Kadaba News

ಭಾರತೀಯ ಅಥ್ಲೆಟಿಕ್ಸ್‌ ನಲ್ಲಿ ಹೊಸ ಅಧ್ಯಾಯ ಅಂತರಾಷ್ಟ್ರೀಯ ಜಾವೆಲಿನ್ ಕೂಟ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 05. ರಾಜ್ಯ ರಾಜಧಾನಿ ಕ್ರೀಡಾಭಿಮಾನಿಗಳಿಗೆ ವಿಶ್ವದ ಶ್ರೇಷ್ಠ ಜಾವೆಲಿನ್ ಥ್ರೋ ಪಟುಗಳನ್ನು ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ಅವರು ಸ್ಪರ್ಧಿಸುವುದನ್ನು ನೇರವಾಗಿ ನೋಡುವ ಅವಕಾಶ ಸಿಗಲಿದೆ ಎಂದು ವರದಿ ತಿಳಿಸಿದೆ. 2 ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವಚಾಂಪಿಯನ್, ವಿಶ್ವನಂ.1 ನೀರಜ್ ತಮ್ಮ ಹೆಸರಿನಲ್ಲಿ ಆರಂಭಿಸಿರುವ ನೀರಜ್ ಚೋಪ್ರಾ ಕ್ಲಾಸಿಕ್ ಅಂತಾರಾಷ್ಟ್ರೀಯ ಜಾವೆಲಿನ್ ಕೂಟ, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದ್ದು,ನೀರಜ್ ಸೇರಿ ಭಾರತದ ಐವರು ಹಾಗೂ ಏಳು […]

ಭಾರತೀಯ ಅಥ್ಲೆಟಿಕ್ಸ್‌ ನಲ್ಲಿ ಹೊಸ ಅಧ್ಯಾಯ ಅಂತರಾಷ್ಟ್ರೀಯ ಜಾವೆಲಿನ್ ಕೂಟ..! Read More »

ಕರ್ನಾಟಕ

SSCಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗೆ ನೇಮಕಾತಿ

(ನ್ಯೂಸ್‌ ಕಡಬ) newskadaba.com ಜು.04: ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) 2025 ರ ಜೂನಿಯರ್ ಎಂಜಿನಿಯರ್ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಜುಲೈ 21 ರವರೆಗೆ ಎಸ್‌ಎಸ್‌ಸಿಯ ಅಧಿಕೃತ ವೆಬ್‌ಸೈಟ್ ssc.gov.in ಗೆ ಭೇಟಿ ನೀಡುವ ಮೂಲಕ ಜೆಇ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂನ್ 30 ರಿಂದ ಪ್ರಾರಂಭವಾಗಿದೆ. ಈ ಹುದ್ದೆಗಳಿಗೆ ಗ್ರೂಪ್ ‘ಬಿ’ ಅಡಿಯಲ್ಲಿ ನೇಮಕಾತಿ ನಡೆಯಲಿದೆ. ಈ ನೇಮಕಾತಿ ಪ್ರಕ್ರಿಯೆಯಡಿಯಲ್ಲಿ, ವಿವಿಧ

SSCಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗೆ ನೇಮಕಾತಿ Read More »

ಉದ್ಯೋಗ

ಉತ್ತಮ ಆರೋಗ್ಯಕ್ಕೆ ಹಲಸಿನ ಹಣ್ಣು ಬೆಸ್ಟ್

(ನ್ಯೂಸ್‌ ಕಡಬ) newskadaba.com ಜು.04:  ಹಲಸಿನ ಹಣ್ಣು ಎಂದಾಗ ಅದರ ಸಿಹಿಗೆ ಬಾಯಲ್ಲಿ  ನೀರು ಬರುತ್ತೆ, ಈಗಷ್ಟೇ ಅಲ್ಪ ಮಳೆ ಶುರುವಾಗಿದೆ.  ಇತ್ತ ಹಲಸಿನ ಹಣ್ಣು  ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.  ಸಕತ್‌ ರುಚಿ ಕೊಡುವಂತಹ ಈ ಹಲಸಿನ ಹಣ್ಣು ಈಗ  ಮಾರುಕಟ್ಟೆಯಲ್ಲಿ ಎಲ್ಲಂದ್ರಲ್ಲಿ ಕಾಣ ಸಿಗುತ್ತೆ. ಹಣ್ಣಿನ ತೊಳೆಗಿರುವ ರೇಟ್‌ ಅಂತೂ ಕೇಳೊದೆ ಬೇಡ.   ಹಾಗಿದ್ರೆ ಈ ಹಣ್ಣಿನಲ್ಲಿರು ಆರೋಗ್ಯ ಸಂಗತಿಗಳೇನು ಅಂತ ತಿಳ್ಕೋ ಬೇಕಾ ಹಾಗಿದ್ರೆ ಈ ಸ್ಟೋರಿ ನಿಮಗಾಗಿ. . . . ಮಳೆಗಾಲ, ಚಳಿಗಾಲ

ಉತ್ತಮ ಆರೋಗ್ಯಕ್ಕೆ ಹಲಸಿನ ಹಣ್ಣು ಬೆಸ್ಟ್ Read More »

ಆರೋಗ್ಯ ಮಾಹಿತಿ

ಡಾರ್ಕ್ ಚಾಕೊಲೇಟ್‌ ತಿಂದ್ರೆ ಆರೋಗ್ಯಕ್ಕೆ ಸಿಗುತ್ತೆ ಇಷ್ಟೆಲ್ಲಾ ಲಾಭ !

(ನ್ಯೂಸ್‌ ಕಡಬ) newskadaba.com ಜು.29 : ಡಾರ್ಕ್ ಚಾಕೊಲೇಟ್‌ನಲ್ಲಿ ಆಂಟಿಆಕ್ಸಿಡೆಂಟ್‌ಗಳು, ಮುಖ್ಯವಾಗಿ ಎಪಿಕಟೆಚಿನ್ ಮತ್ತು ಕ್ಯಾಟೆಚಿನ್‌ಗಳು ಸಮೃದ್ಧವಾಗಿವೆ. ಇವು ಫ್ರೀ ರಾಡಿಕಲ್ಸ್‌ಗಳನ್ನು ತಟಸ್ಥಗೊಳಿಸುವ ಮೂಲಕ ಆಕ್ಸಿಡೇಟಿವ್ ಒತ್ತಡವನ್ನು ಎದುರಿಸಲು ಸಹಾಯ ಮಾಡುತ್ತವೆ. ಕಣಗಳನ್ನು ಹಾನಿಯಿಂದ ರಕ್ಷಿಸುತ್ತವೆ. ಹೃದ್ರೋಗಗಳು ಮತ್ತು ಕ್ಯಾನ್ಸರ್‌ನಂತಹ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಡಾರ್ಕ್ ಚಾಕೊಲೇಟ್‌ನಲ್ಲಿ ಐರನ್, ಮೆಗ್ನೀಸಿಯಮ್, ಕಾಪರ್, ಮ್ಯಾಂಗನೀಸ್ ಮತ್ತು ಫಾಸ್ಫರಸ್‌ನಂತಹ ಖನಿಜಗಳಿವೆ. ಈ ಖನಿಜಗಳು ರೋಗನಿರೋಧಕ ಶಕ್ತಿ, ಎಲುಬು ಮತ್ತು ಹಲ್ಲುಗಳ ಆರೋಗ್ಯಕ್ಕೆ ಮತ್ತು ಒಳ್ಳೆಯ

ಡಾರ್ಕ್ ಚಾಕೊಲೇಟ್‌ ತಿಂದ್ರೆ ಆರೋಗ್ಯಕ್ಕೆ ಸಿಗುತ್ತೆ ಇಷ್ಟೆಲ್ಲಾ ಲಾಭ ! Read More »

ಲೈಫ್‍ಸ್ಟೈಲ್

ಚಿನ್ನದ ಬೆಲೆ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಅ.18, ಬೆಂಗಳೂರು. ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 80 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 87 ರೂ. ಏರಿಕೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,240 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,898 ರೂ. ಇದೆ.   22 ಕ್ಯಾರಟ್‌ ಚಿನ್ನದ ದರಗಳ ವಿವರ

ಚಿನ್ನದ ಬೆಲೆ ಮತ್ತೆ ಏರಿಕೆ Read More »

ಕರಾವಳಿ

ಸಾಮಾಜಿಕ, ಆರ್ಥಿಕ ವರದಿ ಬಿಡುಗಡೆ ಮಾಡಲಿ: ಬಸವರಾಜ್ ರಾಮರೆಡ್ಡಿ ಒತ್ತಾಯ

(ನ್ಯೂಸ್ ಕಡಬ)newskadaba.com, ಕೊಪ್ಪಳ(ಅ.04): ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೆ ನಮ್ಮದೇ ಸರಕಾರದಲ್ಲಿ ಸಮೀಕ್ಷೆ ಮಾಡಿಸಿದ ಸಾಮಾಜಿಕ, ಆರ್ಥಿಕ ಗಣತಿ ವರದಿಯನ್ನು ಇದೇ ವಾರದಲ್ಲಿ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು ನವೆಂಬರ್ 01ರಂದು ಅನುಷ್ಠಾನ ಮಾಡಲಿ ಎಂದು ಸಿಎಂ ಆರ್ಥಿಕ ಸಲಹೆಗಾರ ಮತ್ತು ಶಾಸಕ ಬಸವರಾಜ್ ರಾಯರೆಡ್ಡಿ ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿವೃದ್ಧಿ ಚರ್ಚೆ ಮಾಡಿರುವೆ, 2013-18ರಲ್ಲಿ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಎಲ್ಲ ಧರ್ಮ, ಜಾತಿಗಳು ಒಳಗೊಂಡ ಸಮಾಜಿಕ, ಶೈಕ್ಷಣಿಕ, ಆರ್ಥಿಕ ಹಿಂದುಳಿದ ಸಮೀಕ್ಷೆ ಮಾಡಿಸಿತ್ತು.

ಸಾಮಾಜಿಕ, ಆರ್ಥಿಕ ವರದಿ ಬಿಡುಗಡೆ ಮಾಡಲಿ: ಬಸವರಾಜ್ ರಾಮರೆಡ್ಡಿ ಒತ್ತಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಂದಕಕ್ಕೆ ಬಿದ್ದು ಕಾಡಾನೆ ಮೃತ್ಯು

(ನ್ಯೂಸ್ ಕಡಬ)newskadaba.com, ಮೈಸೂರು(ಅ.04): ಕಂದಕಕ್ಕೆ ಬಿದ್ದು ಕಾಡಾನೆ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಕೆಲ್ಲುಪುರ ಗ್ರಾಮದ ಮಲ್ಲಹಳ್ಳಿ ಎಂಬಲ್ಲಿ ನಡೆದಿದೆ. ದುರಂತದಲ್ಲಿ ಸುಮಾರು 40 ವರ್ಷದ ಗಂಡು ಆನೆ ಕಂದಕಕ್ಕೆ ಬಿದ್ದು ಮೃತಪಟ್ಟಿದೆ. ಮಲ್ಲಹಳ್ಳಿ ಗ್ರಾಮದ ಬಳಿ ಆನೆಗಳ ಹಾವಳಿ ತಪ್ಪಿಸುವ ಉದ್ದೇಶದಿಂದ ಆನೆ ಕಂದಕಗಳನ್ನು ನಿರ್ಮಾಣ ಮಾಡಲಾಗಿತ್ತು. ಆಹಾರ ಅರಸಿ ಬರುತ್ತಿದ್ದ ವೇಳೆ ಕಂದಕಕ್ಕೆ ಬಿದ್ದಿದೆ.

ಕಂದಕಕ್ಕೆ ಬಿದ್ದು ಕಾಡಾನೆ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜೈಲುಗಳಲ್ಲಿ ಜಾತಿ ಆಧಾರಿತ ತಾರತಮ್ಯ ಮಾಡುವಂತಿಲ್ಲ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.03): ದೇಶಾದ್ಯಂತ ಕಾರಾಗೃಹಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಿವಿಧ ರಾಜ್ಯಗಳ ಜೈಲು ಕೈಪಿಡಿಗಳಲ್ಲಿನ ಜಾತಿ ಆಧಾರಿತ ತಾರತಮ್ಯವನ್ನು ನಿಲ್ಲಿಸಬೇಕೆಂದ ಸುಪ್ರೀಂ ಕೋರ್ಟ್ ಎಲ್ಲಾ ಜಾತಿಗಳ ಕೈದಿಗಳನ್ನು ಮಾನವೀಯ ರೀತಿಯಲ್ಲಿ ಮತ್ತು ಸಮಾನವಾಗಿ ಪರಿಗಣಿಸಬೇಕು ಎಂದು ಹೇಳಿದೆ. ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿನ ಜೈಲು ಕೈಪಿಡಿಗಳು ಜೈಲು ಕೈದಿಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪ್ರೋತ್ಸಾಹಿಸುತ್ತಿವೆ ಎಂದು ಆರೋಪಿಸಿ ಸಲ್ಲಿಸಿದ ಅರ್ಜಿ ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್

ಜೈಲುಗಳಲ್ಲಿ ಜಾತಿ ಆಧಾರಿತ ತಾರತಮ್ಯ ಮಾಡುವಂತಿಲ್ಲ Read More »

ಬ್ರೇಕಿಂಗ್ ನ್ಯೂಸ್

ಮನೆಗೆ ತಂದಿರಿಸಿದ್ದ ದಾರಂದ ಬಿದ್ದು ಬಾಲಕಿ ಮೃತ್ಯು..!

(ನ್ಯೂಸ್ ಕಡಬ)newskadaba.com, ಮಡಂತ್ಯಾರು(ಅ.03): ಹೊಸ ಮನೆಗೆ ಅಳವಡಿಸಲು ತಂದಿರಿಸಲಾಗಿದ್ದ ದಾರಂದ ಬಿದ್ದು ಬಾಲಕಿ ಮೃತಪಟ್ಟ ಘಟನೆ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆಯಲ್ಲಿ ಸಂಭವಿಸಿದೆ. ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದು, ಗುರುವಾರ ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸಲಿತ್ತು. ಅದಕ್ಕಾಗಿ ಮನೆಯ ಪಕ್ಕದಲ್ಲಿ ದಾರಂದವನ್ನು ತಂದಿರಿಸಿದ್ದರು. ಬಾಲಕಿ ಆಟವಾಡುತ್ತಿದ್ದಾಗ ದಾರಂದ ಆಕೆಯ ತಲೆಗೆ ಬಿದ್ದು ಗಂಭೀರ ಗಾಯವಾಗಿತ್ತು. ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಆಕೆ ಮೃತಪಟ್ಟಿದೆ. ಕೇರ್ಯ ಮಸೀದಿಯಲ್ಲಿ

ಮನೆಗೆ ತಂದಿರಿಸಿದ್ದ ದಾರಂದ ಬಿದ್ದು ಬಾಲಕಿ ಮೃತ್ಯು..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬೆದರಿಕೆ ಆರೋಪ-ದೂರು ದಾಖಲು

(ನ್ಯೂಸ್ ಕಡಬ)newskadaba.com, ಬೆಂಗಳೂರು(ಅ.02): ಜೆಡಿಎಸ್ ಪಕ್ಷದ ನಾಯಕ ಮತ್ತು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮತ್ತು ಎಂಎಲ್‌ಸಿ ರಮೇಶ್ ಗೌಡ ವಿರುದ್ಧ ಜೆಡಿಎಸ್ ಸಾಮಾಜಿಕ ಮಾಧ್ಯಮ ಉಪಾಧ್ಯಕ್ಷ ವಿಜಯ್ ಟಾಟಾ ಅವರು ಸುಲಿಗೆ ಮತ್ತು ಜೀವ ಬೆದರಿಕೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಭದ್ರತೆಯನ್ನೂ ಕೋರಿದ್ದಾರೆ. ಜೆಡಿಎಸ್‌ನ ಸಾಮಾಜಿಕ ಜಾಲತಾಣ ಉಪಾಧ್ಯಕ್ಷರು ತಮ್ಮ ದೂರಿನಲ್ಲಿ ಹೆಚ್‌ಡಿ ಕುಮಾರಸ್ವಾಮಿ ಮತ್ತು ರಮೇಶ್‌ಗೌಡ ಅವರಿಗೆ 50 ಕೋಟಿ ಬೇಡಿಕೆ ಇಟ್ಟಿದ್ದು, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.ಹಣವನ್ನು ನೀಡದಿದ್ದರೆ

ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬೆದರಿಕೆ ಆರೋಪ-ದೂರು ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top