Kadaba News

ಪ್ರಥಮ ಪಿಯುಸಿಯಲ್ಲಿ ಫೇಲ್‌ ಆದ​ವರಿಗೂ ‘ಪಾಸ್‌ ಭಾಗ್ಯ​’

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ಕೋವಿಡ್‌ ಹಿನ್ನೆಲೆಯಲ್ಲಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಅ.20ರೊಳಗೆ ಆಯಾ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಬೇಕು. ಪರೀಕ್ಷೆಯಲ್ಲಿ ಉತ್ತೀರ್ಣವಾಗದವರಿಗೆ ಉತ್ತೀರ್ಣಕ್ಕೆ ಬೇಕಾದ ಗರಿಷ್ಠ ಅಂಕ ನೀಡಿ ಮುಂದಿನ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ. ಈ ಸಂಬಂಧ ಇಲಾಖೆಯ ಎಲ್ಲಾ ಉಪನಿರ್ದೇಶಕರು, ಕಾಲೇಜುಗಳ ಪ್ರಾಂಶುಪಾಲರಿಗೆ ಸುತ್ತೋಲೆ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ನಿದೇಶಕರು, 2020ರ ಫೆಬ್ರವರಿಯಲ್ಲಿ ನಡೆದ ಪ್ರಥಮ […]

ಪ್ರಥಮ ಪಿಯುಸಿಯಲ್ಲಿ ಫೇಲ್‌ ಆದ​ವರಿಗೂ ‘ಪಾಸ್‌ ಭಾಗ್ಯ​’ Read More »

ರಾಷ್ಟ್ರೀಯ ನ್ಯೂಸ್

ಹೆಬ್ರಿ : ಮುದ್ದು ಮಗಳಿಗೆ “ಸೈನ್ಯ” ವೆಂದು ನಾಮಕರಣ

(ನ್ಯೂಸ್ ಕಡಬ) newskadaba.com ಹೆಬ್ರಿ, ಅ. 10: ಸೈನಿಕರೊಬ್ಬರು ತಮ್ಮ ಮಗಳಿಗೆ “ಸೈನ್ಯ” ಎಂದು ಹೆಸರಿಟ್ಟು ದೇಶಪ್ರೇಮ ಮೆರೆದಿದ್ದಾರೆ. ಸೈನ್ಯದ ಮೇಲಿರುವ ವಿಶೇಷ ಪ್ರೀತಿಯನ್ನು, ಕಾಳಜಿಯನ್ನು ತೋರಿದ್ದಾರೆ.ಉಡುಪಿ ಜಿಲ್ಲೆಯಲ್ಲಿ ಕನ್ನಡ ಅಭಿಮಾನಿಯೊಬ್ಬರು ತಮ್ಮ ಹೆಣ್ಣು ಮಗುವಿಗೆ ಕನ್ನಡ ಅಂತ ನಾಮಕರಣ ಮಾಡಿದ್ದು, ಸುದ್ದಿಯಾಗಿತ್ತು.   ಈಗ ಅದೇ ರೀತಿಯಲ್ಲಿ ಉಡುಪಿ ಜಿಲ್ಲೆಯ ಹೆಬ್ರಿಯ ಸೈನಿಕರೊಬ್ಬರು ತಮ್ಮ ಹೆಣ್ಣು ಮಗುವಿಗೆ ಸೈನ್ಯ ಅಂತ ಹೆಸರಿಡುವ ಮೂಲಕ ತಮ್ಮ ವೃತ್ತಿಗೆ ಗೌರವ ಸೂಚಿಸಿದ್ದಾರೆ. ಹೆಬ್ರಿ ತಾಲೂಕಿನ ಆಶಾ- ಪ್ರಶಾಂತ್ ಪೂಜಾರಿ

ಹೆಬ್ರಿ : ಮುದ್ದು ಮಗಳಿಗೆ “ಸೈನ್ಯ” ವೆಂದು ನಾಮಕರಣ Read More »

ಕರಾವಳಿ, ಕರ್ನಾಟಕ

ಶಿರಸಿ- ಕುಮಟಾ- ಬೇಲೇಕೇರಿ ರಾಷ್ಟ್ರೀಯ ಹೆದ್ದಾರಿ ಬಂದ್

(ನ್ಯೂಸ್ ಕಡಬ) newskadaba.com ಶಿರಸಿ, ಅ. 10:  ಬಹುನಿರೀಕ್ಷಿತ ಶಿರಸಿ- ಕುಮಟಾ- ಬೇಲೇಕೇರಿ ರಾಷ್ಟ್ರೀಯ ಹೆದ್ದಾರಿ 766 ಇಇ ವಿಸ್ತರಣೆ ಕಾಮಗಾರಿ ನಡೆಯುವ ಕಾರಣ, ಅ.12ರಿಂದ 18 ತಿಂಗಳ ಕಾಲ ಶಿರಸಿಯಿಂದ ಕುಮಟಾ ಹಾಗೂ ರಾಷ್ಟ್ರೀಯ ಹೆದ್ದಾರಿ 66ರ ಬೇಲೇಕೇರಿ ಕ್ರಾಸ್ ನಿಂದ ಬೇಲೇಕೇರಿ ಬಂದರಿನವರೆಗೆ ರಸ್ತೆಯನ್ನು ಬಂದ್ ಮಾಡಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಈ ರಸ್ತೆಯನ್ನು 18 ತಿಂಗಳ ಕಾಲ ಬಂದ್ ಮಾಡಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿತ್ತು. ಭಾರತ್ ಮಾಲಾ

ಶಿರಸಿ- ಕುಮಟಾ- ಬೇಲೇಕೇರಿ ರಾಷ್ಟ್ರೀಯ ಹೆದ್ದಾರಿ ಬಂದ್ Read More »

ಕರಾವಳಿ

ಅರಂತೋಡು: ಕೊಲೆಗೈದ ಶಂಕಿತ ಆರೋಪಿಗಳು ಬಳಸಿದ್ದ ಕ್ವಾಲಿಸ್‌ ವಾಹನ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.10: ಕಳಗಿ ಬಾಲಚಂದ್ರರ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ ಕಲ್ಲುಗುಂಡಿಯ ಸಂಪತ್ನನ್ನು ಅ.8 ರಂದು ಕೊಲೆಗೈದ ಶಂಕಿತ ಆರೋಪಿಗಳು ಬಳಸಿದ್ದ ಕ್ವಾಲಿಸ್‌ ವಾಹನವೊಂದು ಅರಂತೋಡು ಬಳಿಯ ಕಳುಬೈಲು ಎಂಬಲ್ಲಿರುವ ರಬ್ಬರ್‌ ತೋಟವೊಂದರಲ್ಲಿ ಪತ್ತೆಯಾಗಿದೆ.     ಇದು ಚೊಕ್ಕಾಡಿಯ ಪದ್ಮನಾಭ ಎಂಬವರ ವಾಹನವಾಗಿದ್ದು, ಸಂಪತ್‌ ಹತ್ಯೆ ಮಾಡಿದವರು ಈಯೊಂದು ಹಸಿರು ಬಣ್ಣದ ಕ್ವಾಲಿಸ್‌ ವಾಹನದಲ್ಲಿ ಬಂದಿದ್ದರು ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ಕಲ್ಲುಗುಂಡಿಯ ಮನು ಎಂಬಾತ ಈ ಕ್ವಾಲಿಸ್ ನ್ನು ಶೂಟಿಂಗ್‌ ಇದೆ ಎಂದು

ಅರಂತೋಡು: ಕೊಲೆಗೈದ ಶಂಕಿತ ಆರೋಪಿಗಳು ಬಳಸಿದ್ದ ಕ್ವಾಲಿಸ್‌ ವಾಹನ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾಲ್ ರವರ ಅಂತ್ಯಕ್ರಿಯೆ

(ನ್ಯೂಸ್ ಕಡಬ) newskadaba.com ಪಾಟ್ನಾ, ಅ.10: ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾಲ್‌‌ ಅವರ ಅಂತ್ಯಕ್ರಿಯೆಯು ಇಂದು ಬಿಹಾರದ ಪಾಟ್ನಾದಲ್ಲಿ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.     ಈ ಬಗ್ಗೆ ಕಳೆದ ದಿನ ಕೇಂದ್ರ ಸಂಪುಟ ತೀರ್ಮಾನಿಸಿದ್ದು, ಸಕಲ ಸಕಾರಿ ಗೌರವಗಳ ಮೂಲಕ ರಾಮ್‌ ವಿಲಾಸ್‌ ಪಾಸ್ವಾನ್‌‌‌ ಅವರಿಗೆ ವಿದಾಯ ಹೇಳಲು ತೀರ್ಮಾನಿಸಿದೆ. ಈ ಸಂದರ್ಭದಲ್ಲಿ ರೈಲ್ವೆ ಸಚಿವ ಪಿಯುಷ್ ಗೋಯಲ್ ಅವರಿಗೆ ಎಲ್‌ಜೆಪಿ ನಾಯಕ ದಿವಂಗತ ರಾಮ್‌ವಿಲಾಸ್‌ ಪಾಸ್ವಾನ್ ನಿರ್ವಹಿಸುತ್ತಿದ್ದ ಆಹಾರ ಮತ್ತು

ಇಂದು ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾಲ್ ರವರ ಅಂತ್ಯಕ್ರಿಯೆ Read More »

ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ : ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಮಾಜಿ ಗ್ರಾ.ಪಂ.ಸದಸ್ಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.10: ಅಸ್ವಸ್ಥನಾಗಿ ಪ್ರಯಾಣಿಕರ ತಂಗುದಾಣದಲ್ಲಿ ನರಳಾಡುತ್ತಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ  ಮಾಜಿ ಗ್ರಾ.ಪಂ.ಸದಸ್ಯ  ಪ್ರಶಾಂತ್ ಮಾನವೀಯತೆ ಮೆರೆದಿದ್ದಾರೆ.   ಕೊರೋನಾ ಭೀತಿಯಿಂದಾಗಿ ಯುವಕನೋರ್ವ ಅಸ್ವಸ್ಥತೆಯಿಂದ ನರಳಾಟ ಮಾಡುತ್ತಿದ್ದ ದೃಶ್ಯ ಕಂಡು ಬಂದಿದ್ದು, ಮಾಹಿತಿ ಪಡೆದ ಸ್ಥಳೀಯ ಗ್ರಾಮ ಪಂಚಾಯತ್‌ ಮಾಜಿ ಸದಸ್ಯ ಪ್ರಶಾಂತ್‌ ಶಿವಾಜಿನಗರ ರವರು 108 ಆರೋಗ್ಯ ಕವಚವನ್ನು ಸಂಪರ್ಕಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಕೊರೋನಾ ಭೀತಿಯ ಹಿನ್ನಲೆಯಲ್ಲಿ ವೈರಸ್‌ ನಿರೋಧಕ ಕಿಟ್‌ ಕಲ್ಪಿಸಿ ಆತನನ್ನು ಪುತ್ತೂರಿನ ಸರಕಾರಿ ಆಸ್ಪತ್ತೆಗೆ

ಉಪ್ಪಿನಂಗಡಿ : ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಮಾಜಿ ಗ್ರಾ.ಪಂ.ಸದಸ್ಯ Read More »

ಕರಾವಳಿ

ಹಿಟ್ ಚಿತ್ರಗಳ ನಿರ್ದೇಶಕ ವಿಜಯ್ ರೆಡ್ಡಿ ವಿಧಿವಶ

(ನ್ಯೂಸ್ ಕಡಬ) newskadaba.com ಚೆನ್ನೈ, ಅ. 10:   ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ವಿಜಯ ರೆಡ್ಡಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತಿದ್ದ ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ವಿಜಯ ರೆಡ್ಡಿ (84) ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.   ಕನ್ನಡದಲ್ಲಿ ಸುಮಾರು 40 ಕ್ಕೂ ಹೆಚ್ಚು ಚಿತ್ರಗಳಿಗೆ ನಿರ್ದೇಶಕ ವಿಜಯ ಆಕ್ಷನ್ ಕಟ್ ಹೇಳಿದ್ದರು. ಡಾ. ರಾಜ್ ಕುಮಾರ್ ನಟನೆಯ ಗಂಧದ ಗುಡಿ, ಮಯೂರ. ಶ್ರೀನಿವಾಸ ಕಲ್ಯಾಣ,

ಹಿಟ್ ಚಿತ್ರಗಳ ನಿರ್ದೇಶಕ ವಿಜಯ್ ರೆಡ್ಡಿ ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ಕೇರಳ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆ.!!

(ನ್ಯೂಸ್ ಕಡಬ) newskadaba.com ಕೇರಳ, ಅ. 10 :ಕೇರಳ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಂಬ್ರಿ ಎಂದು ತಮ್ಮ ಆಪ್ತ ವಲಯದಲ್ಲಿ ಖ್ಯಾತರಾಗಿದ್ದ ಸುರೇಶ್ ಕುಮಾರ್ ಅವರಿಗೆ 47 ವರ್ಷ ವಯಸ್ಸಾಗಿತ್ತು. ಅಲಪ್ಪುಳದಲ್ಲಿರುವ ತಮ್ಮ ನಿವಾಸದಲ್ಲಿ ನೇಣಿ ಬಿಗಿದುಕೊಂಡು ಕೃತ್ಯವೆಸಗಿದ್ದಾರೆ ಎಂದು ವರದಿಯಾಗಿದೆ. ಕೇರಳದ ಅಲಪ್ಪುಳ ಜಿಲ್ಲೆಯವರಾದ ಸುರೇಶ್ ಕುಮಾರ್ ಎಡಗೈ ಸ್ಪಿನ್ನರ್ ಆಗಿ ಮಿಂಚಿದ್ದರು. 90ರ ದಶಕದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಅಂಡರ್ 19 ತಂಡವನ್ನು ಪ್ರತಿನಿಧಿಸುವ ಮೂಲಕ ಅಂತಾರಾಷ್ಟ್ರೀಯ

ಕೇರಳ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆ.!! Read More »

ರಾಷ್ಟ್ರೀಯ ನ್ಯೂಸ್

ಯುದ್ಧ ವಿಮಾನದ ಮಾಹಿತಿ ಪಾಕ್ ಗೆ ರವಾನೆ ➤ ಮುಂಬೈ ಹೆಚ್‌ಎಎಲ್ ಅಧಿಕಾರಿ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ, ಅ.10: ಪಾಕಿಸ್ತಾನಕ್ಕೆ ಯುದ್ಧ ವಿಮಾನಗಳ ಬಗ್ಗೆ ಅತ್ಯಂತ ರಹಸ್ಯ ಮಾಹಿತಿ ಪೂರೈಸಿದ ಆರೋಪದ ಮೇಲೆ ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಹಿಂದೂಸ್ತಾನ ಏರೋನಾಟಿಕ್ಸ್ ಲಿಮಿಟೆಡ್(ಎಚ್‌ಎಎಲ್) ಉದ್ಯೋಗಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಹಾರಾಷ್ಟ್ರ ಪೊಲೀಸ್ ಇಲಾಖೆಯ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಅಧಿಕಾರಿಗಳು ನಾಸಿಕ್ನ ಓಜರ್ನಲ್ಲಿರುವ ಎಚ್‌ಎಎಲ್ ನೌಕರನನ್ನು ಬಂಸಿ ತೀವ್ರ ವಿಚಾರಣೆ ನಡೆಸಿದೆ. ಈತ ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್‌ಐಗೆ ಎಚ್‌ಎಎಲ್ನ ಯುದ್ಧ ವಿಮಾನಗಳು, ತಯಾರಿಕಾ ಘಟಕ, ವಾಯುನೆಲೆ ಮತ್ತು ನಿರ್ಬಂತ ಪ್ರದೇಶಗಳ

ಯುದ್ಧ ವಿಮಾನದ ಮಾಹಿತಿ ಪಾಕ್ ಗೆ ರವಾನೆ ➤ ಮುಂಬೈ ಹೆಚ್‌ಎಎಲ್ ಅಧಿಕಾರಿ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಬಡಿದ ಕಾರು ➤ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 10: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಕಾಂಕ್ರೀಟ್ ಗೋಡೆಗೆ ಬಡಿದ ಪರಿಣಾಮ ಆರೋಗ್ಯಾಧಿಕಾರಿ ಮೃತಪಟ್ಟು, ವೈದ್ಯೆ ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ಅ.9ರ ಮಧ್ಯಾಹ್ನ ನೀಲೇಶ್ವರದ ಕರುವೇಚ್ಚೆರಿ ತಿರುವಿನಲ್ಲಿ ನಡೆದಿದೆ. ಮೃತರನ್ನು ಬೇಡಡ್ಕ ತಾಲೂಕು ಆಸ್ಪತ್ರೆಯ ಹೆಲ್ತ್ ಇನ್ಸ್ ಪೆಕ್ಟರ್ ತ್ರಿಶ್ಯೂರು ಮೂಲದ ಪೌಲ್ ಗ್ಲೆಟ್ಟೋ ಎಲ್ ಮೇರೋಕಿ (49) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಜ್ಯೂನಿಯರ್ ಹೆಲ್ತ್ ಇನ್ಸ್ ಪೆಕ್ಟರ್ ಪ್ರದೀಪ್, ಆಸ್ಪತ್ರೆ ಅಸಿಸ್ಟೆಂಟ್ ಸರ್ಜನ್

ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಬಡಿದ ಕಾರು ➤ ಓರ್ವ ಮೃತ್ಯು Read More »

ಕರ್ನಾಟಕ
Scroll to Top