Kadaba News

ಉಡುಪಿ : ಹಳೆಯ ಕಟ್ಟಡ “ರಾಯಲ್ ಮಹಲ್” ಕುಸಿತ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.17:  ನಗರದ ಹೃದಯ ಭಾಗದಲ್ಲಿರುವ, ಚಿತ್ತರಂಜನ್ ಸರ್ಕಲ್ ನಲ್ಲಿರುವ ಹಳೆಯ ಬಹು ಮಹಡಿ ಕಟ್ಟಡ ರಾಯಲ್ ಮಹಲ್ ವಸತಿ ಗೃಹ ಕುಸಿದು ಬಿದ್ದಿದು ಪವಾಡ ಸದೃಶವಾಗಿ ಕಟ್ಟದಲ್ಲಿರುವವರು ಪಾರಾಗಿದ್ದಾರೆ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಮಹಿಳೆಯೋರ್ವರು ಗಾಯಗೊಂಡಿದ್ದಾರೆ.   ನಗರದ ಚಿತ್ತರಂಜನ್ ವೃತ್ತದಲ್ಲಿರುವ ರೋಯಲ್ ಮಹಲ್ ,ಹಳೆಯ ಕಟ್ಟಡವಾಗಿದ್ದು ನೆಲ ಅಂತಸ್ತಿನಲ್ಲಿರುವ ಚಿಪ್ಸ್ ಅಂಗಡಿ ಸಂಪೂರ್ಣವಾಗಿ ನಷ್ಟ ಉಂಟಾಗಿದೆ ಹಾಗು ನೆಲ ಅಂತಸ್ತಿನಲ್ಲಿರುವ ಜನಾಔಷದ ಕೇಂದ್ರವು ಭಾಗಶ: ಕುಸಿದಿದೆ. 3 […]

ಉಡುಪಿ : ಹಳೆಯ ಕಟ್ಟಡ “ರಾಯಲ್ ಮಹಲ್” ಕುಸಿತ Read More »

ಕರಾವಳಿ, ಕರ್ನಾಟಕ

ಕಡಬ: ಒಂದು ವಾರದ ಹಿಂದೆ ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಸೆ.18: ಕಳೆದ ಒಂದು ವಾರದ ಹಿಂದೆ ಅನಾರೋಗ್ಯ ಪೀಡಿತರಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಡಬದ ಮಹಿಳೆಯೊಬ್ಬರನ್ನು ಆಸ್ಪತ್ರೆಗೆ ಸೇರಿಸಿ ಕಡಬ ಪೊಲೀಸರು ಮತ್ತು ಪತ್ರಕರ್ತರೊಬ್ಬರು ಮಾನವೀಯತೆ ಮೆರೆದಿದ್ದಾರೆ.   ಕಡಬ ಸಮೀಪದ ಮಜ್ಜಿಗುಡ್ಡೆ ನಿವಾಸಿ ತೀರಾ ಬಡತನದಲ್ಲಿರುವ ಮಹಿಳೆಯೊಬ್ಬರು ಸೆ.10 ರಂದು ತೀರಾ ಅನಾರೋಗ್ಯಕ್ಕೆ ಬಳಗಾಗಿದ್ದರು. ಈ ವಿಚಾರವನ್ನು ಸ್ಥಳೀಯರು ಪತ್ರಕರ್ತ ನಾಗರಾಜ್‌ ಎನ್.ಕೆ ಅವರ ಗಮನಕ್ಕೆ ತರಲಾಗಿತ್ತು. ಕಾರ್ಯಪ್ರವೃತ್ತರಾದ ಪತ್ರಕರ್ತರು ತಮ್ಮ ಆಪ್ತ ವಲಯದವರಿಗೆ ಮಾಹಿತಿ ನೀಡಿ ಪೊಲೀಸರಿಗೆ ತಿಳಿಸಿ ಸಹಾಯ

ಕಡಬ: ಒಂದು ವಾರದ ಹಿಂದೆ ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಕರಾವಳಿ

ಬೆಕ್ಕಣ್ಣ ಹಾವನ್ನು ನುಂಗಿದ ಕಾಳಿಂಗ ಸರ್ಪ..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.18:  ಕಾಳಿಂಗ ಸರ್ಪವೊಂದು, ಬೆಕ್ಕಣ್ಣ ಹಾವನ್ನು ನುಂಗುವ ದೃಶ್ಯ ಇಂದು ಕ್ಯಾಮರ ಕಣ್ಣಲ್ಲಿ ಸೆರೆಯಾಗಿದೆ. ಈ ದೃಶ್ಯ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕೊಳಚವು ಎಂಬಲ್ಲಿ ರಾಧಾ ಬಿ ನಾಯ್ಕ್ ಅವರ ಮನೆಯಲ್ಲಿ ಕಂಡು ಬಂದಿದೆ. ಇನ್ನು, ಕಾಳಿಂಗ ಸರ್ಪವನ್ನು ಸ್ನೇಕ್ ಅಶೋಕ್ ವರು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಕಾಳಿಂಗ ಸರ್ಪ ಸುಮಾರು 7 ಫೀಟ್ ಉದ್ದ ಇದ್ದು. ಬೆಕ್ಕಣ್ನ ಹಾವು ಸುಮಾರು 5 ಫೀಟ್ ಉದ್ದ ಇತ್ತು ಎಂಬುದಾಗಿ ಸ್ನೇಕ್

ಬೆಕ್ಕಣ್ಣ ಹಾವನ್ನು ನುಂಗಿದ ಕಾಳಿಂಗ ಸರ್ಪ..!! Read More »

ಕರಾವಳಿ, ಕರ್ನಾಟಕ

ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಸೆ.18: ಆರೋಗ್ಯ ಇಲಾಖೆ ವರದಿಯಂತೆ ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. ಕಡಬ ತಾಲೂಕಿನ ಕಡಬ ಪಟ್ಟಣದ 61 ವರ್ಷದ ವ್ಯಕ್ತಿ, ಶಿರಾಡಿಯ 52 ವರ್ಷದ ವ್ಯಕ್ತಿ, 53 ವರ್ಷದ ಮಹಿಳೆ, 23 ವರ್ಷದ ಯುವಕ, ರೆಂಜಿಲಾಡಿಯ 59 ವರ್ಷದ ಮಹಿಳೆಯಲ್ಲಿ ಕೊರೋನಾ ದೃಢಗೊಂಡಿದೆ.    

ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ದೃಢ Read More »

ಕರಾವಳಿ

ದೇವಾಲಯಕ್ಕೆ ನುಗ್ಗಿ ದರೋಡೆ ➤ ಹುಂಡಿಯ ಹಣ ದೋಚಿ ಪರಾರಿ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.18: ಇಲ್ಲಿನ ಅರ್ಕೇಶ್ವರ ದೇವಸ್ಥಾನದಲ್ಲಿ ಮೂವರ ಅರ್ಚಕರ ಕೊಲೆ ಮಾಡಿ ಹತ್ಯೆ ಮಾಡಿ ಹುಂಡಿ ದೋಚಿದ್ದ ಪ್ರಕರಣ ಮಾಸುವ ಮುನ್ನವೇ ಮದ್ದೂರು ತಾಲ್ಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದ ಆಂಜನೇಯ ದೇವಾಲಯದಲ್ಲಿ ಕಳೆದ ದಿನ ರಾತ್ರಿ ಕಳ್ಳತನ ನಡೆದಿದೆ.     ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೇವಾಲಯಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿರುವುದು ಜಿಲ್ಲೆಯಲ್ಲಿ ದುಷ್ಕರ್ಮಿಗಳ ತಂಡ ಬೀಡು ಬಿಟ್ಟಿರುವ ಅನುಮಾನ ಮೂಡಿಸಿದೆ. ನಾಲ್ಕೈದು ದುಷ್ಕರ್ಮಿಗಳ ತಂಡ ದೇವಾಲಯದ ಬಾಗಿಲ ಕಬ್ಬಿನ ಸರಳುಗಳನ್ನು

ದೇವಾಲಯಕ್ಕೆ ನುಗ್ಗಿ ದರೋಡೆ ➤ ಹುಂಡಿಯ ಹಣ ದೋಚಿ ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಸಿಬಿಯಿಂದ ಅಕುಲ್ ಬಾಲಾಜಿಗೆ ನೋಟಿಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.18: ಈಗಾಗಲೇ ಹಲವರನ್ನು ಸಿಸಿಬಿ ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲ್ಪಟ್ಟು, ವಿಚಾರಣೆಯನ್ನೂ ನಡೆಸುತ್ತಿದೆ.   ಇದರ ಬೆನ್ನಲ್ಲೇ, ಟಿವಿ ಆಂಕರ್ ಅಕುಲ್ ಬಾಲಾಜಿ ಸೇರಿದಂತೆ ಮೂವರಿಗೆ ಪ್ರಕರಣದಲ್ಲಿ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಈ ಮೂಲಕ ಅಕುಲ್ ಬಾಲಾಜಿಗೂ ಬಿಗ್ ಶಾಕ್ ನೀಡಿದೆ. ಈ ಮೂಲಕ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಮತ್ತೊಂದು ಟ್ವಿಸ್ಟ್ ಪಡೆದುಕೊಂಡಿದೆ.    

ಸಿಸಿಬಿಯಿಂದ ಅಕುಲ್ ಬಾಲಾಜಿಗೆ ನೋಟಿಸ್ Read More »

ಕರ್ನಾಟಕ

ಇನ್ನುಂದೆ ಅಂಬಾರಿ ಜವಾಬ್ದಾರಿ ಅಭಿಮನ್ಯುವಿಗೆ ➤ ಮೆರವಣಿಗೆ ದಿಕ್ಸೂಚಿ ಮಾತ್ರ ಅರ್ಜುನನಿಗೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ.18:  ಎಂಟು ವರ್ಷಗಳ ಕಾಲ ಚಿನ್ನದ ಅಂಬಾರಿ ಹೊತ್ತು ಜನರ ಆಕರ್ಷಣೆಯ ಕೇಂದ್ರಬಿಂದುವಾಗಿ ಮಿಂಚಿದ ಅರ್ಜುನ ಇನ್ನು ಮುಂದೆ ಕೇವಲ ಮೆರವಣಿಗೆ ದಿಕ್ಸೂಚಿ ಮಾತ್ರ!     ಜಂಬೂ ಸವಾರಿ ಮೆರವಣಿಗೆಯಲ್ಲಿ ಅಗ್ರ ಜವಾಬ್ದಾರಿ ನಿರ್ವಹಿಸಿದ್ದ ಅರ್ಜುನ ವಯಸ್ಸಿನ ಕಾರಣಕ್ಕೆ ನಿಶಾನೆ ಆನೆಯಾಗಿ ಕಾರ್ಯ ನಿರ್ವಹಿಸುವ ಮುಖಾಂತರ ನೇಪತ್ಯಕ್ಕೆ ಸರಿಯಲಿದೆ. ಈ ಸಾಲಿನಲ್ಲಿ ಕೊರೊನಾ ಕಾರಣಕ್ಕೆ ಜಂಬೂಸವಾರಿಯನ್ನು ಅರಮನೆಗೆ ಸೀಮಿತಗೊಳಿಸಿ, ಆನೆಗಳ ಸಂಖ್ಯೆಯನ್ನು 12ರಿಂದ 5ಕ್ಕೆ ಇಳಿಸಲಾಗಿದೆ. ಹೀಗಾಗಿ 2012ರಿಂದ ಸತತ

ಇನ್ನುಂದೆ ಅಂಬಾರಿ ಜವಾಬ್ದಾರಿ ಅಭಿಮನ್ಯುವಿಗೆ ➤ ಮೆರವಣಿಗೆ ದಿಕ್ಸೂಚಿ ಮಾತ್ರ ಅರ್ಜುನನಿಗೆ Read More »

ಕರ್ನಾಟಕ

ಎಡಮಂಗಲ: ಮಹಿಳೆ ನಾಪತ್ತೆ..!!

(ನ್ಯೂಸ್ ಕಡಬ) newskadaba.com ಎಡಮಂಗಲ, ಸೆ.18: ಎಡಮಂಗಲ ಗ್ರಾಮದ ಎರಿಂಬಿಲ ಎಂಬಲ್ಲಿ ಮಹಿಳೆಯೋರ್ವರು ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ.       ಇವರು ಎಡಮಂಗಲದ ಎರಿಂಬಿಲ ಮೋಹನ ಎ.ಎಂಬವರ ಪತ್ನಿ ಮಂಜುಳ(28) ಎಂಬವರು ಸೆ.13 ರಂದು ಮನೆಯಿಂದ ಕಾನೆಯಾಗಿದ್ದಾರೆಂದು ಅವರ ಪತಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆಂದು ತಿಳಿದು ಬಂದಿದೆ.    

ಎಡಮಂಗಲ: ಮಹಿಳೆ ನಾಪತ್ತೆ..!! Read More »

ಕರಾವಳಿ

ಇನ್ನುಮುಂದೆ ಜಿಲ್ಲೆಯಲ್ಲಿ ಅಧಿಕಾರಿಗಳು ಹಣದ ಬೇಡಿಕೆಯಿಟ್ಟರೆ ನಿರ್ದಾಕ್ಷಿಣ್ಯ ಕ್ರಮ ➤ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲು ಖಡಕ್ ವಾರ್ನಿಂಗ್.!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.18:  ಜಿಲ್ಲೆಯಲ್ಲಿ ಇನ್ನುಮುಂದೆ ಯಾವುದೇ ಇಲಾಖೆಯ ಅಧಿಕಾರಿ, ಕೆಲಸಕ್ಕೆ ಸಂಬಂಧಪಟ್ಟಂತೆ ಹಣಕ್ಕೆ ಬೇಡಿಕೆಯಿಟ್ಟರೆ, ನನಗೆ ಅಥವಾ ಉಸ್ತುವರಿ ಸಚಿವರಿಗೆ,ಯಾ ಜಿಲ್ಲೆಯ ಬಿಜೆಪಿ ಶಾಸಕರಿಗೆ ಕರೆ ಮಾಡಿದರೆ, ಅಂತವರನ್ನು ನಿರ್ದಾಕ್ಷಿಣ್ಯವಾಗಿ ಮನೆಗೆ ಕಳುಹಿಸಲಾಗುವುದು ಹಾಗೂ ಬಂಧಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ರವರು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರ 70ನೇ ಜ್ಮದಿನಾಚರಣೆ ಅಂಗವಾಗಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಹಾಗೂ ಮೋರ್ಚಾಗಳ ವತಿಯಿಂದ ನಡೆದ

ಇನ್ನುಮುಂದೆ ಜಿಲ್ಲೆಯಲ್ಲಿ ಅಧಿಕಾರಿಗಳು ಹಣದ ಬೇಡಿಕೆಯಿಟ್ಟರೆ ನಿರ್ದಾಕ್ಷಿಣ್ಯ ಕ್ರಮ ➤ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲು ಖಡಕ್ ವಾರ್ನಿಂಗ್.!! Read More »

ಕರಾವಳಿ, ಕರ್ನಾಟಕ

ಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್ ರಿಗೆ ಕೊವೀಡ್ ದೃಢ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ , ಸೆ.18:  ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.   ಶಾಸಕ ಉಮಾನಾಥ ಕೋಟ್ಯಾನ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಾಗುವ ನಾಲ್ಕನೇ ಶಾಸಕರಾಗಿದ್ದಾರೆಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಅವರು, ‘ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಇದೀಗ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಶೀಘ್ರವೇ ಗುಣಮುಖವಾಗಿ ನಿಮ್ಮ ಸೇವೆ ಮಾಡಲು ಹಾಜರಾಗುವ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದಾರೆ.  

ಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್ ರಿಗೆ ಕೊವೀಡ್ ದೃಢ Read More »

ಕರಾವಳಿ, ಕರ್ನಾಟಕ
Scroll to Top