Kadaba News

ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆ ➤ ಎಡನೀರು ಮಠದ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.27: 400 ವರ್ಷಗಳ ಪುರಾತನ ಕಾಸರಗೋಡಿನ ಎಡನೀರು ಮಠದ ಈ ಹಿಂದಿನ ಪೀಠಾಧಿಪತಿಗಳಾಗಿದ್ದ ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ದೊಡ್ಡ ಮಟ್ಟದಲ್ಲಿ ಅಧ್ಯಯನ ಪೀಠ ಸ್ಥಾಪಿಸುವ ಬಹುದೊಡ್ಡ ಬಯಕೆ ಇದೆ ಎಂದು ಎಡನೀರು ಸಂಸ್ಥಾನದ ನೂತನ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀಗಳು ತಿಳಿಸಿದರು.ಅವರು ಶನಿವಾರ ಸಂಜೆ ನಗರದ ಗಣಪತಿ ಹೈಸ್ಕೂಲ್ ರಸ್ತೆಯಲ್ಲಿರುವ ಶ್ವೇತಾ ಜುವೆಲ್ಲರ್ಸ್ ಸ್ವರ್ಣಾಭರಣ ಮಳಿಗೆಗೆ ಭೇಟಿ ನೀಡಿದ ಸಂದರ್ಭ ಆಶೀರ್ವಚನ ನೀಡಿದರು. ಕೇಶವಾನಂದ ಭಾರತಿ ಶ್ರೀಗಳು ತಮ್ಮ ಕಾರ್ಯಾವೈಕರಿಯಿಂದ […]

ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆ ➤ ಎಡನೀರು ಮಠದ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀ Read More »

ಕರಾವಳಿ

ಕೆ.ವಿ.ಜಿ. ಸ್ಥಾಪಕರ ದಿನಾಚರಣೆ ಸಮಿತಿ ವತಿಯಿಂದ ಕುರುಂಜಿ ಪುತ್ಥಳಿಗೆ ಹಾರಾರ್ಪಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.27: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಸಂಸ್ಥಾಪಕ, ಶಿಕ್ಷಣ ಬ್ರಹ್ಮ ಡಾ. ಕುರುಂಜಿ ವೆಂಕಟ್ರಮಣ ಗೌಡರ 92 ನೇ ಜನ್ಮದಿನಾಚರಣೆಯನ್ನು ಸ್ಥಾಪಕರ ದಿನಾಚರಣೆ ಸಮಿತಿ ವತಿಯಿಂದ ಕೆ.ವಿ.ಜಿ. ಕ್ಯಾಂಪಸ್‌ನಲ್ಲಿರುವ ಡಾ. ಕುರುಂಜಿಯವರ ಪುತ್ಥಳಿಗೆ ಹಾರಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಹಾರಾರ್ಪಣೆ ಮಾಡಿ ಮಾತನಾಡಿ, ಡಾ. ಕುರುಂಜಿಯವರ ಆದರ್ಶಗಳನ್ನು ನಾವು ಮೈಗೂಡಿಸಿಕೊಳ್ಳುವ ಮೂಲಕ ಅವರ ಸಂಸ್ಮರಣೆ ಮಾಡಿದರೆ ಹೆಚ್ಚು ಅರ್ಥಪೂರ್ಣವಾಗುತ್ತದೆ. ಪ್ರಪಂಚದಾದ್ಯಂತ

ಕೆ.ವಿ.ಜಿ. ಸ್ಥಾಪಕರ ದಿನಾಚರಣೆ ಸಮಿತಿ ವತಿಯಿಂದ ಕುರುಂಜಿ ಪುತ್ಥಳಿಗೆ ಹಾರಾರ್ಪಣೆ Read More »

ಕರಾವಳಿ

ಡಿವೈಎಫ್‌ಐ ಕಾರ್ಯಕರ್ತನ ಹತ್ಯೆ ಪ್ರಕರಣ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ.27: ಡಿವೈಎಫ್‌ಐ ಕಾರ್ಯಕರ್ತ ಕಲ್ಲೂರಾವಿ ಹಳೆ ಕಡಪ್ಪುರದ ಅಬ್ದುಲ್ ರಹಮಾನ್ (30) ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರನ್ನು ತನಿಖಾ ತಂಡ ಬಂಧಿಸಿದೆ. ಬಂಧಿತರನ್ನು ಇರ್ಷಾದ್, ಹಸನ್ ಹಾಗೂ ಆಶೀರ್ ಎಂದು ಗುರುತಿಸಲಾಗಿದೆ. ಮೂವರು ಕೃತ್ಯದಲ್ಲಿ ನೇರವಾಗಿ ಶಾಮೀಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಘರ್ಷಣೆ ಸಂದರ್ಭದಲ್ಲಿ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಇರ್ಷಾದ್‌ನನ್ನು ಶುಕ್ರವಾರ ಬೆಳಗ್ಗೆ ಕಾಸರಗೋಡಿಗೆ ಕರೆತರಲಾಯಿತು. ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ್ಯಾಯಾಧೀಶರ ಮುಂದೆ

ಡಿವೈಎಫ್‌ಐ ಕಾರ್ಯಕರ್ತನ ಹತ್ಯೆ ಪ್ರಕರಣ ➤ ಮೂವರ ಬಂಧನ Read More »

ಕರ್ನಾಟಕ

ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕ ಮೃತ್ಯು.!

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ.27: ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕ ಮೃತಪಟ್ಟ ಘಟನೆ ಶನಿವಾರ ಸಂಜೆ ನಗರ ಹೊರವಲಯದ ಅಣಂಗೂರುನಲ್ಲಿ ನಡೆದಿದೆ. ಅಣಂಗೂರು ಗ್ರೀನ್ ಪಾರ್ಕ್ ಪ್ಲಾಟ್‌ನ ತ್ವಾಹಿರ್ ಬಾನುರವರ ಪುತ್ರ ಮುಹಮ್ಮದ್ ಇಬುಹಾ ಮೃತಪಟ್ಟ ಬಾಲಕ. ಆಟವಾಡುತ್ತಿದ್ದ ಬಾಲಕ ಸಮೀಪದ ಅಂಗಡಿಯೊಂದರ ಗ್ರಿಲ್ಸ್ ಸ್ಪರ್ಶಿಸಿದಾಗ ಈ ಘಟನೆ ನಡೆದಿದೆ.ಗ್ರಿಲ್ಸ್‌ಗೆ ವಿದ್ಯುತ್ ಪ್ರವಹಿಸುತ್ತಿತ್ತು ಎನ್ನಲಾಗಿದೆ. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕ ಮೃತ್ಯು.! Read More »

ಕರ್ನಾಟಕ

ಪುತ್ತೂರು : ವಿದ್ಯುತ್ ಆಘಾತಕ್ಕೆ ಕೇಬಲ್ ಆಪರೇಟರ್ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.27: ಬಿಎಸ್ಸೆನ್ನೆಲ್ ಕೇಬಲ್ ಅಳವಡಿಕೆಗಾಗಿ ವಿದ್ಯುತ್ ಕಂಬ ಏರಿದ್ದ ಕೇಬಲ್ ಆಪರೇಟರ್ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಇಂದು (ರವಿವಾರ) ನಡೆದಿದೆ. ಕೇಬಲ್ ಆಪರೇಟರ್ ಆರ್ಲಪದವು ನಿವಾಸಿ ಪದ್ಮನಾಭ ಪಾಣಾಜೆ(44) ಮೃತಪಟ್ಟವರು.ಪುತ್ತೂರು ನಗರದ ಕೋರ್ಟ್ ರಸ್ತೆಯ ಮೀನು ಮಾರುಕಟ್ಟೆ ಬಳಿಯ ವಿದ್ಯುತ್ ಕಂಬಕ್ಕೆ ಹತ್ತಿದ ವೇಳೆ ಈ ದುರ್ಘಟನೆ ಸಂಭವಿಸಿದೆ.ಪದ್ಮನಾಭ ಅವರು ಬಿಎಸ್ಸೆನ್ನೆಲ್ ಗುತ್ತಿಗೆದಾರ ಸಂಸ್ಥೆ ಶ್ರೀ ಅಸೋಸಿಯೇಟೆಡ್‌ನಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. ಇಂದು ಬೆಳಗ್ಗೆ ಕೆಲಸ

ಪುತ್ತೂರು : ವಿದ್ಯುತ್ ಆಘಾತಕ್ಕೆ ಕೇಬಲ್ ಆಪರೇಟರ್ ಮೃತ್ಯು Read More »

ಕರಾವಳಿ

ಬೆಳ್ಳಾರೆ :ಚಿಕ್ಕಪ್ಪನ‌ ಮಗಳನ್ನೇ ಅತ್ಯಾಚಾರಗೈದ ಪ್ರಕರಣ ➤ ಬಿಜೆಪಿ ಬೆಂಬಲಿತ ಗ್ರಾಪಂ ಅಭ್ಯರ್ಥಿ ಅರೆಷ್ಟ್

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಡಿ.27: ತನ್ನ ಚಿಕ್ಕಪ್ಪನ ಅಪ್ರಾಪ್ತ ಮಗಳನ್ನು ಅತ್ಯಾಚಾರ ಎಸಗಿದ ಆರೋಪದಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಬೆಂಬಲಿತ ಅಭ್ಯರ್ಥಿಯೋರ್ವನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕಲ್ಮಡ್ಕ ಗ್ರಾಮದ ವಾರ್ಡ್–1ರಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹುಕ್ರಪ್ಪ ಯಾನೆ ನಾರಾಯಣ ಪುಚ್ಚಮ ಎಂದು ಪೊಲೀಸ್ ಮೂಲಗಳು ಮಾಹಿತಿ‌ ನೀಡಿದೆ.ಆರೋಪಿ ತನ್ನ ಚಿಕ್ಕಪ್ಪನ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದಾಗಿ ಸಂತ್ರಸ್ತೆ ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದು, ದೂರಿನನ್ವಯ ಪೊಲೀಸರು ಆರೋಪಿಯನ್ನು ಚುನಾವಣೆಯ

ಬೆಳ್ಳಾರೆ :ಚಿಕ್ಕಪ್ಪನ‌ ಮಗಳನ್ನೇ ಅತ್ಯಾಚಾರಗೈದ ಪ್ರಕರಣ ➤ ಬಿಜೆಪಿ ಬೆಂಬಲಿತ ಗ್ರಾಪಂ ಅಭ್ಯರ್ಥಿ ಅರೆಷ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಧರ್ಮಸ್ಥಳ :ಸರ್ಕಾರಿ ಬಸ್ ಹಾಗೂ ರಿಕ್ಷಾ ಚಾಲಕರ ನಡುವೆ ಹೊಡೆದಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.27:  ಸರ್ಕಾರಿ ಬಸ್ ಹಾಗೂ ರಿಕ್ಷಾ ಚಾಲಕರ ನಡುವೆ ನಡೆದ ವಾಗ್ವಾದ‌ ನಡೆದು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ. ಧರ್ಮಸ್ಥಳದ ಹೊಸ ಬಸ್ ಸ್ಟ್ಯಾಂಡ್ ವಠಾರದಲ್ಲಿ ಈ ಘಟನೆ ನಡೆದಿದೆ.   ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದಿದ್ದ ಬಸ್ಸು ನಿಲ್ಲಿಸಿದ ಜಾಗಕ್ಕೆ ಸಂಬಂಧಿಸಿದಂತೆ ಸರಕಾರಿ ಬಸ್ ಚಾಲಕರು ಮತ್ತು ರಿಕ್ಷಾ ಚಾಲಕರ ಮದ್ಯೆ ವಾಗ್ವಾದ ನಡೆದಿತ್ತು. ವಾಗ್ವಾದ ವಿಕೋಪಕ್ಕೆ ತಿರುಗಿ ಪರಸ್ಪರ ಹೊಡೆದಾಟವಾಗಿದೆ .ಆ ನಂತರ ಸರಕಾರಿ

ಧರ್ಮಸ್ಥಳ :ಸರ್ಕಾರಿ ಬಸ್ ಹಾಗೂ ರಿಕ್ಷಾ ಚಾಲಕರ ನಡುವೆ ಹೊಡೆದಾಟ Read More »

ಕರಾವಳಿ

ಪುತ್ತೂರು: ಚುನಾವಣಾಧಿಕಾರಿಯಿಂದ ಮತಗಟ್ಟೆಗಳ ಭೇಟಿ ➤ ಅಭ್ಯರ್ಥಿಗಳ ಚಿಹ್ನೆ ಇರುವ ಪತ್ರ ಹಂಚಿಕೆ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.27:ಇಲ್ಲಿನ ಹಂಟ್ಯಾರು ಶಾಲಾ ಮತಗಟ್ಟೆಯ ವಠಾರದಲ್ಲಿ ಅಭ್ಯರ್ಥಿಗಳ ಚಿಹ್ನೆಯ‌ ಪತ್ರ ಹಂಚುತ್ತಿರುವುದು ಪತ್ತೆಯಾಗಿದೆ. ಚುನಾವಣಾಧಿಕಾರಿ ಡಾ.ಯತೀಶ್ ಉಳ್ಳಾಲ್ ಗ್ರಾಮ ಪಂಚಾಯತ್ ಚುನಾವಣೆಯ ಮತಗಟ್ಟೆಗಳನ್ನು ಭೇಟಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾಗ ಮತದಾರರೊಬ್ಬರ ಕೈಯಲ್ಲಿದ್ದ ಚೀಟಿ ನೋಡಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಚೀಟಿಯ ಬಗ್ಗೆವ್ಯಕ್ತಿಯನ್ನು ವಿಚಾರಿಸಿ ಬೂತ್ ಗೆ ದಾಳಿ ಮಾಡಿದಾಗ ಟೇಬಲ್ ನ ಅಡಿಯಲ್ಲಿ ಪಕ್ಷದ ಚಿಹ್ನೆ ಇರುವ ಅಭ್ಯರ್ಥಿಯ ಚೀಟಿನ ಒಂದು ಕಟ್ಟು ಪತ್ತೆಯಾಗಿದೆ.ಈ ಸಂಬಂಧ ಕಾನೂನು ಕ್ರಮ ಜರಗಿಸುವಂತೆ

ಪುತ್ತೂರು: ಚುನಾವಣಾಧಿಕಾರಿಯಿಂದ ಮತಗಟ್ಟೆಗಳ ಭೇಟಿ ➤ ಅಭ್ಯರ್ಥಿಗಳ ಚಿಹ್ನೆ ಇರುವ ಪತ್ರ ಹಂಚಿಕೆ ಪತ್ತೆ Read More »

ಕರಾವಳಿ

ಕಡಬ: ಕೊರೊನಾ ವಾರಿಯರ್‌ ಗೆ ಪೊರಕೆಯಿಂದ ಹಲ್ಲೆ ➤ ಪ್ರಕರಣ ತಡವಾಗಿ ಬೆಳಕಿಗೆ,ಜಿಲ್ಲಾಧಿಕಾರಿಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ಡಿ.27:  ಕರ್ತವ್ಯ ನಿರತ ಕೊರೊನಾ ವಾರಿಯರ್ ಗೆ ಕೊರೊನಾ ಸೋಂಕಿತರೊಬ್ಬರು ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಬಳಿಕ ಪೊರಕೆಯಲ್ಲಿ ಹಲ್ಲೆ ಮಾಡಿದ ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.ಕಡಬ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯ ಕುಟ್ರುಪಾಡಿ ಗ್ರಾಮದ ಉಳಿಪ್ಪು ಭಾಗದಲ್ಲಿ ಆಶಾ ಕಾರ್ಯಕರ್ತೆ ಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಜೀವಿ ಬಿ.ಎಸ್. ಎಂಬವರು ಹಲ್ಲೆಗೊಳಗಾದವರು. ಡಿ.16 ರಂದು ಉಳಿಪ್ಪು ನಿವಾಸಿ ಜಿನ್ನಪ್ಪ ಗೌಡ ಎಂಬವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಡಿ.21ರಂದು ಮನೆಗೆ ಭೇಟಿ

ಕಡಬ: ಕೊರೊನಾ ವಾರಿಯರ್‌ ಗೆ ಪೊರಕೆಯಿಂದ ಹಲ್ಲೆ ➤ ಪ್ರಕರಣ ತಡವಾಗಿ ಬೆಳಕಿಗೆ,ಜಿಲ್ಲಾಧಿಕಾರಿಗೆ ದೂರು Read More »

ಕರಾವಳಿ

ಕುಕ್ಕೆಯಲ್ಲಿ ನೀರುಬಂಡಿ ಉತ್ಸವ ➤ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಸಂಪನ್ನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.27: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಕೊಪ್ಪರಿಗೆ ಇಳಿಸುವುದರ ಮೂಲಕ ಮುಕ್ತಾಯಗೊಂಡಿದೆ. ಕಳೆದ ದಿನ ದೇವಾಲಯದ ಹೊರ ಅಂಗಳದಲ್ಲಿ ನೀರು ತುಂಬಿಸಿ ಆ ನೀರಿನಲ್ಲಿ ದೇವರ ಬಂಡಿ ಉತ್ಸವ ನಡೆಯಿತು.ಇದು ನೀರಿನಲ್ಲಿ ಬಂಡಿ ಉತ್ಸವ ಎಂದೇ ಪ್ರಸಿದ್ದಿ. ಬೇರೆ ಯಾವುದೇ ದೇಗುಲದಲ್ಲಿ ನಡೆಯದ ಈ ನೀರು ಬಂಡಿ ಉತ್ಸವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾತ್ರ ನಡೆಯುತ್ತಿರುವುದು ವಿಶೇಷ. ನೀರು ಬಂಡಿ ಉತ್ಸವ ನಡೆಯುವುದರೊಂದಿಗೆ ಈ ಬಾರಿಯ ಚಂಪಾ

ಕುಕ್ಕೆಯಲ್ಲಿ ನೀರುಬಂಡಿ ಉತ್ಸವ ➤ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಸಂಪನ್ನ Read More »

ಕರಾವಳಿ
Scroll to Top