ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ 2 ಬೈಕ್ಗಳು, ಓರ್ವ ಮೃತ್ಯು
(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು. ಆ,30: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದು, ಎರಡು ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಗೆದ್ದಲಹಳ್ಳಿಯಲ್ಲಿ ನಡೆದಿದೆ. ಶಿವಮೊಗ್ಗ ಕಡೆಯಿಂದ ಹಾಸನ ಕಡೆ ಹೋಗುತ್ತಿದ್ದ ಯೂನಿಕಾರ್ನ್ ಬೈಕ್ ಹಾಗೂ ಬೆಂಗಳೂರು ಕಡೆಯಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಪಲ್ಸರ್ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ […]
ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ 2 ಬೈಕ್ಗಳು, ಓರ್ವ ಮೃತ್ಯು Read More »
ಕರ್ನಾಟಕ









