Kadaba News

ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ 2 ಬೈಕ್​ಗಳು, ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು. ಆ,30:  ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದು, ಎರಡು ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಗೆದ್ದಲಹಳ್ಳಿಯಲ್ಲಿ ನಡೆದಿದೆ.     ಶಿವಮೊಗ್ಗ ಕಡೆಯಿಂದ ಹಾಸನ ಕಡೆ ಹೋಗುತ್ತಿದ್ದ ಯೂನಿಕಾರ್ನ್ ಬೈಕ್ ಹಾಗೂ ಬೆಂಗಳೂರು ಕಡೆಯಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಪಲ್ಸರ್ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ […]

ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ 2 ಬೈಕ್​ಗಳು, ಓರ್ವ ಮೃತ್ಯು Read More »

ಕರ್ನಾಟಕ

ಕೊಳೆತ ಸ್ಥಿತಿಯಲ್ಲಿ ರಿಕ್ಷಾ ಚಾಲಕನೋರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 30: ಪುತ್ತೂರು ನಗರ ಠಾಣೆ ವ್ಯಾಪ್ತಿಯಲ್ಲಿ ಬನ್ನೂರು ಎಂಬಲ್ಲಿ ರಿಕ್ಷಾ ಚಾಲಕನೋರ್ವನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ. ಬನ್ನೂರು ಗ್ರಾಮದ ನಿರ್ಪಾಜೆ ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯ ಹಿಂಬದಿಯ ಹಳೆ ಮನೆಯೊಂದರ ಪಕ್ಕದ ಕೊಟ್ಟಿಗೆಯಲ್ಲಿ ಚಯರ್‌ನಲ್ಲಿ ಕುಳಿತ ಸ್ಥಿತಿಯಲ್ಲಿ ಆಟೋ ಚಾಲಕ ಸುದರ್ಶನ್‌ (37) ಎಂಬವರ ಮೃತ ದೇಹ ಪತ್ತೆಯಾಗಿದೆ. ಇಂದು ಸ್ಥಳೀಯರಿಗೆ ಸುದರ್ಶನ ರೈ ಅವರ ಮನೆಯಿಂದ ದುರ್ನಾಥ ಬೀರುತ್ತಿರುವ ಕುರಿತು ಪರಿಶೀಲಿಸಿದಾಗ ಮನೆಯ ಕೊಟ್ಟಿಗೆಯಲ್ಲಿ ಸುದರ್ಶನ್‌

ಕೊಳೆತ ಸ್ಥಿತಿಯಲ್ಲಿ ರಿಕ್ಷಾ ಚಾಲಕನೋರ್ವನ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೇತ್ರಾವತಿ ನದಿಯಲ್ಲಿ ಮುಳುಗುವ ಸ್ಥಿತಿಯಲ್ಲಿದ್ದ ವ್ಯಕ್ತಿ ➤ ಪ್ರವಾಹರಕ್ಷಣಾ ತಂಡದವರಿಂದ ಮುಳುಗುತ್ತಿದ್ದ ಅಸಾಮಿಯ ರಕ್ಷಣೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ. ಆ,30:  ಇಲ್ಲೋಬ್ಬ ಅಸಾಮಿ ಅಧಿಕಾರಿಗಳ ಮಾತು ದಿಕ್ಕರಿಸಿ ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಮುಳುಗುವ ಸ್ಥಿತಿಯಲ್ಲಿದ್ದ. ಆದ್ರೆ ಪುತ್ತೂರು ತಹಶೀಲ್ದಾರ್ ನೇತೃತ್ವದ ಪ್ರವಾಹರಕ್ಷಣಾ ತಂಡದವರ ಸಮಯ ಪ್ರಜ್ಞೆಯಿಂದ ಸಾವಿನ ದವಡೆಯಿಂದ ಪಾರಾಗಿದ್ದಾನೆ. ಮದ್ಯಾಹ್ನ ಸದಾನಂದ ಶಟ್ಟಿಮೂರೂಗೊಳಿ ನಿವಾಸಿ ಎಂಬ ಹೆಸರಿನ ವ್ಯಕ್ತಿಯೊಬ್ಬ ಮೈಮೇಲೆ ವಸ್ತ್ರಧರಿಸದೆ ಬರ್ಬುಂಡ ಚಡ್ಡಿ ಧರಿಸಿ ದೇವಾಲಯದ ಸುತ್ತ ಮುತ್ತ ತಿರುಗಾಡುತ್ತಿದ್ದು ಈ ವೇಳೆಗೆ ಸ್ಥಾನಘಟ್ಟದ ಬಳಿ ನೀರಿಗೆ ಇಳಿದಿರುತ್ತಾರೆ ಈ ವೇಳೆಗೆ ಅಲ್ಲಿ ಕರ್ತವ್ಯದಲ್ಲಿದ್ದ ಪ್ರವಾಹರಕ್ಷಣಾ ಗೃಹರಕ್ಷಕರು ಹಾಗೂ

ನೇತ್ರಾವತಿ ನದಿಯಲ್ಲಿ ಮುಳುಗುವ ಸ್ಥಿತಿಯಲ್ಲಿದ್ದ ವ್ಯಕ್ತಿ ➤ ಪ್ರವಾಹರಕ್ಷಣಾ ತಂಡದವರಿಂದ ಮುಳುಗುತ್ತಿದ್ದ ಅಸಾಮಿಯ ರಕ್ಷಣೆ Read More »

ಕರ್ನಾಟಕ

ಕಂದ್ರಪ್ಪಾಡಿ ಅಂಚೆ ಕಛೇರಿ ಕಟ್ಟಡಕ್ಕೆ ತಾತ್ಕಾಲಿಕ ದುರಸ್ಥಿ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 30: ಬೀಳುವ ಸ್ಥಿತಿಯಲ್ಲಿದ್ದ ಕಂದ್ರಪ್ಪಾಡಿಯ ಅಂಚೆ ಕಛೇರಿ ಇರುವ ಕಟ್ಟಡವನ್ನು ದೇವಚಳ್ಳ ಯುವಕ ಮಂಡಲ ಕಂದ್ರಪ್ಪಾಡಿಯ ವತಿಯಿಂದ ಟರ್ಪಾಲು ಹಾಸಿ ತಾತ್ಕಾಲಿಕ ದುರಸ್ಥಿ ಪಡಿಸಿದ್ದಾರೆ. ಅಂಚೆ ಕಛೇರಿಯ ಕಟ್ಟಡ ಬೀಳುವ ಪರಿಸ್ಥಿತಿ ನಿರ್ಮಾಣವಾದುದ್ದರಿಂದ ಅಂಚೆ ಇಲಾಖೆ ಕಂದ್ರಪ್ಪಾಡಿ ಶಾಖೆಯನ್ನು ಮಾವಿನ ಕಟ್ಟೆ ರಾಜೀವ ಗಾಂಧಿ ಸೇವಾ ಕಟ್ಟಡಕ್ಕೆ ಸ್ಥಳಾಂತರಿಸಲು ತೀರ್ಮಾನಿಸಿತ್ತು. ಸ್ಥಳಾಂತರಗೊಂಡರೆ ಕಂದ್ರಪ್ಪಾಡಿ ಪರಿಸರ ಜನರಿಗೆ ಸಮಸ್ಯೆಯಾಗುವುದನ್ನು ಮನಗಂಡ ಯುವಕ ಮಂಡಲ ಇಂದು ಅಂಚೆ ಕಛೇರಿ ಶಾಖೆ ಇರುವ ಕಟ್ಟಡವನ್ನು

ಕಂದ್ರಪ್ಪಾಡಿ ಅಂಚೆ ಕಛೇರಿ ಕಟ್ಟಡಕ್ಕೆ ತಾತ್ಕಾಲಿಕ ದುರಸ್ಥಿ Read More »

ಕರಾವಳಿ, ಕರ್ನಾಟಕ

ಕಾಪು : ಬಲೆಗೆ ಬಿತ್ತು ರಾಶಿ…ರಾಶಿ ಮೀನುಗಳು

(ನ್ಯೂಸ್ ಕಡಬ) newskadaba.com ಕಾಪು. ಆ,30:  ನಗರದ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬೆಲೆಗೆ ರಾಶಿ ರಾಶಿ ಮೀನುಗಳು ಸಿಲುಕಿದ್ದು, ಮೀನುಗಾರರಿಗೆ ಬಂಪರ್ ಡ್ರಾ ಹೊಡೆದಂತಾಗಿದೆ.ಈ ಬಾರಿ ಉಡುಪಿಯ ಮಟ್ಟು ಕಡಲತೀರದಲ್ಲಿ ಹಾಕಿದ ಕೈರಂಪಣಿ ಬಲೆಗೆ ಮೀನುಗಾರರ ನಿರೀಕ್ಷೆಗೂ ಮೀರಿ ವಿವಿಧ ಬಗೆಯ ಮೀನುಗಳು ಬಿದ್ದಿವೆ. ಹೀಗೆ ರಾಶಿ‌ ರಾಶಿ ಮೀನುಗಳನ್ನು ಕಂಡು ಮೀನುಗಾರರು ಫುಲ್ ಖುಷಿಯಾಗಿದ್ದು, ಮೀನನ್ನು‌ ಮಾರಾಟ ಮಾಡಿ ಉಳಿದವುಗಳನ್ನು ನೋಡಲು ಬಂದ ಊರಿನವರಿಗೂ ಫ್ರೀಯಾಗಿ ಹಂಚಿದ್ದಾರೆ. ಹೀಗೆ ಬಲೆಯಿಂದ ಹೊರಗೆ ಬಂದು ಒದ್ದಾಡುತ್ತಿದ್ದ ಮೀನುಗಳು

ಕಾಪು : ಬಲೆಗೆ ಬಿತ್ತು ರಾಶಿ…ರಾಶಿ ಮೀನುಗಳು Read More »

ಕರ್ನಾಟಕ

ಜಾಲ್ಸೂರು: ಶ್ರೀ ಸುಬ್ರಾಯ ಅನಂತ ಕಾಮತ್ ಗೇರುಬೀಜ ಕಾರ್ಖಾನೆಯು 48ನೇ ವರ್ಷಕ್ಕೆ ಪಾದಾರ್ಪಣೆ

(ನ್ಯೂಸ್ ಕಡಬ) newskadaba.com ವಿನೋಬಾನಗರ, ಆ. 30: ಜಾಲ್ಸೂರು ಗ್ರಾಮದ ವಿನೋಬನಗರದಲ್ಲಿರುವ ಶ್ರೀ ಸುಬ್ರಾಯ ಅನಂತ ಕಾಮತ್‌ ಮತ್ತು ಮಕ್ಕಳು ನಡೆಸುತ್ತಿರುವ ಗೇರುಬೀಜ ಕಾರ್ಖಾನೆಯು ಯಶಸ್ವಿಯಾಗಿ 47 ವರ್ಷಗಳನ್ನು ಪೂರೈಸಿ, 48 ವರ್ಷಕ್ಕೆ ಪಾದಾರ್ಪಣೆಗೊಂಡಿದೆ. ಇಲ್ಲಿ ಎಲ್ಲಾ ತರಹದ ಉತ್ತಮ ಗುಣಮಟ್ಟದ ಗೋಡಂಬಿ ಹಾಗೂ ವಿವಿಧ ಬಗೆಯ ಡ್ರೈಪ್ರೂಟ್ಸ್‌ ಗಳು ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.    

ಜಾಲ್ಸೂರು: ಶ್ರೀ ಸುಬ್ರಾಯ ಅನಂತ ಕಾಮತ್ ಗೇರುಬೀಜ ಕಾರ್ಖಾನೆಯು 48ನೇ ವರ್ಷಕ್ಕೆ ಪಾದಾರ್ಪಣೆ Read More »

ಕರಾವಳಿ, ಕರ್ನಾಟಕ

ನಾಳೆ ಸಿಸಿಬಿಯಿಂದ ಇಂದ್ರಜಿತ್ ಲಂಕೇಶ್ ವಿಚಾರಣೆ ➤ ಸ್ಯಾಂಡಲ್​​ವುಡ್​ ತಾರೆಯರಿಗೆ ಹೆಚ್ಚಿದ ಆತಂಕ

(ನ್ಯೂಸ್ ಕಡಬ) newskadaba.com ಬೆಂಗಳೂ. ಆ,30:  ಸ್ಯಾಂಡಲ್​ವುಡ್​ನ ಹಲವು ನಟ ನಟಿಯರು ಹಾಗೂ ಸಂಗೀತ ನಿರ್ದೇಶಕರ ಮೇಲೆ ಡ್ರಗ್ಸ್​ ಬಳಕೆ ಆರೋಪ ಕೇಳಿಬಂದಿರೋ ಪ್ರಕರಣ ಸಂಬಂಧ ತನಿಖೆ ಚುರುಕುಗೊಂಡಿದೆ. ಡ್ರಗ್ಸ್​ ಮಾಫಿಯಾ ಬಗ್ಗೆ ಸಿಸಿಬಿ ಪೊಲೀಸರು ಸುಮೋಟೋ ಕೇಸ್ ದಾಖಲು ಮಾಡಿಕೊಂಡಿದ್ದಾರೆ.   ಈ ಮಧ್ಯೆ, ಸ್ಯಾಂಡಲ್​​​ವುಡ್​​ನಲ್ಲಿ ಡ್ರಗ್ಸ್ ಮಾಫಿಯಾ ಇರೋದು ನಿಜ ಅಂತ ನಿರ್ದೇಶಕ ಇಂದ್ರಜಿತ್ ಲಂಕೇಶ್​ ಹೇಳಿದ ಹಿನ್ನೆಲೆ ಅವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ನಾಳೆ ವಿಚಾರಣೆ ನಡೆಯಲಿದೆ ಡ್ರಗ್ಸ್ ದಂಧೆ ಬಗ್ಗೆ

ನಾಳೆ ಸಿಸಿಬಿಯಿಂದ ಇಂದ್ರಜಿತ್ ಲಂಕೇಶ್ ವಿಚಾರಣೆ ➤ ಸ್ಯಾಂಡಲ್​​ವುಡ್​ ತಾರೆಯರಿಗೆ ಹೆಚ್ಚಿದ ಆತಂಕ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಭೀಕರ ಅಪಘಾತ – ವಿದ್ಯಾರ್ಥಿಗಳು ಪವಾಡ ಸದೃಶವಾಗಿ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30: ನಗರದ ಪಂಪ್‌ವೆಲ್ ಫ್ಲೈಓವರ್‌ನಲ್ಲಿ ಕಳೆದ ದಿನ ರಾತ್ರಿ ನಡೆದ ಭೀಕರ ಅಪಘಾತದಿಂದ ಕಾರಿನಲ್ಲಿದ್ದ ವಿದ್ಯಾರ್ಥಿಗಳು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಅಪಘಾತದಲ್ಲಿ ನಡೆದ ಕಾರು ಕೇರಳ ನೋಂದಣಿ ಮಾರುತಿ ಎ-ಸ್ಟಾರ್ ಕಾರು ಆಗಿದ್ದು, ಅದು ಫ್ಲೈಓವರ್‌ನಲ್ಲಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಫ್ಲೈ ಓವರ್‌ನ ರಕ್ಷಣಾತ್ಮಕ ಸೈಡ್‌ವಾಲ್ ಕಾರು ಕೆಳಗೆ ಬೀಳದಂತೆ ತಡೆದಿದೆ. ಮೂವರು ಕಾಸರಗೋಡಿನ ವಿದ್ಯಾರ್ಥಿಗಳು, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಓರ್ವ ಸ್ನೇಹಿತನನ್ನು ಬಿಟ್ಟು ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ

ಮಂಗಳೂರಿನಲ್ಲಿ ಭೀಕರ ಅಪಘಾತ – ವಿದ್ಯಾರ್ಥಿಗಳು ಪವಾಡ ಸದೃಶವಾಗಿ ಪಾರು Read More »

ಕರಾವಳಿ, ಕರ್ನಾಟಕ

ಕಡಬ, ಪುತ್ತೂರಿನಲ್ಲಿ ಇಂದು 27 ಮಂದಿಗೆ ಕೊರೋನ ಪಾಸಿಟಿವ್ ದೃಢ

(ನ್ಯೂಸ್ ಕಡಬ) newskadaba.com ಕಡಬ. ಆ,30:  ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು (ರವಿವಾರ) ಒಟ್ಟು 27 ಮಂದಿಗೆ ಕೊರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಉಭಯ ತಾಲೂಕುಗಳಲ್ಲಿ ಈ ತನಕ ಒಟ್ಟು 672 ಕೊರೋನ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕಡಬ ತಾಲೂಕಿನ ರಾಮಕುಂಜ ಗ್ರಾಮದ ನಿವಾಸಿಗಳಾದ 27 ವರ್ಷದ ಮಹಿಳೆ ಮತ್ತು 3 ವರ್ಷದ ಹೆಣ್ಣು ಮಗು, ಕೊಣಾಳು ಗ್ರಾಮದ ನಿವಾಸಿಗಳಾದ 45 ವರ್ಷದ ಪುರುಷ ಮತ್ತು 40 ವರ್ಷದ ಮಹಿಳೆ ಹಾಗೂ ನೂಜಿಬಾಳ್ತಿಲ ಗ್ರಾಮದ 21

ಕಡಬ, ಪುತ್ತೂರಿನಲ್ಲಿ ಇಂದು 27 ಮಂದಿಗೆ ಕೊರೋನ ಪಾಸಿಟಿವ್ ದೃಢ Read More »

ಕರಾವಳಿ, ಕರ್ನಾಟಕ

ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ ➤ ಭಾರತದ ಓರ್ವ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ ಆ.30: ಇಂದು ನಸುಕಿನಲ್ಲಿಯೇ ಜಮ್ಮು ಕಾಶ್ಮೀರದ ಪಂಥಾ ಚೌಕ್ ಪ್ರದೇಶದಲ್ಲಿ ಭಾರತೀಯ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ ನಡೆದಿದ್ದು ಮೂವರು ಉಗ್ರರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ. ಆದರೆ ಈ ಚಕಮಕಿಯಲ್ಲಿ ಭಾರತದ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.   ಕಣಿವೆಯಲ್ಲಿ ಅಡಗಿ ಕುಳಿತಿರುವ ಭಯೋತ್ಪಾದಕರನ್ನು ಅಟ್ಟಾಡಿಸಿ ಹೊಡೆಯುತ್ತಿರುವ ಭದ್ರತಾ ಪಡೆಗಳು, ಕಣಿವೆಯನ್ನು ಭಯೋತ್ಪಾದಕ ಮುಕ್ತ ಮಾಡುವ ಸಂಬಂಧ ತೆಗೆದುಕೊಂಡಿರುವ ನಿರ್ಧಾರ ಹಂತಹಂತವಾಗಿ ನೆರವೇರುತ್ತಿದೆ.ನಿನ್ನೆ ತಡರಾತ್ರಿಯಿಂದ ಭದ್ರತಾ ಪಡೆಗಳು ಉಗ್ರರ

ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ ➤ ಭಾರತದ ಓರ್ವ ಯೋಧ ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್
Scroll to Top