Kadaba News

ವಾಟ್ಸ್ಆ್ಯಪ್ ವಿಡಿಯೋ ಕಾಲ್ ಮೂಲಕ ವೈದ್ಯ ಸಲಹೆಯಂತೆ ಹೆರಿಗೆ ಮಾಡಿಸಿದ ಸ್ಥಳೀಯ ಮಹಿಳೆಯರು.. !!!

(ನ್ಯೂಸ್ ಕಡಬ) newskadaba.com ಹಾವೇರಿ: ಜು.28., . ತುಂಬು ಗರ್ಭಿಣಿ ಮಹಿಳೆಯೋರ್ವರಿಗೆ ಸ್ಥಳೀಯ ಮಹಿಳೆಯರು ವಾಟ್ಸ್ಆ್ಯಪ್ ವಿಡಿಯೋ ಕಾಲ್ ಮೂಲಕ ವೈದ್ಯರೊಬ್ಬರ ಸಲಹೆ ಮೇರೆಗೆ ಸಹಜ ಹೆರಿಗೆ ಮಾಡಿಸಿದ ಘಟನೆ ಹಾನಗಲ್ ಪಟ್ಟಣದಲ್ಲಿ ನಡೆದಿದೆ. ಸೋಮವಾರ ಕೊರೋನಾ ಲಾಕ್ಡೌನ್ ಹಿನ್ನೆಲೆ ಸ್ತಬ್ಧವಾಗಿದ್ದ ಹಾನಗಲ್ ಪಟ್ಟಣದ ತುಂಬು ಗರ್ಭಿಣಿ ವಾಸವಿ ಫತ್ತೇಪೂರ ಎಂಬುವವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ಸ್ಥಳೀಯವಾಗಿ ವಾಹನ ಮತ್ತು ವೈದ್ಯರು ಸಿಗದೆ ಪರದಾಡಿದರು. ನಂತರ ತಾವೇ ಹೆರಿಗೆ ಮಾಡಲು ನಿರ್ಧರಿಸಿದ ಸ್ಥಳೀಯ ಮಹಿಳೆಯರು ಹುಬ್ಬಳ್ಳಿ ಕಿಮ್ಸ್ […]

ವಾಟ್ಸ್ಆ್ಯಪ್ ವಿಡಿಯೋ ಕಾಲ್ ಮೂಲಕ ವೈದ್ಯ ಸಲಹೆಯಂತೆ ಹೆರಿಗೆ ಮಾಡಿಸಿದ ಸ್ಥಳೀಯ ಮಹಿಳೆಯರು.. !!! Read More »

ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಆಪೆ ರಿಕ್ಷಾದಲ್ಲಿ ದನದ ಮಾಂಸ ಸಾಗಾಟ ➤ ಓರ್ವ ವ್ಯಕ್ತಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ: ಜು.28., ಆಪೆ ರಿಕ್ಷಾವೊಂದರಲ್ಲಿ ದನದ ಮಾಂಸವನ್ನು ಸಾಗಿಸುತಿದ್ದಾಗ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಕುಕ್ಕಾವುನ ಕಾರ್ಯಕರ್ತರು ಮಿತ್ತಬಾಗಿಲು ಗ್ರಾಮದ ಎರ್ಮಾಳ್ಪಲ್ಕೆ ಗಜಂತೋಡಿ ರಸ್ತೆಯಲ್ಲಿ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. KA21B3001 ರಿಜಿಸ್ಟ್ರೇಷನ್ ನ ಈ ಆಪೆ ರಿಕ್ಷಾ ದಲ್ಲಿ ಸುಮಾರು 70 ಕೆಜಿಯಷ್ಟು ದನದ ಮಾಂಸ ಪತ್ತೆಯಾಗಿದೆ. ದನ ಸಾಗಿಸುತಿದ್ದ ವ್ಯಕ್ತಿಯನ್ನು ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೆ ಹಿಡಿದು ಕೊಟ್ಟಿದ್ದು ,ಸ್ಥಳದಲ್ಲಿ ಸಾರ್ವಜನಿಕರು ನೆರೆದಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಜನರನ್ನು ಚದುರಿಸಿ ,ಆರೋಪಿಯನ್ನು

ಬೆಳ್ತಂಗಡಿ: ಆಪೆ ರಿಕ್ಷಾದಲ್ಲಿ ದನದ ಮಾಂಸ ಸಾಗಾಟ ➤ ಓರ್ವ ವ್ಯಕ್ತಿ ಪೊಲೀಸ್ ವಶಕ್ಕೆ Read More »

ಕರಾವಳಿ

ಗೋಕಳ್ಳರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ದ.ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.28:  ಗೋಕಳ್ಳರನ್ನು ಪೋಲೀಸರಿಗೆ ಒಪ್ಪಿಸುವಂತೆ ಆಗ್ರಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ.       ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದಿದ್ದ ಸಭೆಯಲ್ಲಿ ಸಿಂಧೂ ಬಿ, ರೂಪೇಶ್ ಆವರು ಅಕ್ರಮ ಗೋ ಸಾಗಾಟ ನಡೆಸುವವರನ್ನು ಪೋಲೀಸರಿಗೆ ಒಪ್ಪಿಸಬೇಕು, ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಲಬಾರದು ಎಂದು ಹೇಳಿದ್ದರು. ಅಲ್ಲದೆ ಜಾನುವಾರು ಸಾಗಾಟ ಮಾಡುವ ವಾಹನದ ಹಾಗೂ ಜನರ ಮೇಲೆ ಹಲ್ಲೆ

ಗೋಕಳ್ಳರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ದ.ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ Read More »

ಕರಾವಳಿ

ತೆಂಗಿನ ಎಣ್ಣೆಯಿಂದ ಸ್ಯಾನಿಟೈಸರ್ ➤ ತುಮಕೂರಿನ ಎಂಜಿನಿಯರಿಂಗ್ ವಿದ್ಯಾರ್ಥಿಯ ವಿನೂತನ ಪ್ರಯೋಗ

(ನ್ಯೂಸ್ ಕಡಬ) newskadaba.com ತುಮಕೂರು, ಜು.28:ತುಮಕೂರು ಜಿಲ್ಲೆಗೆ ಕಲ್ಪತರು ನಾಡು ಎಂದೇ ಖ್ಯಾತಿ ಇದೆ. ಎಸ್‌ಐಟಿಯಲ್ಲಿ ಜೈವಿಕ ತಂತ್ರಜ್ಞಾನ ವ್ಯಾಸಂಗ ಪೂರ್ಣಗೊಳಿಸಿರುವ ಚಿದಾನಂದ್, ಕಡಿಮೆ ವೆಚ್ಚದಲ್ಲಿ ಸೋಂಕು ನಿವಾರಕ ಸುರಂಗಗಳನ್ನು ರೂಪಿಸುವ ಮೂಲಕ ಗಮನ ಸೆಳೆದಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದಿಟ್ಟು ತೆಂಗಿನ ಎಣ್ಣೆಯಲ್ಲಿ ಸ್ಯಾನಿಟೈಸರ್ ರೂಪಿಸಿದ್ದಾರೆ.     ಈ ಸ್ಯಾನಿಟೈಸರ್‌ಗೆ ‘ಕಲ್ಪಶುದ್ಧಿ’ ಎನ್ನುವ ಹೆಸರು ಇಟ್ಟಿದ್ದಾರೆ. ಮಾರುಕಟ್ಟೆಗೆ ಬಿಡುಗಡೆಗೊಳಿಸುವ ದಿಕ್ಕಿನಲ್ಲಿ ಅಡಿ ಇಟ್ಟಿದ್ದು, ಅನುಮತಿಗಾಗಿ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಿದ್ದಾರೆ. ಪೇಟೆಂಟ್ ಪಡೆಯುವ ದಿಕ್ಕಿನಲ್ಲಿ

ತೆಂಗಿನ ಎಣ್ಣೆಯಿಂದ ಸ್ಯಾನಿಟೈಸರ್ ➤ ತುಮಕೂರಿನ ಎಂಜಿನಿಯರಿಂಗ್ ವಿದ್ಯಾರ್ಥಿಯ ವಿನೂತನ ಪ್ರಯೋಗ Read More »

ಕರಾವಳಿ

ಸಿಮೆಂಟ್ ಲಾರಿ- ಸಕ್ಕರೆ ಲಾರಿ ನಡುವೆ ಅಪಘಾತ ➤ ಚಾಲಕ ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು.28: ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಬಳಿ ಎರಡು ಲಾರಿಗಳ ನಡುವೆ ಅಪಘಾತ ನಡೆದಿದ್ದು, ಲಾರಿ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.       ಕಾಸರಗೋಡು ಕಡೆಗೆ ಸಾಗುತ್ತಿದ್ದ ಸಿಮೆಂಟ್ ಲೋಡ್ ಇದ್ದ ಲಾರಿಗೆ, ಬೆಳಗಾವಿಯಿಂದ ಸಕ್ಕರೆ ಸಾಗಾಟ ನಡೆಸುತ್ತಿದ್ದ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಎದುರುಗಡೆಯಿದ್ದ ಸಿಮೆಂಟ್ ಲಾರಿ ಹಠಾತ್ ಬ್ರೇಕ್ ಹಾಕಿದ ಪರಿಣಾಮ ನಡೆದ ಅಪಘಾತ ನಡೆದಿದೆ.ಅಪಘಾತ ನಡೆದ ಕಾರಣ ಹೆದ್ದಾರಿಯಲ್ಲಿ ಕೆಲವು ಕಾಲ ಸಂಚಾರಕ್ಕೆ ತಡೆಯಾಯಿತು. ನಂತರ

ಸಿಮೆಂಟ್ ಲಾರಿ- ಸಕ್ಕರೆ ಲಾರಿ ನಡುವೆ ಅಪಘಾತ ➤ ಚಾಲಕ ಅದೃಷ್ಟವಶಾತ್ ಪಾರು Read More »

ಕರಾವಳಿ

ಮಂಗಳೂರು: ಸಿಮೆಂಟ್ ಹಾಗೂ ಸಕ್ಕರೆ ಲಾರಿಗಳ ನಡುವೆ ಅಪಘಾತ ➤ ಚಾಲಕ ಪವಾಡಸದೃಶ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು: ಜು.28., ಸಿಮೆಂಟ್ ಲೋಡ್ ಇದ್ದ ಲಾರಿಗೆ ಸಕ್ಕರೆ ಸಾಗಾಟದ ಲಾರಿ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಎಕ್ಕೂರು ಬಳಿ ನಡೆದಿದೆ. ಕಾಸರಗೋಡು ಕಡೆಗೆ ಸಾಗುತ್ತಿದ್ದ ಸಿಮೆಂಟ್ ಲೋಡ್ ಇದ್ದ ಲಾರಿಗೆ, ಬೆಳಗಾಂನಿಂದ ಸಕ್ಕರೆ ಸಾಗಾಟ ನಡೆಸುತ್ತಿದ್ದ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು ಸಕ್ಕರೆ ಲಾರಿಯ ಚಾಲಕ ಪವಾಡ ಸದೃಶ ಪಾರಾಗಿದ್ದಾರೆ. ಮುಂದೆ ಇದ್ದ ಸಿಮೆಂಟ್ ಟ್ರಕ್‌ನ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ಹಿಂದುಗಡೆಯಿದ್ದ ಲಾರಿಯು ಡಿಕ್ಕಿ ಹೊಡೆದಿದೆ

ಮಂಗಳೂರು: ಸಿಮೆಂಟ್ ಹಾಗೂ ಸಕ್ಕರೆ ಲಾರಿಗಳ ನಡುವೆ ಅಪಘಾತ ➤ ಚಾಲಕ ಪವಾಡಸದೃಶ ಪಾರು Read More »

ಕರಾವಳಿ

ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊವೀಡ್ ಪರೀಕ್ಷೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ , ಜು.28: ಇಂದು ಸುಬ್ರಹ್ಮಣ್ಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ -19 ಉಚಿತ ಪರೀಕ್ಷೆ ನಡೆಯುತ್ತಿದೆ.       ಸಾರ್ವಜಿನಕರು ಕೊರೋನಾ ಲಕ್ಷಣ ಇದ್ದರೂ, ಇಲ್ಲದಿದ್ದರೂ ಪರೀಕ್ಷೆ ನಡೆಸಬಹುದು. ಒಂದೊಮ್ಮೆ ಕೊರೋನಾ ಪಾಸಿಟಿವ್ ಬಂದರೆ ಸುಬ್ರಹ್ಮಣ್ಯದಲ್ಲೇ ಉಳಿದುಕೊಂಡು ಚಿಕಿತ್ಸೆ ನೀಡಲಾಗುತ್ತದೆ ಎಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪ್ರಕಟನೆಯಲ್ಲಿ ತಿಳಿಸಿದೆ.

ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊವೀಡ್ ಪರೀಕ್ಷೆ Read More »

ಕರಾವಳಿ

ಹೊಸ ಮೀನುಗಾರಿಕಾ ನೀತಿ ಕರಡು ಸಿದ್ಧ ➤ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು , ಜು.28:  ರಾಜ್ಯದ ನೂತನ ಮೀನುಗಾರಿಕಾ ನೀತಿಯ ಕರಡು ಸಿದ್ಧವಾಗಿದ್ದು, ಶೀಘ್ರದಲ್ಲೇ ನೀತಿಯನ್ನು ಅಂತಿಮಗೊಳಿಸಿ ಸಚಿವ ಸಂಪುಟದ ಅನುಮೋದನೆ ಪಡೆಯಲಾಗುವುದು. ವಿಧಾನ ಮಂಡಲದ ಮುಂಬರುವ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಗುವುದು ಎಂದು ಮೀನುಗಾರಿಕಾ ಸಚಿವರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿರುವ ಪ್ರಯುಕ್ತ ಸೋಮವಾರ ವಿಧಾನಸೌಧದಲ್ಲಿ ನಡೆದ ಮುಖ್ಯಮಂತ್ರಿ ಜೊತೆಗಿನ ವಿಡಿಯೊ ಸಂವಾದ ಕಾರ್ಯಕ್ರಮದ

ಹೊಸ ಮೀನುಗಾರಿಕಾ ನೀತಿ ಕರಡು ಸಿದ್ಧ ➤ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ, ಕರ್ನಾಟಕ

ಕೊರೋನಾ ಆರ್ಭಟ ನಡುವೆ ಭರ್ಜರಿ ಕೃಷಿ ➤ ದ. ಕನ್ನಡದಲ್ಲಿ ಏರಿಕೆ ಕಂಡ ಭತ್ತದ ಕೃಷಿ

(ನ್ಯೂಸ್ ಕಡಬ) newskadaba.com ದ. ಕನ್ನಡ, ಜು.28:  ಹಲವು ವರ್ಷಗಳ ಕಾಲ ಹಡೀಲು ಬಿದ್ದಿದ್ದ ಭತ್ತದ ಗದ್ದೆಗಳಲ್ಲಿ ಮತ್ತೆ ನಾಟಿ ಕಾರ್ಯ ಆರಂಭಗೊಂಡಿದೆ. ತಮ್ಮ ತಮ್ಮ ಮನೆಗಾಗುವಷ್ಟು ಭತ್ತ ಹಾಗೂ ತರಕಾರಿಗಳನ್ನು ಬೆಳೆಯುವ ಮೂಲಕ ಆಹಾರದಲ್ಲೂ ಸ್ವಾವಲಂಭನೆ ಸಾಧಿಸುವ ಪ್ರಕ್ರಿಯೆಗೆ ಚಾಲನೆಯೂ ದೊರತಿದೆ.ಕೊರೋನಾ ಲಾಕ್ ಡೌನ್ ಜಾರಿಗೆ ಬಂದ ಬಳಿಕ ಜನರ ಜೀವನದಲ್ಲಿ ಹಲವು ಬದಲಾವಣೆಗಳು ಕಂಡು ಬಂದಿದೆ. ವ್ಯವಹಾರ ಕ್ಷೇತ್ರಗಳು ಕೊರೋನಾ ಬಳಿಕ ನಷ್ಟದ ಹಾದಿಯಲ್ಲಿದ್ದರೆ, ಕೃಷಿ ಚಟುವಟಿಕೆಗಳು ಮತ್ತೆ ಪುಟಿದೇಳಲಾರಂಭಿಸಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೃಷಿ

ಕೊರೋನಾ ಆರ್ಭಟ ನಡುವೆ ಭರ್ಜರಿ ಕೃಷಿ ➤ ದ. ಕನ್ನಡದಲ್ಲಿ ಏರಿಕೆ ಕಂಡ ಭತ್ತದ ಕೃಷಿ Read More »

ಕರಾವಳಿ

ನಮ್ಮ ತುಳುನಾಡ್ ನಮ್ಮ ಹೆಮ್ಮೆ ➤ ಮುಕಾಂಬಿ_ಗುಳಿಗ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.27:  ತುಳುವ ನಾಡ್’ದ ಪಾಡ್ದನೋಲು ತುಳುನಾಡುದ ಪಿರಾಕ್’ದ ಬದ್ಕ್’ಗ್ ಚರಿತ್ರೆಲೆಗ್ ಪತ್ತಿನ ಕೈಕನ್ನಡಿ ಪಂದ್ ಪನೋಳಿ. ಇಂಚಿತ್ತಿನ ಪಾಡ್ದನ ಪ್ರಪಂಚೋನು ತೂವೋಂದು ಪೋನಗ ನಮಕ್ ತುಳುವೆರೆನ ಬದ್ಕ್, ಬೊಕ್ಕ ಕಟ್ಟ್ ಕಟ್ಟಲೆದ ಪರಾ ಪರಾ ವಿಷಯೋಲೆನ ಪೊಸ ಪೊಸ ಜ್ಞಾನ ತಿಕ್ಕೊಂದು ಪೋಪುಂಡು. ಪಾಡ್ದನೊಲೆನ್ ತೂನಗ, ಅವೆತೋ ಪಾಡ್ದನ ಪ್ರಕಾರೊಲೆಡ್ ಒಂಜಿ ಪ್ರಕಾರ ಪೊಣ್ಣ ಜೀವನದ ಮಿತ್ತ್ ಬೊಲ್ಪು ಬೂರಾವುನ ಅಂಚಿತ್ತಿನ ಪಾಡ್ದನೋಲೆಡ್ ದುಂಬುದ ಸಾಲ್,ಡ್ ಉಂತುದ್ ನೆಗತ್ತ್ ತೋಜುಂಡ್ ಮೂಕಾಂಬಿ

ನಮ್ಮ ತುಳುನಾಡ್ ನಮ್ಮ ಹೆಮ್ಮೆ ➤ ಮುಕಾಂಬಿ_ಗುಳಿಗ Read More »

ಕರಾವಳಿ, ಕರ್ನಾಟಕ, ವಿಶೇಷ ಲೇಖನಗಳು
Scroll to Top