ಮಹಾಕುಸಿತಕ್ಕೆ ತುತ್ತಾಗುವ ಭೀತಿಯಲ್ಲಿ ಚಾರ್ಮಾಡಿ ಘಾಟ್
(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ಆ.08: ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆಯಾಗುತ್ತಿದ್ದು, ಚಾರ್ಮಾಡಿ ಘಾಟ್ ಕಳೆದ ವರ್ಷದಂತೆ ಮಹಾಕುಸಿತಕ್ಕೆ ತುತ್ತಾಗುವ ಭೀತಿ ಎದುರಾಗಿದೆ. ಕೆಲದಿನಗಳಿಂದ ಘಾಟಿಯ ಕೆಲವೆಡೆ ಸಣ್ಣಪ್ರಮಾಣದಲ್ಲಿ ಕುಸಿತ ಆರಂಭಗೊಂಡಿದ್ದು, ಈಗ ಅಲೆಕಾನ್ ಪ್ರದೇಶದ ಹತ್ತಿರ ರಾಷ್ಟ್ರೀಯ ಹೆದ್ದಾರಿಯೇ ಬಿರುಕು ಬಿಟ್ಟಿದೆ. ಮಲಯಮಾರುತ, ನಾಲ್ಕನೇ ತಿರುವು ಹಾಗೂ ಅಣ್ಣಪ್ಪ ಬೆಟ್ಟ- ಅಲೆಕಾನ್ ನಡುವೆ ಕೆಲದಿನಗಳಿಂದ ರಸ್ತೆ ಬದಿ ಗುಡ್ಡ ಸಣ್ಣ ಪ್ರಮಾಣದಲ್ಲಿ ಕುಸಿಯಲಾರಂಭಿಸಿದೆ. ಶುಕ್ರವಾರ ಅಲೆಕಾನ್ ಸಮೀಪ ದರೆ ಕುಸಿದು ರಸ್ತೆಗೆ ಕಲ್ಲುಮಣ್ಣು ಮರ […]
ಮಹಾಕುಸಿತಕ್ಕೆ ತುತ್ತಾಗುವ ಭೀತಿಯಲ್ಲಿ ಚಾರ್ಮಾಡಿ ಘಾಟ್ Read More »
ಕರಾವಳಿ, ಕರ್ನಾಟಕ









