Kadaba News

ಉಡುಪಿ: ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ತೆರದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba,ಉಡುಪಿ ಜೂ.02:ಜಿಲ್ಲಾಧಿಕಾರಿ ಜಿ.ಜಗದೀಶ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದಿರುವ ಕುರಿತು ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೇ 31 ರಂದು ಕಿಡಿಗೇಡಿಗಳು ‘DC Udupi’ ಎಂಬ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆಯನ್ನು ಸೃಷ್ಟಿಸಿ, ಪ್ರೊಫೈಲಿಗೆ ಜಿಲ್ಲಾಧಿಕಾರಿಗಳ ಫೋಟೋವನ್ನು ಹಾಕಿ ದುರ್ಬಳಕೆ ಮಾಡಿಕೊಂಡಿದ್ದಾರೆ.     ಈ ಕುರಿತು ಕಿಡಿಗೇಡಿಗಳ ವಿರುದ್ದ ಉಡುಪಿ ಸೆನ್‌ ಅಪರಾಧ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 66(c), 66(d) ಐ.ಟಿ. ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ. […]

ಉಡುಪಿ: ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ತೆರದ ಕಿಡಿಗೇಡಿಗಳು Read More »

ಕರಾವಳಿ, ಕರ್ನಾಟಕ

ಕರ್ನಾಟದಲ್ಲಿ ಸಿಬಿಎಸ್‍ಇ ಪರೀಕ್ಷೆ ನಡೆಯುತ್ತಾ..?!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02:ಕೊರೊನಾ ಎರಡನೇ ಅಲೆಗೆ ಸಿಬಿಎಸ್‍ಇ  12ನೇ ತರಗತಿಯ ಪರೀಕ್ಷೆ ರದ್ದಾದ ಬೆನ್ನಲ್ಲೇ ಕರ್ನಾಟಕದಲ್ಲಿ ಪರೀಕ್ಷೆ ರದ್ದಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. ರಾಜ್ಯದಲ್ಲಿ ಪರೀಕ್ಷೆ ನಡೆಸುವುದು, ರದ್ದಾಗುವುದು ತಜ್ಞರು ನೀಡುವ ವರದಿಯ ಮೇಲೆ ನಿಂತಿದೆ. ತಜ್ಞರ ವರದಿ ಆಧಾರಿಸಿ ಸರ್ಕಾರ ಅಂತಿಮ ನಿರ್ಧಾರ ಪ್ರಕಟಿಸಲಿದೆ.2 ದಿನಗಳಲ್ಲಿ ತಜ್ಞರು, ಅಧಿಕಾರಿಗಳ ಜೊತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಭೆ ನಡೆಸಲಿದ್ದಾರೆ. ಕಳೆದ ವರ್ಷ ತಜ್ಞರು ನೀಡಿದ ಸಲಹೆಯ ಆಧಾರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.ಕೊರೊನಾ ಸಮಯದಲ್ಲಿ ಪರೀಕ್ಷೆ

ಕರ್ನಾಟದಲ್ಲಿ ಸಿಬಿಎಸ್‍ಇ ಪರೀಕ್ಷೆ ನಡೆಯುತ್ತಾ..?! Read More »

ಕರ್ನಾಟಕ

ಒಂದೇ ದಿನ 210 ಮಂದಿಗೆ ಕೋವಿಡ್ ➤ ಬೆಳ್ತಂಗಡಿಯ ಕ್ರೈಸ್ತ ಆಶ್ರಮಕ್ಕೆ ವಿಎಚ್‍ಪಿ ನೆರವು

(ನ್ಯೂಸ್ ಕಡಬ) newskadaba,ಬೆಳ್ತಂಗಡಿ ಜೂ.01: ಒಂದೇ ದಿನ 210 ಮಂದಿಗೆ ಕೊರೊನಾ ಸೋಂಕು ತಗುಲುವ ಮೂಲಕ ಕೊರೊನಾ ಅಬ್ಬರದಿಂದ ನಲುಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನೆರಿಯಾ ಸಿಯೋನ್ ಆಶ್ರಮಕ್ಕೆ ನೆರಿಯ ವಿಶ್ವ ಹಿಂದೂ ಪರಿಷತ್ ಘಟಕ ನೆರವಾಗಿದೆ. ಸುಮಾರು 270 ಜನ ನಿರ್ಗತಿಕರು ಹಾಗೂ ವೃದ್ಧರಿರುವ ಈ ಆಶ್ರಮದಲ್ಲಿ ನಿನ್ನೆ ಬರೋಬ್ಬರಿ 210 ಮಂದಿಗೆಪಾಸಿಟಿವ್ ಆಗಿತ್ತು. ಹೀಗಾಗಿ ಇಂದು ವಿಎಚ್‍ಪಿ ಕಾರ್ಯಕರ್ತರು ಆಶ್ರಮವನ್ನು ಸಂಪೂರ್ಣ ಸ್ಯಾನಿಟೈಸೇಷನ್ ಮಾಡಿದ್ದಾರೆ. ಪಿಪಿಇ ಕಿಟ್ ಧರಿಸಿದ ಕಾರ್ಯಕರ್ತರು ತಮ್ಮ ಸ್ವಂತ ಖರ್ಚಿನಿಂದಲೇ

ಒಂದೇ ದಿನ 210 ಮಂದಿಗೆ ಕೋವಿಡ್ ➤ ಬೆಳ್ತಂಗಡಿಯ ಕ್ರೈಸ್ತ ಆಶ್ರಮಕ್ಕೆ ವಿಎಚ್‍ಪಿ ನೆರವು Read More »

ಕರಾವಳಿ, ಕರ್ನಾಟಕ

ಮುಂದಿನ 5 ದಿನಗಳು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ➤ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01:ರಾಜ್ಯದ ಕರಾವಳಿಯಲ್ಲಿ ಮೇ.31ರಿಂದ ಜೂನ್‌ 4ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.     ನೈರುತ್ಯ ಮಾನ್ಸೂನ್‌ ಜೂನ್‌ 3ರ ಸುಮಾರಿಗೆ ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆ ಇದ್ದು, ರಾಜ್ಯಕ್ಕೆ ಜೂನ್‌ 5 ರಂದು ಬರುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಬೀದರ್‌, ಕಲಬುರಗಿ,

ಮುಂದಿನ 5 ದಿನಗಳು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ➤ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌ Read More »

ಕರಾವಳಿ, ಕರ್ನಾಟಕ

ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಕುರಿತು ಸಿಎಂ ಮಹತ್ವದ ಸಭೆ.?!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01: ನಿತ್ಯದ ಸೋಂಕಿನ ಪ್ರಮಾಣ 5 ಸಾವಿರದೊಳಗೆ ಬರಬೇಕು ಹಾಗೂ ಪಾಸಿಟಿವಿಟಿ ದರ ಶೇ.5 ಮತ್ತು ಸಾವಿನ ದರ ಶೇ.1ರ ಮಿತಿಯೊಳಗೆ ಬರಬೇಕು. ಇಷ್ಟು ಬೆಳವಣಿಗೆಗಳು ಕಂಡು ಬರುವವರೆಗೂ ರಾಜ್ಯದಲ್ಲಿ ಲಾಕ್ಡೌನ್ ಮುಂದುವರೆಸಬೇಕು.ಈ ಗುರಿ ಸಾಧನೆ ಜೂ.7ರೊಳಗೆ ಅಸಂಭವವಾದ ಕಾರಣ ಕನಿಷ್ಟ ಒಂದು ವಾರ ಲಾಕ್ಡೌನ್ ವಿಸ್ತರಿಸಿ ಎಂದು ಕೊರೋನಾ ತಾಂತ್ರಿಕ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಅದರಂತೆ ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಬಗ್ಗೆ ಇಂದು ಹಿರಿಯ ಸಚಿವರ ಜೊತೆ ಸಿಎಂ

ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಕುರಿತು ಸಿಎಂ ಮಹತ್ವದ ಸಭೆ.?! Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಇಳಿಯತ್ತ ಕೋವಿಡ್ ಕೇಸ್ ➤ ಹೆಚ್ಚಿದ ಮರಣ ಪ್ರಕರಣ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01: ರಾಜ್ಯದಲ್ಲಿ ಕಳೆದ ದಿನ 16,604 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 26,04,431ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 411 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಮೃತರ ಸಂಖ್ಯೆ 29 ಸಾವಿರ ಗಡಿ ದಾಟಿ, 29,090ಕ್ಕೆ ತಲುಪಿದೆ. ಸೋಂಕಿನ ಪ್ರಕರಣ ಕಡಿಮೆ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಾಸಿಟಿವಿಟಿ ದರ ನಿರಂತರವಾಗಿ ಇಳಿಕೆಯಾಗುತ್ತಲೇ ಇದೆ.ಆದರೆ ಸಾವಿನ ಪ್ರಮಾಣ ಮಾತ್ರ ಇಳಿಕೆಯಾಗುತ್ತಲೇ ಇಲ್ಲ.

ರಾಜ್ಯದಲ್ಲಿ ಇಳಿಯತ್ತ ಕೋವಿಡ್ ಕೇಸ್ ➤ ಹೆಚ್ಚಿದ ಮರಣ ಪ್ರಕರಣ Read More »

ಕರ್ನಾಟಕ

ಕೊರೋನಾ 3ನೇ ಅಲೆ ಎದುರಿಸಲು ಮಕ್ಕಳಿಗಾಗಿ ವಿಶೇಷ ವಾರ್ಡ್ ಗಳ ರಚನೆ

(ನ್ಯೂಸ್ ಕಡಬ) newskadaba,ಬೆಂಗಳೂರು ಮೇ.27: ಕೋವಿಡ್‌ ಮೂರನೇ ಅಲೆ ಮಕ್ಕಳನ್ನು ಬಾಧಿಸಲಿದೆ ಎಂಬ ವರದಿ ಇದೆ. ಇದನ್ನು ಪರಿಣಾಮಕಾರಿಯಾಗಿ ಎದುರಿಸಲು ಮುಂಬೈ ಮಾದರಿಯ ಸೋಂಕು ನಿಯಂತ್ರಣ ಕ್ರಮಗಳನ್ನು ಅನುಸರಿಸಬೇಕು. ಮಕ್ಕಳಿಗಾಗಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವಿಶೇಷ ವಾರ್ಡ್‌ಗಳನ್ನು ರೂಪಿಸಲು ಕ್ರಮ ವಹಿಸಲಾಗುತ್ತದೆ.     ಹೀಗಾಗಿ ಪರಿಸ್ಥಿತಿ ಎದುರಿಸಲು ನಿಯಂತ್ರಣ ಕೊಠಡಿ, ಸಹಾಯವಾಣಿ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯ ನೋಡಲ್ ಸಚಿವ ಅರವಿಂದ ಲಿಂಬಾವಳಿಯವರು ಹೇಳಿದ್ದಾರೆ. ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ

ಕೊರೋನಾ 3ನೇ ಅಲೆ ಎದುರಿಸಲು ಮಕ್ಕಳಿಗಾಗಿ ವಿಶೇಷ ವಾರ್ಡ್ ಗಳ ರಚನೆ Read More »

ಕರಾವಳಿ, ಕರ್ನಾಟಕ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜ.06: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಕಾರಣದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದ್ದು, ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.   ರಾಜ್ಯದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ Read More »

ಕರಾವಳಿ

ದೈವಸ್ಥಾನದ ಹುಂಡಿಯಲ್ಲಿ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಬರಹ ➤ ಕಠಿಣ ಕ್ರಮಕ್ಕೆ ಬಿಷಪ್, ಮಿಥುನ್‌ ರೈ ಅಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ನಗರದ ಮೂರು ದೇವಸ್ಥಾನಗಳ ಕಾಣಿಕೆ ಡಬ್ಬಿಗೆ ಕಿಡಿಗೇಡಿಗಳು ನಕಲಿ ನೋಟು ಹಾಕಿದ್ದು, ಅದರಲ್ಲಿ ಧರ್ಮದ ಅವಹೇಳನ ಮಾಡುವ ಸಂದೇಶ ಹರಡಿದ್ದಾರೆ. ಹೀಗಾಗಿ, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ತನಿಖೆ ನಡೆಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ ಆಗ್ರಹಿಸಿದ್ದಾರೆ. ಹಾಗೂ ಕೃತ್ಯ ಎಸಗಿದವರನ್ನು ತಕ್ಷಣ ಪತ್ತೆ ಹಚ್ಚಿ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅ.ವಂ.ಡಾ.ಪೀಟರ್ ಪಾವ್ಲ್

ದೈವಸ್ಥಾನದ ಹುಂಡಿಯಲ್ಲಿ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಬರಹ ➤ ಕಠಿಣ ಕ್ರಮಕ್ಕೆ ಬಿಷಪ್, ಮಿಥುನ್‌ ರೈ ಅಗ್ರಹ Read More »

ಕರಾವಳಿ

ಫೈಝರ್ ಬಯೋಟೆಕ್ ನ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡ ನರ್ಸ್ ಮೃತ್ಯು

(ನ್ಯೂಸ್ ಕಡಬ) newskadaba.com ಪೋರ್ಚುಗಲ್, ಜ. 06. ಕೊರೋನಾ ಲಸಿಕೆ ಹಾಕಿಕೊಂಡಿದ್ದ ನರ್ಸ್ ಓರ್ವರು ಮೃತಪಟ್ಟ ಘಟನೆ ಪೋರ್ಚುಗಲ್ ನಲ್ಲಿ ನಡೆದಿದೆ. ಮೃತರನ್ನು ಸೋನಿಯಾ ಅಜೆಮೊಡೆ (41) ಎಂದು ಗುರುತಿಸಲಾಗಿದೆ. ಇವರು ಪೋರ್ಚುಗಲ್ ಇನ್ಸ್ಟಿಟ್ಯೂಟ್ ಆಫ್ ಅಂಕೊಲಾಜಿಯಲ್ಲಿ ಮಕ್ಕಳ ಸಹಾಯಕ ನರ್ಸ್ ಆಗಿ ಕೆಲಸ ಮಾಡುತ್ತಿದ್ದು, ಫೈಝರ್ ಬಯೋಟೆಕ್ ಅಭಿವೃದ್ದಿ ಪಡಿಸಿದ ಕೋವಿಡ್ ಲಸಿಕೆಯನ್ನು ತೆಗೆದುಕೊಂಡ ಎರಡು ದಿನಗಳ ನಂತರ ಮೃತಪಟ್ಟಿದ್ದಾರೆ.

ಫೈಝರ್ ಬಯೋಟೆಕ್ ನ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡ ನರ್ಸ್ ಮೃತ್ಯು Read More »

ಕರಾವಳಿ
Scroll to Top