ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಇಂದು ಐವರು ಬಲಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜು.20: ಕರಾವಳಿಯಲ್ಲಿ ಕೊರೋನಾ ಭೀತಿ ಮಿತಿಮೀರುತ್ತಿದೆ. ದಿಕಳೆದಂತೆ ಸೋಂಕಿತರ ಸಂಖ್ಯೆಯ ಜೊತೆಗೆ ಕೊವೀಡ್ ನಿಂದ ಮೃತಪಡುತ್ತಿರುವವರ ಸಂಖ್ಯೆಯು ಹೆಚ್ಚುತ್ತಲೇ ಇದೆ. ಇಂದು ದ.ಕ. ಜಿಲ್ಲೆಯಲ್ಲಿ ಮತ್ತೆ ಐವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮಂಗಳೂರು ಮೂಲದ 55 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದು, ಜುಲೈ 15ರಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳೂರು ನಿವಾಸಿಯಾಗಿರುವ 63 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಇವರು ಜುಲೈ 18ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ಇನ್ನು ಬೆಳ್ತಂಗಡಿ ನಿವಾಸಿ […]
ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಇಂದು ಐವರು ಬಲಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್









