Kadaba News

ಕಡಬ – ಪುತ್ತೂರಿನಲ್ಲಿ ಇಂದು 51 ಕೊರೋನ ಪಾಸಿಟಿವ್ ದೃಢ

(ನ್ಯೂಸ್ ಕಡಬ) newskadaba.com ಕಡಬ. ಸೆ.02: ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಬುಧವಾರ ಒಟ್ಟು 51 ಕೊರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಕಡಬ ತಾಲೂಕಿನ ಕೋಡಿಂಬಾಳದ 58ರ ಪುರುಷ, 53ರ ಪುರುಷ, 30ರ ಪುರುಷ, 68ರ ಮಹಿಳೆ, ಕಡಬ ತಾಲೂಕು ಕಚೇರಿ ಸಿಬ್ಬಂದಿ 34ರ ಪುರುಷ, 102 ನೆಕ್ಕಿಲಾಡಿಯ 32 ವರ್ಷದ ಪುರುಷ, 14ರ ಬಾಲಕ, 34ರ ಮಹಿಳೆ, ಕಡಬ ಠಾಣೆಯ 27 ವರ್ಷದ ಪುರುಷ ಸಿಬ್ಬಂದಿ, ನೆಲ್ಯಾಡಿಯ 65ರ ಪುರುಷ, 50ರ ಮಹಿಳೆ, ಬಿಳಿನೆಲೆಯ 21ರ […]

ಕಡಬ – ಪುತ್ತೂರಿನಲ್ಲಿ ಇಂದು 51 ಕೊರೋನ ಪಾಸಿಟಿವ್ ದೃಢ Read More »

ಕರಾವಳಿ, ಕರ್ನಾಟಕ

ಅಗ್ನಿ ಚಿತ್ರಕಲೆಯ ಮೂಲಕ ವಿಶ್ವ ದಾಖಲೆ ಮಾಡಿದ ಗ್ರಾಮೀಣ ಪ್ರತಿಭೆ ಪರೀಕ್ಷಿತ್‌‌ ನೆಲ್ಯಾಡಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ. ಸೆ.02 : ಬೆಂಕಿಯಲ್ಲಿ ಚಿತ್ರ ಬಿಡಿಸುವ ಕೌಶಲ್ಯದಿಂದಾಗಿ ಪರೀಕ್ಷಿತ್‌‌ ನೆಲ್ಯಾಡಿ ಅವರು ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅಗ್ನಿ ಚಿತ್ರಕಲೆ (ಫೈರ್‌ ಆರ್ಟ್‌)ಯ ಮೂಲಕ ಪರೀಕ್ಷಿತ್‌ ರಚಿಸಿದ ಚಿತ್ರಕಲೆ ವಿಶೇಷ ವಿಶ್ವ ದಾಖಲೆಯ ಅಗ್ನಿ ಚಿತ್ರಕಲೆ ಮನ್ನಣೆ ಗಳಿಸಿದೆ. ಫೈರ್‌ ಆರ್ಟ್‌‌ನ ಅವರ ಕಲಾ ಪಾಂಡಿತ್ಯವನ್ನು ಗಣನೆಗೆ ತೆಗೆದುಕೊಂಡು ಆಗಸ್ಟ್‌ 19ರಂದು ವಿಶ್ವ ದಾಖಲೆ ಘೋಷಿಸಲಾಗಿತ್ತು.   ಸ್ವಾಮಿ ವಿವೇಕಾನಂದರ ಚಿತ್ರವನ್ನು ಲೈವ್‌ ಮೂಲಕ ಮಾಡಿ ಸೈ ಎನಿಸಿಕೊಂಡಿದ್ದ ಪರೀಕ್ಷಿತ್‌‌‌ಗೆ ಈ ಮನ್ನಣೆ ದೊರೆತಿದೆ.

ಅಗ್ನಿ ಚಿತ್ರಕಲೆಯ ಮೂಲಕ ವಿಶ್ವ ದಾಖಲೆ ಮಾಡಿದ ಗ್ರಾಮೀಣ ಪ್ರತಿಭೆ ಪರೀಕ್ಷಿತ್‌‌ ನೆಲ್ಯಾಡಿ Read More »

ಕರಾವಳಿ

ಬಸ್ಸಿನಡಿಗೆ ಬಿದ್ದು ಗರ್ಭಿಣಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು. ಸೆ.02: ಗರ್ಭಿಣಿಯಾಗಿದ್ದ ನರ್ಸ್  ಬಸ್ಸಿನಡಿಗೆ ಬಿದ್ದು  ಮೃತಪಟ್ಟ ದಾರುಣ ಘಟನೆ ಕಣ್ಣೂರಿನ  ಪೆರವೂರು ಎಂಬಲ್ಲಿ ಇಂದು ಬೆಳಿಗ್ಗೆ  ನಡೆದಿದೆ.   ಕಣ್ಣೂರು ಆಸ್ಟರ್ ಮಿಮ್ಸ್ ಆಸ್ಪತ್ರೆಯ ನರ್ಸ್ ದಿವ್ಯಾ (27) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಸುಮಾರು ಎಂಟು ಗಂಟೆಗೆ ಆಸ್ಪತ್ರೆಗೆ ತೆರಳಲು ಬಸ್ಸು ಹತ್ತುತ್ತಿದ್ದಾಗ ಈ ಘಟನೆ ನಡೆದಿದೆ. ದಿವ್ಯಾ ರವರು ಆರು ತಿಂಗಳ ಗರ್ಭಿಣಿಯಾಗಿದ್ದರು. ಗಂಭೀರ ಗಾಯಗೊಂಡ ದಿವ್ಯಾ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಬಸ್ಸಿನಡಿಗೆ ಬಿದ್ದು ಗರ್ಭಿಣಿ ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ : ರವಿ ಕಕ್ಕೆಪದವುರವರಿಗೆ ಮಾತೃವಿಯೋಗ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ. ಸೆ.02:  ಕುಕ್ಕೆ ಸುಬ್ರಹ್ಮಣ್ಯದ ಉದ್ಯಮಿ ಆರ್ಯಭಟ ಪ್ರಶಸ್ತಿ ಪುರಸ್ಕøತ ರವಿ ಕಕ್ಕೆಪದವುರವರ ತಾಯಿ ಚಂದು ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ಕಮಲರವರು ಇಂದು ಮುಂಜಾನೆ ಕಕ್ಕೆಪದವುವಿನಲ್ಲಿ ನಿಧನರಾಗಿದ್ದಾರೆ.   ಇವರಿಗೆ 71 ವರುಷ ವಯಸ್ಸಾಗಿತ್ತು. ಮೃತರು ತಮ್ಮ ಹಿರಿಯ ಪುತ್ರ ರವಿ ಕಕ್ಕೆಪದವುರವರೊಂದಿಗೆ ಸುಬ್ರಹ್ಮನ್ಯದಲ್ಲಿಯೇ ವಾಸವಾಗಿದ್ದರು. ಆದರೆ ಮೃತ ಕಮಲರವರು ಪತಿಯ ಮನೆ ಕಕ್ಕೆಪದವುಗೆ ಹೋಗಬೇಕೆಂದು ಕೇಳಿಕೊಂಡ ಮೇರೆಗೆ ಆ. 31 ರಂದು ಸುಬ್ರಹ್ಮಣ್ಯದಿಂದ ಕಕ್ಕೆಪದವುಗೆ ತೆರಳಿದ್ದರು. ಪತಿಯ ಮನೆಯಲ್ಲೆ ವಿಧಿವಶರಾಗಿದ್ದಾರೆ. ಮೃತರು

ಸುಬ್ರಹ್ಮಣ್ಯ : ರವಿ ಕಕ್ಕೆಪದವುರವರಿಗೆ ಮಾತೃವಿಯೋಗ Read More »

ಕರ್ನಾಟಕ

ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳ ಸೇವೆಗೆ ಶರತ್ತು ಬದ್ಧ ಅನುಮತಿ ನೀಡಿದ ಸರಕಾರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ. ಸೆ.02: ರಾಜ್ಯದ ಹಿಂದು ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳನ್ನು ಪುನರಾರಂಭಿಸಲು ಶರತ್ತು ಬದ್ದ ಅನುಮತಿಯನ್ನು ನೀಡಿ ಸರಕಾರ ಸುತ್ತೋಲೆ ಹೊರಡಿಸಿದೆ. ದೇವಸ್ಥಾನಗಳಲ್ಲಿ ನಡೆಸಬಹುದಾದ ಸೇವೆಗಳ ಮಟ್ಟಿ ಮಾಡಲು ಆಯಾಯ ದೇವಸ್ಥಾನಗಳ ಇಒ,ಆಡಳಿತಧಿಕಾರಿ ಹಾಗೂ ಅನುವಂಶಿಕ ಮೊಕ್ತೇಸರರಿಗೆ ಅಧಿಕಾರ ನೀಡಲಾಗಿದೆ.   ಕಳೆದ ದಿನ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖಾ ಆಯುಕ್ತರ ಕಾರ್ಯಾಲಯದಿಂದ ಸುತ್ತೋಲೆ ಹೊರಡಿಸಲಾಗಿದೆ. ಕಳೆದದ ದಿನದಿಂದಲೇ ಅನ್ವಯವಾಗುವಂತೆ ವೈಯಕ್ತಿಕ ಅಂತರ ಕಾಪಾಡಿ,ಸ್ಯಾನಿಟೈಸ್‌

ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳ ಸೇವೆಗೆ ಶರತ್ತು ಬದ್ಧ ಅನುಮತಿ ನೀಡಿದ ಸರಕಾರ Read More »

ಕರಾವಳಿ, ಕರ್ನಾಟಕ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ➤ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ. ಸೆ,02: ರಾಷ್ಟ್ರೀಯ ಹೆದ್ದಾರಿ-73, ಮಂಗಳೂರು-ವಿಲ್ಲಂಪುರ ರಸ್ತೆಯ 86.200 ರಿಂದ 90.200ಕಿಮೀ ಕೊಟ್ಟಿಗೆಹಾರದವರೆಗಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ದಿನದ 24 ಗಂಟೆ ಲಘುವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.   ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರ ವರದಿಯನ್ವಯ ಪ್ರಸ್ತುತ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿರುವುದರಿಂದ ವಾಹನಗಳ ಸುಗಮ ಸಂಚಾರ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ ಅನ್ವಯ ರಾಷ್ಟ್ರೀಯ ಹೆದ್ದಾರಿ-73ರ ಮಂಗಳೂರು-ತುಮಕೂರು ರಸ್ತೆಯ 86.200ಕಿಮೀ. (ಚಿಕ್ಕಮಗಳೂರು ಜಿಲ್ಲಾಗಡಿ) 99.200ಕಿಮೀ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ➤ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ Read More »

ಕರ್ನಾಟಕ

ಸ್ವರ್ಣಾ ನದಿಯಲ್ಲಿ ಪಂಚಲೋಹದ ಕೃಷ್ಣನ ವಿಗ್ರಹ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ. ಸೆ.02:  ಬೆಳ್ಳಂಪಳ್ಳಿ ಸ್ವರ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಕೆಳಗೆ ಆ.31ರಂದು ರಾತ್ರಿ ಕೃಷ್ಣನ ಪಂಚಲೋಹದ ವಿಗ್ರಹ ಪತ್ತೆಯಾಗಿದೆ. ರಾತ್ರಿ 8 ಗಂಟೆ ಹೊತ್ತಿಗೆ ಮೀನಿಗಾಗಿ ಗಾಳ ಹಾಕುತ್ತಿದ್ದ ಸ್ಥಳೀಯ ಮೀನುಗಾರರಾದ ಪುರಂದರ ಕೋಟ್ಯಾನ್, ರಾಕೇಶ್, ನಿಶಾನ್, ರಿತಿಕ್, ನವೀನ್, ಆತ್ರಾಡಿ ದಿನೇಶ್ ಪೂಜಾರಿ ಅವರಿಗೆ ಹೊಳೆಯುತ್ತಿರುವ ವಸ್ತು ಕಂಡುಬಂತು.ವಿಗ್ರಹವನ್ನು ಮೇಲೆತ್ತಿ ಗಮನಿಸಿದಾಗ ಕೊಳಲೂದುವ ಗೋಪಾಲಕೃಷ್ಣನ ಆಕೃತಿಯ ಪಂಚಲೋಹ ವಿಗ್ರಹವಾಗಿತ್ತು. ವಿಗ್ರಹ 8 ಕೆ.ಜಿ.ತೂಕವಿದೆ. ಮೀನುಗಾರರು ಸ್ಥಳೀಯರಾದ ಬೆಳ್ಳಂಪಳ್ಳಿ ಭೂತರಾಜ ಸನ್ನಿಧಿಯ

ಸ್ವರ್ಣಾ ನದಿಯಲ್ಲಿ ಪಂಚಲೋಹದ ಕೃಷ್ಣನ ವಿಗ್ರಹ ಪತ್ತೆ Read More »

ಕರಾವಳಿ, ಕರ್ನಾಟಕ

ಪೊಲೀಸ್ ನಿರೀಕ್ಷಕರಿಗೆ ಜೀವ ಬೆದರಿಕೆ ➤ ಅಪ್ರಾಪ್ತ ಬಾಲಕ ಸೇರಿ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.02:  ಸಿಎಎ ಮತ್ತು ಎನ್ ಆರ್ ಸಿ ಪ್ರತಿಭಟನೆ ಸಂದರ್ಭದಲ್ಲಿ ಕದ್ರಿ ಪೊಲೀಸ್ ಇನ್ಸ್ ಪೆಕ್ಟರ್ ಶಾಂತಕುಮಾರ್ ಅವರಿಗೆ ಬೆದರಿಕೆ ಕರೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ ಸೇರಿ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.     ಮಹಮ್ಮದ್ ಶಾಫಿಕ್ ಹಾಗೂ ಮತ್ತೊಬ್ಬ 17ರ ಹರೆಯದ ಬಾಲಾರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.  ಅಲ್ಲದೆ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿದ್ದರು. ತನಿಖೆ

ಪೊಲೀಸ್ ನಿರೀಕ್ಷಕರಿಗೆ ಜೀವ ಬೆದರಿಕೆ ➤ ಅಪ್ರಾಪ್ತ ಬಾಲಕ ಸೇರಿ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ ➤ ಖದೀಮ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಕುಂದಾಪುರ ಸೆ.02: ಬೊಲೆರೊ ವಾಹನದಲ್ಲಿ 3 ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದನ್ನು ಕಾವ್ರಾಡಿಯ ಗ್ರಾಮದ ಜನತಾ ಕಾಲೋನಿಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳೆದ ದಿನ ಬೆಳಿಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯ ಸಹಾಯಕ ಉಪ ಪೊಲೀಸ್ ನಿರೀಕ್ಷಕ ರವೀಶ್ ಹೊಳ್ಳ ಕರ್ತವ್ಯದಲ್ಲಿರುವಾಗ ಕಾವ್ರಾಡಿ ಧೂಪದಕಟ್ಟೆ ಕಡೆಯಿಂದ ಒಳರಸ್ತೆಯಲ್ಲಿ ಒಂದು ದ್ವಿಚಕ್ರ ವಾಹನ ಹಾಗೂ ಅದರ ಹಿಂಬದಿ ಒಂದು ಕಪ್ಪು ಬೊಲೆರೊ ವಾಹನವನ್ನು ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದಿದ್ದಾರೆ. ಈ ವಾಹನಗಳನ್ನು ನಿಲ್ಲಿಸಲು ಸೂಚನೆ ನೀಡಿದ್ದರೂ ಕೂಡಾ

ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ ➤ ಖದೀಮ ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ

ಮಂಗಳೂರು : ಇಂದಿನಿಂದ ಮೀನುಗಾರಿಕೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.01:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಮೀನುಗಾರಿಕೆ ಅವಧಿ ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಲಿದೆ. ಮೀನುಗಾರಿಕೆ ದೋಣಿಗಳನ್ನು ಸಮುದ್ರಕ್ಕೆ ಇಳಿಯಲು ಸಿದ್ಧವಾಗಿರಿಸಲಾಗಿದೆ. ಲಾಕ್‌ಡೌನ್‌ ಕಾರಣದಿಂದ ಇತರ ರಾಜ್ಯಗಳಿಗೆ ತೆರಳಿದ್ದ ವಲಸೆ ಮೀನುಗಾರರು ಹಲವು ದಿನಗಳ ಬಳಿಕ ಈಗ ವಾಪಾಸ್‌ ಆಗುತ್ತಿದ್ದಾರೆ. ಆಳ ಸಮುದ್ರದ ಮೀನುಗಾರಿಕೆ ಇಂದು ಪುನರಾರಂಭಗೊಂಡಿದೆ.   ಮೀನುಗಾರರು ಆಳ ಸಮುದ್ರದ ಮೀನುಗಾರಿಕೆಗೆ ಸಿದ್ಧತೆ ನಡೆಸಿದ್ದಾರೆ. ಲಭ್ಯವಿರುವ ಕಾರ್ಮಿಕರು ಸೇರಿ ಮೀನುಗಾರಿಕೆ ನಡೆಸಲು ಸಿದ್ದರಾಗಿದ್ದಾರೆ. ತಮ್ಮ ದೋಣಿಗಳನ್ನು ಸೋಮವಾರವೇ ಸಿದ್ದ

ಮಂಗಳೂರು : ಇಂದಿನಿಂದ ಮೀನುಗಾರಿಕೆ ಆರಂಭ Read More »

ಕರಾವಳಿ, ಕರ್ನಾಟಕ
Scroll to Top