Kadaba News

ಪುತ್ತೂರು :ಬೃಹತ್ ಕಾಂಪೌಂಡ್ ಗೋಡೆ ಕುಸಿತ➤ ಜಿಲ್ಲೆಯ ಅತೀ ದೊಡ್ಡ ಗೋಶಾಲೆಗೆ ಹಾನಿ…!!!

(ನ್ಯೂಸ್ ಕಡಬ) newskadaba.com ಪುತ್ತೂರು: ಆ.09,. ನಿರಂತರವಾಗಿ ಸುರಿಯುತ್ತಿರುವ ಭೀಕರ ಮಳೆಯಿಂದಾಗಿ ಅಲ್ಲಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸುರಿದ ಭಾರೀ ಮಳೆಗೆ ಬೃಹತ್ ತಡೆಗೊಡೆಯೊಂದು ಕುಸಿದು ಬಿದ್ದಿದೆ. ಪುತ್ತೂರಿನ ನರಿಮೊಗರುವಿನಲ್ಲಿರುವ ಪ್ರತಿಷ್ಠಿತ ಸಾಂದಿಪನಿ ವಿದ್ಯಾಸಂಸ್ಥೆಯ ಸಂಚಾಲಕರಾದ, ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ನಿವಾಸಿ ಹಿಂದಾರ್ ಭಾಸ್ಕರ ಆಚಾರ್ ಮನೆಯ ಹಿಂಬದಿಯ ಬೃಹತ್ ಕಾಂಕ್ರೀಟ್ ಕಾಂಪೌಂಡ್ ಗೋಡೆ ಶನಿವಾರ ಸಂಜೆ ಕುಸಿದು ಬಿದ್ದಿದೆ. ಕಾಂಪೌಂಡ್ ಕುಸಿತದಿಂದ ಭಾಸ್ಕರ್ ಆಚಾರ್ಯರವರ ವಾಸದ ಮನೆ ಹಾಗೂ […]

ಪುತ್ತೂರು :ಬೃಹತ್ ಕಾಂಪೌಂಡ್ ಗೋಡೆ ಕುಸಿತ➤ ಜಿಲ್ಲೆಯ ಅತೀ ದೊಡ್ಡ ಗೋಶಾಲೆಗೆ ಹಾನಿ…!!! Read More »

ಕರಾವಳಿ

ನೂಜಿಬಾಳ್ತಿಲ: ಮನೆಯ ಗೋಡೆ ಕುಸಿತ ➤ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ: ಆ.09,. ನಿರಂತರ ಮಳೆಯಿಂದಾಗಿ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯ ಸೋಮಶೇಖರ ಅವರ ಮನೆಯ ಗೋಡೆ ಕುಸಿದು ನಷ್ಟ ಸಂಭವಿಸಿದ ಘಟನೆ ಶನಿವಾರ ನಡೆದಿದೆ. ಬಾರೀ ಮಳೆ ಸುರಿಯುತ್ತಿರುವುದರಿಂದ ಮನೆಯ ಸುತ್ತಲಿನ ಗೋಡೆಗಳೆಲ್ಲ ನೆನೆದು ಕುಸಿದು ಬಿದ್ದಿದೆ. ಆದರೆ ಕುಸಿತದ ಶಬ್ದಕ್ಕೆ ಮನೆ ಮಂದಿ ಹೊರಗಡೆ ಬಂದಿರುವುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನೂಜಿಬಾಳ್ತಿಲ: ಮನೆಯ ಗೋಡೆ ಕುಸಿತ ➤ ಪ್ರಾಣಾಪಾಯದಿಂದ ಪಾರು Read More »

ಕರಾವಳಿ

ಕಡಬ ತಾಲೂಕಿನಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆ ನಾಯಿಗಳ ಮೇಲೆ ದಾಳಿ

(ನ್ಯೂಸ್ ಕಡಬ) newskadaba.com ಕಡಬ, ಆ.09:  ಕಡಬ ತಾಲೂಕಿನಲ್ಲಿ ಆಗಾಗ ಕಾಣಸಿಗುತ್ತಿರು ಚಿರತೆ ಕಾಡುಬಿಟ್ಟು ನಾಡಿನತ್ತ ಮುಖಮಾಡಿದಂತಿದೆ. ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದ ಕುಮಾರಮಂಗಲ,ಗುರಿಯಡ್ಕ ಪ್ರದೇಶದಲ್ಲಿ ಹಾಗೂ ಪಾಲ್ತಾಡಿ ಗ್ರಾಮದ ಬಂಬಿಲ ಪ್ರದೇಶದಲ್ಲಿ ಶುಕ್ರವಾರ ಸ್ಥಳೀಯರಾದ ಅರುಣ್ ಗೌಡ ಬಂಬಿಲ ಅವರ ತೋಟದಲ್ಲಿ  ಪ್ರತ್ಯಕ್ಷವಾಗಿದೆ. ಇದರಿಂದ ಸ್ಥಳೀಯ ಜನರಲ್ಲಿ ಮತ್ತೆ ಆತಂಕ ಎದುರಾಗಿದೆ. ಕುಮಾರಮಂಗಲದ ರಮೇಶ್ ಆಚಾರ್ಯ ಅವರ ಸಾಕುನಾಯಿಯ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದೆ. ಬಳಿಕ ಬಂಬಿಲ ಜಾರಿಗೆತ್ತಡಿ ಸೋಮಪ್ಪ ಗೌಡ ಅವರ ನಾಯಿಯ

ಕಡಬ ತಾಲೂಕಿನಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆ ನಾಯಿಗಳ ಮೇಲೆ ದಾಳಿ Read More »

ಕರಾವಳಿ

ಸುದ್ದಿ ಬಿಡುಗಡೆ ಹಿರಿಯ ವರದಿಗಾರ ನಾರಾಯಣ ನಾಯ್ಕ ಹೃದಯಾಘಾತಕ್ಕೆ ಬಲಿ..!!!

(ನ್ಯೂಸ್ ಕಡಬ) newskadaba.com ಪುತ್ತೂರು: ಆ.09,.ಇಲ್ಲಿನ ಪ್ರಸಿದ್ಧ ಸುದ್ದಿ ಬಿಡುಗಡೆ ಪತ್ರಿಕೆಯ ಹಿರಿಯ ವರದಿಗಾರ ನಾರಾಯಣ ನಾಯ್ಕ (48ವ.) ಅವರು  ಕ್ಕೀಡಾಗಿ ಶನಿವಾರ ರಾತ್ರಿ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಕುರಿಯ ಗ್ರಾಮದ ಅಮ್ಮುಂಜೆಯ ನಾರಾಯಣ ಅವರು ಪುತ್ತೂರು ಸುದ್ದಿ ಬಿಡುಗಡೆಯ ಹಿರಿಯ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರಿನ ಧನ್ವಂತರಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ರಾತ್ರಿ ವೇಳೆ

ಸುದ್ದಿ ಬಿಡುಗಡೆ ಹಿರಿಯ ವರದಿಗಾರ ನಾರಾಯಣ ನಾಯ್ಕ ಹೃದಯಾಘಾತಕ್ಕೆ ಬಲಿ..!!! Read More »

ಕರಾವಳಿ

ಕೊರೊನಾಗೆ ಸೆಡ್ಡು ಹೊಡೆಯುತ್ತಿದ್ದಾರೆ ಜನ➤ ದ.ಕ ಜಿಲ್ಲೆಯಲ್ಲಿ ಒಂದೇ ದಿನ 183 ಮಂದಿ ಚೇತರಿಸಿ ಆಸ್ಪತ್ರೆಯಿಂದ ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ಆ.09: ಮಂಗಳೂರು: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಅದರಿಂದ ಚೇತರಿಕೆ ಕಾಣುವವರ ಸಂಖ್ಯೆಯು ಇದೀಗ ಏರಿಕೆ ಕಾಣುತ್ತಿದೆ. ದ.ಕ ಜಿಲ್ಲೆಯಲ್ಲಿ ಶನಿವಾರ 194 ಕೋವಿಡ್ ಪಾಸಿಟಿವ್ ಪ್ರಕರಣ ಹಾಗೂ 6 ಸಾವಿನ ಪ್ರಕರಣ ವರದಿಯಾತ್ತು.ಹಾಗೆ  ಒಂದೇ ದಿನ 183 ಮಂದಿ ಕರೊನಾದಿಂದ ಚೇತರಿಸಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿರುವುದು ವರದಿಯಾಗಿದೆ. ಶನಿವಾರದಂದು ಮಂಗಳೂರಿನ 129, ಬಂಟ್ವಾಳದ 15, ಬೆಳ್ತಂಗಡಿ ಹಾಗೂ ಪುತ್ತೂರಿನ ತಲಾ 16, ಸುಳ್ಯದ 7, ಹೊರಜಿಲ್ಲೆಗಳ 11 ಮಂದಿಗೆ ಕರೊನಾ ಸೋಂಕು

ಕೊರೊನಾಗೆ ಸೆಡ್ಡು ಹೊಡೆಯುತ್ತಿದ್ದಾರೆ ಜನ➤ ದ.ಕ ಜಿಲ್ಲೆಯಲ್ಲಿ ಒಂದೇ ದಿನ 183 ಮಂದಿ ಚೇತರಿಸಿ ಆಸ್ಪತ್ರೆಯಿಂದ ಬಿಡುಗಡೆ Read More »

ಕರಾವಳಿ

ತಲಕಾವೇರಿ ದುರಂತ ➤ ಪ್ರಧಾನ ಅರ್ಚಕರ ಅಣ್ಣ ‘ಆನಂದ ತೀರ್ಥ ಸ್ವಾಮಿ’ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಡಿಕೇರಿ, ಆ.08:  ಕಳೆದ ನಾಲ್ಕು ದಿನಗಳ ಹಿಂದೆ ಬ್ರಹ್ಮಗಿರಿ ಬೆಟ್ಟ ಕುಸಿತಗೊಂಡು ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ಸೇರಿದಂತೆ ಐವರು ಕಣ್ಮರೆಯಾಗಿದ್ದರು. ರಕ್ಷಣಾ ಕಾರ್ಯಾಚರಣೆಗೆ ಇಳಿದಿದ್ದಂತ ರಕ್ಷಣಾ ಸಿಬ್ಬಂದಿಗಳಿಗೆ ಇದೀಗ ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಅಣ್ಣ ಆನಂದ ತೀರ್ಥ ಸ್ವಾಮಿ(86) ಅವರ ಮೃತದೇಹ ಎಂದು ಹೇಳಲಾಗುತ್ತಿರುವ ಮೃತದೇಹ ಪತ್ತೆಯಾಗಿದೆ.       ಬ್ರಹ್ಮಗಿರಿ ಬೆಟ್ಟ ಕುಸಿತಗೊಂಡು ತಲಕಾವೇರಿಯ ಪ್ರಧಾನ ಅರ್ಚಕ ಸೇರಿದಂತೆ ಐವರು ಕಣ್ಮರೆಯಾಗಿದ್ರು. ಸಚಿವ

ತಲಕಾವೇರಿ ದುರಂತ ➤ ಪ್ರಧಾನ ಅರ್ಚಕರ ಅಣ್ಣ ‘ಆನಂದ ತೀರ್ಥ ಸ್ವಾಮಿ’ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ

ಆಲೆಟ್ಟಿ: ಮದ್ಯರಾತ್ರಿ ಮನೆ ಹಿಂಬದಿಯ ಬರೆ ಕುಸಿತ ➤ ಪ್ರಾಣಾಪಾಯದಿಂದ ಪಾರಾದ ದಂಪತಿ

(ನ್ಯೂಸ್ ಕಡಬ) newskadaba.com ಆಲೆಟ್ಟಿ, ಆ.08:  ಈಗಾಗಲೇ, ಕರಾವಳಿ ಗ್ರಾಮೀಣ ಭಾಗಗಳು ಮಳೆಯ ಅಬ್ಬರಕ್ಕೆ ನಲುಗುತ್ತಿದೆ. ಅಲ್ಲಲ್ಲಿ ಗುಡ್ಡ ಕುಸಿತಗೊಳ್ಳುತ್ತಿದೆ.  ಆಲೆಟ್ಟಿ ಗ್ರಾಮದ ಗುಂಡ್ಯ ನಿವಾಸಿ ಮೊರಂಗಲ್ಲು ಶಿವರಾಮ ರೈ ಯವರ ಮನೆ ಹಿಂಬದಿ ಭಾರಿ ಪ್ರಮಾಣದಲ್ಲಿ ನಿನ್ನೆ ರಾತ್ರಿ ಸುರಿದ ಮಳೆಗೆ ಗುಡ್ಡ ಕುಸಿತಗೊಂಡು ಅಪಾರ ಪ್ರಮಾಣದ ನಷ್ಟವಾಗಿದೆ.   ತಡರಾತ್ರಿ ಸುಮಾರು 1 ಗಂಟೆ ಸುಮಾರಿಗೆ ನಾಯಿ ಜೋರಾಗಿ ಬೊಗಳಿದಾಗ ಮನೆಯ ಒಳಗೆ ಮಲಗಿ ನಿದ್ರಿಸಿದ್ದ ಶಿವರಾಮ ರೈ ದಂಪತಿ ಯವರು  ಎಚ್ಚರಗೊಂಡು ಹೊರಗೆ

ಆಲೆಟ್ಟಿ: ಮದ್ಯರಾತ್ರಿ ಮನೆ ಹಿಂಬದಿಯ ಬರೆ ಕುಸಿತ ➤ ಪ್ರಾಣಾಪಾಯದಿಂದ ಪಾರಾದ ದಂಪತಿ Read More »

ಕರಾವಳಿ, ಕರ್ನಾಟಕ

ಬಿರುಮಲೆ ಗುಡ್ಡದಲ್ಲಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ಅನ್ಯಕೋಮಿನ 5 ಮಂದಿ ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ) newskadaba.com.ಪುತ್ತೂರು ,ಆ.8: ಬಿರುಮಲೆ ಗುಡ್ಡೆಯಲ್ಲಿ ಗಾಂಜಾ ಸೇವಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ನಾಲ್ಕು ಮುಸ್ಲಿ ಯುವಕರು ಮತ್ತು ಹಿಂದೂ ಯುವತಿಯನ್ನು ಪತ್ತೆ ಮಾಡಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಪೋಲಿಸರಿಗೊಪ್ಪಿಸಿದ ಘಟನೆ ಶನಿವಾರ ನಡೆದಿದೆ. ಬಿರುಮಲೆ ಗುಡ್ಡದಲ್ಲಿ ಗಾಂಜಾ ಸೇವಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿರುವ ಖಚಿತ ಮಾಹಿತಿ ಪಡೆದ ಹಿಂದು ಸಂಘಟನೆಯ ಕಾರ್ಯಕರ್ತರು ಕೂಡಲೇ ಸ್ಥಳಕ್ಕೆ ದಾಳಿ ನಡೆಸಿ ಕೇರಳ ರಾಜ್ಯ ನೋಂದಾವಣೆ ಹೊಂದಿದ ಕಾರು ಸಹಿತ ಮೂವರು ಯುವಕರು ಮತ್ತು ಓರ್ವ ಯುವತಿ ಗಾಂಜಾ

ಬಿರುಮಲೆ ಗುಡ್ಡದಲ್ಲಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ಅನ್ಯಕೋಮಿನ 5 ಮಂದಿ ಪೊಲೀಸ್‌ ವಶಕ್ಕೆ Read More »

ಕರಾವಳಿ

ಕರಾವಳಿಯಲ್ಲಿ ಮುಂದುವರಿದ ವರುಣನ ರುಧ್ರನರ್ತನ➤ ಚಾರ್ಮಾಡಿ ತಪ್ಪಲಿನ ಗ್ರಾಮಗಳಲ್ಲಿ ನೆರೆ ಭೀತಿ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಆ.8: ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಘಟ್ಟ ಪ್ರದೇಶ, ಚಿಕ್ಕಮಗಳೂರು ಭಾಗಳಿಂದ ಹರಿದು ಬರುತ್ತಿರುವ ನೀರಿನಿಂದಾಗಿ ಚಾರ್ಮಾಡಿಯ ತಪ್ಪಲಿನ ಗ್ರಾಮಗಳಲ್ಲಿ ನೆರೆ ಭೀತಿ ಆವರಿಸಿದೆ. ಚಾರ್ಮಾಡಿಯ ಅಂತರ, ಕೊಳಂಬೆ, ಅರಣೆಪಾದೆ, ಪರ್ಲಾಣಿ, ಹೊಸಮನೆ, ಕುಕ್ಕಾವು, ಕಕ್ಕೆನಾಜೆಯಲ್ಲಿ ಮೃತ್ಯುಂಜಯ ಹೊಳೆ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಸೇತುವೆಗಳು ಮತ್ತು ಕಿಂಡಿ ಅಣೆಕಟ್ಟುಗಳಲ್ಲಿ ಬೃಹತ್ ಮರದ ದಿಮ್ಮಿಗಳು, ಕಸ ಬಂದು ಸಿಲುಕುತ್ತಿದೆ. ಇದರಿಂದಾಗಿ ಸೇತುವೆಯ ಅಂಚಿನ ಮಣ್ಣು ರಸ್ತೆ ಸಮೇತ ಕೊಚ್ಚಿಕೊಂಡು ಹೋಗಿದೆ. ಕೆಲವೆಡೆ ಸೇತುವೆ

ಕರಾವಳಿಯಲ್ಲಿ ಮುಂದುವರಿದ ವರುಣನ ರುಧ್ರನರ್ತನ➤ ಚಾರ್ಮಾಡಿ ತಪ್ಪಲಿನ ಗ್ರಾಮಗಳಲ್ಲಿ ನೆರೆ ಭೀತಿ Read More »

ಕರಾವಳಿ

ಮದಗಕ್ಕೆ ಉರುಳಿದ ಟಿಪ್ಪರ್ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ , ಆ.08:  ಆಯತಪ್ಪಿದ ಟಿಪ್ಪರ್‌ವೊಂದು ಪಳ್ಳಿ ನಿಂಜೂರು ಬಳಿ ರಸ್ತೆ ಪಕ್ಕದ ಮದಗಕ್ಕೆ ಉರುಳಿ ಬಿದ್ದ ಪರಿಣಾಮ ಟಿಪ್ಪರ್ ಚಾಲಕ ಸಹಿತ ಇಬ್ಬರು ಮೃತಪಟ್ಟಿದ್ದಾರೆ.     ಟಿಪ್ಪರ್ ಚಾಲಕ ಕುಕ್ಕುಂದೂರು ಗಣಿತ ನಗರ ನಿವಾಸಿ ಅರುಣ್‌ಕುಮಾರ್(40) ಹಾಗೂ 20 ಹರೆಯದ ಕ್ಲೀನರ್ ಮೃತಪಟ್ಟವರು. ಕ್ಲೀನರ್‌ನ ಬಗ್ಗೆ ಮಾಹಿತಿ ಲಭಿಸಿಲ್ಲ. ಬೈಲೂರು ಜಾರ್ಕಳದ ಸುಧಾಕರ ಎಂಬುವರಿಗೆ ಸೇರಿದ ಟಿಪ್ಪರ್‌ನಲ್ಲಿ ಮಣ್ಣು ಸಾಗಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾರ್ಕಳ ನಗರ ಠಾಣೆಯಲ್ಲಿ ಕೇಸುದಾಖಲಾಗಿದೆ.

ಮದಗಕ್ಕೆ ಉರುಳಿದ ಟಿಪ್ಪರ್ ➤ ಇಬ್ಬರು ಮೃತ್ಯು Read More »

ಕರಾವಳಿ
Scroll to Top