Kadaba News

ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಇಂದು ಐವರು ಬಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.20: ಕರಾವಳಿಯಲ್ಲಿ ಕೊರೋನಾ ಭೀತಿ ಮಿತಿಮೀರುತ್ತಿದೆ. ದಿಕಳೆದಂತೆ ಸೋಂಕಿತರ ಸಂಖ್ಯೆಯ ಜೊತೆಗೆ ಕೊವೀಡ್ ನಿಂದ ಮೃತಪಡುತ್ತಿರುವವರ ಸಂಖ್ಯೆಯು ಹೆಚ್ಚುತ್ತಲೇ ಇದೆ. ಇಂದು ದ.ಕ. ಜಿಲ್ಲೆಯಲ್ಲಿ ಮತ್ತೆ ಐವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮಂಗಳೂರು ಮೂಲದ 55 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದು, ಜುಲೈ 15ರಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳೂರು ನಿವಾಸಿಯಾಗಿರುವ 63 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಇವರು ಜುಲೈ 18ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ಇನ್ನು ಬೆಳ್ತಂಗಡಿ ನಿವಾಸಿ […]

ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಇಂದು ಐವರು ಬಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಟಿ ಅಮವಾಸ್ಯೆ : ಬೆರಳೆಣಿಕೆ ಭಕ್ತರಿಂದ ಉಪ್ಪಿನಂಗಡಿಯಲ್ಲಿ ತೀರ್ಥಸ್ನಾನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಜು.20: ಕೊರಾನಾ ಲಾಕ್ ಡೌನ್ ಕಾರಣದಿಂದ ನೇತ್ರಾವತಿ ಹಾಗೂ ಕುಮಾರಧಾರ ನದಿ ಸಂಗಮ ಸ್ಥಳದಲ್ಲಿ ಆಟಿ ಅವiವಾಸ್ಯೆ ಪುಣ್ಯ ತೀರ್ಥ ಸ್ನಾನಕ್ಕೆ ಈ ವರುಷ ಅತೀ ಕಡಿಮೆ ಪ್ರಮಾಣದಲ್ಲಿ ಭಕ್ತರು ಆಗಮಿಸಿ ತೀಥ್ಸ್ನಾನ ಮಾಡಿದರು.   ಲಾಕ್ಡೌನ್ ಕಾರಣದಿಂದ ದೇವಳದ ವತಿಯಿಂದ ಯಾವುದೇ ವ್ಯವಸ್ಥೆಗಳು ಇಲ್ಲದಿದ್ದರೂ ಕಡಿಮೆ ಸಂಖ್ಯೆಯಲ್ಲಿ ಶ್ರದ್ದಾ ಭಕ್ತಿಯಿಂದ, ಭಕ್ತಾದಿಗಳು ನದಿಯಲ್ಲಿ ತೀರ್ಥ ಸ್ನಾನ ಮಾಡಿ ಆಟಿ ಅಮಾಸಾಸ್ಯೆ ಪಾರಂಪರಿಕ ಪದ್ದತಿಯಂತೆ ನವ ದಾನ್ಯಗಳನ್ನ ಗಂಗೆಗೆ ಅರ್ಪಿಸಿ, ಗತಿಸಿದ ಹಿರಿಯರಿಗೆ

ಆಟಿ ಅಮವಾಸ್ಯೆ : ಬೆರಳೆಣಿಕೆ ಭಕ್ತರಿಂದ ಉಪ್ಪಿನಂಗಡಿಯಲ್ಲಿ ತೀರ್ಥಸ್ನಾನ Read More »

ಕರಾವಳಿ, ಕರ್ನಾಟಕ

ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಗೂ ಕೊವಿಡ್​-19 ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು ಜು.20: ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಗೂ ಕೂಡ ಕೊರೊನಾ ಸೋಂಕು ತಗುಲಿದೆ.ಐಶ್ವರ್ಯಾ ಅರ್ಜುನ್ ಸರ್ಜಾ ಅವರು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಈ ವಿಷಯವನ್ನು ಬರೆದುಕೊಂಡಿದ್ದಾರೆ. ಇತ್ತೀಚೆಗೆ ಕೊವಿಡ್​-19 ಟೆಸ್ಟ್​ಗೆ ಒಳಗಾಗಿದ್ದೆ. ಸೋಂಕು ತಗುಲಿದ್ದು ದೃಢಪಟ್ಟಿದೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ವೃತ್ತಿಪರ ವೈದ್ಯಕೀಯ ತಂಡದ ಸಲಹೆ ಮೇರೆಗೆ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ಎಲ್ಲರೀತಿಯ ಮುನ್ನೆಚ್ಚರಿಕೆ ಕ್ರಮವನ್ನೂ ವಹಿಸಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಎಲ್ಲರೂ ಕೊವಿಡ್​-19 ಟೆಸ್ಟ್​ಗೆ ಒಳಗಾಗಿ. ಕಾಳಜಿ ವಹಿಸಿ,

ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಗೂ ಕೊವಿಡ್​-19 ದೃಢ Read More »

ಕರಾವಳಿ, ಕರ್ನಾಟಕ

ಆಗಸ್ಟ್ ಮೊದಲ ವಾರ SSLC ಪರೀಕ್ಷಾ ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com,ಬೆಂಗಳೂರು ಜು.20: SSLC ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.ನಗರದ ವಿವಿಧೆಡೆಯ ಐದು ಎಸ್‌ಎಸ್‌ಎಲ್ ಸಿ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ.ಇದರಲ್ಲಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು,ಇನ್ನು ಎರಡು ದಿನಗಳಲ್ಲಿ 180 ಕೇಂದ್ರಗಳಲ್ಲಿ

ಆಗಸ್ಟ್ ಮೊದಲ ವಾರ SSLC ಪರೀಕ್ಷಾ ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಕೊರೋನಾ ಗೆದ್ದು ಬಂದ ಕೇಂದ್ರ ಮಾಜಿ ಸಚಿವರಾದ ಬಿ. ಜನಾರ್ಧನ ಪೂಜಾರಿ… !!!

(ನ್ಯೂಸ್ ಕಡಬ) newskadaba.com ಮಂಗಳೂರು :ಜು.20., ಹದಿನೈದು ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಮಾಜಿ ಕೇಂದ್ರ ಸಚಿವರಾದ ಬಿ. ಜನಾರ್ಧನ ಪೂಜಾರಿ ಅವರು ಗುಣಮುಖರಾಗಿ ಸೋಮವಾರ ಮನೆಗೆ ತೆರಳಿದ್ದರು. ಹಲವು ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ 83 ವರ್ಷದ ಜನಾರ್ಧನ ಪೂಜಾರಿಯವರಿಗೆ ಕೊರೋನಾ ಸೋಂಕಿಗೆ ಒಳಗಾಗಿದ್ದರು. ಜು 5 ಶನಿವಾರ ಕೋವಿಡ್ ತಪಾಸಣೆ ನಡೆಸಿದಾಗ ಜನಾರ್ದನ ಪೂಜಾರಿಯವರ ವರದಿ ಪಾಸಿಟಿವ್ ಬಂದಿತ್ತು . ಬಳಿಕ ಅವರ ಪತ್ನಿಗೂ ಸೋಂಕು ತಗುಲಿತ್ತು ಎಂದು ತಿಳಿದುಬಂದಿತ್ತು .ಇದು ಅವರ ಅಪಾರ

ಕೊರೋನಾ ಗೆದ್ದು ಬಂದ ಕೇಂದ್ರ ಮಾಜಿ ಸಚಿವರಾದ ಬಿ. ಜನಾರ್ಧನ ಪೂಜಾರಿ… !!! Read More »

ಕರಾವಳಿ

ದೇಶದಲ್ಲಿ 11 ಲಕ್ಷ ಗಡಿ ದಾಟಿದ ಕೊರೋನಾ ಕೇಸ್.. !!!

(ನ್ಯೂಸ್ ಕಡಬ) newskadaba.com ಮಂಗಳೂರು :ಜು.20., ಬೆಂಗಳೂರು: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 40,425 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕದ ದೇಶದಲ್ಲಿ ದಾಖಲಾದ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 11 ಲಕ್ಷ ದಾಟಿದೆ. ಸೋಂಕಿನಿಂದ ಒಂದು ದಿನದಲ್ಲಿ ದೇಶದಾದ್ಯಂತ 681 ಮಂದಿ ಸಾವಿಗೀಡಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಪ್ರಸ್ತುತ ದೇಶದಲ್ಲಿ 3,90,459 ಸಕ್ರಿಯ ಪ್ರಕರಣಗಳಿದ್ದು, 7,00,087 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೂ ದೇಶದಲ್ಲಿ ಒಟ್ಟು 11,18,043 ಕೋವಿಡ್‌

ದೇಶದಲ್ಲಿ 11 ಲಕ್ಷ ಗಡಿ ದಾಟಿದ ಕೊರೋನಾ ಕೇಸ್.. !!! Read More »

ಕರಾವಳಿ

ಕುವೈಟ್ ಸಮುದ್ರದಲ್ಲಿ ಪ್ರಾಣ ರಕ್ಷಣೆಗೆ ಧಾವಿಸಿ ಪ್ರಾಣ ಕಳೆದುಕೊಂಡ ಮಂಗಳೂರಿನ ಯುವಕ 

(ನ್ಯೂಸ್ ಕಡಬ) newskadaba.com ಮಂಗಳೂರು :ಜು.20., ಸಮುದ್ರ ಪಾಲಾಗುತ್ತಿದ್ದ ವ್ಯಕ್ತಿಯೊಬ್ಬನ ಪ್ರಾಣ ರಕ್ಷಣೆಗೆ ಧಾವಿಸಿ ಮಂಗಳೂರಿನ ಯುವಕನೊಬ್ಬ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಗಲ್ಫ್ ರಾಷ್ಟ್ರ ಕುವೈಟ್ ರಾಷ್ಟ್ರದಲ್ಲಿ ಸಂಭವಿಸಿದೆ. ಕಳೆದ ಒಂದೂವರೆ ವರುಷದಿಂದ ಕುವೈಟ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ, ಮಂಗಳೂರು ಹೊರವಲಯದ ಮುಲ್ಕಿ ಸಮೀಪದ ಕಿನ್ನಿಗೋಳಿ ನಿವಾಸಿ ಮೊಹಮ್ಮದ್ ಅನೀಸ್ ಮೃತಪಟ್ಟ ದುರ್ದೈವಿ ಯುವಕನಾಗಿದ್ದಾನೆ. ಶನಿವಾರ ಸಂಜೆ ಕುವೈಟ್ ನ ಸಾಲ್ಮಿಯಾ ಬೀಚ್ ಗೆ ತನ್ನ ಸ್ನೇಹಿತರ ಜೊತೆಗೂಡಿ ಈಜಲೆಂದು ತೆರಳಿದ್ದರು. ತಮ್ಮ ಈಜು ಮುಗಿಸಿ ದಡ

ಕುವೈಟ್ ಸಮುದ್ರದಲ್ಲಿ ಪ್ರಾಣ ರಕ್ಷಣೆಗೆ ಧಾವಿಸಿ ಪ್ರಾಣ ಕಳೆದುಕೊಂಡ ಮಂಗಳೂರಿನ ಯುವಕ  Read More »

ಕರಾವಳಿ

ತೊಕ್ಕೊಟ್ಟು ಬಳಿ ಕಾರು, ಬೈಕ್ ಅಪಘಾತ : ಬೈಕ್ ಸವಾರರು ಗಂಭೀರ

(ನ್ಯೂಸ್ ಕಡಬ) newskadaba  ತೊಕ್ಕೊಟ್ಟು, ಜು.20 :  ಬೈಕ್ ಕಾರು ನಡುವೆ ಸಂಭವಿಸಿದ ಅಪಘಾತ ದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಬಳಿ ಭಾನುವಾರ ಸಂಭವಿಸಿದೆ.ಚೆಂಬುಗುಡ್ಡೆ ನಿವಾಸಿಗಳಾದ ಚರಣ್,  ಮತ್ತು ಮಂಜುನಾಥ್ ಗಂಭೀರವಾಗಿ ಗಾಯಗೊಂಡವರು.   ಕೂಲಿ ಕಾರ್ಮಿಕರಾಗಿದ್ದ ಇಬ್ಬರು ಬೈಕಿನಲ್ಲಿ ತೊಕ್ಕೊಟ್ಟು ಕಡೆಯಿಂದ ತಲಪಾಡಿ ಕಡೆಗೆ ತೆರಳುತ್ತಿದ್ದ ಸಂದರ್ಭ ಮುಂದಿನಿಂದ ಇದ್ದ ಕಾರು ಅವೈಜ್ಞಾನಿಕ ತಿರುವಿನಲ್ಲಿ ಬಲಭಾಗಕ್ಕೆ ತಿರುಗಲು ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಬೈಕ್ ಢಿಕ್ಕಿ ಹೊಡೆದಿದೆ.ಕಾರು ಚಾಲಕ ಮಹಮ್ಮದ್

ತೊಕ್ಕೊಟ್ಟು ಬಳಿ ಕಾರು, ಬೈಕ್ ಅಪಘಾತ : ಬೈಕ್ ಸವಾರರು ಗಂಭೀರ Read More »

ಕರಾವಳಿ, ಕರ್ನಾಟಕ

ದ.ಕ. ಜಿಲ್ಲೆಯಲ್ಲಿ ಮತ್ತೆ 285 ಮಂದಿಯಲ್ಲಿ ಸೋಂಕು – ಇಬ್ಬರು ಮೃತ್ಯು  

(ನ್ಯೂಸ್ ಕಡಬ) newskadaba ಮಂಗಳೂರು, ಜು. 20: ದ.ಕ. ಜಿಲ್ಲೆಯಲ್ಲಿ ರವಿವಾರದಂದು  285 ಮಂದಿಯಲ್ಲಿ ಸೋಂಕು  ಪತ್ತೆಯಾಗಿದೆ . ಹಾಗೂ ಇಬ್ಬರು ಬಲಿಯಾಗಿದ್ದಾರೆ.   ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3596ಕ್ಕೆ ಏರಿಕೆಯಾಗಿದೆ.ಜಿಲ್ಲಾಡಳಿತ ನೀಡಿರುವ ವರದಿಯ ಪ್ರಕಾರ ಜಿಲ್ಲೆಯಲ್ಲಿ ಸದ್ಯ 2028 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ರವಿವಾರದಂದು ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಮಂಗಳೂರು ಮೂಲದ 77 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಕ್ಯಾನ್ಸರ್, ಅಸ್ತಮಾದಿಂದ ಬಳಲುತ್ತಿದ್ದ ಬಳಲುತ್ತಿದ್ದರು. ಜುಲೈ 9ರಂದು ಅವರನ್ನು ಖಾಸಗಿ

ದ.ಕ. ಜಿಲ್ಲೆಯಲ್ಲಿ ಮತ್ತೆ 285 ಮಂದಿಯಲ್ಲಿ ಸೋಂಕು – ಇಬ್ಬರು ಮೃತ್ಯು   Read More »

ಕರಾವಳಿ, ಕರ್ನಾಟಕ

NMPT ಯ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ➤ ಬಂದರು ಕಾರ್ಯಕ್ಕೆ ಅಡ್ಡಿ..!

(ನ್ಯೂಸ್ ಕಡಬ) newskadaba.com ಮಂಗಳೂರು :ಜು.19., ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತ ಲಾಕ್‌ ಡೌನ್ ಘೊಷಣೆ ಮಾಡಿ ರಾಪಿಡ್‌ ಟೆಸ್ಟ್‌ ಆರಂಭಿಸಿದೆ. ಈ ಮಧ್ಯೆ ರಾಜ್ಯದ ಪ್ರಮುಖ ವಾಣಿಜ್ಯ ಬಂದರು ಎನ್ ಎಂಪಿಟಿಗೂ ಕೊರೊನಾ ಸೋಂಕಿನ ಬಿಸಿ ತಟ್ಟಿದ್ದು ಇಲ್ಲಿನ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ಸೋಂಕು ಧೃಡಪಟ್ಟಿದೆ. ಇದರಿಂದ ಮಂಗಳೂರು ಬಂದರಿನ ಆಮದು-ರಫ್ತು ಕಾರ್ಯಕ್ಕೆ ಅಡ್ಡಿ ಉಂಟಾಗಿದೆ. ಬಂದರಿನ ರಿಸ್ಟಾಕರ್, ಕ್ರೇನ್

NMPT ಯ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ➤ ಬಂದರು ಕಾರ್ಯಕ್ಕೆ ಅಡ್ಡಿ..! Read More »

ಕರಾವಳಿ
Scroll to Top