Kadaba News

ಸಚಿವ ಶ್ರೀರಾಮುಲು ಅವರಿಗೆ ಮಾತೃ ವಿಯೋಗ.!

(ನ್ಯೂಸ್ ಕಡಬ) newskadaba.com ಬಳ್ಳಾರಿ. ಆ,21: ಆರೋಗ್ಯ ಸಚಿವ‌ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ (95) ಗುರುವಾರ ರಾತ್ರಿ ಮೃತಪಟ್ಟಿದ್ದು, ಇಂದು  ಬೆಳಗಿನ ಜಾವ ಅಂತ್ಯಸಂಸ್ಕಾರ ನಡೆಸಿದ್ದಾರೆ.  ಕೆಲವು‌ ದಿನಗಳ ಹಿಂದೆ ಶ್ರೀರಾಮುಲು ಜೊತೆಗೆ ತಾಯಿಗೂ ಕೊರೋನಾ ಸೋಂಕು ತಗುಲಿತ್ತು. ಬಳಿಕ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮೂರು ದಿನಗಳ ಹಿಂದೆ ಬಳ್ಳಾರಿಗೆ ಬಂದಿದ್ದರು.   ಗುರುವಾರ ರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಜನರು ಸೇರಬಹುದು ಎನ್ನುವ ಕಾರಣಕ್ಕೆ […]

ಸಚಿವ ಶ್ರೀರಾಮುಲು ಅವರಿಗೆ ಮಾತೃ ವಿಯೋಗ.! Read More »

ಕರಾವಳಿ, ಕರ್ನಾಟಕ

ಪಡುಬಿದ್ರಿ ಕಡೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ➤ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com.ಪಡುಬಿದ್ರಿ, ಆ.21:  ಹಲವು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿ ಅಲ್ಲಿನ ಪರಿಸರದಲ್ಲಿ ಓಡಾಡುತ್ತಿದ್ದ ಚಿರತೆಯೊಂದು ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದ ಘಟನೆ ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಸಾಂತೂರಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಈ ಚಿರತೆಯು ಸಾಂತೂರಿನ ರವಿ ಶೆಟ್ಟಿಯವರ ಮನೆಯ ಸುತ್ತಮುತ್ತ ಚಿರತೆಯು ಓಡಾಟ ನಡೆಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸರಿಯಾಗಿತ್ತು. ಈ ಹಿನ್ನಲೆಯಲ್ಲಿ ಅರಣ್ಯ ಅಧಿಕಾರಿಗಳು ಚಿರತೆಯನ್ನು ಹಿಡಿಯಲು ಇಲ್ಲಿ ಬೋನು ಇಟ್ಟಿದ್ದರು. ಗುರುವಾರ ತಡರಾತ್ರಿ ಹೆಣ್ಣು ಚಿರತೆಯು ಬೋನಿಗೆ ಬಿದ್ದಿದ್ದು ಇಂದು

ಪಡುಬಿದ್ರಿ ಕಡೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ➤ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು Read More »

ಕರ್ನಾಟಕ

ಪಂಪ್‍ವೆಲ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ➤ ಪುತ್ತೂರು ಮೂಲದ ಇಬ್ಬರು ಅರೆಷ್ಟ್

(ನ್ಯೂಸ್ ಕಡಬ) newskadaba.com ಕಡಬ. ಆ,21:  ಲಾಡ್ಜ್ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ಗುರುವಾರದಂದು ನಗರದ ಪಂಪ್ವೆಲ್ ಲಾಡ್ಜ್ ಗೆ ದಾಳಿ ನಡೆಸಿದ್ದಾರೆ. ವೇಶ್ಯಾವಾಟಿಕೆ ದಂಧೆ ಯಲ್ಲಿ ತೊಡಗಿದ್ದ ಆರೋಪದ ಮೇಲೆ ಲಾಡ್ಜ್ ಸಿಬ್ಬಂದಿ ಹಾಗೂ ಬ್ರೋಕರನ್ನ ಪೊಲೀಸರು ಬಂಧಿಸಿ ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.   ಕಬಕ ಸಮೀಪದ ಕಡಂದಲೆ ನಿವಾಸಿ ಹರೀಶ್ ಶೆಟ್ಟಿ (45), ಪುತ್ತೂರು ತಾಲೂಕು ಬೊಳುವಾರು ನಿವಾಸಿ ಸಾಗರ್ (40) ಬಂಧಿತ ಆರೋಪಿಗಳು. ಲಾಡ್ಜ್ ನಲ್ಲಿ ಸೆಕ್ಸ್

ಪಂಪ್‍ವೆಲ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ➤ ಪುತ್ತೂರು ಮೂಲದ ಇಬ್ಬರು ಅರೆಷ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಿವಕೃಪಾ ಕಲಾಮಂದಿರ ಸುಳ್ಯದಲ್ಲಿ ‌ಇಂದು ಬ್ರಾಂಡೆಡ್‌ ರೆಡಿಮೇಡ್‌ ಗಾರ್ಮೆಂಟ್ಸ್‌ ಸೇಲ್

(ನ್ಯೂಸ್ ಕಡಬ) newskadaba.com ಸುಳ್ಯ. ಆ,21 : ಸುಳ್ಯದ ಶಿವಕೃಪ ಕಲಾ ಮಂದಿರದಲ್ಲಿ ನೇರವಾಗಿ ಫ್ಯಾಕ್ಟರಿಯಿಂದಲೇ ಮಾರಾಟವಾಗುವ ಬ್ರಾಂಡೆಡ್‌ ರೆಡಿಮೆಡ್‌ ಬಟ್ಟೆಗಳು ಮಾರಾಟಕ್ಕಿವೆ. ಕಿಡ್ಸ್‌ ಜೀನ್ಸ್‌ ಶರ್ಟ್‌, ಕಿಡ್ಸ್‌ ಪ್ಯಾಂಟ್‌,ಮಕ್ಕಳ ಟೀಶರ್ಟ್‌, ಜಗ್ಗಿನ್ಸ್‌, ಲೆಗ್ಗಿನ್ಸ್‌, ಟಾಮ್‌ ನೈಟ್‌ ಪ್ಯಾಂಟ್‌, ಲೇಡಿಸ್‌ ಡಿಸೈನರ್‌,ಕುರ್ತೀಸ್‌ ಮೊದಲಾದ ಬಟ್ಟೆಗಳು ಡಿಸ್ಕೌಂಟ್ ನಲ್ಲಿ ಲಭ್ಯವಿದೆ ಎಂದು ಅಂಗಡಿಯ ಮಾಲಕರು ತಿಳಿಸಿದ್ದಾರೆ.        

ಶಿವಕೃಪಾ ಕಲಾಮಂದಿರ ಸುಳ್ಯದಲ್ಲಿ ‌ಇಂದು ಬ್ರಾಂಡೆಡ್‌ ರೆಡಿಮೇಡ್‌ ಗಾರ್ಮೆಂಟ್ಸ್‌ ಸೇಲ್ Read More »

ಕರಾವಳಿ, ಕರ್ನಾಟಕ

ಕುಂದಾಪುರ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರ ಬಂಧನ ಓರ್ವ ಎಸ್ಕೇಪ್

(ನ್ಯೂಸ್ ಕಡಬ) newskadaba.com.ಕುಂದಾಪುರ, ಆ.21:ಜಪ್ತಿ ಗ್ರಾಮದ ಇಂಬಾಳಿಯ ಕೃಷ್ಣಯ್ಯ ಶೆಟ್ಟಿ ಎಂಬುವವರಿಗೆ ಸೇರಿದ ಶೆಡ್ಡಿನಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ 2 ಯುವಕರನ್ನು ಮತ್ತು ಅವರ ಬಳಿ ಇದ್ದ ಗಾಂಜಾವನ್ನು ಕಳೆದ ದಿನ ಕುಂದಾಪುರ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕಂಡ್ಲೂರು ಜೆಎಂ ರಸ್ತೆಯ ಕರಾಣಿ ನಿವಾಸಿ ಮಹಮ್ಮದ್ ನದೀಮ್ (25) ಹಾಗೂ ಕಂಡ್ಲೂರು ಜೆಎಂ ರಸ್ತೆಯ ಕಾವ್ರಾಡಿ ನಿವಾಸಿ ಬೆಟ್ಟಿ ಮಹಮ್ಮದ್ ಅಫ್ಜಲ್ (28) ಎಂದು ತಿಳಿದು ಬಂದಿದೆ. ಆಗಸ್ಟ್ 20ರಂದು ಕುಂದಾಪುರ ಗ್ರಾಮಾಂತರ ಪೊಲೀಸ್

ಕುಂದಾಪುರ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರ ಬಂಧನ ಓರ್ವ ಎಸ್ಕೇಪ್ Read More »

ಕರ್ನಾಟಕ

ಬಿಳಿನೆಲೆ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ SSLC ವಿದ್ಯಾರ್ಥಿಗಳ ಸಾಧನೆ ➤ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸಿದ ವಿದ್ಯಾಪ್ರಸನ್ನ ತೀರ್ಥರು

(ನ್ಯೂಸ್ ಕಡಬ) newskadaba.com ಕಡಬ. ಆ,21:  2019-20 ಸಾಲಿನ ಎಸ್.ಎಸ್.ಎಲ್ .ಸಿ ಪರೀಕ್ಷೆ ಯಲ್ಲಿ ಉತ್ತಮ ಸಾಧನೆ ಮಾಡಿದ ಶ್ರೀ ಸುಬ್ರಹ್ಮಣ್ಯ ಮಠದ ಆಡಳಿತ ಕೊಳಪಟ್ಟ , ಬಿಳಿನೆಲೆ ಶ್ರೀಗೋಪಾಲಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀ ಪಾದಂಗಳವರು ಗುರುವಾರದಂದು  ಶ್ರೀ ಮಠದಲ್ಲಿ ಸನ್ಮಾನಿಸಿದರು. ಊರ್ವಿ ಜಿ. ರವರು 625ಕ್ಕೆ 618 ಅಂಕ ಗಳಿಸಿ ಶ್ರೀ ಗೋಪಾಲ ಕೃಷ್ಣ ಪ್ರೌಢ ಶಾಲೆಗೆ ಪ್ರಥಮ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದರು. ಧನ್ಯ ಎನ್. ಎಚ್ ರವರು 625ಕ್ಕೆ

ಬಿಳಿನೆಲೆ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ SSLC ವಿದ್ಯಾರ್ಥಿಗಳ ಸಾಧನೆ ➤ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸಿದ ವಿದ್ಯಾಪ್ರಸನ್ನ ತೀರ್ಥರು Read More »

ಕರಾವಳಿ, ಕರ್ನಾಟಕ

ಮಳೆಗೆ ಮನೆಯ ಮೇಲ್ಛಾವಣಿ ಕುಸಿತ ➤ ಪ್ರಾಣಾಪಾಯದಿಂದ ಪಾರಾದ ಎಂಟು ಮಂದಿ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,20:  ಮಳೆಯ ಅವಾಂತರಕ್ಕೆ ಈಗಾಗಲೇ ಕರಾವಳಿ ನುಗಿದೆ. ಕಳೆದ ದಿನ ಸುರಿದ ಭಾರಿ ಗಾಳಿ ಮಳೆಗೆ ಮಂಗಳೂರಿನ ಕೊಣಾಜೆ ಗ್ರಾಮದ ನರೇಕಳ ಎಂಬಲ್ಲಿ ಇಂದು ಮುಂಜಾನೆ 6 ಗಂಟೆಗೆ ಮನೆಯೊಂದು ಕುಸಿದು ತೀವ್ರ ಮಟ್ಟದ ಹಾನಿಯಾಗಿದೆ.     ಕೊಣಾಜೆ ಗ್ರಾಮದ ನರೇಕಳ ಎಂಬಲ್ಲಿ ಇಂದು ಮುಂಜಾಣೆ ಮಳೆರಾಯನ ಅವಾಂತರಕ್ಕೆ ಮನೆಯೊಂದು ನೆಲಕಚ್ಚಿದೆ. ನರೇಕಳದ ಕೊರಗಪ್ಪ ಮೂಲ್ಯ ಎಂಬುವರ ಮನೆಯ ಮೇಲ್ಛಾವಣಿ ಏಕಾಏಕಿಯಾಗಿ ಕುಸಿದು ಬಿದ್ದಿದೆ. ಈ ಘಟನೆ ನಡೆದ ವೇಳೆ

ಮಳೆಗೆ ಮನೆಯ ಮೇಲ್ಛಾವಣಿ ಕುಸಿತ ➤ ಪ್ರಾಣಾಪಾಯದಿಂದ ಪಾರಾದ ಎಂಟು ಮಂದಿ Read More »

ಕರಾವಳಿ, ಕರ್ನಾಟಕ

ದೇಶದ ಸ್ವಚ್ಛ ನಗರ ಪಟ್ಟಿಯಲ್ಲಿ “ಇಂದೋರ್” ಮೊದಲ‌ ಸ್ಥಾನ ➤ ಮೈಸೂರಿಗೆ ತಪ್ಪಿದ ಸ್ವಚ್ಛತಾ ನಗರಿ ಎಂಬ ಗರಿ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,20:  2016ರಲ್ಲಿ ಆರಂಭವಾದ ಮೊದಲ ಸ್ವಚ್ಛತಾ ಸಮೀಕ್ಷೆಯಲ್ಲಿ ಇಡೀ‌ ದೇಶದಲ್ಲೇ ಸ್ವಚ್ಚತಾ ನಗರ ಎಂಬ ಪ್ರಶಸ್ತಿಗೆ ಭಾಜನವಾಗಿದ್ದ ರಾಜ್ಯದ ಸಾಂಸ್ಕೃತಿಕ ನಗರ ಮತ್ತು ಮೂರನೇ ಅತಿದೊಡ್ಡ ನಗರ ಮೈಸೂರಿಗೆ ಈ ಬಾರಿ ‘ಸ್ವಚ್ಛ ನಗರ’ ಎಂಬ ಹಿರಿಮೆ ಕೈತಪ್ಪಿದೆ.   ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ 2020ನೇ ಸಾಲಿನ ಸ್ವಚ್ಛತಾ ಸಮೀಕ್ಷೆ ಫಲಿತಾಂಶವನ್ನು ಪ್ರಕಟಿಸಿದ್ದು ಮಧ್ಯಪ್ರದೇಶದ ಇಂದೋರ್ ದೇಶದ ಸ್ವಚ್ಛ ನಗರ ಪಟ್ಟಿಯಲ್ಲಿ ಮೊದಲ‌ ಸ್ಥಾನ ಗಳಿಸಿದೆ. ಗುಜರಾತಿನ ಸೂರತ್

ದೇಶದ ಸ್ವಚ್ಛ ನಗರ ಪಟ್ಟಿಯಲ್ಲಿ “ಇಂದೋರ್” ಮೊದಲ‌ ಸ್ಥಾನ ➤ ಮೈಸೂರಿಗೆ ತಪ್ಪಿದ ಸ್ವಚ್ಛತಾ ನಗರಿ ಎಂಬ ಗರಿ Read More »

ರಾಷ್ಟ್ರೀಯ ನ್ಯೂಸ್

ಕಂಕನಾಡಿ ಬಾರ್ & ರೆಸ್ಟೋರೆಂಟ್ ನ ಶೆಡ್ಡಿನಲ್ಲಿ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,20: ನಗರದ ಕಂಕನಾಡಿ ಹಾಲಿವುಡ್ ಬಾರ್&ರೆಸ್ಟೋರೆಂಟ್ ನ ಶೆಡ್ಡಿನ ಬಳಿ ಆಗಸ್ಟ್ 18 ರಂದು 53 ವರ್ಷ ಪ್ರಾಯದ ಮಹೇಶ್ ಎಂಬವರ ಮೃತ ಶರೀರ ಪತ್ತೆಯಾಗಿದೆ. ರೆಸ್ಟೋರೆಂಟ್‍ನ ಶೆಡ್ಡಿನ ಪಕ್ಕಾಸಿಗೆ ಹಳೆಯ ಇಲೆಕ್ಟ್ರಿಕಲ್ ವಯರನ್ನು ಕಟ್ಟಿ ವಯರ್‍ನ ಇನ್ನೊಂದು ತುದಿಯನ್ನು ಕುತ್ತಿಗೆಗೆ ಉರುಳಾಗಿ ಉಪಯೋಗಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ದೇಹದ ಭಾರದಿಂದ ವಯರ್ ತುಂಡಾಗಿ ಕೆಳಕ್ಕೆ ಬಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತಪಟ್ಟ ಗಂಡಸಿನ ಚಹರೆ ಇಂತಿವೆ: ಹೆಸರು: ಮಹೇಶ, ತಂದೆ: ಹನುಮಂತ,

ಕಂಕನಾಡಿ ಬಾರ್ & ರೆಸ್ಟೋರೆಂಟ್ ನ ಶೆಡ್ಡಿನಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ, ದಕ್ಷಿಣ ಕನ್ನಡದಲ್ಲಿ 2 ದಿನ ಮಳೆ ಹೆಚ್ಚಳ ➤ ಯೆಲ್ಲೋ ಅಲರ್ಟ್​ ಘೋಷಣೆ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ. ಆ,20:  ಕರ್ನಾಟಕದಾದ್ಯಂತ ನಾಲ್ಕು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ. ಮಲೆನಾಡು, ಕರಾವಳಿ, ಕೊಡಗು ಮಾತ್ರವಲ್ಲದೆ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿಯೂ ಮಳೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿಯೂ 2 ದಿನಗಳಿಂದ ಮಳೆ ಹೆಚ್ಚಾಗಿದೆ. ಇನ್ನು ಎರಡು ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಧಿಕವಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.   ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಉತ್ತರ ಕನ್ನಡ, ಉಡುಪಿ, ಹಾಗೂ ದಕ್ಷಿಣ ಕನ್ನಡ

ಉಡುಪಿ, ದಕ್ಷಿಣ ಕನ್ನಡದಲ್ಲಿ 2 ದಿನ ಮಳೆ ಹೆಚ್ಚಳ ➤ ಯೆಲ್ಲೋ ಅಲರ್ಟ್​ ಘೋಷಣೆ Read More »

ಕರಾವಳಿ
Scroll to Top