ಯುವಕನ ಅಪಹರಣ ಪ್ರಕರಣ➤ ವಿಟ್ಲದ ಬ್ಲೇಡ್ ಸಾದಿಕ್ ಬಂಧನ
(ನ್ಯೂಸ್ ಕಡಬ) newskadaba.com.ವಿಟ್ಲ,ಆ.11: ಬಟ್ಟೆ ಖರೀದಿಗೆಂದು ಹೋದಗ ಯುವಕನೊಬ್ಬನನ್ನು ಪ್ರೀತಿಸಿ ಮದುವೆಯಾದ ಎಂಬ ಕಾರಣಕ್ಕೆ ಅಪಹರಣಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ವಿಟ್ಲ ಠಾಣಾಧಿಕಾರಿ ವಿನೋದ್ ರೆಡ್ಡಿ ಮತ್ತು ಪೊಲೀಸರ ತಂಡ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಜು. 29ರಂದು ಅಪರಾಹ್ನ ಬಕ್ರೀದ್ ಹಬ್ಬಕ್ಕೆ ಬಟ್ಟೆ ಖರೀದಿಗೆ ಅಬ್ದುಲ್ ಬಶೀರ್ ವಿಟ್ಲದಲ್ಲಿರುವ ಎಂಪಯರ್ ಮಾಲ್ಗೆ ಬಂದಿದ್ದರು. ಆಗ ಅವರ ಪರಿಚಯದ ಸಿದ್ದಿಕ್ ಮಾತನಾಡಲಿದೆಯೆಂದು ಕರೆದು ಸ್ಕಾರ್ಪಿ ಯೋದಲ್ಲಿ ಕುಳಿತುಕೊಳ್ಳಲು ಹೇಳಿದಾಗ ಆರೋಪಿ ಸಾ ದಿಕ್ ಯಾನೆ ಬ್ಲೇಡ್ […]
ಯುವಕನ ಅಪಹರಣ ಪ್ರಕರಣ➤ ವಿಟ್ಲದ ಬ್ಲೇಡ್ ಸಾದಿಕ್ ಬಂಧನ Read More »
ಕರಾವಳಿ









