Kadaba News

ಮಂಗಳೂರು: ನಿವೃತ್ತ ಶಸ್ತ್ರಚಿಕಿತ್ಸಕ ಡಾ.ದೇವದಾಸ್‌‌ ಹೆಗ್ಡೆ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.30: ನಗರದ ಖ್ಯಾತ ಶಸ್ತ್ರಚಿಕಿತ್ಸಕ ಡಾ.ದೇವದಾಸ್‌‌‌ ಹೆಗ್ಡೆ (79) ಅವರು ಕಳೆದ (ಮಂಗಳವಾರ) ದಿನದಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಡಾ.ದೇವದಾಸ್ ಹೆಗ್ಡೆ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.     ಡಾ.ಹೆಗ್ಡೆ ಅವರು  ಎ.ಜೆ ಮೆಡಿಕಲ್‌ ಕಾಲೇಜಿನ ಡೀನ್‌‌‌‌ ಹಾಗೂ ಕೆ.ಎಸ್‌‌‌.ಹೆಗ್ಡೆ ಮೆಡಿಕಲ್‌‌ ಅಕಾಡೆಮಿಯ ನಿವೃತ್ತ ಮುಖ್ಯ ಶಸ್ತ್ರಚಿಕಿತ್ಸಕರಾಗಿದ್ದರು. ಕಸ್ತೂರ್ಬಾ ಮೆಡಿಕಲ್‌ ಕಾಲೇಜು ಆಸ್ಪತ್ರೆಯ ನಿವೃತ್ತ ಪ್ರಾಧ್ಯಾಪಕರಾಗಿದ್ದರು.  

ಮಂಗಳೂರು: ನಿವೃತ್ತ ಶಸ್ತ್ರಚಿಕಿತ್ಸಕ ಡಾ.ದೇವದಾಸ್‌‌ ಹೆಗ್ಡೆ ನಿಧನ Read More »

ಕರಾವಳಿ

ರಾತ್ರೋ ರಾತ್ರಿ ಅಡಿಕೆ ಕಳ್ಳತನ ಗೈದ ಖದೀಮರು..!!

(ನ್ಯೂಸ್ ಕಡಬ) newskadaba.com ಕಾಯರ್ತಡ್ಕ, ಸೆ. 30. ಕಾಯರ್ತಡ್ಕದಲ್ಲಿ ಸುಮಾರು 12 ವರ್ಷಗಳಿಂದ ಅಡಿಕೆ ವ್ಯಾಪಾರ ನಡೆಸುತ್ತಿದ್ದ ಪುತ್ತೂರಿನ ಸಿದ್ದೀಕ್ ಆಲಿಯವರ ಕಾರುಣ್ಯ ಟ್ರೇಡರ್ಸ್ ಗೆ ತಡ ರಾತ್ರಿ ನುಗ್ಗಿದ್ದ ಕಳ್ಳರ ತಂಡವೊಂದು ಸುಮಾರು 65 ಕೆಜಿಯಂತೆ ತುಂಬಿಸಿದ್ದ 9 ಗೋಣಿ ಅಡಿಕೆಯನ್ನು ಹೊತೊಯ್ದ ಘಟನೆ ನಡೆದಿದೆ. ಎಂದಿನಂತೆ ಅಂಗಡಿಯಲ್ಲಿ ಕೆಲಸಕ್ಕಿರುವವರು ಬಂದು ಬಾಗಿಲು ತೆರೆಯಲೆಂದು ಬಂದಾಗ ಬೀಜ ಮುರಿದಿರುವುದು ಕಂಡು ಬಂದಿದೆ.ಒಳ ಹೋಗಿ ನೋಡಿದ ವೇಳೆ ಅಡಿಕೆ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ

ರಾತ್ರೋ ರಾತ್ರಿ ಅಡಿಕೆ ಕಳ್ಳತನ ಗೈದ ಖದೀಮರು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ : ದೊಡ್ಡತೋಟದಲ್ಲಿ ರಸ್ತೆ ಬಿಟ್ಟು ತೋಡಿಗಿಳಿದ ಜೀಪು

(ನ್ಯೂಸ್ ಕಡಬ) newskadaba.com ದೊಡ್ಡತೋಟ, ಸೆ.30: ಸುಳ್ಯ ದೊಡ್ಡತೋಟದಿಂದ ಮರ್ಕಂಜ ರಸ್ತೆಯ ನಳಿಯಾರು ಎಂಬಲ್ಲಿ ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ತೋಡಿಗಿಳಿದು ಭಾರೀ ಅಪಾಯದಿಂದ ಬಚಾವ್‌ ಆದ ಘಟನೆ ಕಳೆದ ದಿನ ಸಂಜೆ ವರದಿಯಾಗಿದೆ.     ದೊಡ್ಡತೋಟ – ಮರ್ಕಂಜಕ್ಕೆ ಹೋಗುವ ರಸ್ತೆಯ ದೊಡ್ಡತೋಟದಿಂದ ಸ್ವಲ್ಪ ಮುಂದಕ್ಕೆ ಹೋದಂತೆ ಇಳಿಜಾರು ಹಾಗೂ ತಿರುವು ಇದೆ. ಹಾಗೂ ಕೆಳಭಾಗದಲ್ಲಿ ತೋಡೊಂದು ಹರಿಯುತ್ತಿದ್ದು, ತಿರುವಿನಲ್ಲಿ ನಿಯಂತ್ರಣ ತಪ್ಪಿದ ಜೀಪು ನೇರವಾಗಿ ಸುಮಾರು 50 ಅಡಿ ಕೆಳಗೆ ಹರಿಯುವ ತೋಡಗೆ

ಸುಳ್ಯ : ದೊಡ್ಡತೋಟದಲ್ಲಿ ರಸ್ತೆ ಬಿಟ್ಟು ತೋಡಿಗಿಳಿದ ಜೀಪು Read More »

ಕರಾವಳಿ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ಕೊರೊನಾ ದೃಢ

 (ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 30. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ಸೋಂಕಿಗೆ ತಗುಲಿರುವುದಾಗಿ ತಿಳಿದುಬಂದಿದೆ.   ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಮಂಗಳವಾರ ಕೊರೊನಾ ಟೆಸ್ಟ್ ಗೆ ಒಳಪಟ್ಟಿದ್ದರು, ಅದರ ವರದಿ ಬಂದಿದ್ದು, ಅದರಲ್ಲಿ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಆದರೆ ಅವರಿಗೆ ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲ ಎನ್ನಲಾಗಿದೆ. ಇದೀಗ ಅವರು ಆರೋಗ್ಯವಾಗಿದ್ದು, ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.  

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ಕೊರೊನಾ ದೃಢ Read More »

ಕರಾವಳಿ

ಡ್ರಗ್ಸ್ ಪ್ರಕರಣ : ಕಿಶೋರ್​ ಸ್ನೇಹಿತೆ ಆಸ್ಕಾ ಅರೇಸ್ಟ್ , ಮತ್ತಷ್ಟು ಮಾಹಿತಿ ಬಹಿರಂಗ.

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 30. ಮಾದಕ ವಸ್ತು ಜಾಲ ಪ್ರಕರಣದಲ್ಲಿ ಈಗಾಗಲೇ ಬಾಲಿವುಡ್​ ಡ್ಯಾನ್ಸರ್​ ಕಿಶೋರ್​ ಅಮನ್​ ಶೆಟ್ಟಿಯ ಬಂಧನವಾಗಿದ್ದು, ವಿಚಾರಣೆಯ ವೇಳೆ ಸಾಕಷ್ಟು ಮಹತ್ವದ ಸಂಗತಿಗಳು ಬಯಲಿಗೆ ಬರುತ್ತಿದ್ದೆ. ಇದೀಗ ಕಿಶೋರ್​ ಸ್ನೇಹಿತೆ ಕುರಿತು ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.   ಕಿಶೋರ್​ ಸ್ನೇಹಿತೆಯಾಗಿರುವ ಆಸ್ಕಾ ಸಹ ಸಿಸಿಬಿ ಅಧಿಕಾರಿಗಳಿಂದ ಬಂಧನವಾಗಿದ್ದಾಳೆ. ಮಣಿಪುರ ಮೂಲದ ಆಸ್ಕಾ ಹಲವು ವರ್ಷಗಳ ಹಿಂದೆಯೇ ಮಂಗಳೂರಿನಲ್ಲಿ ವಾಸವಿದ್ದಳು.ಹಗಲು ವೇಳೆ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ಆಸ್ಕಾ, ರಾತ್ರಿ

ಡ್ರಗ್ಸ್ ಪ್ರಕರಣ : ಕಿಶೋರ್​ ಸ್ನೇಹಿತೆ ಆಸ್ಕಾ ಅರೇಸ್ಟ್ , ಮತ್ತಷ್ಟು ಮಾಹಿತಿ ಬಹಿರಂಗ. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಕೊಲೆ ಯತ್ನ ಮಾಡಿ ಬಂಧಿಸಿದ್ದ ಆರೋಪಿ ಪರಾರಿ..!!!

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ.30: ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿ ಕೋವಿಡ್ ನಿಗಾ ಕೇಂದ್ರದಲ್ಲಿದ್ದ ಆರೋಪಿ ಪರಾರಿಯಾದ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಪರಾರಿಯಾದ ಆರೋಪಿಯನ್ನು ಉಪ್ಪಳ ಕೈಕಂಬದ ಆದಂ ಖಾನ್ ( 24) ಎಂದು ಪೊಲೀಸರು ತಿಳಿಸಿದ್ದಾರೆ. ಪಡನ್ನಕ್ಕಾಡ್ ನಲ್ಲಿರುವ ಕೋವಿಡ್ ನಿಗಾ ಕೇಂದ್ರದಿಂದ ತಪ್ಪಿಸಿ, ಕೇಂದ್ರದ ಕಿಟಿಕಿ ಮುರಿದು ಈತ ಪರಾರಿಯಾಗಿದ್ದಾನೆ. ಮುಸ್ಲಿಂ ಲೀಗ್ ಕಾರ್ಯಕರ್ತ ಉಪ್ಪಳದ ಮುಸ್ತಫಾ ಎಂಬವರ ಕೊಲೆ ಯತ್ನ ಪ್ರಕರಣದ ಆರೋಪಿ ಎಂದು ಪೊಲೀಸರು ಮಾಹಿತಿ

ಕಾಸರಗೋಡು: ಕೊಲೆ ಯತ್ನ ಮಾಡಿ ಬಂಧಿಸಿದ್ದ ಆರೋಪಿ ಪರಾರಿ..!!! Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿ ಸ್ನಾನ ಮಾಡುತ್ತಿದ್ದಾಗ ಮೊಬೈಲ್‌ ನಲ್ಲಿ ಚಿತ್ರಿಕರಿಸಿದ ಪ್ರಕರಣ ➤ ಆರೋಪಿ ಶ್ಯಾಮ್‌ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ.30: ಬೆಳ್ಳಾರೆ ಪೊಲೀಸ್‌ ಠಾಣಾ ನಿವಾಸಿಯಾದ, ಅಪ್ರಾಪ್ತ ವಯಸ್ಸಿನ ಮಗಳು ಅವರ ಮನೆಯ ಸ್ನಾನದ ಕೊಠಡಿಯಲ್ಲಿರುವ ವೇಳೆ ಆರೋಪಿ ಸುಳ್ಯ ಕಲ್ಮಡ್ಕ ಗ್ರಾಮದ ನಿವಾಸಿ ಶ್ಯಾಮ್‌ ಎಂಬವನು ಸ್ನಾನದ ಕೊಠಡಿಯ ಹಿಂಬದಿಗೆ ಬಂದು ಬಾಲಕಿಯು ಸ್ನಾನಮಾಡುತ್ತಿರುವ ದೃಶ್ಯವನ್ನು ಆತನ ಮೊಬೈಲ್ ನಲ್ಲಿ ಸೆರೆ ಹಿಡಿಯುತ್ತಿದ್ದಾಗ ಬಾಲಕಿಯ ತಾಯಿ ಆರೋಪಿಯ ಮೊಬೈಲ್‌ ನ್ನು ಎಳೆದುಕೊಳ್ಳಲು ಪ್ರಯತ್ನಿಸಿದ್ದು, ಈ ವೇಳೆ ಆರೋಪಿಯು ಮೊಬೈಲ್‌ ಎಳೆದುಕೊಂಡು ಪರಾರಿಯಾಗಿರುತ್ತಾನೆ. ಇನ್ನು ಆರೋಪಿಯ ತಂದೆಯ ಬಳಿ ವಿಚಾರ ಹೇಳಿದಕ್ಕೆ

ಅಪ್ರಾಪ್ತ ಬಾಲಕಿ ಸ್ನಾನ ಮಾಡುತ್ತಿದ್ದಾಗ ಮೊಬೈಲ್‌ ನಲ್ಲಿ ಚಿತ್ರಿಕರಿಸಿದ ಪ್ರಕರಣ ➤ ಆರೋಪಿ ಶ್ಯಾಮ್‌ ವಿರುದ್ದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಬೆಂಕಿ ಅವಘಡ.!!

‌(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.30: ನಗರದ ಎರಡು ಕಡೆಗಳಲ್ಲಿ ಪ್ರತ್ಯೇಕವಾಗಿ ಬೆಂಕಿ ಅವಘಡ ಸಂಭವಿಸಿದ್ದು, ಒಂದು ಕಡೆ ಐದು ಬೈಕುಗಳು ಬೆಂಕಿಗಾಹುತಿಯಾದರೆ ಇನ್ನೊಂದು ಕಡೆ ಬ್ಯಾಂಕ್ ಕಚೇರಿ ಒಳಗೆ ಬೆಂಕಿ ಅವಘಡ ಸಂಭವಿಸಿದೆ. ಬ್ಯಾಂಕ್ ಒಫ್ ಬರೋಡ ಹಂಪನ್ಕಟ್ಟ ಶಾಖೆಯಲ್ಲಿ ಇಂದು ಮುಂಜಾನೆ ಸುಮಾರು ಐದು ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ತಕ್ಷಣ ಆಗಮಿಸಿ ಹೆಚ್ಚಿನ ಅವಘಡಗಳು ಸಂಭವಿಸಿಲ್ಲ ಎನ್ನಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮಗದೊಂದು

ಮಂಗಳೂರಿನಲ್ಲಿ ಬೆಂಕಿ ಅವಘಡ.!! Read More »

ಕರಾವಳಿ

ಗ್ಯಾಂಗ್​ರೇಪ್​ ಮಾಡಿ ನಾಲಗೆ ಕಟ್ , ಜೀವನ್ಮರಣಗಳ ನಡುವೆ ಯುವತಿ ಮೃತ್ಯು ➤ ರೇಪ್ ನಡೆದಿಲ್ಲವೆಂದ ಎಂದ ವೈದ್ಯರು,ಪೊಲೀಸರು..!!

(ನ್ಯೂಸ್ ಕಡಬ) newskadaba.com ಲಕ್ನೊ, ಸೆ. 30. ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದರು ಎನ್ನಲಾದ 20 ವರ್ಷದ ಯುವತಿಯ ಅಂತ್ಯ ಸಂಸ್ಕಾರವನ್ನು ಪೊಲೀಸರು ಮಧ್ಯರಾತ್ರಿ 2.30ರ ಸಮಯದಲ್ಲಿ ನೆರವೇರಿಸಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಳೆದ ಎರಡು ವಾರಗಳ ಹಿಂದೆ ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಯುವತಿಯು ಮಂಗಳವಾರಿ ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಸಂತ್ರಸ್ತೆ ಕುಟಂಬಸ್ಥರಿಗೂ ಮಾಹಿತಿ ನೀಡದೇ ಪೊಲೀಸರು ಮಧ್ಯರಾತ್ರಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಅಂತ್ಯಸಂಸ್ಕಾರಕ್ಕೂ ಮೊದಲು ನಡೆದ

ಗ್ಯಾಂಗ್​ರೇಪ್​ ಮಾಡಿ ನಾಲಗೆ ಕಟ್ , ಜೀವನ್ಮರಣಗಳ ನಡುವೆ ಯುವತಿ ಮೃತ್ಯು ➤ ರೇಪ್ ನಡೆದಿಲ್ಲವೆಂದ ಎಂದ ವೈದ್ಯರು,ಪೊಲೀಸರು..!! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಬರಿ ಮಸೀದಿ ಧ್ವಂಸ ಪ್ರಕರಣ ➤ ಇಂದು ತೀರ್ಪು ಪ್ರಕಟ

 (ನ್ಯೂಸ್ ಕಡಬ) newskadaba.com ಲಕ್ನೊ, ಸೆ. 30. ಸಿಬಿಐ ವಿಶೇಷ ನ್ಯಾಯಾಲಯವು ಇಂದು ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಪ್ರಕಟಿಸಲಿದೆ. ವಿಶೇಷ ನ್ಯಾಯಾಲಯದ ಸುತ್ತಲೂ ಪೊಲೀಸ್‌ ಬಿಗಿ ಭದ್ರತೆ ಒದಗಿಸಲಾಗಿದೆ.ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ, ಕಲ್ಯಾಣ್‌ ಸಿಂಗ್‌ ಮತ್ತಿತರರು ಆರೋಪಿಗಳಾಗಿದ್ದಾರೆ. ತೀರ್ಪು ಪ್ರಕಟವಾಗುವ ದಿನದಂದು ಎಲ್ಲ 32 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್‌.ಕೆ. ಯಾದವ್‌ ಸೆ.16ರಂದು ನಿರ್ದೇಶಿಸಿದ್ದರು. ವಿಶೇಷ

ಬಾಬರಿ ಮಸೀದಿ ಧ್ವಂಸ ಪ್ರಕರಣ ➤ ಇಂದು ತೀರ್ಪು ಪ್ರಕಟ Read More »

ರಾಷ್ಟ್ರೀಯ ನ್ಯೂಸ್
Scroll to Top