Kadaba News

ಲೋಕಾರ್ಪಣೆಗೆ ಸಿದ್ದವಾಯ್ತು ಕಾಸರಗೋಡು ತುಳುಭವನ

(ನ್ಯೂಸ್ ಕಡಬ) newskadaba.com ಕಾಸರಗೋಡು. ಆ,30:  ತುಳು ಭಾಷೆ, ಕಲೆ- ಸಂಸ್ಕೃತಿಗೆ ಚಿನ್ನದ ಚೌಕಟ್ಟು ಒದಗುತ್ತಿದೆ. ತುಳುಭವನ ಶುಭಾರಂಭಕ್ಕೆ ಸಿದ್ಧವಾಗುವ ಮೂಲಕ ಕಾಸರಗೋಡು ಜಿಲ್ಲೆಯ ತುಳು ಪ್ರೇಮಿಗಳ ಕನಸು ನನಸಾಗುತ್ತಿದೆ.   ಮಂಜೇಶ್ವರ ತಾಲೂಕಿನ ಹೊಸಂಗಡಿ ಬಳಿಯ ಕಡಂಬಾರು ಗ್ರಾಮದ ದುರ್ಗಿಪಳ್ಳದಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ತುಳುಭವನ ಸಿದ್ಧವಾಗಿದೆ. 2007ರ ಸೆ.3ರಂದು ಅಂದಿನ ಮುಖ್ಯಮಂತ್ರಿ ವಿ.ಎಸ್.ಅಚ್ಯುತಾನಂದನ್ ಕೇರಳ ತುಳು ಅಕಾಡೆಮಿಯನ್ನು ಉದ್ಘಾಟಿಸಿದ್ದರು. ಮಾಜಿ ಶಾಸಕ ಸಿ.ಎಚ್.ಕುಂಞಂಬು ತುಳು ಅಕಾಡೆಮಿ ಸ್ಥಾಪನೆ, ತುಳು ಭವನ ನಿರ್ಮಾಣ ಇತ್ಯಾದಿ ಚಟುವಟಿಕೆಗಳಿಗೆ […]

ಲೋಕಾರ್ಪಣೆಗೆ ಸಿದ್ದವಾಯ್ತು ಕಾಸರಗೋಡು ತುಳುಭವನ Read More »

ರಾಷ್ಟ್ರೀಯ ನ್ಯೂಸ್

ಅಡಿಕೆ ಪತ್ರಿಕೆ ಪ್ರಕಾಶಕ ಶ್ರೀನಿವಾಸ್ ಆಚಾರ್ ವಿಧಿವಶ

(ನ್ಯೂಸ್ ಕಡಬ) newskadaba.com ಮಂಗಳೂರು ಆ,30: ಅಡಿಕೆ ಪತ್ರಿಕೆ ಪ್ರಕಾಶಕ, ಪತ್ರಿಕೆಯನ್ನು ನಡೆಸುತ್ತಿದ್ದ ಫಾರ್ಮರ್ ಫಸ್ಟ್ ಟ್ರಸ್ಟ್ ಅಧ್ಯಕ್ಷ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಂಚಿ ಶ್ರೀನಿವಾಸಿ ಆಚಾರ್ ಕಳೆದ ದಿನ ಬೆಳಿಗ್ಗೆ ನಿಧನರಾಗಿದ್ದಾರೆ.   ಕಳೆದ ಮೂರು ದಶಕಗಳಿಂದ ಬೇರೆ ಬೇರೆ ಪದಾಧಿಕಾರಿಯಾಗಿದ್ದು, ಅವರು ಅಡಿಕೆ ಕೃಷಿ ಸಮುದಾಯದ ಹಿತಾಸಕ್ತಿ ರಕ್ಷಣೆಯಾಗಿ ಅಡಿಕೆ ಪತ್ರಿಕೆಯ ನಿರ್ವಾಹಣೆಗಾಗಿ ತಮ್ಮ ಗಣನೀಯ ಕೊಡುಗೆ ನೀಡಿದ್ದರು. ಮೃತರು ಪತ್ನಿ , ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು

ಅಡಿಕೆ ಪತ್ರಿಕೆ ಪ್ರಕಾಶಕ ಶ್ರೀನಿವಾಸ್ ಆಚಾರ್ ವಿಧಿವಶ Read More »

ಕರಾವಳಿ, ಕರ್ನಾಟಕ

ಅಕ್ರಮ ಗಾಂಜಾ ಸಾಗಾಟ ➤ ಅರೋಪಿಗಳ ಹೆಡೆಮುರಿ ಕಟ್ಟಿದ ಸಿಸಿಬಿ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು. ಆ,30:  ಪಿಕಪ್ ವಾಹನದಲ್ಲಿ 132 ಕೆ,ಜಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಖದೀಮರನ್ನು ಬಂಧಿಸಿ ,ಕಾರನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ನಗರದ ಪಂಪ್ ವಲ್ ಬಳಿಯ ತಾರೆತೋಟ ಎಂಬಲ್ಲಿ ನಡೆದಿದೆ.   ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ ಗ್ರಾಮದ ಉಪ್ಪಳ ನಿವಾಸಿ ಕಲಂದರ್ ಮಹಮ್ಮದ್ ಶಾ(35) ಹಾಗೂ ಕುಂಜತ್ತೂರು ಗ್ರಾಮ ಉದ್ಯಾವರ ನಿವಾಸಿ ಮೊಯ್ದೀನ್ ಅನ್ಸಾರ್ (27) ಬಂಧಿತ ಆರೋಪಿಗಳು ಈ ಆರೋಪಿಗಳು ಮಂಗಳೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಬೃಹತ್ ಪ್ರಮಾಣದಲ್ಲಿ

ಅಕ್ರಮ ಗಾಂಜಾ ಸಾಗಾಟ ➤ ಅರೋಪಿಗಳ ಹೆಡೆಮುರಿ ಕಟ್ಟಿದ ಸಿಸಿಬಿ ಪೊಲೀಸರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊಕ್ಕಡ: ರಾ. ಹೆದ್ದಾರಿಯಲ್ಲಿ ಆನೆಗಳ ಹಿಂಡು ಸಂಚಾರ! ಸ್ಥಳೀಯರಿಗೆ ಆತಂಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 30: ಕಾಡಾನೆಗಳ ಹಾವಳಿ ಯಿಂದ ಕೃಷಿಕರ ನಿತ್ಯ ತೊಂದರೆ ಅನುಭವಿಸುತ್ತಿದ್ದರೆ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಆನೆಗಳು ಹಿಂಡು ಹಿಂಡಾಗಿ ಸಾಗುವ ಮೂಲಕ ವಾಹನ ಸವಾರರಲ್ಲಿ ಭೀತಿ ಮೂಡಿಸುತ್ತಿವೆ.   ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ದಿನಗಳಿಂದೀಚೆಗೆ ಪ್ರತಿದಿನ ನಸುಕಿನಲ್ಲಿ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕಡೆಯಿಂದ ಕೌಕ್ರಾಡಿಯತ್ತ ಸಾಗುವ ನಾಲ್ಕು ಆನೆಗಳ ಹಿಂಡು ಸಂಜೆಯ ವೇಳೆಗೆ ಅದೇ ದಾರಿಯಿಂದ ಮರಳುತ್ತಿವೆ. ಇತ್ತ ಭೂತಲಡ್ಕ, ಹೊನ್ನೆಜಾಲು ಮೊದಲಾದ ಗ್ರಾಮಗಳ ಇಬ್ರಾಹಿಂ,

ಕೊಕ್ಕಡ: ರಾ. ಹೆದ್ದಾರಿಯಲ್ಲಿ ಆನೆಗಳ ಹಿಂಡು ಸಂಚಾರ! ಸ್ಥಳೀಯರಿಗೆ ಆತಂಕ Read More »

ಕರಾವಳಿ, ಕರ್ನಾಟಕ

ಅಕ್ರಮ ಜಾನುವಾರು ಸಾಗಾಟ ➤ ಬಂಟ್ವಾಳ ಪೋಲಿಸರಿಂದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ. ಆ,30:  ಆಕ್ರಮವಾಗಿ ಟೆಂಪೋ ರಿಕ್ಷಾದಲ್ಲಿ ದನ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಗ್ರಾಮಾಂತರ ಪೋಲೀಸರು ಆರೋಪಿ ಸಹಿತ ದನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಚಿ ಹತ್ತಿರದ ಇರಾ ಗ್ರಾಮದ ಕುಂಡಾವು ಎಂಬಾಲ್ಲಿ ಒಂದು ಎತ್ತು ಹಾಗೂ ಒಂದು ಕರುವನ್ನ ಅಕ್ರಮವಾಗಿ ಮಾಂಸ ಮಾಡುವ ಉದ್ದೇಶದಿಂದ ಸಾಗಾಟ ಮಾಡಲಾಗುತ್ತಿದ್ದ ಪೋಲೀಸರಿಗೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದಿದ್ದಾರೆ.   ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ ಪೋಲಿಸರು ಇರಾ ನಿವಾಸಿ ಚಾಲಕ ಇಬ್ರಾಹಿಂ ಎಂಬಾತನನ್ನು

ಅಕ್ರಮ ಜಾನುವಾರು ಸಾಗಾಟ ➤ ಬಂಟ್ವಾಳ ಪೋಲಿಸರಿಂದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸೆ. 1 ರಿಂದ ದೇವಾಲಯಗಳ ಕೆಲವು ಸೇವೆಗಳಿಗೆ ಅವಕಾಶ ➤ ಸಚಿವ ಕೋಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29: “ರಾಜ್ಯದ ಕೆಲವು ದೇವಾಲಯಗಳಲ್ಲಿ ಸೆಪ್ಟೆಂಬರ್ 1 ರಿಂದ ಕೆಲ ಸೇವೆಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ” ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು,”ಸೆಪ್ಟೆಂಬರ್ 1 ರಿಂದ ದೇವಾಲಯಗಳಲ್ಲಿ ಕೆಲವು ಸೇವೆಗಳಿಗೆ ಅವಕಾಶ ನೀಡುವ ಬಗ್ಗೆ ಮುಜರಾಯಿ ಇಲಾಖೆಯು ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿದ್ದು ಆರೋಗ್ಯ ಇಲಾಖೆ ಶಿಫಾರಸು ಮಾಡಿದರೆ ಮಾತ್ರ ದೇವಾಲಯಗಳಲ್ಲಿ ಕೆಲವು ಸೇವೆಗಳಿಗೆ ಅವಕಾಶ ನೀಡಲಾಗುತ್ತದೆ.

ಸೆ. 1 ರಿಂದ ದೇವಾಲಯಗಳ ಕೆಲವು ಸೇವೆಗಳಿಗೆ ಅವಕಾಶ ➤ ಸಚಿವ ಕೋಟ Read More »

ಕರಾವಳಿ, ಕರ್ನಾಟಕ

ಕೊರೋನಾಗೆ ಕೊಂಬೆಟ್ಟು ನಿವಾಸಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 29: ಅನಾರೋಗ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊಂಬೆಟ್ಟು ನಿವಾಸಿಯೊಬ್ಬರು ಕೋವಿಡ್-19ಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ತಮಿಳು ಮೂಲದವರಾದ ಇವರು ಕೊಂಬೆಟ್ಟಿನಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೊಂದಿದ್ದು, ಅನಾರೋಗ್ಯದಿಂದ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಇಂದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  

ಕೊರೋನಾಗೆ ಕೊಂಬೆಟ್ಟು ನಿವಾಸಿ ಮೃತ್ಯು Read More »

ಕರಾವಳಿ, ಕರ್ನಾಟಕ

2 ವರ್ಷದ ಪುಟ್ಟ ಮಗುವಿಗೆ ಚಿತ್ರಹಿಂಸೆ ನೀಡಿದ ಪಾಪಿ ತಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29: ಮಗು ಅಳುವುದನ್ನು ನಿಲ್ಲಿಸಿಲ್ಲ ಎಂಬ ಕಾರಣಕ್ಕೆ ತಾಯಿ ಹಾಗೂ ಅಜ್ಜಿ ಸೇರಿಕೊಂಡು ಮಗುವಿಗೆ ಚಿತ್ರಹಿಂಸೆ ನೀಡಿದ ಘಟನೆ ಬೆಂಗಳೂರಿನ ಗುರಪ್ಪನಪಾಳ್ಯದಲ್ಲಿ ನಡೆದಿದೆ. ಇಮ್ರಾನ್ ಪಾಷಾ ಹಾಗೂ ಅಜೀರಾ ದಂಪತಿಗೆ 4 ಮಕ್ಕಳಿದ್ದು, 5ನೇ ಮಗುವಿನ ಹೆರಿಗೆಂದು ತಾಯಿ ತವರು ಮನೆಗೆ ಬಂದಿದ್ದಾಳೆ. ಆ ವೇಳೆ 2 ವರ್ಷದ ನಾಲ್ಕನೇ ಮಗು ಅಪ್ಪ ಬೇಕೆಂದು ಹಠ ಹಿಡಿದಿದೆ. ಇದರಿಂದ ಕೋಪಗೊಂಡ ತಾಯಿ ಮತ್ತು ಅಜ್ಜಿ ಮಗುವಿನ ಹೊಟ್ಟೆ, ಮುಖಕ್ಕೆ ಮನಬಂದಂತೆ

2 ವರ್ಷದ ಪುಟ್ಟ ಮಗುವಿಗೆ ಚಿತ್ರಹಿಂಸೆ ನೀಡಿದ ಪಾಪಿ ತಾಯಿ Read More »

ಕರಾವಳಿ, ಕರ್ನಾಟಕ

ಶಾಸಕ ಎಸ್.ಅಂಗಾರರ ಪತ್ನಿಗೂ ಕೊರೋನಾ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 29: ಕಳೆದ ದಿನ ಕೊರೋನಾ ಪಾಸಿಟಿವ್ ಬಂದಿದ್ದ ಸುಳ್ಯ ಶಾಸಕ ಎಸ್.ಅಂಗಾರ ಅವರ ಪತ್ನಿಗೂ ಇಂದು ಕೊರೋನಾ ದೃಢಪಟ್ಟಿದೆ. ಅಂಗಾರರಿಗೆ ಹಾಗೂ ಅವರ ಕಾರು ಚಾಲಕ ಮುರಳಿಯವರಿಗೆ ಪಾಸಿಟಿವ್ ಬಂದಿತ್ತು. ಅವರಿಬ್ಬರೂ ಕ್ವಾರಂಟೈನ್‍ನಲ್ಲಿದ್ದಾರೆ. ಇಂದು ಇವರಿಬ್ಬರ ಮನೆಯವರಿಗೆ ಕೊರೋನಾ ಆಂಟಿಜೆನ್ ಪರೀಕ್ಷೆ ನಡೆಸಲಾಯಿತು. ಈ ವೇಳೆ ಅಂಗಾರರ ಪತ್ನಿಗೆ, ಅವರ ಮನೆಯಲ್ಲಿರುವ ಇಬ್ಬರು ಬಂಧುಗಳಿಗೆ ಪಾಸಿಟಿವ್ ಪತೆಯಾಗಿದೆ.ಮುರಳಿಯವರ ಮನೆಯವರಿಗೆ ನೆಗೆಟಿವ್ ಬಂದಿದೆ.

ಶಾಸಕ ಎಸ್.ಅಂಗಾರರ ಪತ್ನಿಗೂ ಕೊರೋನಾ Read More »

ಕರಾವಳಿ, ಕರ್ನಾಟಕ

ಕೊರಿಯರ್ ಮೂಲಕ ಗಾಂಜಾ ಮಾರಾಟ ➤ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29: ನಗರದಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಸರಬರಾಜು ಜೋರಾಗಿಯೇ ನಡೆಯುತ್ತಿದೆ. ಇದೀಗ ಕೊರಿಯರ್ ಮೂಲಕ ಗಾಂಜಾ ಹಂಚುತ್ತಿದ್ದ ಅರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಶಿವಾಜಿನಗರದ ಧೀರಜ್ ಕಪೂರ್ ಎಂಬಾತ ಆರೋಪಿ. ಈತ ಖಾಸಗಿ ಶಾಲೆಯಲ್ಲಿ ಓದುತ್ತಿರುವ 14 ವರ್ಷದ ಹುಡುಗನ ವಿಳಾಸಕ್ಕೆ ಪಾರ್ಸೆಲ್ ಮೂಲಕ ಗಾಂಜಾ ಕಳುಹಿಸಿದ್ದ. ಈ ಸಂಬಂಧ ಬಾಲಕನ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಆ ಮಾಹಿತಿಯನ್ವಯ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.  

ಕೊರಿಯರ್ ಮೂಲಕ ಗಾಂಜಾ ಮಾರಾಟ ➤ ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top