್ಪನ ಜಮೀನಿನಲ್ಲಿ ಯುವತಿ ಶವವಾಗಿ ಪತ್ತೆ

(ನ್ಯೂಸ್ ಕಡಬ) newskadaba.com ರಾಮನಗರ, ಅ. 11 : ಜಿಲ್ಲೆಯ ಮಾಗಡಿ ತಾಲೂಕಿನ ಬೆಟ್ಟಹಳ್ಳಿಯಿಂದ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಅಕ್ಟೋಬರ್​ 8 ರಂದು ಮನೆಯಿಂದ ಕಾಣೆಯಾಗಿದ್ದ 19 ವರ್ಷದ ಯುವತಿ ಹೇಮಲತಾಳ ಮೃತದೇಹ ಇಂದು ಪತ್ತೆಯಾಗಿದೆ.   ಅಕ್ಟೋಬರ್ 9 ರಂದು ಯುವತಿ ಕಾಣೆಯಾದ ಬೆನ್ನಲ್ಲೇ ಕುದೂರು ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಲಾಗಿತ್ತು. ಇಂದು ಹೇಮಲತಾಳ ಮೃತದೇಹ ಆಕೆಯ ಮನೆಯ ಸಮೀಪವೇ ಇದ್ದ ಜಮೀನಿನಲ್ಲಿ ಪತ್ತೆಯಾಗಿದೆ. ಯುವತಿಯ ದೊಡ್ಡಪ್ಪ ರವೀಂದ್ರಕುಮಾರ್ ಜಮೀನಿನಲ್ಲಿ ಯುವತಿಯ ಮೃತದೇಹ

ಮಾಗಡಿಯಲ್ಲಿ ಯುವತಿಯ ರೇಪ್ ಅಂಡ್ ಮರ್ಡರ್ ➤ ದೊಡ್ಡಪ್ಪನ ಜಮೀನಿನಲ್ಲಿ ಯುವತಿ ಶವವಾಗಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಟವಾಡುತ್ತಿದ್ದ ವೇಳೆ ಚರಂಡಿಗೆ ಬಿದ್ದು ಮಗು ಮೃತ್ಯು.!

(ನ್ಯೂಸ್ ಕಡಬ) newskadaba.com ಯಾದಗಿರಿ , ಅ. 11: ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಚರಂಡಿಗೆ ಬಿದ್ದು ಮಗುವೊಂದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಆಲ್ದಾಳ ಗ್ರಾಮದಲ್ಲಿ ನಡೆದಿದೆ. ಯಲ್ಲಾಲಿಂಗ ಸಾವನ್ನಪ್ಪಿರುವ ಎರಡು ವರ್ಷದ ಮಗು. ಮಾನಪ್ಪ ಹಾಗೂ ಸೂರಮ್ಮ ದಂಪತಿಯ ಪುತ್ರನಾದ ಯಲ್ಲಾಲಿಂಗ ಮನೆ ಮುಂದೆ ಆಟವಾಡ್ತಿದ್ದ ವೇಳೆ ಅಲ್ಲೇ ಇದ್ದ ಚರಂಡಿಗೆ ಬಿದ್ದಿದ್ದಾನೆ. ಚರಂಡಿ ನೀರಲ್ಲಿ ಮಗು ಬಿದ್ದಿರುವುದನ್ನ ನೋಡಿದ ಆತನ ಪೋಷಕರು ಕೂಡಲೇ ಆತನನ್ನ ಸುರಪುರ ಆಸ್ಪತ್ರೆಗೆ ದಾಖಲಿಸಲು ಮುಂದಾದರು. ಆದರೆ,

ಆಟವಾಡುತ್ತಿದ್ದ ವೇಳೆ ಚರಂಡಿಗೆ ಬಿದ್ದು ಮಗು ಮೃತ್ಯು.! Read More »

ಕರ್ನಾಟಕ

ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆರಾಯನ ಅಬ್ಬರ ➤ ಯೆಲ್ಲೋ ಅಲರ್ಟ್ ಘೊಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.11: ರಾಜ್ಯದಲ್ಲಿ ಮತ್ತೆ ಮಳೆ ತನ್ನ ಅಬ್ಬರವನ್ನು ಆರಂಭಿಸಿದ್ದು ಕಳೆದ ದಿನದಿಂದ ಗುಡುಗು ಮಿಂಚು ಸಹಿತ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯಾಗಿದೆ.     ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ಪ್ರದೇಶಗಳಲ್ಲಿಯೂ ಕಳೆದ ದಿನ ರಾತ್ರಿ ಗುಡುಗು ಸಹಿತ ಮಳೆಯಾಗಿದೆ. ಕರಾವಳಿ ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಮಳೆ ಸುರಿಯಲಿದ್ದು ಕರಾವಳಿ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು ಮುನ್ನೆಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆರಾಯನ ಅಬ್ಬರ ➤ ಯೆಲ್ಲೋ ಅಲರ್ಟ್ ಘೊಷಣೆ Read More »

ಕರಾವಳಿ

ಸುಬ್ರಹ್ಮಣ್ಯ: ಅಪರಿಚಿತ ಮಹಿಳೆಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.11: ಸುಬ್ರಹ್ಮಣ್ಯದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಅಪರಿಚಿತ ಮಹಿಳೆಯೊಬ್ಬರು ಅಸೌಖ್ಯದಿಂದ ಕಳೆದ ದಿನದಿಂದಲೇ ಇರುವುದು ಕಂಡುಬಂದಿದ್ದು, ಇಂದು ಮಹಿಳೆಯ ಶವ ಪತ್ತೆಯಾಗಿದೆ.     ಇವರಿಗೆ ಅಂದಾಜು 50 ವರ್ಷ ಪ್ರಾಯ ಎಂದು ಹೇಳಲಾಗುತ್ತಿದೆ. ಇಂದು ಕೆಎಸ್‌ ಆರ್‌ ಟಿ ಸಿ ಯ ಕೆಲವರು ಆರೋಗ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದು, ಅರೋಗ್ಯ ಇಲಾಖೆಯ 108 ಆಂಬ್ಯುಲೆನ್ಸ್‌ ಸ್ಥಳಕ್ಕೆ ಆಗಮಿಸಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಹಿಳೆಯು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಸ್ಥಳಕ್ಕೆ

ಸುಬ್ರಹ್ಮಣ್ಯ: ಅಪರಿಚಿತ ಮಹಿಳೆಯ ಶವ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಹ್ಮಾವರ :ತಾಂತ್ರೀಕ ದೋಷದಿಂದ ಸೇವಾ ಸಿಂಧು ಕಛೇರಿಗೆ ನುಗ್ಗಿದ್ದ ಖಾಸಗಿ ಬಸ್

(ನ್ಯೂಸ್ ಕಡಬ) newskadaba.com ಬಹ್ಮಾವರ, ಅ. 11: ಚಾಲಕನ ನಿಯಂತ್ರಣ ತಪ್ಪಿದ ಬಸ್ ಸೇವಾಸಿಂಧು ಕಚೇರಿಯೊಳಗೆ ನುಗ್ಗಿದ ಘಟನೆ ಬಹ್ಮಾವರ ಬಸ್ ನಿಲ್ದಾದಲ್ಲಿಇಂಧು ನಡೆದಿದೆ.  ಬ್ರಹ್ಮಾವರ ಬಸ್ ನಿಲ್ದಾಣದಲ್ಲಿ ನಿಂತಿದ್ದ ಖಾಸಗಿ ಬಸ್ ಸ್ಟಾರ್ಟ್ ಆಗದ್ದೆ ಇದ್ದ ಕಾರಣ ಬೇರೆ ಬಸ್ ನ ಸಿಬ್ಬಂದಿ ಮತ್ತು ಸಾರ್ವಜನಿಕರು ಹಿಂದಿನಿಂದ ದೂಡಿ ಸ್ಟಾರ್ಟ್ ಮಾಡಲು ಯತ್ನಿಸಿದರು. ಇಳಿಜಾರಿದ್ದ ಕಾರಣ ಬಸ್ ಸ್ವಲ್ಪ ವೇಗವಾಗಿ ಚಲಿಸಿತ್ತು. ಈ ಸಂದರ್ಭ ಎದುರಿದ್ದ ತಾಲೂಕು ಪಂಚಾಯತ್ ಕಟ್ಟಡದ ಕಡೆಗೆ ಸಾಗಿದೆ. ಬಸ್ ನಲ್ಲಿ

ಬಹ್ಮಾವರ :ತಾಂತ್ರೀಕ ದೋಷದಿಂದ ಸೇವಾ ಸಿಂಧು ಕಛೇರಿಗೆ ನುಗ್ಗಿದ್ದ ಖಾಸಗಿ ಬಸ್ Read More »

ಕರಾವಳಿ
Scroll to Top