Kadaba News

ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ➤ ಬಿಎಸ್ ವೈ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.11: ಶಿಕ್ಷಕರ ಮಧ್ಯಂತರ ರಜೆಯನ್ನು ಕಡಿತಗೊಳಿಸಿದ್ದ ರಾಜ್ಯ ಸರ್ಕಾರದ ನಡೆಗೆ ವ್ಯಾಪಕ ವಿರೋಧ ಕಂಡುಬಂದ ಹಿನ್ನಲೆಯಲ್ಲಿ ಸರ್ಕಾರದ ಈ ಆದೇಶದಂತೆ ಹಿಂಪಡೆದಿದೆ. ಅ.12 ರಿಂದ 30 ರವರೆಗೆ ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸೂಚಿಸಿದ್ದಾರೆ.     ಈ ಕುರಿತು ಸಿಎಂ ಬಿಎಸ್‌ ಯಡಿಯೂರಪ್ಪ ಇಂದು ಅದೇಶ ನೀಡಿದ್ದು, ಕೋವಿಡ್‌ ಸೋಂಕಿನ ಹಿನ್ನಲೆಯಲ್ಲಿ ಸದ್ಯ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ […]

ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ➤ ಬಿಎಸ್ ವೈ ಸೂಚನೆ Read More »

ಕರ್ನಾಟಕ

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಆಸ್ಪತ್ರೆಗೆ ದಾಖಲು!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 11: ಶಿಕ್ಷಣ ಸಚಿವ ಸುರೇಶ್ ಕುಮಾರ್ ಭಾನುವಾರ ಮುಂಜಾನೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ಸೋಂಕು ಧೃಡಪಟ್ಟ ಬಳಿಕ ಹೋಂ ಐಸೋಲೇಷನ್ ನಲ್ಲಿದ್ದ ಸಚಿವರು ಇದೀಗ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.   “ಕಳೆದ ಸೋಮವಾರದಿಂದ ನಾನು ಕೋವಿಡ್ 19 ವೈರಸ್ ಪೀಡಿತನಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿದ್ದೆ. ವೈದ್ಯರ ಸಲಹೆ ಮೇರೆಗೆ ನಾನು ಈಗ ಬೆಂಗಳೂರಿನಲ್ಲಿಯೇ ಗೆಳೆಯರೊಬ್ಬರ ಚಿಕ್ಕ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದೇನೆ. ವೈದ್ಯರ ನಿಗಾದಲ್ಲಿದ್ದೇನೆ. ಯಾರೂ ಆತಂಕ

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಆಸ್ಪತ್ರೆಗೆ ದಾಖಲು! Read More »

ಕರಾವಳಿ

ಮಂಗಳೂರು ವಿವಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ➤ ತನಿಖಾ ವರದಿ ಮುಚ್ಚಿಟ್ಟು ಎಡವಟ್ಟು!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 11:ಮೂರು ವರ್ಷ ಹಿಂದೆ ವಿವಿಯ ಅರ್ಥಶಾಸ್ತ್ರ ವಿಭಾಗದ ಪ್ರೊ.ಆರಬಿ ಎಂಬವರು ತರಗತಿ ಕೊಠಡಿಯಲ್ಲಿ ಯಾರೂ ಇಲ್ಲದ ಸಂದರ್ಭ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದರು. ಈ ಬಗ್ಗೆ ವಿದ್ಯಾರ್ಥಿನಿ ವಿಶ್ವ ವಿದ್ಯಾಲಯಕ್ಕೆ ದೂರು ನೀಡಿದ್ದಳು. ಆದರೆ ದೂರಿನ ಬಗ್ಗೆ ವಿಚಾರಣೆ ನಡೆಸುವ ಬದಲು ಅಂದಿನ ಕುಲಸಚಿವ ಡಾ. ಎ.ಎಂ. ಖಾನ್‌ ಘಟನೆಯನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದರು.   ಪ್ರಕರಣವನ್ನು ಮುಚ್ಚಿಡಲು ಪ್ರಯತ್ನ ನಡೆಯುತ್ತಿರುವುದನ್ನು ಗಮನಿಸಿದ್ದ ವಿದ್ಯಾರ್ಥಿನಿ ನೇರವಾಗಿ ರಾಜ್ಯ ಮಹಿಳಾ ಆಯೋಗದ

ಮಂಗಳೂರು ವಿವಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ➤ ತನಿಖಾ ವರದಿ ಮುಚ್ಚಿಟ್ಟು ಎಡವಟ್ಟು! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳ :ಕಾರುಣ್ಯ ಟ್ರೆಡರ್ಸ್‍ನಿಂದ ಅಡಿಕೆ ಕದ್ದ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಅ. 11: ಕಳೆಂಜ ಗ್ರಾಮದ ಕಾಯರ್ತಡ್ಕದ ಕಾರುಣ್ಯ ಟ್ರೆಡರ್ಸ್ ಎಂಬ ಅಡಿಕೆ ಅಂಗಡಿಯಿಂದ ಅಡಿಕೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.   ಸೆ. 30 ರಂದು ಕಾಯರ್ತಡ್ಕದ ಸಿದ್ಧಿಕ್ ಆಲಿಗೆ ಸೇರಿರುವ ಕಾರುಣ್ಯ ಟ್ರೆಡರ್ಸ್‍ನಲ್ಲಿ ರಾತ್ರಿ ಅಂಗಡಿಯ ಬಾಗಿಲಿನ ಬೀಗ ಮುರಿದು ಬರೋಬ್ಬರಿ 1.50 ಲಕ್ಷಕ್ಕೂ ಅಧಿಕ ಮೌಲ್ಯದ 65 ಕೆ.ಜಿ ಅಡಿಕೆಯನ್ನು ಕದ್ದುಕೊಂಡು ಹೋಗಿದ್ದ ಘಟನೆ ನಡೆದಿತ್ತು. ಈ ಸಂಭಂದ ಪ್ರಕರಣ ದಾಖಲಾಗಿತ್ತು. ಇದೀಗಾ ಪ್ರಕರಣ

ಧರ್ಮಸ್ಥಳ :ಕಾರುಣ್ಯ ಟ್ರೆಡರ್ಸ್‍ನಿಂದ ಅಡಿಕೆ ಕದ್ದ ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬರೋಬ್ಬರಿ 70 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 11: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 70 ಲಕ್ಷದ ಗಡಿ ದಾಟಿದ್ದು, 60,77,977 ಮಂದಿ ಗುಣಮುಖರಾಗಿದ್ದಾರೆ.ಕಳೆದ 24 ಗಂಟೆಯಲ್ಲಿ 74,383 ಹೊಸ ಪ್ರಕರಣಗಳು ವರದಿಯಾಗಿದ್ದು, 918 ಸೋಂಕಿತರನ್ನ ಕೊರೊನಾ ಬಲಿ ಪಡೆದುಕೊಂಡಿದೆ. ಸದ್ಯ ದೇಶದಲ್ಲಿ 8,67,496 ಸಕ್ರಿಯ ಪ್ರಕರಣಗಳಿದ್ದು, ಸಾವನ್ನಪ್ಪಿದವರ ಸಂಖ್ಯೆ 1,08,334ಕ್ಕೆ ಏರಿಕೆಯಾಗಿದೆ. ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಯಾವುದೇ ಬದಲಾವಣೆಗಳು ಕಾಣಿಸುತ್ತಿಲ್ಲ. ನಿನ್ನೆಯೂ ಮಹಾರಾಷ್ಟ್ರದಲ್ಲಿ 11,416 ಮಂದಿಗೆ ಸೋಂಕು ತಗುಲಿದ್ದು, 308 ಜನರು ಮರಣ ಹೊಂದಿದ್ದಾರೆ.

ಬರೋಬ್ಬರಿ 70 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ Read More »

ಕರಾವಳಿ

ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆ ➤ ಮಿಥುನ್ ರೈ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು , ಅ. 11:  ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನಲೆಯಲ್ಲಿ ಯುವ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು ದಾಖಲಾಗಿದೆ.   ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪುರುಷರ ಕಟ್ಟೆ ಮಿಥುನ್ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.ಯೋಗಿ ಆದಿತ್ಯನಾಥ ಒಬ್ಬ ಗಂಡಸಾ, ಆವ ಒರ್ವ ಆಯೋಗ್ಯ, ಅವ ಒಬ್ಬ ಹಿಂದೂ

ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆ ➤ ಮಿಥುನ್ ರೈ ವಿರುದ್ಧ ದೂರು ದಾಖಲು Read More »

ಕರಾವಳಿ, ಕರ್ನಾಟಕ

ಕರ್ನಾಟಕ ಬ್ಯಾಂಕ್‌‌ನ ಮಾಜಿ ಅಧ್ಯಕ್ಷ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.11: ಕರ್ನಾಟಕ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಹಾಗೂ ಸಿಇಒ ಆಗಿದ್ದ ಅನಂತಕೃಷ್ಣ(74) ಅವರು ಇಂದು(ಭಾನುವಾರ) ನಿಧನರಾಗಿದ್ದಾರೆ.   ಇವರ ಹುಟ್ಟೂರು ದ.ಕ ಜಿಲ್ಲೆಯ ಬಂಟ್ವಾಳದವರಾಗಿದ್ದು, ಅನಂತಕರಷ್ಣರವರು 1946 ರಲ್ಲಿ ಜನಿಸಿದರು. ಇವರು 1971 ರಲ್ಲಿ ಕರ್ನಾಟಕ ಬ್ಯಾಂಕಿನ ಅಧಿಕಾರಿಯಾಗಿ ಸೇರಿಕೊಂಡು ಇವರು ಬ್ಯಾಂಕಿನ ಪ್ರಗತಿಗೆ ಅದ್ಭುತ ಕೊಡುಗೆ ನೀಡಿದ್ದಾರೆ. ಇನ್ನು ಇವರಿಗೆ ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. 2020 ರಲ್ಲಿ ಇವರು ಬ್ಯಾಂಕಿನ ಅಧ್ಯಕ್ಷ ಹಾಗೂ ಸಿಇಒ ಆಗಿ ನೇಮಕಗೊಂಡಿದ್ದು, 2004

ಕರ್ನಾಟಕ ಬ್ಯಾಂಕ್‌‌ನ ಮಾಜಿ ಅಧ್ಯಕ್ಷ ನಿಧನ Read More »

ಕರಾವಳಿ

ಪಂಜ: ಎಡಬಿಡದೆ ಭಾರಿ ಮಳೆಗೆ ರಾಜ್ಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ

(ನ್ಯೂಸ್ ಕಡಬ) newskadaba.com ಪಂಜ, ಅ.11: ರಾಜ್ಯ ಹೆದ್ದಾರಿಯ ಪಂಜ ಸಮೀಪದ ಕರಿಕ್ಕಳ ಕಾಡು ಪ್ರದೇಶದಲ್ಲಿ ಕಳೆದ ದಿನ ಸಂಜೆ ಎಡಬಿಡದೆ ಗುಡುಗು ಮಿಂಚು ಸಹಿತ ಭಾರಿ ಮಳೆಗೆ ಅಲ್ಲಲ್ಲಿ ಹಾನಿಯಾದ್ದು, ಅನೇಕ ಕಡೆ ಗುಡ್ಡ ಕುಸಿದದೆ.     ಈ ಪ್ರದೇಶದ ರಸ್ತೆ ಬದಿಯಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ವಿದ್ಯುತ್‌ ಲೈನ್‌ ಗೆ ಅಪಾರ ಹಾನಿಯುಂಟಾಗಿದೆ. ಕುಸಿತಗೊಂಡ ಗುಡ್ಡದಲ್ಲಿ ಅನೇಕ ಮರಗಳು ಸಿಲುಕಿದ್ದು ರಸ್ತೆ ಸಂಚಾರಕ್ಕೆ ಅಪಾಯ ಉಂಟುಮಾಡಿದೆ.ಗುಡ್ಡ ಕುಸಿತದಿಂದ ಮರಗಳು ಧರೆಗೆ ಉರುಳಿ ವಿದ್ಯುತ್‌ ಕಂಬ,

ಪಂಜ: ಎಡಬಿಡದೆ ಭಾರಿ ಮಳೆಗೆ ರಾಜ್ಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ Read More »

ಕರಾವಳಿ

ಕೋಡಿಂಬಾಳ: ನಾದಿನಿಗೆ ಆಸಿಡ್‌ ಎರಚಿದ ಪ್ರಕರಣ ➤ ಆರೋಪಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಕೋಡಿಂಬಾಳ ಅ.11: ಕಳೆದ ಜನವರಿ ತಿಂಗಳಿನಲ್ಲಿ ಕೋಡಿಂಬಾಳದಲ್ಲಿ ಆಸಿಡ್‌ ಎರಚಿದ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.     ತನ್ನ ತಮ್ಮನ ಪತ್ನಿ ಸಪ್ನ ಎಂಬವರಿಗೆ ಆಸಿಡ್‌ ಎರಚಿದ ಪ್ರಕರಣಕ್ಕೆ ಸಂಬಂಧಿಸಿ ಜಯಾನಂದ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆರೋಪಿ ಜಯಾನಂದ ಇದುವರೆಗೂ ನ್ಯಾಯಂಗ ಬಂಧನದಲ್ಲಿಯೇ ಇದ್ದರು. ಇದೀಗ ನಾದಿನಿಗೆ ಆಸಿಡ್‌ ಎರಚಿ ಕೊಲೆಗೆ ಯತ್ನಿಸಿದ ಆರೋಪಿಗೆ ,ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಲಯವು ನ್ಯಾಯಾಧೀಶ ರುಡಾಲ್ಫ್‌ ಪಿರೇರಾ ಜಾಮೀನು ಮಂಜೂರು ಮಾಡಿದ್ದಾರೆ.

ಕೋಡಿಂಬಾಳ: ನಾದಿನಿಗೆ ಆಸಿಡ್‌ ಎರಚಿದ ಪ್ರಕರಣ ➤ ಆರೋಪಿಗೆ ಜಾಮೀನು ಮಂಜೂರು Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ ➤ 30 ಲಾರಿ 5 ಜೆಸಿಬಿ ಸೀಜ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 11 : ಅಕ್ರಮ ಗಣಿಗಾರಿಕೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿ 30 ಲಾರಿ ಹಾಗೂ 5 ಜೆಸಿಬಿಗಳನ್ನು ಮಂಗಳೂರಿನ ಮುಡಿಪು ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ಮಣ್ಣು ಮಾರಾಟ ದಂಧೆ ನಡೆಯುತ್ತಿದ್ದ ಮಂಗಳೂರು ಹೊರವಲಯದ ಮುಡಿಪು ಪ್ರದೇಶದ ಮೇಲೆ ಸಹಾಯಕ ಕಮಿಷನರ್​ ದಾಳಿ ನಡೆಸಿ 30ಕ್ಕೂ ಹೆಚ್ಚು ಲಾರಿಗಳು, 5 ಜೆಸಿಬಿ, ಹಿಟಾಚಿಗಳನ್ನು ಸೀಜ್​ ಮಾಡಿದ್ದಾರೆ. ಮಂಗಳೂರಿನ ಹೊರವಲಯದ ಮುಡಿಪು, ಪಜೀರು, ಕೈರಂಗಳ, ಬಾಳೆಪುಣಿ, ಕೋಣಾಜೆ ಗ್ರಾಮಗಳಲ್ಲಿ ದೊಡ್ಡ ಮಟ್ಟದಲ್ಲಿ

ಅಕ್ರಮ ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ ➤ 30 ಲಾರಿ 5 ಜೆಸಿಬಿ ಸೀಜ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top