Kadaba News

ಲಿಕ್ಕರ್ ಶಾಪ್ ಓಪನ್ ➤ ಬಾಟಲಿಗೆ ಆರತಿ ಮಾಡಿ, ಮುತ್ತಿಟ್ಟ ಮದ್ಯಪ್ರಿಯರು

(ನ್ಯೂಸ್ ಕಡಬ) newskadaba, ತಮಿಳುನಾಡು ಜೂ.15: ತಮಿಳುನಾಡಿನಲ್ಲಿ ಕೊರೋನಾ ಕೇಸುಗಳು ಕಡಿಮೆಯಾಗದ ಹಿನ್ನೆಲೆಯಲ್ಲಿ ಜೂನ್ 21ರವರೆಗೆ ಮತ್ತೆ ಲಾಕ್​ಡೌನ್ ವಿಸ್ತರಣೆ ಮಾಡಲಾಗಿದೆ. ಆದರೆ, ಇನ್ನು ಒಂದು ವಾರಗಳ ಕಾಲ ಲಾಕ್​ಡೌನ್ ನಿಯಮಗಳಲ್ಲಿ ಕೊಂಚ ಸಡಿಲಿಕೆಯನ್ನೂ ಮಾಡಲಾಗಿದೆ. ಅದರಂತೆ, ತಿಂಗಳುಗಳ ಬಳಿಕ ತಮಿಳುನಾಡಿನಲ್ಲಿ ಬಾರ್, ಮದ್ಯದಂಗಡಿಗಳನ್ನು ಓಪನ್ ಮಾಡಲು ಅನುಮತಿ ನೀಡಲಾಗಿದೆ. ಇದರಿಂದ ಮದ್ಯಪ್ರಿಯರು ಬಹಳ ಖುಷಿಯಾಗಿದ್ದು, ಮಧುರೈನ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಆಲ್ಕೋಹಾಲ್ ಬಾಟಲಿಗೆ ಆರತಿ ಬೆಳಗಿ, ತನ್ನ ಸಂತೋಷವನ್ನು ಹಂಚಿಕೊಂಡ ವಿಡಿಯೋ ವೈರಲ್ ಆಗಿದೆ.     ಮಧುರೈನ ರಸ್ತೆಬದಿಯ […]

ಲಿಕ್ಕರ್ ಶಾಪ್ ಓಪನ್ ➤ ಬಾಟಲಿಗೆ ಆರತಿ ಮಾಡಿ, ಮುತ್ತಿಟ್ಟ ಮದ್ಯಪ್ರಿಯರು Read More »

ರಾಷ್ಟ್ರೀಯ ನ್ಯೂಸ್

ರಾಜ್ಯದ ಹೊಸ ಕೊರೊನಾ ಕೇಸ್‌ 5 ಸಾವಿರಕ್ಕೆ ಇಳಿಕೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ರಾಜ್ಯದಲ್ಲಿ ಹೊಸ ಕೊರೊನಾ ಸೋಂಕು ಇಳಿಕೆಯ ಹಾದಿಯಲ್ಲಿದ್ದು ಮಂಗಳವಾರ 5041 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 27,77,010ಕ್ಕೆ ಏರಿಕೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ 1,32,600 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಪಾಸಿಟಿವಿಟಿ ದರ ಶೇ. 3.80ಗೆ ಕುಸಿದಿದೆ. ಬೆಂಗಳೂರಿನಲ್ಲಿ ಹೊಸ ಕೇಸ್‌ ಸಂಖ್ಯೆ ಸಾವಿರಕ್ಕಿಂತ ಕೆಳಕ್ಕಿಳಿದಿದ್ದು ಮಂಗಳವಾರ 985 ಪ್ರಕರಣ ಬೆಳಕಿಗೆ ಬಂದಿದೆ. ಹಾಸನದಲ್ಲಿ 522, ಮೈಸೂರಿನಲ್ಲಿ 490, ದಕ್ಷಿಣ ಕನ್ನಡದಲ್ಲಿ 482, ತುಮಕೂರಿನಲ್ಲಿ 329 ಹೊಸ ಪ್ರಕರಣಗಳು ವರದಿಯಾಗಿವೆ.

ರಾಜ್ಯದ ಹೊಸ ಕೊರೊನಾ ಕೇಸ್‌ 5 ಸಾವಿರಕ್ಕೆ ಇಳಿಕೆ Read More »

ಕರಾವಳಿ

ಸೀಲ್ ಡೌನ್ ಮಧ್ಯೆಯೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ನುಗ್ಗುತ್ತಿರುವ ಯಾತ್ರಾರ್ಥಿಗಳು

(ನ್ಯೂಸ್ ಕಡಬ) newskadaba,ಕುಕ್ಕೆ ಸುಬ್ರಹ್ಮಣ್ಯ ಜೂ.15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿದಿರುವ ನಡುವೆಯೇ, ಜಿಲ್ಲೆಯ 18 ಗ್ರಾಮ ಪಂಚಾಯಿತಿಗಳನ್ನು‌ ಸೀಲ್ ಡೌನ್ ಮಾಡಲಾಗಿದೆ. ನಾಡಿನ ನಂಬರ್ ವನ್ ಮುಜರಾಯಿ ದೇಗುಲವಾದ ಕುಕ್ಕೆ ಸುಬ್ರಹ್ಮಣ್ಯ ವ್ಯಾಪ್ತಿ ಇರುವ ಸುಬ್ರಹ್ಮಣ್ಯ ಪಂಚಾಯಿತಿ ಕೂಡಾ ಸೀಲ್ ಡೌನ್ ಆಗಿದ್ದು, ಇದರ ನಡುವೆಯೇ ರಾಜ್ಯದ ಕೆಲ ಜಿಲ್ಲೆಗಳಿಂದ ಭಕ್ತರು‌ ಸುಬ್ರಹ್ಮಣ್ಯಕ್ಕೆ ಬರುತ್ತಿರುವುದು ಸಮಸ್ಯೆಯಾಗಿ ಪರಿಣಮಿಸಿದೆ. ಏಪ್ರಿಲ್ 28ರಿಂದ ಕುಕ್ಕೆ ದೇವಳಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದೀಗ ಇಡೀ ಪ್ರದೇಶ ಸೀಲ್ ಡೌನ್ ಗೆ ಒಳಗಾಗಿದೆ.

ಸೀಲ್ ಡೌನ್ ಮಧ್ಯೆಯೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ನುಗ್ಗುತ್ತಿರುವ ಯಾತ್ರಾರ್ಥಿಗಳು Read More »

ಕರ್ನಾಟಕ

ಜೂನ್‌ 21: ಬೆಂಗಳೂರಲ್ಲಿ 1 ಲಕ್ಷ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ಜೂನ್‌ 21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವರ್ಚುಯಲ್‌ ವೇದಿಕೆ ಮೂಲಕ ಯೋಗಾಭ್ಯಾಸ ನಡೆಸಲಿದ್ದಾರೆ. ಈ ಕುರಿತು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ. ಎನ್‌. ಅಶ್ವತ್ಥನಾರಾಯಣ ತಿಳಿಸಿದರು. ”ಕೋವಿಡ್‌ ಕಾರಣದಿಂದ ಈ ವರ್ಷದ ಸರಕಾರಿ ದಿನಾಚರಣೆ ಕೇವಲ 100 ಜನರ ಉಪಸ್ಥಿತಿಯಲ್ಲಿ ಕಂಠೀರವ ಸ್ಟೇಡಿಯಂನಲ್ಲಿ

ಜೂನ್‌ 21: ಬೆಂಗಳೂರಲ್ಲಿ 1 ಲಕ್ಷ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ Read More »

ಕರ್ನಾಟಕ

ಲಾಕ್​ಡೌನ್​ ಸಡಿಲಿಕೆ ಕುರಿತು ಇನ್ನೆರಡು ದಿನಗಳಲ್ಲಿ ಸಿಎಂ ಚರ್ಚೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.09: ಕೊರೋನಾ ನಿಯಂತ್ರಣಕ್ಕೆ ಜೂ 14ರವರೆಗೆ ಲಾಕ್​ಡೌನ್​ ವಿಸ್ತರಿಸಿ ಈಗಾಗಲೇ ಸಿಎಂ ಆದೇಶ ನೀಡಿದ್ದರು. ಜೂ. 14 ಬಳಿಕ ರಾಜ್ಯದಲ್ಲಿ ನಿರ್ಬಂಧವನ್ನು ಸಡಿಲಗೊಳಿಸಿ, ಹಂತ ಹಂತವಾಗಿ ಅನ್​ಲಾಕ್​ ನಡೆಸುವ ಕುರಿತು ಚಿಂತನೆ ನಡೆಸಲಾಗಿದೆ.   ಈಗಾಗಲೇ ಮೂರು ಬಾರಿ ಲಾಕ್​ಡೌನ್​ ವಿಸ್ತರಿಸಿರುವ ಮುಖ್ಯಮಂತ್ರಿಗಳು ಜೂ 14 ರಬಳಿಕ ಮತ್ತೊಮ್ಮೆ ಲಾಕ್​ಡೌನ್​ ಹೇರುವ ಸಂಭಾವ್ಯ ಕಡಿಮೆ ಇದೆ. ಇದೇ ಹಿನ್ನಲೆ ಯಾವ ರೀತಿ ಕಟ್ಟು ನಿಟ್ಟಿನ ಕ್ರಮ ಕೈಗೊಂಡು ಸೋಂಕು ನಿಯಂತ್ರಿಸಬೇಕು ಎಂಬ ಕುರಿತು

ಲಾಕ್​ಡೌನ್​ ಸಡಿಲಿಕೆ ಕುರಿತು ಇನ್ನೆರಡು ದಿನಗಳಲ್ಲಿ ಸಿಎಂ ಚರ್ಚೆ Read More »

ಕರ್ನಾಟಕ

ಬೆಲೆ ಏರಿಕೆ ಬಿಸಿಯ ನಡುವೆ ಮತ್ತೊಂದು ಶಾಕ್ ➤ ವಿದ್ಯುತ್​ ದರ ದಿಢೀರ್ ಏರಿಸಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.09:ಪೆಟ್ರೋಲ್ ಬೆಲೆ ಏರಿಕೆ ದೆಸೆಯಿಂದ ದಿನೋಪಯೋಗಿ ವಸ್ತುಗಳ ಬೆಲೆಯೂ ಗಗನಕ್ಕೆ ಏರುತ್ತಿದ್ದು, ಸಾರ್ವಜನಿಕರು ಪ್ರತಿನಿತ್ಯ ಬದುಕುವುದೇ ದುಸ್ಥರವಾಗಿದೆ. ಈ ನಡುವೆ ರಾಜ್ಯ ಸರ್ಕಾರ ಇಂದು ವಿದ್ಯುತ್​ ಬೆಲೆಯನ್ನು ಮತ್ತೆ ಏರಿಸುವ ಮೂಲಕ ಜನರಿಗೆ ಶಾಕ್ ನೀಡಿದೆ. ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ನಡುವೆಯೇ ವಿದ್ಯುತ್​ ಬೆಲೆಯೂ ಇಂದು ದಾಖಲೆ ಬರೆದಿದ್ದು, ರಾಜ್ಯ ಸರ್ಕಾರ ಯೂನಿಟ್ ಗೆ 30 ಪೈಸೆ ಹೆಚ್ಚಳ‌ ಮಾಡಿ ಆದೇಶಿಸಿದೆ. ಕೆಪಿಟಿಸಿಎಲ್- ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ನೂತನ ದರ ಎಪ್ರಿಲ್.1 

ಬೆಲೆ ಏರಿಕೆ ಬಿಸಿಯ ನಡುವೆ ಮತ್ತೊಂದು ಶಾಕ್ ➤ ವಿದ್ಯುತ್​ ದರ ದಿಢೀರ್ ಏರಿಸಿದ ರಾಜ್ಯ ಸರ್ಕಾರ Read More »

ಕರ್ನಾಟಕ

ಲಾಕ್‍ಡೌನ್ ಎಫೆಕ್ಟ್‌ನಿಂದ ನಿರುದ್ಯೋಗ ➤ ನಟ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba,ಕೊಲ್ಕತ್ತ ಜೂ.09:ಕೋವಿಡ್ ಸೋಂಕು ಎಷ್ಟೋ ಜನರ ಬದಕನ್ನೇ ಕಿತ್ತುಕೊಂಡಿದೆ. ಲಕ್ಷಾಂತರ ಜನರ ಉಸಿರನ್ನೇ ನಿಲ್ಲಿಸಿದೆ. ಇದೇ ಹಿನ್ನೆಲೆಯಲ್ಲಿ ಕೋವಿಡ್ ನಿಂದ ಕೆಲಸವಿಲ್ಲದೆ ನೊಂದ ನಟನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಲಾಕ್‍ಡೌನ್ ವೇಳೆ ಎಲ್ಲೂ ಕೆಲಸ ಸಿಗದೆ ನಿರುದ್ಯೋಗದಿಂದ ಬಳಲಿದ ಬೆಂಗಾಲಿ ನಟನೊಬ್ಬ ಕೊಲ್ಕತ್ತಾದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಅದೃಷ್ಟವಶಾತ್ ಪೊಲೀಸರು ನಟನನ್ನು ಕಾಪಾಡಿದ್ದಾರೆ.ನಿದ್ದೆ ಮಾತ್ರೆಯನ್ನು ನುಂಗಿದ 31 ವರ್ಷದ ಧಾರವಾಹಿ ನಟ ಫೇಸ್ ಬುಕ್ ಲೈವ್ ಮಾಡಿದ್ದಾನೆ. ಇದನ್ನು ಗಮನಿಸಿದ ಕೆಲವರು ಸುದ್ದಿಯನ್ನು ಪೊಲೀಸರಿಗೆ ತಿಳಿಸಿದ್ದಾರೆ.

ಲಾಕ್‍ಡೌನ್ ಎಫೆಕ್ಟ್‌ನಿಂದ ನಿರುದ್ಯೋಗ ➤ ನಟ ಆತ್ಮಹತ್ಯೆಗೆ ಯತ್ನ Read More »

ರಾಷ್ಟ್ರೀಯ ನ್ಯೂಸ್

ತರಕಾರಿ ವಾಹನದಲ್ಲಿ ಮದ್ಯ ಸಾಗಾಟ ➤ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.09:ಬೆಂಗಳೂರಿನಿಂದ ತಮಿಳುನಾಡಿಗೆ ತರಕಾರಿ ಸಾಗಿಸುವ ವಾಹನದಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಗರದ ಕೆಆರ್ ಮಾರ್ಕೆಟ್ ನಲ್ಲಿ ನಡೆದಿದೆ. ಮಂಗಳವಾರ ತಡರಾತ್ರಿ ಪೊಲೀಸರು ತಪಾಸಣೆ ಮಾಡುವ ವೇಳೆ ತರಕಾರಿ ತುಂಬಿದ್ದ ಜೀಪ್ ಕಲಾಸಿಪಾಳ್ಯ ಕಡೆಯಿಂದ ಬರುತ್ತಿತ್ತು. ಇಡೀ ಜೀಪ್ ತುಂಬಾ ಬೇರೆ ಬೇರೆ ರೀತಿಯ ತರಕಾರಿಗಳು ತುಂಬಿದ್ದವು. ವಾಹನ ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತರಕಾರಿಗಳ ನಡುವೆ, ಎರಡು ಬಗೆಯ ಬರೋಬ್ಬರಿ ಐನೂರು ಲೀಟರ್ ಮದ್ಯ ಪತ್ತೆಯಾಗಿದೆ.ತಕ್ಷಣ

ತರಕಾರಿ ವಾಹನದಲ್ಲಿ ಮದ್ಯ ಸಾಗಾಟ ➤ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ Read More »

ಕರ್ನಾಟಕ

ಕನ್ಯಾನ : ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ

(ನ್ಯೂಸ್ ಕಡಬ) newskadaba,ಕನ್ಯಾನ ಜೂ.08: ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕನ್ಯಾನ ಸಂಕದಬಳಿ ಸಂಭವಿಸಿದೆ.     ಕನ್ಯಾನ ದಿಲ್ ದಾರ್ ಹೊಟೇಲ್ ಮಾಲಕ ಇಬ್ರಾಹಿಂ ಅವರು ಕನ್ಯಾನ ಪೇಟೆಗೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಸ್ಕೂಟಿ ಇಬ್ರಾಹಿಂ ಅವರ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಇಬ್ರಾಹಿಂ ಅವರು ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕನ್ಯಾನ : ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ Read More »

ಕರಾವಳಿ

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಮುಖ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.08: ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯ ಹಾದಿ ಮುಂದುವರೆದಿದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯಾವಾದ 24 ಗಂಟೆಗಳ ಅವಧಿಯಲ್ಲಿ 86,498 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದು ಕಳೆದ 62 ದಿನಗಳ ಕನಿಷ್ಠ ಪ್ರಮಾಣವಾಗಿದೆ. ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,89,96,473ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,51,309ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,03,702ಕ್ಕೆ ಏರಿಕೆಯಾಗಿದೆ. ಇನ್ನು ಭಾರತದಲ್ಲಿ ಒಂದೇ  18,73,485

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಮುಖ Read More »

ಕರಾವಳಿ
Scroll to Top