Kadaba News

ಬಿಳಿನೆಲೆ : ರಸ್ತೆ ಬದಿಯಲ್ಲಿನ ಪೊದೆಗಳನ್ನು ಕಡಿದು, ಸ್ವಚ್ಚಗೊಳಿಸುವ ಮೂಲಕ 74ನೇ ಸ್ವಾತಂತ್ರ್ಯೋತ್ಸವ ದಿನಚಾರಣೆ

(ನ್ಯೂಸ್ ಕಡಬ) newskadaba.com ಕಡಬ, ಆ,15:  ದೇಶದಾದ್ಯಂತ ಕೊರೋನಾ ತನ್ನ ಕಬಂಧಬಾಹುವನ್ನು ಚಾಚಿಕೊಂಡಿದೆ. ಪರಿಣಾಮ ಈ ವರ್ಷದ ಎಲ್ಲ ಹಬ್ಬ ಹರಿದಿಗಳಿಗೆ ಕೋರೋನಾ ಮುಳುವಾಗಿದೆ. ಅದರಂತೆ ಇಂದು ಎಲ್ಲೆಡೆ ಸರಳವಾಗಿ 74ನೇ ಸ್ವಾತಂತ್ರ್ಯೋತ್ಸವ ದಿನಚಾರಣೆಯನ್ನು ಸರಳವಾಗಿ ಆಚರಿಸಲಾಯಿತು.   ಇದರ ಪ್ರಯುಕ್ತ ಬಿಳಿನೆಲೆ ಯುವಕ ಮಂಡಲ(ರಿ) ವತಿಯಿಂದ ಬಿಳಿನೆಲೆಯ ರಸ್ತೆ ಬದಿಯಲ್ಲಿನ ಹುಲ್ಲು ಹಾಗೂ ಪೊದೆಗಳನ್ನು ಕಡಿದು, ಸ್ವಚ್ಚಗೊಳಿಸುವ ಮೂಲಕ ಸ್ವಾತಂತ್ರ್ಯೋತ್ಸವ ದಿನಚಾರಣೆಯನ್ನು ಸರಳವಾಗಿ ಆಚರಿಸಿದರು.    

ಬಿಳಿನೆಲೆ : ರಸ್ತೆ ಬದಿಯಲ್ಲಿನ ಪೊದೆಗಳನ್ನು ಕಡಿದು, ಸ್ವಚ್ಚಗೊಳಿಸುವ ಮೂಲಕ 74ನೇ ಸ್ವಾತಂತ್ರ್ಯೋತ್ಸವ ದಿನಚಾರಣೆ Read More »

ಕರಾವಳಿ

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ ➤ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ , ಆ,15:  ಕೊರೋನಾ ಕರಿ ನೆರಳಿನ ನಡುವೆ 74ನೇ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದೆ. ಸ್ವಾತಂತ್ರ್ಯ ದಿನಾಚರಣೆಯ ಪ್ರಮುಖ ಆಕರ್ಷಣೆ ಆಗಿರುವ ಕೆಂಪು ಕೋಟೆ ಕಾರ್ಯಕ್ರಮವೂ ಕೊರೋನಾ ಹಿನ್ನಲೆಯಲ್ಲಿ ಈ‌ ಸರಳವಾಗಿ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಗೆ ಆಗಮಿಸಿದ್ದು, . ಇದಕ್ಕೂ ಮುನ್ನ ರಾಜ್​ಘಾಟ್​ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಬಳಿಕ ಕೆಂಪುಕೋಟೆಗೆ ಆಗಮಿಸಿದರು. ರಕ್ಷಣಾ ಸಚಿವ ರಾಜನಾಥ್​ ಸಿಂಗ್

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ ➤ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಕಡಬ ತಾ. ಆಡಳಿತದ ವತಿಯಿಂದ ಸರಳವಾಗಿ ಸ್ವಾತಂತ್ರ್ಯೋತ್ಸ ಆಚರಣೆ ➤ ಧ್ವಜಾರೋಹಣ ನೆರವೇರಿಸಿದ ಕಡಬ ತಹಶೀಲ್ದಾರ್

(ನ್ಯೂಸ್ ಕಡಬ) newskadaba.com ಕಡಬ, ಆ,15:  ಕಡಬ ತಾಲೂಕು ಆಡಳಿತದ ವತಿಯಿಂದ ಕಡಬ  ಕಚೇರಿಯ ಮುಂಭಾಗದಲ್ಲಿ 74ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.   ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಧ್ವಜಾರೋಹಣ ನೆರವೇರಿಸಿ ಬಳಿಕ ಕಡಬದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ. ವರ್ಗೀಸ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಸದಸ್ಯರಾದ ವಲ್ಸಮ್ಮ ಕೆ.ಟಿ., ಗಣೇಶ್ ಕೈಕುರೆ, ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ ರೈ, ಪುತ್ತೂರು ತಾಲೂಕು ಪಂಚಾಯತ್ ಮಾಜಿ

ಕಡಬ ತಾ. ಆಡಳಿತದ ವತಿಯಿಂದ ಸರಳವಾಗಿ ಸ್ವಾತಂತ್ರ್ಯೋತ್ಸ ಆಚರಣೆ ➤ ಧ್ವಜಾರೋಹಣ ನೆರವೇರಿಸಿದ ಕಡಬ ತಹಶೀಲ್ದಾರ್ Read More »

ಕರಾವಳಿ, ಕರ್ನಾಟಕ

74ನೇ ಸ್ವಾತಂತ್ರ್ಯ ದಿನಾಚರಣೆ ➤ ಜನತೆಗೆ ಶುಭಾಶಯ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,15: 74ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಭಾಶಯಗಳನ್ನು ಕೋರಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸಿದರು.   ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸಮಸ್ತ ಜನತೆಗೆ 74ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ನಿರಂತರ ಹೋರಾಟ, ತ್ಯಾಗ, ಬಲಿದಾನಗಳ ಮೂಲಕ ನಮ್ಮ ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯದ ಸಂಭ್ರಮಾಚರಣೆಯ

74ನೇ ಸ್ವಾತಂತ್ರ್ಯ ದಿನಾಚರಣೆ ➤ ಜನತೆಗೆ ಶುಭಾಶಯ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

SSLC ಟಾಪರ್ ಅನುಷ್ ಎ.ಎಲ್ ಗೆ ಕಡಬ ರೋಟರಿ ಕ್ಲಬ್ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ,14:  ಈ ಬಾರಿಯ SSLc  ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಟಾಪರ್ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿದ್ಯಾರ್ಥಿ ಅನುಷ್ ಎ.ಎಲ್ ಇವರಿಗೆ ಕಡಬ ರೋಟರಿ ಕ್ಲಬ್ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅನುಷ ಎ.ಎಲ್ ರವರ ತಂದೆ ಲೋಕೇಶ್ ಎಣ್ಣೆ ಮಜಲು ರವರು ಸೇರಿದಂತೆ, ರೋಟರಿ ಕ್ಲಬ್ ಅಧ್ಯಕ್ಷರಾದ ಶ್ರೀ ವಿ.ಯಂ ಕುರಿಯನ್, ಕಾರ್ಯದರ್ಶಿ ಇ.ಕೆ. ತೋಮಸ್, ಪ್ರಮುಖರಾದ ಹಾಜಿ ಮಹಮ್ಮದ್

SSLC ಟಾಪರ್ ಅನುಷ್ ಎ.ಎಲ್ ಗೆ ಕಡಬ ರೋಟರಿ ಕ್ಲಬ್ ವತಿಯಿಂದ ಸನ್ಮಾನ Read More »

ಕರಾವಳಿ

ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಚನ್ನೈ .ಆ,14:  ಕೊರೋನಾ ಸೊಂಕಿನಿಂದ ಬಳಲುತ್ತಿರುವ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಚೆನ್ನೈ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಅವರ ಸ್ಥಿತಿ ಗಂಭಿರವಾಗಿದೆ ಎನ್ನಲಾಗಿದೆ.   ಎಂಜಿಎಂ ಹೆಲ್ತ್‌ಕೇರ್‌ನ ಬುಲೆಟಿನ್ ಪ್ರಕಾರ, ಕೋವಿಡ್ -19 ರೋಗಲಕ್ಷಣಗಳಿಂದಾಗಿ ಎಸ್‌ಪಿಬಿಯನ್ನು ಆಗಸ್ಟ್ 5 ರಂದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಹದಗೆಟ್ಟ ನಂತರ ಅವರನ್ನು ಐಸಿಯುಗೆ ಸ್ಥಳಾಂತರಿ ಚಿಕಿತ್ಸೆನೀಡಲಾಗುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಅಂತ ತಿಳಿಸಿದೆ. ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರನ್ನು ತಜ್ಞರ ತಂಡವು ಅವರ ಆರೋಗ್ಯವನ್ನು

ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ Read More »

ರಾಷ್ಟ್ರೀಯ ನ್ಯೂಸ್

ತನ್ನ ಸಹೋದರಿಗೆ ಐಸ್‌ ಕ್ರೀಮ್‌ನಲ್ಲಿ ವಿಷ ಕೊಟ್ಟು ಕೊಲೆಗೈದ ಸಹೋದರ➤ ವಿಕೃತ ಮನಸ್ಸಿನ ಯುವಕ ಇದೀಗ ಪೊಲೀಸ್‌ ಅತಿಥಿ

(ನ್ಯೂಸ್ ಕಡಬ) newskadaba.com.ಕಾಸರಗೋಡು,ಆ.14:  ವಿಕೃತ ಮನಸ್ಸಿನ ಯುವಕನೊಬ್ಬ ತನ್ನ ಒಡ ಹುಟ್ಟಿದ ಸಹೋದರಿಗೆ ಐಸ್ ಕ್ರೀಮ್ ನಲ್ಲಿ ವಿಷ ಬೆರೆಸಿ ಕೊಲೆಗೈದು ನಂತರ ತನ್ನ ಹೆತ್ತವರಿಗೂ ಅದೇ ರೀತಿ ವಿಷ ಉಣಿಸಿದ ಪ್ರಕರಣವೊಂದು ವೆಳ್ಳರಿಕುಂಡು ಠಾಣೆ ವ್ಯಾಪ್ತಿಯ ಬಳಾಲ್ ನಲ್ಲಿ ತಡವಾಗಿ ವರದಿಯಾಗಿದೆ. ಎರಡು ವಾರಗಳ ಹಿಂದೆ ಘಟನೆ ನಡೆದಿದ್ದು .ವಿಷಪ್ರಾಶನದಿಂದ ಸಹೋದರಿ ಮೃತ ಪಟ್ಟಿದ್ದು ತಂದೆ ಜೀವನ್ಮರಣದ ಹೋರಾಟ ನಡೆಸುತಿದ್ದಾರೆ, ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ವಾರಗಳ ಹಿಂದೆ ಮನೆಯಲ್ಲೇ ತಯಾರಿಸಿದ ಐಸ್

ತನ್ನ ಸಹೋದರಿಗೆ ಐಸ್‌ ಕ್ರೀಮ್‌ನಲ್ಲಿ ವಿಷ ಕೊಟ್ಟು ಕೊಲೆಗೈದ ಸಹೋದರ➤ ವಿಕೃತ ಮನಸ್ಸಿನ ಯುವಕ ಇದೀಗ ಪೊಲೀಸ್‌ ಅತಿಥಿ Read More »

ಕ್ರೈಮ್ ನ್ಯೂಸ್

ಕೊಡಿಯಾಲ : ಕುಸಿಯುವ ಹಂತದಲ್ಲಿದೆ ಮನೆ

(ನ್ಯೂಸ್ ಕಡಬ) newskadaba.com ಕೊಡಿಯಾಲ, ಆ,14:  ಕೊಡಿಯಾಲ ಗ್ರಾಮದಲ್ಲಿ ಸುಮಾರು 50 ವರ್ಷಗಳಿಂದ ವಾಸಿಸುತ್ತಿರುವ ಅಕ್ಕು ಬೈರ ಮತ್ತು ರಾಮ ಬೈರ ಎಂಬುವರ ಮನೆಯು ಇತ್ತೀಚೆಗೆ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಮುರಿದು ಬೀಳುವ ಹಂತದಲ್ಲಿದೆ.     ಇನ್ನು ಇವರು ಅಂತ್ಯೋದಯ ಪಡಿತರ ಚೀಟಿ ಹೊಂದಿದ್ದು ದುಡಿಯಲು ಅಸಕ್ತಾರದ ಕುಟುಂಬವಾಗಿರುತ್ತದೆ. ಆದುದರಿಂದ ಇವರ ಮನೆಯನ್ನು ಇಲಾಖಾಧಿಕಾರಿಗಳು ಪರಿಶೀಲಿಸಿ ಇವರಿಗೆ ಮಳೆಹಾನಿ ಯೋಜನೆಯಡಿ ಮನೆ ಒದಗಿಸಿಕೊಡಬೇಕೆಂದು ಸಾಮಾಜಿಕ ಕಾರ್ಯಕರ್ತ ಕೆ.ಕೆ ನಾಯ್ಕ್ ಕೊಡಿಯಾಲ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ್ದಾರೆಂದು

ಕೊಡಿಯಾಲ : ಕುಸಿಯುವ ಹಂತದಲ್ಲಿದೆ ಮನೆ Read More »

ಕರಾವಳಿ, ಕರ್ನಾಟಕ

ಟಾಪರ್ ಅನುಷ್ ಎ. ಎಲ್ ಗೆ ಸನ್ಮಾನ ➤ ಸುಬ್ರಹ್ಮಣ್ಯ ಯೇನೆಕಲ್ಲು ಒಕ್ಕೂಟ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ,14:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಸುಬ್ರಹ್ಮಣ್ಯ ಯೇನೆಕಲ್ಲು ಒಕ್ಕೂಟದ ವತಿಯಿಂದ ಎಸ್. ಎಸ್. ಎಲ್. ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿ ಉತೀರ್ಣಗೈದು ಸಾಧನೆಗೈದ ಗ್ರಾಮೀಣ ಪ್ರತಿಭೆ ಅನುಷ್ ಎ ಎಲ್ ರವರಿಗೆ ಅಭಿನಂದಾನ ಕಾರ್ಯಕ್ರಮ ಏರ್ಪಡಿಸಿ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ, ಇಂದು ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.     ವಲಯ ಮೇಲ್ವಿಚಾರಕಾರದ ಸೀತಾರಾಮ, ಒಕ್ಕೂಟದ ಅಧ್ಯಕ್ಷರಾದ ತೇಜುಕುಮಾರ್, ಮತ್ತು ಸುರೇಶ್ ಕುಮಾರ್ ಉಜಿರಡ್ಕ

ಟಾಪರ್ ಅನುಷ್ ಎ. ಎಲ್ ಗೆ ಸನ್ಮಾನ ➤ ಸುಬ್ರಹ್ಮಣ್ಯ ಯೇನೆಕಲ್ಲು ಒಕ್ಕೂಟ ವತಿಯಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ

ಪಂಜ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ➤ ಕಾರಿನಲ್ಲಿದ್ದವರು ಭಾರಿ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com.ಪಂಜ,ಆ.14:  ಇಲ್ಲಿನ ನೂತನ ಸಂತೆ ಮಾರುಕಟ್ಟೆಯ ಎದುರು ಮುಖ್ಯ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ  ಗುರುವಾರ ನಡೆದಿದೆ. ಕಾರು ವಿದ್ಯುತ್‌ ಕಂಬಕ್ಕೆ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ಮುರಿದಿದ್ದು ಕಾರು ಜಖಂಗೊಂಡಿದೆ.ಬಿಪಿನ್ ಜಾಕೆ ಎಂಬವರಿಗೆ ಸೇರಿದ ಕಾರಾಗಿದ್ದು ಅಪಘಾ್ತದಲ್ಲಿ ಕಾರಿನಲ್ಲಿದ್ದವರೆಲ್ಲರೂ  ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ಅಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಗಿದೆ ದುರಸ್ತಿಗೆಂದು ವಿದ್ಯುತ್ ಸ್ಥಗಿತಗೊಳಿಸಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.

ಪಂಜ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ➤ ಕಾರಿನಲ್ಲಿದ್ದವರು ಭಾರಿ ಅಪಾಯದಿಂದ ಪಾರು Read More »

ಕರಾವಳಿ
Scroll to Top