Kadaba News

ಇಂದು ಭಗತ್ ಸಿಂಗ್ 113ನೇ ಜಯಂತಿ ➤ ದೇಶದ ಕ್ರಾಂತಿಕಾರಿಗೆ ಗಣ್ಯರಿಂದ ಗೌರವ ನಮನ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 28: ದೇಶದ ಕ್ರಾಂತಿಕಾರ ಹೋರಾಟಗಾರ, ಯುವ ಜನತೆಯಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಭಗತ್ ಸಿಂಗ್ ಜನ್ಮ ದಿನ ಇಂದು. ಸೆಪ್ಟಂಬರ್ 28, 1907ರಂದು ಈಗಿನ ಪಾಕಿಸ್ತಾನದ ಲಾಯಲ್ಪುರ್ ಜಿಲ್ಲೆಯ ಜರಾನ್ ವಾಲಾ ತಾಲ್ಲೂಕಿನಲ್ಲಿರುವ ಬಂಗಾ ಹಳ್ಳಿಯಲ್ಲಿ ಭಗತ್ ಸಿಂಗ್ ರವರ ಜನನವಾಯಿತು. ಅವರ ತಾಯಿ ಶ್ರೀಮತಿ ವಿದ್ಯಾವತಿ ಮತ್ತು ತಂದೆ ಕಿಶನ್ ಸಿಂಗ್ . ಇಂದು ಭಗತ್ ಸಿಂಗ್ ಅವರ 113ನೇ ಜಯಂತಿ.ಈ ಹಿನ್ನೆಲೆಯಲ್ಲಿ ದೇಶದ ಜನನಾಯಕರು ಅವರನ್ನು ಸ್ಮರಿಸಿದ್ದಾರೆ. […]

ಇಂದು ಭಗತ್ ಸಿಂಗ್ 113ನೇ ಜಯಂತಿ ➤ ದೇಶದ ಕ್ರಾಂತಿಕಾರಿಗೆ ಗಣ್ಯರಿಂದ ಗೌರವ ನಮನ Read More »

ರಾಷ್ಟ್ರೀಯ ನ್ಯೂಸ್

ಗುತ್ತಿಗಾರು : ಅಕ್ರಮ ಗೋ ಸಾಗಾಟ, ಆರೋಪಿಗಳು ಪೊಲೀಸರ ವಶಕ್ಕೆ.!!

(ನ್ಯೂಸ್ ಕಡಬ) newskadaba.com ಗುತ್ತಿಗಾರು , ಸೆ. 28:  ಗುತ್ತಿಗಾರಿನ ಕಡ್ತಲ್ ಕಜೆ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಕಳೆದ ದಿನ ರಾತ್ರಿ ಪತ್ತೆ ಹಚ್ಚಲಾಗಿದೆ. ಪಿಕಪ್ ವಾಹನದಲ್ಲಿ ಮೂರು ಗೋವುಗಳನ್ನು ಸಾಗಿಸಲಾಗುತಿತ್ತು. ಕೊಲ್ಲಮೊಗ್ರದಿಂದ ತರಲಾಗಿತ್ತೆನ್ನಲಾಗಿದೆ. ಗುತ್ತಿಗಾರಿನ ಭಜರಂಗದಳದ ಭಗತ್ ಸಿಂಗ್ ಶಾಖೆ ಹಾಗೂ ಹಿಂದೂ ಜಾಗರಣ ವೇದಿಕೆಯವರು ತಡೆ ಹಿಡಿದು ವಿಚಾರಿಸಿದಾಗ ಯಾವುದೇ ದಾಖಲೆಗಳಿಲ್ಲದ್ದು ಕಂಡು ಬಂದಿದೆ. ಬಳಿಕೆ ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಿ, ಗೋವು ಮತ್ತು ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಲಾಗಿದೆ ತಿಳಿದು

ಗುತ್ತಿಗಾರು : ಅಕ್ರಮ ಗೋ ಸಾಗಾಟ, ಆರೋಪಿಗಳು ಪೊಲೀಸರ ವಶಕ್ಕೆ.!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಸ್ಕೆಎಸ್ಎಸ್ಎಫ್ ಮಾಣಿ ಕ್ಲಸ್ಟರ್ ವತಿಯಿಂದ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 27:  ಎಸ್ ಕೆ ಎಸ್ ಎಸ್ ಎಫ್ ಮಾಣಿ ಕ್ಲಸ್ಟರ್ ವತಿಯಿಂದ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಯಿತು. ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತಲೂ ಗಿಡಗಂಟಿಗಳು ಬೆಳೆದು ನಿಂತಿದ್ದು, ಆಸ್ಪತ್ರೆಗೆ ಬರುವ ರೋಗಿಗಳಿಗೆ ತೊಂದರೆ ಆಗಕೂಡದು ಎಂಬ ಉದ್ದೇಶದಿಂದ ಎಸ್ ಕೆ ಎಸ್ ಎಸ್ ಎಫ್ ಮಾಣಿ ಕ್ಲಸ್ಟರ್ ನ ವಿಖಾಯ ಸದಸ್ಯರು ಬೆಳಿಗ್ಗೆನಿಂದಲೇ ಸ್ವಚ್ಛತಾ ಕಾರ್ಯ ಕೈಗೆತ್ತಿಕೊಂಡರು. ಈ ಸಂದರ್ಭ ಅಧ್ಯಕ್ಷ ಸತ್ತಾರ್ ಕಡೇಶಿವಾಲಯ,

ಎಸ್ಕೆಎಸ್ಎಸ್ಎಫ್ ಮಾಣಿ ಕ್ಲಸ್ಟರ್ ವತಿಯಿಂದ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ತುಳುನಾಡಿನ ದೈವ ಕೊರಗಜ್ಜನ ಆಶೀರ್ವಾದ ಪಡೆದ ಡಿ ಬಾಸ್

(ನ್ಯೂಸ್ ಕಡಬ) newskadaba.com ಮಂಗಳೂರು,  ಸೆ. 27:  ತುಳುನಾಡಿನ ಅತ್ಯಂತ ಕಾರ್ಣಿಕ ಹಾಗೂ ಪ್ರಸಿದ್ಧ ದೈವಗಳಲ್ಲಿ ಒಂದಾದ ಕೊರಗಜ್ಜನ ದರ್ಶನವನ್ನು ಕನ್ನಡ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಪಡೆದುಕೊಂಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ. ಹೇಳಿ ಕೇಳಿ ಡಿ ಬಾಸ್ ಅಪ್ಪಟ್ಟ ಪ್ರಾಣಿ ಪೇಮಿ. ಯಾವಾಗಲು ತಮ್ಮ ಮುದ್ದಿನ ಕುದುರೆಗಳ ಜೊತೆ ಕಾಲ ಕಳೆಯುತ್ತ, ಕಾಡು ಮೇಡು ಸುತ್ತುತ, ಹೊಸ ಹೊಸ ಸ್ಥಳಗಳಿಗೆ ಭೇಟಿ ನೀಡುವ ದರ್ಶನ್ ರವರು, ಕೆಲ ತಿಂಗಳ

ಮಂಗಳೂರು: ತುಳುನಾಡಿನ ದೈವ ಕೊರಗಜ್ಜನ ಆಶೀರ್ವಾದ ಪಡೆದ ಡಿ ಬಾಸ್ Read More »

ಕರಾವಳಿ, ಕರ್ನಾಟಕ

ಲಕ್ನೋ : ಚಲಿಸುತ್ತಿದ್ದ ಬಸ್ ನಲ್ಲಿ ಮಹಿಳೆ ಮೇಲೆ ಕಾಮುಕರ ಅಟ್ಟಹಾಸ.!!

(ನ್ಯೂಸ್ ಕಡಬ) newskadaba.com ಲಕ್ನೋ, ಸೆ. 27:  ಚಲಿಸುತ್ತಿದ್ದ ಬಸ್ ನಲ್ಲಿಯೇ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪಾಪಿಗಳು, ಬಸ್ ನಿಂದ ಮಹಿಳೆಯನ್ನು ಎಸೆದ ಅಮಾನವೀಯ ಘಟನೆ ನಡೆದಿದೆ. ಈ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಅತ್ಯಾಚಾರ ಎಸಗಿದ ನಂತರ ಕಾಮುಕರನ್ನು ಮಹಿಳೆಯನ್ನು ರಸ್ತೆಯಲ್ಲಿಯೇ ಎಸೆದು ಪರಾರಿಯಾಗಿದ್ದಾರೆ. ಸದ್ಯ ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ಮಹಿಳೆ ಪತ್ತೆಯಾಗಿದ್ದಾರೆ.       ಮಹಿಳೆಗೆ ತಂಪು ಪಾನೀಯದಲ್ಲಿ ನಶೆಯ ಪದಾರ್ಥ ಸೇರಿಸಿ, ನಂತರ ಅದನ್ನು ಕುಡಿಸಿ ಅತ್ಯಾಚಾರ

ಲಕ್ನೋ : ಚಲಿಸುತ್ತಿದ್ದ ಬಸ್ ನಲ್ಲಿ ಮಹಿಳೆ ಮೇಲೆ ಕಾಮುಕರ ಅಟ್ಟಹಾಸ.!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಶಪಡಿಸಿಕೊಂಡ ಡ್ರಗ್ಸ್ ಪೊಲೀಸರಿಂದಲೇ ಮಾರಾಟ..!!

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 27:  160 ಕೆಜಿಯಷ್ಟು ಮಾರಿವಾನಾ ಮಾದಕ ದ್ರವ್ಯವನ್ನು ಜಪ್ತಿ ಮಾಡಿಕೊಂಡ ದೆಹಲಿ ಪೊಲೀಸರು, ಕೇವಲ ಒಂದು ಕೆಜಿಯಷ್ಟು ಪತ್ತೆ ಮಾಡಿರುವುದಾಗಿ ರಿಪೋರ್ಟ್ ಮಾಡಿ, ಮಿಕ್ಕಿದ್ದೆಲ್ಲವನ್ನೂ ಮಾರಾಟ ಮಾಡಿದ್ದಾರೆ. ರಾಜಧಾನಿಯ ಜಹಂಗೀರ್‌ನಗರ ಪ್ರದೇಶದ ಇಬ್ಬರು ಸಬ್‌ ಇನ್ಸ್‌ಪೆಕ್ಟರ್‌ಗಳು ಹಾಗೂ ಇಬ್ಬರು ಕಾನ್ಸ್‌ಸ್ಟೇಬಲ್‌ಗಳು ಸೆಪ್ಟೆಂಬರ್‌ 11ರಂದು ಮಾಡಿದ ರೇಡ್‌ನಲ್ಲಿ 160 ಕೆಜಿ ಮಾರಿವಾನಾ ವಶಕ್ಕೆ ಪಡೆದುಕೊಂಡಿ‌ದ್ದಾರೆ. ಈ ಡ್ರಗ್‌ಗಳನ್ನು ಹಂಚುತ್ತಿದ್ದ ಅನೀಲ್ ಎಂಬಾತನನ್ನು 1.5 ಲಕ್ಷ ಲಂಚ ಪಡೆದು ಪೊಲೀಸರು  ಬಿಟ್ಟುಬಿಟ್ಟಿದ್ದಾರೆ ,ಎಂದು

ವಶಪಡಿಸಿಕೊಂಡ ಡ್ರಗ್ಸ್ ಪೊಲೀಸರಿಂದಲೇ ಮಾರಾಟ..!! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು ವಿವಿ ಯಲ್ಲಿ ಇನ್ನೂ ನಡೆಯದ ಕನ್ನಡ ಪರೀಕ್ಷೆ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 27:  ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕನ್ನಡ ಪರೀಕ್ಷೆ ಸೆ.25ರಂದು ಎಲ್ಲ ಕಡೆಯೂ ನಡೆದಿದೆ, ಆದರೆ ವಿವಿ ಕ್ಯಾಂಪಸ್‌ನಲ್ಲೇ ನಡೆದಿಲ್ಲ ಎಂಬುವುದು ವಿಪರ್ಯಾಸ.   ಕ್ಯಾಂಪಸ್‌ನ ಕನ್ನಡ ವಿಭಾಗದ ಪ್ರೊಫೆಸರ್ ಮಾಡಿಕೊಂಡ ಗೊಂದಲದಿಂದಾಗಿ ಪ್ರೊ.ಎಸ್.ವಿ.ಪಿ ಅಧ್ಯಯನ ಕೇಂದ್ರದಲ್ಲಿ ಕನ್ನಡ ಪರೀಕ್ಷೆ ನಡೆಯಲೇ ಇಲ್ಲ. ಅಲ್ಲಿ ವಿದ್ಯಾರ್ಥಿಗಳಿಗೆ ವಿಭಾಗದ ಪ್ರೊಫೆಸರ್ ಸೆ.26ರಂದು ಪರೀಕ್ಷೆ ಎಂದು ಹೇಳುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ.  21ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮಳೆ ಕಾರಣಕ್ಕೆ 25ರಂದು ನಡೆಸಲು ತೀರ್ಮಾನಿಸಲಾಗಿತ್ತು.  

ಮಂಗಳೂರು ವಿವಿ ಯಲ್ಲಿ ಇನ್ನೂ ನಡೆಯದ ಕನ್ನಡ ಪರೀಕ್ಷೆ..!!! Read More »

ಕರಾವಳಿ, ಕರ್ನಾಟಕ

ಮಂಗಳೂರು: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.27: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಇನ್ನಷ್ಟು ಜೋರಾಗಿ ಸದ್ದು ಮಾಡುತ್ತಿದೆ. ನಿನ್ನೆ ನಟಿ ನಿರೂಪಕಿ ಕರಾವಳಿ ಬೆಡಗಿ ಅನುಶ್ರೀ ಅವರಿಂದ ಡ್ರಗ್‌ ಕುರಿತ ಹೇಳಿಕೆ ಪಡೆದ ಬೆನ್ನಲ್ಲೇ ಮಂಗಳೂರು ಸಿಸಿಬಿ ಪೊಲೀಸರು ಇಂದು ಮತ್ತೊಬ್ಬ ಡ್ರಗ್‌ ಪೆಡ್ಲರ್‌ ನನ್ನು ಬಂಧಿಸಿದ್ದಾರೆ. ಇಂದು ಮುಂಜಾನೆ ಕಾರ್ಯಚರಣೆ ನಡೆಸಿದ ಸಿಸಿಬಿ ಪೊಲೀಸರು ಡ್ರಗ್‌ ಪೂರೈಕೆ ಮಾಡುತ್ತಿದ್ದ ಮಂಗಳೂರು ಹೊರವಲಯದ ಸೂರಿಂಜೆ ನಿವಾಸಿ ಮೊಹಮ್ಮದ್‌ ಶಾಕಿರ್‌ ಎಂಬಾತನನ್ನು ಬಂಧಿಸಿದ್ದಾರೆ. ಮಹಮ್ಮದ್ ಶಾಕೀರ್ ಗೆ ಸಂಬಂಧಿಸಿ

ಮಂಗಳೂರು: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸೆ.28: ರೈತ ಪರ ಸಂಘಟನೆಗಳಿಂದ , ರಾಜಕೀಯ ಪಕ್ಷಗಳಿಂದ ರಾಜ್ಯ ಬಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.27: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅಂಗೀಕರಿಸಿರುವ ಕೃಷಿ ಸಂಬಂಧಿತ ಕಾನೂನುಗಳು ರೈತ ವಿರೋಧಿ ಎಂದು ಆರೋಪಿಸಿ ನಾಳೆ (ಸೋಮವಾರ)  ಬಂದ್‌ಗೆ ಕರೆ ನೀಡಿರುವ ದಕ್ಷಿಣ ಕನ್ನಡದ ವಿವಿಧ ರೈತ ಪರ ಸಂಘಟನೆಗಳು ಮತ್ತು ಕೆಲವು ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿದ್ದು, ಅಂದು ಜಿಲ್ಲೆಯ ವಿವಿಧೆಡೆ ಪ್ರತಿಭಟನ ಸಭೆ, ಮೆರವಣಿಗೆ, ರಸ್ತೆ ತಡೆ ಚಳವಳಿ ನಡೆಯಲಿದೆ. ಮಂಗಳೂರಿನಲ್ಲಿ ಮಿನಿ ವಿಧಾನಸೌಧದ ಎದುರು ಕೆಲವು ರಾಜಕೀಯ ಪಕ್ಷಗಳ ಸಹಯೋಗದಲ್ಲಿ ಪ್ರತಿಭಟನ ಸಭೆ ಮತ್ತು

ಸೆ.28: ರೈತ ಪರ ಸಂಘಟನೆಗಳಿಂದ , ರಾಜಕೀಯ ಪಕ್ಷಗಳಿಂದ ರಾಜ್ಯ ಬಂದ್ Read More »

ಕರಾವಳಿ, ಕರ್ನಾಟಕ

ಭೀಕರ ಅಪಘಾತ ➤ ಗರ್ಭಿಣಿ ಸೇರಿ 7 ಮಂದಿ ದುರ್ಮರಣ..!!

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 27:  ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ತಾಲೂಕಿನ ಸಾವಳಗಿ ಬಳಿ ಸಂಭವಿಸಿದೆ.   ಕಲಬುರಗಿ ತಾಲೂಕಿನ ಸಾವಳಗಿ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ ಮೃತರಲ್ಲಿ ನಾಲ್ವರು ಮಹಿಳೆಯರು ಮೂವರು ಪುರುಷರೂ ಸೇರಿದ್ದಾರೆ.

ಭೀಕರ ಅಪಘಾತ ➤ ಗರ್ಭಿಣಿ ಸೇರಿ 7 ಮಂದಿ ದುರ್ಮರಣ..!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top