Kadaba News

ದಕ್ಷಿಣ ಕನ್ನಡದಲ್ಲಿ ಕೋವಿಡ್ -19 ಕಾಟ ➤ ಜಿಲ್ಲೆಯಲ್ಲಿ 50ಕ್ಕೇರಿದ ಮೃತರ ಸಂಖ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.14: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 131 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಇದೇ ವೇಳೆ ಜಿಲ್ಲೆಯಲ್ಲಿ ನಾಲ್ವರು ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ. ಬಾಧಿತರ ಪೈಕಿ 16 ಮಂದಿಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಕೋವಿಡ್ 19 ತಗಲಿದೆ. ವಿದೇಶದಿಂದ ಆಗಮಿಸಿದ್ದ ನಾಲ್ವರಿಗೆ, ಇನ್‌ಫ್ಲೂಯೆನ್ಷಾ ಲೈಕ್‌ ಇಲ್‌ನೆಸ್‌ನಿಂದ ಬಳಲುತ್ತಿದ್ದ 63 ಮಂದಿಗೆ ಹಾಗೂ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 10 ಮಂದಿಗೆ ಕೋವಿಡ್ 19 ಪಾಸಿಟಿವ್‌ ಬಂದಿದೆ. 38 ಮಂದಿಯ ಸಂಪರ್ಕವನ್ನು […]

ದಕ್ಷಿಣ ಕನ್ನಡದಲ್ಲಿ ಕೋವಿಡ್ -19 ಕಾಟ ➤ ಜಿಲ್ಲೆಯಲ್ಲಿ 50ಕ್ಕೇರಿದ ಮೃತರ ಸಂಖ್ಯೆ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ,ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು,ಜು.14: ಕಾರಿನಲ್ಲಿ ಅಕ್ರಮವಾಗಿ ಭಾರೀ ಪ್ರಮಾಣದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೀಯಪದವು ನಿವಾಸಿ 28 ವರ್ಷದ ಕೂಳೂರಿನ ನವೀನ್ ಶೆಟ್ಟಿ ಎಂದು ಗುರುತಿಸಲಾಗಿದೆ.   ಇನ್ನು, ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಅಂಗಡಿಮೊಗರು ಸೇತುವೆಯಲ್ಲಿ ಇನ್ನೋವಾಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಮದ್ಯ ಪತ್ತೆಯಾಗಿದೆ.  ಕಾರಿನಲ್ಲಿ 51 ಬಾಕ್ಸ್ ಗಳಲ್ಲಿ 2668 ಬಾಟಲ್‌ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕದಿಂದ ಅಕ್ರಮ ಮದ್ಯ ತಂದು ದಾಸ್ತಾನಿಟ್ಟು ವಿವಿದೆಡೆಗೆ ಪೂರೈಕೆ

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ,ಓರ್ವನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ತಡರಾತ್ರಿ ತಲವಾರ್ ಹಿಡಿದು ದಾಂಧಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.14: ತಲವಾರು ಹಿಡಿದ ಯುವಕರ ತಂಡ ಇನ್ನೊಂದು ಕೋಮಿನ ಮನೆಯೊಂದಕ್ಕೆ ನುಗ್ಗಿ ದಾಂಧಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ‌. ಮಂಗಳೂರು  ತಡರಾತ್ರಿ ಮಂಗಳೂರು ನಗರದ ಬಜಿಲಕೇರಿ ಎಂಬಲ್ಲಿ ಘಟನೆ ನಡೆದಿದ್ದು ಎರಡು ಕಾರಿನಲ್ಲಿ ಬಂದಿದ್ದ ಆರೇಳು ಮಂದಿ ಗಾಂಜಾ ವ್ಯಸನಿಗಳು ಕೃತ್ಯ ಎಸಗಿದ್ದಾರೆ. ಅಜಯ್ ಎಂಬಾತನ ಮನೆಗೆ ನುಗ್ಗಿದ ಯುವಕರ ತಂಡ  ದಾಂಧಲೆ ಮಾಡಿದೆ. ಈ ವೇಳೆ, ಅಜಯ್ ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಆಗಮಿಸಿ ಸ್ಥಳದಲ್ಲಿ ಸೇರಿದ್ದ ಎರಡೂ

ಮಂಗಳೂರು : ತಡರಾತ್ರಿ ತಲವಾರ್ ಹಿಡಿದು ದಾಂಧಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ಒಂದು ವಾರವಷ್ಟೇ ಲಾಕ್‍ಡೌನ್ ➤ ಸಿಎಂ ಬಿಎಸ್‍ವೈ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.13: ಸದ್ಯ ಸಿಲಿಕಾನ್ ಸಿಟಿಯಲ್ಲಿ ವಿಧಿಸಲಾಗುತ್ತಿರುವ ಲಾಕ್‍ಡೌನ್ ಒಂದು ವಾರವಷ್ಟೇ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇಂದು ಟಾಸ್ಕ್ ಫೋರ್ಸ್, ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು ಸಭೆ ನಡೆಸಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಧಿಸಲಾಗಿರುವ 1 ವಾರದ ಲಾಕ್ ಡೌನ್ ಅನ್ನು ವಿಸ್ತರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಜನರು ಆತಂಕಪಡದೆ, ವದಂತಿಗಳಿಗೆ ಕಿವಿಗೊಡದೆ, ಸರ್ಕಾರದೊಂದಿಗೆ ಸಹಕರಿಸಬೇಕೆಂದು ಮುಖ್ಯಮಂತ್ರಿಗಳು ಕೋರಿದ್ದಾರೆ.  

ಬೆಂಗಳೂರಿನಲ್ಲಿ ಒಂದು ವಾರವಷ್ಟೇ ಲಾಕ್‍ಡೌನ್ ➤ ಸಿಎಂ ಬಿಎಸ್‍ವೈ Read More »

ಕರಾವಳಿ, ಕರ್ನಾಟಕ

ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜು.13: ಒಂದೆಡೆ ಕೊರೊನ ದಿನ ಕಳೆದಂತೆ ಏರಿಕೆ ಕಾಣುತ್ತಿರುವುದರಿಂದ ಇತ್ತ ಜುಲೈ 16 ರಿಂದ 27ರವರೆಗೆ ನಿಗಧಿಯಾಗಿದ್ದ ಪ್ರಥಮ ಪಿಯುಸಿ ಪೂರಕ ಪರೀಕ್ಷೆಗಳನ್ನು ರದ್ದುಮಾಡಲಾಗಿದೆ. ಈ ಹಿಂದೆ ಈ ಪರೀಕ್ಷೆಯನ್ನು ಮುಗಿಸಿ ಜುಲೈ 30 ರಂದು ಫಲಿತಾಂಶವನ್ನು ಪ್ರಕಟಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣದಿಂದ ಈ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳನ್ನು ದ್ವಿತೀಯ ಪಿಯುಸಿಗೆ ತೇರ್ಗಡೆಗೊಳಿಸಲಾಗುತ್ತದೆ. ಆದರೆ ಹಾಜರಾತಿಯ ಕೊರತೆಯಿಂದ ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಅನುಮತಿ ಪಡೆಯದ ವಿದ್ಯಾರ್ಥಿಗಳು

ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು Read More »

ಕರ್ನಾಟಕ

ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೂ ಪ್ರವೇಶಿಸಿದ ಸೋಂಕು ➤ ಎಸ್ಐ, ಓರ್ವ ಕಾನ್ಸ್‌ಟೇಬಲ್‌ಗೆ ಪಾಸಿಟಿವ್

(ನ್ಯೂಸ್ ಕಡಬ) newskadaba.com ಪುತ್ತೂರು,ಜು.13: ಪುತ್ತೂರು ಮಹಿಳಾ ಪೋಲೀಸ್ ಠಾಣೆಗೆ ಮತ್ತೆ ಕೊರೋನಾ ವಕ್ಕರಿಸಿದೆ. ಈ ಹಿಂದೆ ವಿಟ್ಲ ಪೋಲೀಸ್ ಕಾನ್ಸ್‌ಟೇಬಲ್ ಸಂಪರ್ಕ ಹಿನ್ನಲೆಯಲ್ಲಿ ಪುತ್ತೂರು ಮಹಿಳಾ ಪೋಲೀಸ್ ಠಾಣೆಯ ಕೆಲವರನ್ನು ಕ್ವಾರೈಂಟೈನ್ ಗೆ ಒಳಪಡಿಸಲಾಗಿತ್ತು. ಆ ಸಂದರ್ಭದಲ್ಲಿ ಠಾಣೆಯ ಯಾವೊಬ್ಬ ಸಿಬ್ಬಂದಿಯಲ್ಲೂ ಕೊರೋನಾ ಪಾಸಿಟಿವ್ ಪತ್ತೆಯಾಗಿರಲಿಲ್ಲ. ಆದರೆ ಈ ಬಾರಿ ಠಾಣೆಯ ಎಸ್‌ಐ ಮತ್ತು ಕಾನ್ಸ್‌ಟೇಬಲ್‌ ಓರ್ವರಿಗೆ ಕೊರೋನಾ ದೃಢಪಟ್ಟಿದೆ.   ಪುತ್ತೂರು ನಗರ ಪೋಲೀಸ್ ಠಾಣೆಯ ಕಾನ್ಸ್‌ಟೇಬಲ್‌ನಲ್ಲಿ ಪಾಸಿಟೀವ್ ಪತ್ತೆಯಾದ ಹಿನ್ನಲೆಯಲ್ಲಿ ಮಹಿಳಾ ಪೋಲೀಸ್

ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೂ ಪ್ರವೇಶಿಸಿದ ಸೋಂಕು ➤ ಎಸ್ಐ, ಓರ್ವ ಕಾನ್ಸ್‌ಟೇಬಲ್‌ಗೆ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಲಾಕ್ ಡೌನ್ ➤ ಜಿಲ್ಲಾಧಿಕಾರಿಗಳಿಗೆ ತಿರ್ಮಾನ ಬಿಟ್ಟ ಸಿ ಎಂ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಮಾಡುವಂತೆ ಮನವಿ ಮಾಡಿದ್ದು, ಲಾಕ್ ಡೌನ್ ಮಾಡುವುದಕ್ಕೆ ಅವಕಾಶ ಕೊಡಿ ಎಂದು ಮುಖ್ಯಮಂತ್ರಿಗೆ ಇಂದು ನಳೀನ್ ಕುಮಾರ್ ಕಟೀಲ್ ರವರು ವೀಡಿಯೋ ಕಾನ್ಫರೆನ್ಸ್ ನಲ್ಲಿ ಮನವಿ ಮಾಡಿದ್ದಾರೆ.  ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಿ ಎಂ ಬಿ ಎಸ್ ಯಡಿಯೂರಪ್ಪರವರು ಸೂಚಿಸಿದ್ದರೆ. ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ

ದಕ್ಷಿಣ ಕನ್ನಡ ಲಾಕ್ ಡೌನ್ ➤ ಜಿಲ್ಲಾಧಿಕಾರಿಗಳಿಗೆ ತಿರ್ಮಾನ ಬಿಟ್ಟ ಸಿ ಎಂ Read More »

ಕರಾವಳಿ, ಕರ್ನಾಟಕ

ಬಹರೈನ್, ಮಸ್ಕತ್‌ನಿಂದ ವಂದೇ ಭಾರತ್ ಯೋಜನೆಯಡಿ 334 ಮಂದಿ ಮಂಗಳೂರಿಗೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.13:  ಕೊರೋನ ಕಾರಣದಿಂದ ಬಹರೈನ್ ಹಾಗೂ ಮಸ್ಕತ್‌ನಲ್ಲಿದ್ದ ಸಿಲುಕಿದ್ದ ಒಟ್ಟು 334 ಅನಿವಾಸಿ ಕನ್ನಡಿಗರು ವಂದೇ ಭಾರತ್ ಯೋಜನೆಯಡಿ ರವಿವಾರ ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಎಲ್ಲಾ ಪ್ರಯಾಣಿಕರಿಗೆ ಜಿಲ್ಲಾಡಳಿತದ ಸಾಂಸ್ಥಿಕ ಕ್ಬಾರಂಟೈನ್ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ನೋಡಲ್ ಅಧಿಕಾರಿ ಯತೀಶ್ ಉಳ್ಳಾಲ್ ತಿಳಿಸಿದ್ದಾರೆ. ಸಂಜೆ 4:40ಕ್ಕೆ ಬಹರೈನ್‌ನಿಂದ 107 ಪುರುಷರು ಹಾಗೂ 49 ಮಹಿಳೆಯರು ಸೇರಿದಂತೆ 156 ಪ್ರಯಾಣಿಕರು ಆಗಮಿಸಿದ್ದಾರೆ. ಮಸ್ಕತ್‌ನಿಂದ ಸಂಜೆ 5:30ಕ್ಕೆ ಆಗಮಿಸಿದ ವಿಮಾನದಲ್ಲಿ 140 ಪುರುಷರು,

ಬಹರೈನ್, ಮಸ್ಕತ್‌ನಿಂದ ವಂದೇ ಭಾರತ್ ಯೋಜನೆಯಡಿ 334 ಮಂದಿ ಮಂಗಳೂರಿಗೆ Read More »

ಕರ್ನಾಟಕ

ದ.ಕ.ಲಾಕ್‌ಡೌನ್ ಸಿಎಂ ಜತೆ ಚರ್ಚಿಸಿ ತೀರ್ಮಾನ ➤ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಪಷ್ಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್‌ಡೌನ್ ಜಾರಿ ಬಗ್ಗೆ ಅಂತಿಮ ನಿರ್ಧಾರ ಆಗಿಲ್ಲ. ಸೋಮವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಜತೆ, ತಾನು, ಸಂಸದರು, ಹಾಗೂ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದು, ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.   ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅಧ್ಯಯನಕ್ಕೆ ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಲಾಕ್‌ಡೌನ್

ದ.ಕ.ಲಾಕ್‌ಡೌನ್ ಸಿಎಂ ಜತೆ ಚರ್ಚಿಸಿ ತೀರ್ಮಾನ ➤ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಕಡಬದ ಫೋಟೋಗ್ರಾಫರ್ ಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ ,ಜು.13: ಕಡಬದ ಫೋಟೋಗ್ರಾಫರ್ ಒಬ್ಬರಿಗೆ ಇಂದು ಕೊರೋನಾ ಪಾಸಿಟಿವ್ ಬಂದಿದ್ದು, ಕಡಬದಲ್ಲಿ ಇದೀಗಾ ಆಂತಕ ಮನೆ ಮಾಡಿದೆ.  ದಿನಕಳೆದಂತೆ ಒಂದೊಂದೆ ಕೊರೋನಾ ಪ್ರಕರಣಗಳು ಕಡಬ ವಲಯದಲ್ಲಿ ಸದ್ದು ಮಾಡುತ್ತಿದೆ. ಸಾರ್ವಜನಿಕರು ಮಾತ್ರ ಇನ್ನು ಎಚ್ಚೆತ್ತುಕೊಳ್ಳದೆ, ಸಾಮಾಜಿಕ ಅಂತರ ಮರೆತು, ಮಾಸ್ಕ್ ಹಾಕದೆ ಬೇಕಾಬಿಟ್ಟಿಯಾಗಿ ಕಡಬ ಪೇಟೆಯಲ್ಲಿ ತಿರುಗುತ್ತಿದ್ದಾರೆ. ಇನ್ನಾದರೂ ಎಚೆತ್ತುಕೊಳ್ಳದಿದ್ದರೆ, ಕೊರೋನಾ ನಿಮ್ಮ ಮನೆ ಬಾಗಿಲಿಗೆ ಬಂದರು ಅಚ್ಚರಿ ಪಡಬೇಕಾಗಿಲ್ಲ.

ಕಡಬದ ಫೋಟೋಗ್ರಾಫರ್ ಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ
Scroll to Top