ಉಪ್ಪಿನಂಗಡಿ: ಮಾನವೀಯತೆ ಮೆರೆದ ಸ್ಥಳೀಯರು
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 28: ಪರ್ಸ್ ಮತ್ತು ಮೊಬೈಲ್ ಕಳೆದುಕೊಂಡು ಉಪ್ಪಿನಂಗಡಿ ಬಸ್ ನಿಲ್ದಾನದಲ್ಲಿ ದಿಕ್ಕು ತೋಚದೆ ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರಿಗೆ ಉಪ್ಪಿನಂಗಡಿಯ ಸಹೃದಯಿಗಳು ಸಹಾಯಾಸ್ತ ಮಾಡಿ ಮಾನವೀಯತೆ ಮೆರೆದಿದ್ದಾರೆ. ತೀರ್ಥಹಳ್ಳಿಯಿಂದ ಧರ್ಮಸ್ಥಳಕ್ಕೆ ಬಂದಿದ್ದ ಶಶಿಕುಮಾರ್ ಎಂಬವರು ಹಣ ಇದ್ದ ಪರ್ಸ್ ಮತ್ತು ಮೊಬೈಲ್ ಧರ್ಮಸ್ಥಳದಲ್ಲಿ ಕಳೆದು ಹೋಗಿದ್ದೆನ್ನಲಾಗಿದ್ದು, ಅಲ್ಲಿಂದ ಊರಿಗೆ ಹೋಗಲು ಬಸ್ಗೆ ಹಣ ಇಲ್ಲದ ಕಾರಣ ಅಲ್ಲಿದ್ದ ಲಾರಿ ಚಾಲಕರೋರ್ವರು ತನ್ನ ಲಾರಿಯಲ್ಲಿ ಉಪ್ಪಿನಂಗಡಿ ತನಕ ಕರೆ ತಂದಿದ್ದರೆನ್ನಲಾಗಿದೆ.ಉಪ್ಪಿನಂಗಡಿ ಬಸ್ […]
ಉಪ್ಪಿನಂಗಡಿ: ಮಾನವೀಯತೆ ಮೆರೆದ ಸ್ಥಳೀಯರು Read More »
ಕರಾವಳಿ, ಕರ್ನಾಟಕ









