Kadaba News

ಉಪ್ಪಿನಂಗಡಿ: ಮಾನವೀಯತೆ ಮೆರೆದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 28: ಪರ್ಸ್‌ ಮತ್ತು ಮೊಬೈಲ್‌ ಕಳೆದುಕೊಂಡು ಉಪ್ಪಿನಂಗಡಿ ಬಸ್‌ ನಿಲ್ದಾನದಲ್ಲಿ ದಿಕ್ಕು ತೋಚದೆ ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರಿಗೆ ಉಪ್ಪಿನಂಗಡಿಯ ಸಹೃದಯಿಗಳು ಸಹಾಯಾಸ್ತ ಮಾಡಿ ಮಾನವೀಯತೆ ಮೆರೆದಿದ್ದಾರೆ.   ತೀರ್ಥಹಳ್ಳಿಯಿಂದ ಧರ್ಮಸ್ಥಳಕ್ಕೆ ಬಂದಿದ್ದ ಶಶಿಕುಮಾರ್‌ ಎಂಬವರು ಹಣ ಇದ್ದ ಪರ್ಸ್‌ ಮತ್ತು ಮೊಬೈಲ್‌ ಧರ್ಮಸ್ಥಳದಲ್ಲಿ ಕಳೆದು ಹೋಗಿದ್ದೆನ್ನಲಾಗಿದ್ದು, ಅಲ್ಲಿಂದ ಊರಿಗೆ ಹೋಗಲು ಬಸ್‌ಗೆ ಹಣ ಇಲ್ಲದ ಕಾರಣ ಅಲ್ಲಿದ್ದ ಲಾರಿ ಚಾಲಕರೋರ್ವರು ತನ್ನ ಲಾರಿಯಲ್ಲಿ ಉಪ್ಪಿನಂಗಡಿ ತನಕ ಕರೆ ತಂದಿದ್ದರೆನ್ನಲಾಗಿದೆ.ಉಪ್ಪಿನಂಗಡಿ ಬಸ್‌ […]

ಉಪ್ಪಿನಂಗಡಿ: ಮಾನವೀಯತೆ ಮೆರೆದ ಸ್ಥಳೀಯರು Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ :ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ. ಆ,28: ಖಾಸಗಿ ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಚನ್ನರಾಯಪಟ್ಟಣದಲ್ಲಿ 9 ದಿನಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿದ್ದು ಬಳಿಕ, ಏಕಾಏಕಿಯಾಗಿ ನಾಪತ್ತೆಯಾದ ಯುವಕನ ಶವ ಇಂದು ತನ್ನ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಮೃತ ಯುವಕನ್ನು ನಾವೂರು ನಾಗಜೆ ನಿವಾಸಿ ದಿ. ಶೀನಪ್ಪ ಗೌಡ ಎಂಬುವರ ಪುತ್ರ 28 ವರ್ಷದ ರಕ್ಷಿತ್ ಎಂದು ಗುರುತಿಸಲಾಗಿದೆ. ಕಳೆದ ಒಂಭತ್ತು ದಿನಗಳ ಹಿಂದೆ ಖಾಸಗಿ ಸಂಸ್ಥೆಯೊಂದರ ಕೃಷಿಯಂತ್ರಧಾರೆಯಲ್ಲಿ ಕೃಷಿ ಯಂತ್ರಧಾರಾ ಯೋಜನೆಯ ಮ್ಯಾನೇಜರ್ ಆಗಿ ಚನ್ನರಾಯಪಟ್ಟಣದಲ್ಲಿ ಉದ್ಯೋಗಕ್ಕೆ

ಬೆಳ್ತಂಗಡಿ :ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ Read More »

ಕರಾವಳಿ, ಕರ್ನಾಟಕ

ಮಠದ ಆಡಳಿತಾಧಿಕಾರಿ ಬಗ್ಗೆ ನಿಂದನಾತ್ಮಕ ಪೋಸ್ಟ್ ➤ ಪ್ರಶಾಂತ್ ಮಾಣಿಲ ವಿರುದ್ಧ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ. ಆ,28:  ಸಾಮಾಜಿಕ ಜಾಲತಾಣದಲ್ಲಿ ಸುಬ್ರಹ್ಮಣ್ಯ ಮಠದ ಆಡಳಿತಾಧಿಕಾರಿಯವರ ಬಗ್ಗೆ ಮಾನಹಾನಿ ಪೋಸ್ಟ್ ಹಾಕಿರುವ ಆರೋಪದಡಿ ಸುಬ್ರಹ್ಮಣ್ಯ ವ್ಯಕ್ತಿಯೊಬ್ಬರ ಮೇಲೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಸುಬ್ರಹ್ಮಣ್ಯದ ಪ್ರಶಾಂತ್ ಭಟ್ ಮಾಣಿಲ ಎಂಬುವವರು ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತಾಧಿಕಾರಿಯವರಾದ ಸುದರ್ಶನ ಜೋಯಿಸರ ಬಗ್ಗೆ ಕೆಟ್ಟದಾಗಿ ಬರೆದು ಸಾಮಾಜಿಕ ಜಾಲಾಣದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಸುಬ್ರಹ್ಮಣ್ಯ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  

ಮಠದ ಆಡಳಿತಾಧಿಕಾರಿ ಬಗ್ಗೆ ನಿಂದನಾತ್ಮಕ ಪೋಸ್ಟ್ ➤ ಪ್ರಶಾಂತ್ ಮಾಣಿಲ ವಿರುದ್ಧ ಪೋಲಿಸ್ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು- ಕರ್ನಾಟಕ ಗಡಿ ರಸ್ತೆ ತೆರವುಗೊಳಿಸಲು ಕೇರಳ ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,27:  ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ- ಕಾಸರಗೋಡು ನಡುವಿನ 14ಕ್ಕೂ ಅಧಿಕ ರಸ್ತೆಗಳನ್ನು ಮಣ್ಣು ಹಾಕಿ ಬಂದ್ ಮಾಡಲಾಗಿತ್ತು. ಇದರಿಂದಾಗಿ ಉಭಯ ಜಿಲ್ಲೆಗಳ ನಡುವಿನ ಸಂಪರ್ಕ ಸ್ಥಗಿತಗೊಂಡಿತ್ತು. ಈ ನಡುವೆ ಕೇಂದ್ರ ಸರಕಾರ ಅನ್ ಲಾಕ್ ಮಾರ್ಗಸೂಚಿ 3.0 ಪ್ರಕಾರ ಜನಸಂಚಾರಕ್ಕೆ ಯಾವುದೇ ನಿರ್ಬಂಧ ಹೇರಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ಕೇರಳ ಸರಕಾರ ಮಾತ್ರ ರಸ್ತೆ ಸಂಚಾರ ಬಂದ್ ಮಾಡಿತ್ತು.   ಈ ಕಾರಣದಿಂದ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿ

ಕಾಸರಗೋಡು- ಕರ್ನಾಟಕ ಗಡಿ ರಸ್ತೆ ತೆರವುಗೊಳಿಸಲು ಕೇರಳ ಹೈಕೋರ್ಟ್ ಆದೇಶ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಡಬ: ಯುವಮೋರ್ಚಾ ವತಿಯಿಂದ ಉಚಿತ ಆಯುಷ್ಮಾನ್‌ ಕಾರ್ಡ್‌ ಅಭಿಯಾನ

(ನ್ಯೂಸ್ ಕಡಬ) newskadaba.com ಕಡಬ, ಆ.27: ಭಾರತೀಯ ಜನತಾ ಪಾರ್ಟಿ, ಯುವಮೋರ್ಚಾ ಸುಳ್ಯ ಮಂಡಲ ಇದರ ವತಿಯಿಂದ ಕಡಬದಲ್ಲಿ ನಡೆಯುತ್ತಿರುವ ಉಚಿತ ಆಯುಷ್ಮಾನ್‌ ಕಾರ್ಡ್‌ ಅಭಿಯಾನದ ಸಭಾಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಮಂಡಲ ಅಧ್ಯಕ್ಷ ಹರೀಶ್‌ ಕಂಜಿಪಿಲಿ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಯುವ ಮೋರ್ಚಾದ ಮಂಡಲ ಅಧ್ಯಕ್ಷ ಶ್ರೀ ಕೃಷ್ಣ ಭಟ್‌ ಹೊಸಮಠ ವಹಿಸಿದ್ದರು. ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ದಕ್ಷಿಣ ಕನ್ನಡದ ಜಿಲ್ಲಾಧ್ಯಕ್ಷ ಗುರುದತ್‌ ನಾಯಕ್‌ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಕೃಷ್ಣ ಶೆಟ್ಟಿ ಕಡಬ ಜಿಲ್ಲಾ

ಕಡಬ: ಯುವಮೋರ್ಚಾ ವತಿಯಿಂದ ಉಚಿತ ಆಯುಷ್ಮಾನ್‌ ಕಾರ್ಡ್‌ ಅಭಿಯಾನ Read More »

ಕರಾವಳಿ, ಕರ್ನಾಟಕ

ಯುವತಿಯರ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಹುಡುಗಿಯರಿಂದ ಧರ್ಮದೇಟು

(ನ್ಯೂಸ್ ಕಡಬ) newskadaba.com ಮಂಗಳೂರು. ಆ,27:  ಯುವತಿಯರ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಕೊನೆಗೆ ಹುಡುಗಿಯರೇ ಧರ್ಮದೇಟು ನೀಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗದ ಹಿನ್ನಲೆ ಯುವತಿಯರೇ ವಿಕೃತ ಕಾಮಿಗೆ ಬುದ್ದಿ ಕಲಿಸಿದ್ದಾರೆ.   ಮಂಗಳೂರಿನ ಶರವು ಮಹಾಗಣಪತಿ ದೇವಸ್ಥಾನ ಬಳಿಯ ಲೇಡಿಸ್ ಪಿಜಿಗೆ ಕಳೆದ ನಾಲ್ಕೈದು ತಿಂಗಳುಗಳಿಂದ ವಿಕೃತ ಕಾಮಿಯೊಬ್ಬ ಬಂದು ಯುವತಿಯರ ಬಟ್ಟೆ ಕದಿಯುತ್ತಿದ್ದ. ಈ ಹಿಂದೆ ಎರಡು ಬಾರಿ ಈತನನ್ನು ಹಿಡಿದು ಪೊಲೀಸರ ವಶಕ್ಕೆ

ಯುವತಿಯರ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಹುಡುಗಿಯರಿಂದ ಧರ್ಮದೇಟು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಿಯಕರನ ಮನೆಯ ಹತ್ತಿರ ಪ್ರಿಯತಮೆ ಆತ್ಮಹತ್ಯೆಗೆ ಶರಣು ➤ ಡೆತ್ ನೋಟ್‍ನಲ್ಲಿತ್ತು ಪ್ರಿಯಕರನ ಅಸಲಿ ಮುಖವಾಡ..!

(ನ್ಯೂಸ್ ಕಡಬ) newskadaba.com ಬ್ರಹ್ಮಾವರ. ಆ,27:  ಪ್ರೀತಿಸಿ ಕೈಕೊಟ್ಟ ಯುವಕನ ಮನೆಯ ಪರಿಸರದಲ್ಲೇ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅನಿಷಾ ಮೃತ ದುರ್ದೈವಿ. ಕುಂದಾಪುರದ ಸಾಯಿಬ್ರಕಟ್ಟೆ ಸಮೀಪ ಇರುವ ಕಾಜರಹಳ್ಳಿ ಎಂಬ ಕುಗ್ರಾಮದಲ್ಲಿನ ಪ್ರತಿಭಾವಂತೆ ಯುವತಿ ಅನಿಷಾ. ಬಾಲ್ಯದಿಂದಲೂ ಕಲಿಕೆಯಲ್ಲಿ ಮುಂದಿದ್ದ ಅನಿಷಾ ಎಲ್ಲಾ ಸವಾಲುಗಳನ್ನು ಮೆಟ್ಟಿ ಎಂಬಿಎ ಮಾಡಿ ಊರಿಗೆ ಮಾದರಿಯಾಗಿದ್ದಳು. ಮನೆಯಲ್ಲಿ ಕಿತ್ತು ತಿನ್ನುವ ಬಡತನವಿದ್ದರೂ ಕೂಡ ಈಕೆಯ ತಾಯಿ ತನ್ನ ಐವರು ಮಕ್ಕಳಿಗೂ ಉತ್ತಮ ವಿದ್ಯಾಭ್ಯಾಸ

ಪ್ರಿಯಕರನ ಮನೆಯ ಹತ್ತಿರ ಪ್ರಿಯತಮೆ ಆತ್ಮಹತ್ಯೆಗೆ ಶರಣು ➤ ಡೆತ್ ನೋಟ್‍ನಲ್ಲಿತ್ತು ಪ್ರಿಯಕರನ ಅಸಲಿ ಮುಖವಾಡ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಲ್ಲುಗುಡ್ಡೆ: ಎರಡು ಗೋಣಿ ಅಡಿಕೆ ಕಳವು

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆ.27: ನೂಜಿಬಾಳ್ತಿಲದ ಕಲ್ಲುಗುಡ್ಡೆ ಪೇಟೆಯ ಮನೆಯೊಂದರಿಂದ ಕಳೆದ ದಿನ ರಾತ್ರಿ ಅಪರಿಚಿತರು ಅಡಿಕೆಗೋಣಿ ಎಗರಿಸಿದ ಘಟನೆ ನಡೆದಿದೆ. ಹಾಜೀ ಇಸ್ಮಾಯಿಲ್‌ ಎಂಬವರ ಮನೆಯಿಂದ 2 ಗೋಣಿ ಅಡಿಕೆ ಕಳವಾಗಿದ್ದು ಕಡಬ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ನೂಜಿಬಾಳ್ತಿಲ, ರೆಂಜಿಲಾಡಿ ಪ್ರದೇಶದಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರು, ಕಲ್ಲುಗುಡ್ಡೆಗೂ ತಿರುಗಾಟ ನಡೆಸಿದ್ದಾರೆ. ಕಡಬ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದರೂ ಪೊಲೀಸರ ಕಣ್ಣು ತಪ್ಪಿಸಿ ಕಳ್ಳರು ಕೈಚಲಕ ತೋರುತ್ತಿದ್ದು ಕಳ್ಳರನ್ನು ಮಟ್ಟ ಹಾಕಲು ಪೊಲೀಸರು

ಕಲ್ಲುಗುಡ್ಡೆ: ಎರಡು ಗೋಣಿ ಅಡಿಕೆ ಕಳವು Read More »

ಕರಾವಳಿ, ಕರ್ನಾಟಕ

ಅಳಿಕೆ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಗಂಗಾಧರ್ ಭಟ್ ನಿಧನ

(ನ್ಯೂಸ್ ಕಡಬ) newskadaba.com ಅಳಿಕೆ . ಆ,27:  ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಅಧ್ಯಕ್ಷ ಯು. ಗಂಗಾಧರ ಭಟ್ (90) ಅಸೌಖ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗಿನ ಜಾವ ನಿಧನ ಹೊಂದಿದರು.     ಸತ್ಯಸಾಯಿ ಬಾಬಾ ಅವರ ಅನನ್ಯ ಭಕ್ತರಾಗಿದ್ದ ಅವರು ಮಡಿಯಾಲ ನಾರಾಯಣ ಭಟ್ ಅವರ ಜತೆಗೆ ಅಳಿಕೆ ಹಾಗೂ ಮುದ್ದೇನಹಳ್ಳಿ ವಿದ್ಯಾಸಂಸ್ಥೆ ಕಟ್ಟಿ ಬೆಳೆಸಿದ್ದರು. ತ್ಯಾಗ ಜೀವಿಯಾಗಿದ್ದ ಅವರು 1977ರಿಂದ ಇಲ್ಲಿಯ ತನಕ ಸುಮಾರು 43 ವರ್ಷಗಳ ಕಾಲ

ಅಳಿಕೆ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಗಂಗಾಧರ್ ಭಟ್ ನಿಧನ Read More »

ಕರಾವಳಿ, ಕರ್ನಾಟಕ

ಅಮೆರಿಕಾದ ಪ್ರತಿಷ್ಠಿತ ನೌಕಾಪಡೆ ಕಾಲೇಜು ಪ್ರತಿನಿಧಿಯಾಗಿ ಕೊಡಗಿನ ಲೆ.ಕಮಾಂಡರ್ ಸೂರಜ್ ಅಯ್ಯಪ್ಪ ಆಯ್ಕೆ

(ನ್ಯೂಸ್ ಕಡಬ) newskadaba.com ಕೊಡಗು. ಆ,27:  ಕೊಡಗು ಮೂಲದ ಲೆಫ್ಟಿನೆಂಟ್ ಕಮಾಂಡರ್ ಮುಕ್ಕಾಟಿರ ಸೂರಜ್ ಅಯ್ಯಪ್ಪ ಅಮೆರಿಕಾದ ಪ್ರಷ್ಠಿತ ನೌಕಾಯುದ್ದ ತರಬೇತಿ ಕಾಲೇಜಿಗೆ ಭಾರತದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ.     ಗೋಣಿಕೊಪ್ಪ ಅರ್ವತೋಕ್ಲು ಮೂಲದ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಎಂ.ಎ. ಕಾರ್ಯಪ್ಪ ಹಾಗೂ ಸರಸ್ವತಿ ಕಾರ್ಯಪ್ಪ ಅವರ ಪುತ್ರ ಸೂರಜ್ ಅಯ್ಯಪ್ಪ ಅಮೇರಿಕದಲ್ಲಿ ನಡೆಯುವ ಸಿಬ್ಬಂದಿಗಳ ತರಬೇತಿಯಲ್ಲಿ 52 ದೇಶಗಳ ಅಧಿಕಾರಿಗಳ ಪೈಕಿ ಒಬ್ಬರಾಗಿ ಆಯ್ಕೆಯಾಗಿದ್ದಾರೆ.ಡೆಹ್ರಡೂನ್‍ನ ರಾಷ್ಟ್ರೀಯ ಮಿಲಿಟರಿ ಕಾಲೇಜು (ಆರ್‍ಐಎಂಸಿ)ಯಲ್ಲಿ ಶಿಕ್ಷಣ ಪಡೆದು ನೇವಲ್ ಅಕಾಡೆಮಿಯಿಂದ

ಅಮೆರಿಕಾದ ಪ್ರತಿಷ್ಠಿತ ನೌಕಾಪಡೆ ಕಾಲೇಜು ಪ್ರತಿನಿಧಿಯಾಗಿ ಕೊಡಗಿನ ಲೆ.ಕಮಾಂಡರ್ ಸೂರಜ್ ಅಯ್ಯಪ್ಪ ಆಯ್ಕೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top