Kadaba News

ಕೇರಳಕ್ಕೆ ರಕ್ತ ಚಂದನ ಸಾಗಿಸುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 27:  ಕೇರಳಕ್ಕೆ ಅಕ್ರಮವಾಗಿ ರಕ್ತ ಚಂದನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವರನ್ನು ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ಸೆ.26ರಂದು ಬಂಧಿಸಿದೆ.     ಪುತ್ತೂರು ತಾಲೂಕು ಸವಣೂರು ಗ್ರಾಮದ ಅಬ್ಬು ಚಾಪಳ್ಳ ಅಲಿಯಾಸ್ ಉಮ್ಮರ್ ಫಾರೂಕ್ (32) ಬಂಧಿತ ಆರೋಪಿ.ಸೆ.26ರಂದು ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ಗಸ್ತು ತಿರುಗುತ್ತಿದ್ದ ವೇಳೆ ವಿಟ್ಲ ಸರಕಾರಿ ಬಸ್ ನಿಲ್ದಾಣದ ಬಳಿ ವ್ಯಕ್ತಿಯೋರ್ವ ಪ್ಲಾಸ್ಟಿಕ್ […]

ಕೇರಳಕ್ಕೆ ರಕ್ತ ಚಂದನ ಸಾಗಿಸುತ್ತಿದ್ದ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅರಂತೋಡು: ಬೃಹತ್‌ ರಕ್ತದಾನ ಶಿಬಿರ ಮತ್ತು ಪ್ಲಾಸ್ಮಾ ದಾನಿಗಳ ಶಿಬಿರ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ.26: ದ.ಕ ಜಿಲ್ಲಾ ಕೆ ಎಸ್‌ ಎಸ್‌ ಎಫ್‌ ವಿಖಾಯ ರಕ್ತದಾನಿ ಬಳಗ, ಸುಳ್ಯ ಕ್ಲಸ್ಟರ್‌, ಅರಂತೋಡು ಶಾಖೆ ಹಾಗೂ ತೆಕ್ಕಿಲ್‌ ಗ್ರಾಮಾಭಿವೃದ್ದಿ ಪ್ರತಿಷ್ಠಾನ ಅರಂತೋಡು, ಪಠೇಲ್‌ ಚಾರಿಟೇಬಲ್‌ ಟ್ರಸ್ಟ್‌, ಮೆಡಿಕಲ್‌ ಮತ್ತು ಲ್ಯಾಬೋರೇಟರಿ ಸುಳ್ಯ, ಇಂಡಿಯನ್‌ ರೆಡ್‌ ಕ್ರಾಸ್‌ ಸೊಸೈಟಿ ಮಂಗಳೂರು, ಕೆ ಎಸ್‌ ಹೆಗ್ಡೆ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್‌ ರಕ್ತದಾನ ಶಿಬಿರ ಮತ್ತು ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ ಶಿಬಿರವು ಇಂದು ತೆಕ್ಕಿಲ್‌ ಸಮುದಾಯ

ಅರಂತೋಡು: ಬೃಹತ್‌ ರಕ್ತದಾನ ಶಿಬಿರ ಮತ್ತು ಪ್ಲಾಸ್ಮಾ ದಾನಿಗಳ ಶಿಬಿರ Read More »

ಕರಾವಳಿ

ಚಿತ್ರೀಕರಣದ ವೇಳೆ ನಟ ಶರಣ್ ಅಸ್ವಸ್ಥ ➤ ಆಸ್ಪತ್ರೆಗೆ ದಾಖಲು..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 26:  ಕೊರೊನಾ ಲಾಕ್​ಡೌನ್ ಬಳಿಕ ಈಗ ಚಿತ್ರರಂಗ ಪತ್ತೆ ಸಿನಿಮಾ ಶೂಟಿಂಗ್ ಶುರು ಮಾಡಿದೆ. ಅರ್ಥಕ್ಕೆ ನಿಂತಿದ್ದ ಸಿನಿಮಾಗಳನ್ನು ನಿರ್ಮಾಪಕರು ಪೂರ್ಣಗೊಳಿಸುತ್ತಿದ್ದರೆ.   ಇದೀಗ ಸುನಿ ನಿರ್ದೇಶನದ ಅವತಾರ ಪುರುಷ ಚಿತ್ರೀಕರಣದ ಸಂದರ್ಭದಲ್ಲಿ ಚಿಕ್ಕ ಅವಘಡ ಸಂಭವಿಸಿದೆ. ಹೀಗಾಗಿ ನಟ ಶರಣ್ ಆಸ್ಪತ್ರೆ ಸೇರಿದ್ದಾರೆ.ಮೊದಲೇ ಅವರಿಗೆ ಹೊಟ್ಟೆ ನೋವು ಇದ್ದುದರಿಂದ  ,ಅವತಾರ ಪುರುಷ ಆಕ್ಷನ್ ಸೀಕ್ವೆನ್ಸ್ ವೇಳೆ  ಮತ್ತಷ್ಟು ನೋವು ಹೆಚ್ಚಾಗಿದೆ ಹಾಗೂ ಮಸಲ್ ಕ್ಯಾಚ್ ಆಗಿದೆ.  ಸದ್ಯ ಯಾವುದೇ

ಚಿತ್ರೀಕರಣದ ವೇಳೆ ನಟ ಶರಣ್ ಅಸ್ವಸ್ಥ ➤ ಆಸ್ಪತ್ರೆಗೆ ದಾಖಲು..!! Read More »

ಕರ್ನಾಟಕ

ಮಾಸ್ಕ್ ಧರಿಸದಿರುವುದಕ್ಕೆ ಪೊಲೀಸರಿಂದ ದಂಡ ➤ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಭೂಪ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 26:  ಮಾಸ್ಕ್ ಹಾಕದ ಕಾರಣ ಠಾಣೆಗೆ ಕರೆದೊಯ್ದು ದಂಡ ಹಾಕಿದ ಪೊಲೀಸ್ ಪೇದೆಯ ಬೈಕ್ ಅನ್ನೇ ಖದೀಮನೋರ್ವ ಕಳ್ಳತನ ಮಾಡಿದ ಘಟನೆ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಹೊಸನಗರ ಪೊಲೀಸ್ ಠಾಣೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಆರೋಪಿ ಚೇತನ್ ನನ್ನು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬಂಧಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದ ಕಾರಣದಿಂದ ಚೇತನ್ ಗೆ ಪೊಲೀಸರು ಠಾಣೆಗೆ ಕರೆದೊಯ್ದು ದಂಡ ವಿಧಿಸಿದ್ದರು. ಇದರಿಂದ ರೊಚ್ಚಿಗೆದ್ದ ಆತ ಪೊಲೀಸ್

ಮಾಸ್ಕ್ ಧರಿಸದಿರುವುದಕ್ಕೆ ಪೊಲೀಸರಿಂದ ದಂಡ ➤ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಭೂಪ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ಒಂಟಿ ಮಹಿಳೆಯ ಹತ್ಯೆ ➤ ಅತ್ಯಾಚಾರವೆಸಗಿರುವ ಶಂಕೆ .!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.26: ಕೊಣಾಜೆ ಬಳಿಯ ಹೂಹಾಕುವಕಲ್ಲು ಬೆಳ್ಳೇರಿಯಲ್ಲಿ ಒಂಟಿ ಮಹಿಳೆಯನ್ನು ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.  ಹತ್ಯೆಗೀಡಾದ ಮಹಿಳೆಯನ್ನು ಕುಸುಮ(50) ಎಂದು ಗುರುತಿಸಲಾಗಿದೆ ಮತ್ತು ಇವರ ಶವ ಮನೆಯಲ್ಲಿ ಪತ್ತೆಯಾಗಿದೆ.     ಕುಸುಮ ಅವರು ತನ್ನ ಮನೆಯಲ್ಲಿ ಏಕಾಂಗಿಯಾಗಿರುತ್ತಿದ್ದು, ಅತ್ಯಾಚಾರವೆಸಗಿ ಹತ್ಯೆ ನಡೆಸಿರುವುದಾಗಿ ಎನ್ನಲಾಗಿದೆ. ಮೂರು ದಿನಗಳ ಹಿಂದೆ ಹತ್ಯೆ ನಡೆಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಘಟನೆಯ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮಂಗಳೂರು : ಒಂಟಿ ಮಹಿಳೆಯ ಹತ್ಯೆ ➤ ಅತ್ಯಾಚಾರವೆಸಗಿರುವ ಶಂಕೆ .!! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು : ಅಡುಗೆ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿ..!!

(ನ್ಯೂಸ್ ಕಡಬ) newskadaba.com ಕಾರವಾರ, ಸೆ. 26:  ಅಡುಗೆ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ಕುಮಟಾ ತಾಲೂಕಿನ ಹಂದಿಗೋಣ ಬಳಿ ಇಂದು ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹುಬ್ಬಳ್ಲಿಗೆ ತೆರಳುತ್ತಿದ್ದಾಗ ಶನಿವಾರ ಭೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಮದ್ಯದಲ್ಲೇ ಟ್ಯಾಂಕರ್ ಪಲ್ಟಿಯಾಗಿದೆ.   ಪಲ್ಟಿಯಾದ ರಭಸಕ್ಕೆ ಟ್ಯಾಂಕರ್ ನಿಂದ ಸಣ್ಣ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆ ಆಗುತ್ತಿದೆ ಎನ್ನಲಾಗಿದೆ. ಸುತ್ತಮುತ್ತಲಿನ ಜನರ ಆತಂಕಕ್ಕೆ ಕಾರಣವಾಗಿದೆ.  ಇದರಿಂದ ಆಸುಪಾಸಿನ ಮನೆಯವರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ. ಒಲೆ

ಮಂಗಳೂರು : ಅಡುಗೆ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿ..!! Read More »

ಕರ್ನಾಟಕ

ರೌಡಿಶೀಟರ್ ಕಿಶನ್ ಹತ್ಯೆ ಪ್ರಕರಣ ➤ ಐವರು ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಹಿರಿಯಡ್ಕ, ಸೆ. 26:   ಹಿರಿಯಡ್ಕ ಪೇಟೆಯಲ್ಲಿ ಹಾಡುಹಾಗಲೇ ನಡೆದ ರೌಡಿಶೀಟರ್ ಕಿಶನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನ ಪೊಲೀಸರು ಬಂದಿಸಿದ್ದಾರೆ. ಇನ್ನು ಇಂದು ಮಧ್ಯಾಹ್ನ ನ್ಯಾಯಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.   ಹಿರಿಯಡ್ಕ ಪೇಟೆ ಶ್ರೀ ವೀರಭದ್ರ ದೇವಸ್ಥಾನದ ಸಮೀಪ ರೌಡಿಶೀಟರ್ ಕಿಶನ್ ಹೆಗ್ಡೆ ಯನ್ನು ಸುತ್ತಿಗೆ, ಮಾರಕಾಯುಧಗಳನ್ನು ಹಿಡಿದುಕೊಂಡು ಕಾರಿನ ಮುಂಭಾಗದಿಂದ ಆಗಮಿಸಿದ 4-5 ಮಂದಿಯ ತಂಡ ಏಕಾಏಕಿಯಾಗಿ ಕಾರಿನ ಗಾಜಿಗೆ ಸುತ್ತಿಗೆಯಿಂದ ಹೊಡೆದು ಜಖಂ ಗೊಳಿಸಿತ್ತು. ಅನಂತರ ಕಿಶನ್‌

ರೌಡಿಶೀಟರ್ ಕಿಶನ್ ಹತ್ಯೆ ಪ್ರಕರಣ ➤ ಐವರು ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಟ್ಯಾಂತರ ಅಭಿಮಾನಿಗಳ ಕಣ್ಣೀರ ವಿದಾಯ ➤ ಭೂಮಿ ತಾಯಿಯ ಮಡಿಲು ಸೇರಿದ ಗಾನಯೋಗಿ

(ನ್ಯೂಸ್ ಕಡಬ) newskadaba.com ತಿರುವಳ್ಳೂರ್, ಸೆ. 26:  ತಮಿಳು ನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂ ಎಂಬಲ್ಲಿರುವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ರೆಡ್ ಹಿಲ್ಸ್ ಫಾರ್ಮ್ ಹೌಸ್ ನಲ್ಲಿ ಅವರ ಅಂತಿಮ ಯಾತ್ರೆಯ ವಿಧಿ ವಿಧಾನ ಕಾರ್ಯಗಳು, ಧಾರ್ಮಿಕ ಸಂಪ್ರದಾಯಗಳು ನೆರವೇರಿತು. ಸಂಪೂರ್ಣ ಪೊಲೀಸ್ ಗೌರವದೊಂದಿಗೆ ಗಾನಯೋಗಿ ಗೆ ವಿದಾಯ ಹೇಳಲಾಯಿತು.     ಎಸ್ ಪಿಬಿಯವರ ಪುತ್ರ ಹಿನ್ನೆಲೆ ಗಾಯಕ ಎಸ್ ಪಿ ಚರಣ್ ತಂದೆಯ ಅಂತಿಮ ಯಾತ್ರೆಯ ವಿಧಿ ವಿಧಾನಗಳನ್ನು ಶೈವ ಸಂಪ್ರದಾಯದಂತೆ ಕುಟುಂಬದ

ಕೋಟ್ಯಾಂತರ ಅಭಿಮಾನಿಗಳ ಕಣ್ಣೀರ ವಿದಾಯ ➤ ಭೂಮಿ ತಾಯಿಯ ಮಡಿಲು ಸೇರಿದ ಗಾನಯೋಗಿ Read More »

ರಾಷ್ಟ್ರೀಯ ನ್ಯೂಸ್

ಕಡಬ : ಮನೆಯಂಗಳದಲ್ಲೇ ಭತ್ತ ಬೆಳೆದ ಅವಳಿ ಸಹೋದರರು

(ನ್ಯೂಸ್ ಕಡಬ) newskadaba.com ಸವಣೂರು, ಸೆ. 26:  ಅಕ್ಕಿ ಹೇಗೆ ಬರುತ್ತೆ. ಭತ್ತ ಹೇಗೆ ಬೆಳೆಯೋದು ಎಂದು ಕೇಳಿದ ಪುಟ್ಟ ತಂಗಿಯ ಪ್ರಶ್ನೆಗೆ ಅವಳಿ ಸಹೋದರರಿಬ್ಬರು ಪ್ರಾಯೋಗಿಕವಾಗಿ ಭತ್ತ ಬೆಳೆಸುವ ಮೂಲಕ ತಂಗಿಯ ಪ್ರಶ್ನೆ ಗೆ ಉತ್ತರಿಸಿ ಸೈ ಎನಿಸಿಕೊಂಡಿದ್ದಾರೆ. ತಿನ್ನುವ ಅಕ್ಕಿ ಎಲ್ಲಿ ಸಿಗುತ್ತೆ, ಹೇಗೆ ಸಿಗುತ್ತೆ ಎನ್ನುವ ಪ್ರಶ್ನೆಗೆ ತಂಗಿಯ ಪ್ರಶ್ನೆ ವಿದ್ಯಾರ್ಥಿಗಳಾಗಿರುವ ಭವನ್ ಹಾಗೂ ಭುವನ್ ಗೆ ಭತ್ತದ ಕೃಷಿಯ ಮಹತ್ವವನ್ನು ತಿಳಿಸಿತ್ತು. ಈ ಕಾರಣಕ್ಕಾಗಿ ಮನೆಯ ಅಂಗಳದಲ್ಲೇ ಭತ್ತವನ್ನು ಬಿತ್ತಿ ಭತ್ತದ

ಕಡಬ : ಮನೆಯಂಗಳದಲ್ಲೇ ಭತ್ತ ಬೆಳೆದ ಅವಳಿ ಸಹೋದರರು Read More »

ಕರಾವಳಿ, ಕರ್ನಾಟಕ

ಕೋಳಿ ಅಂಕಕ್ಕೆ ಪೊಲೀಸರ‌ ದಾಳಿ ➤ 9 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಚೊಕ್ಕಡಿ, ಸೆ.26: ಅಮರಪಡ್ನೂರು ಗ್ರಾಮದ ಚೊಕ್ಕಾಡಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಬೆಳ್ಳಾರೆ ಪೊಲೀಸರು ಧಾಳಿ ನಡೆಸಿ 14 ಕೋಳಿಗಳನ್ನು ಹಾಗೂ 9 ಮಂದಿಯನ್ನು ವಶಕ್ಕೆ ಪಡೆದ ಘಟನೆ ಕಳೆದ ದಿನ ರಾತ್ರಿ ನಡೆದಿದೆ.     ಕೋಳಿ ಅಂಕ ಹಾಗೂ ಜುಜಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಪ್ರಭಾರ ಠಾಣಾಧಿಕಾರಿ ಸಹಾಯಕ ಪೊಲೀಸ್‌ ಉಪನಿರೀಕ್ಷಕರಾದ ಮಧು ಟಿ ಹಾಗೂ ಪೊಲೀಸರು ಜುಜಾಟ ನಡೆಸುತ್ತಿದ್ದ ಸ್ಥಳಕ್ಕೆ

ಕೋಳಿ ಅಂಕಕ್ಕೆ ಪೊಲೀಸರ‌ ದಾಳಿ ➤ 9 ಮಂದಿ ವಶಕ್ಕೆ Read More »

ಕರಾವಳಿ
Scroll to Top