ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆ ➤ ಎಡನೀರು ಮಠದ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.27: 400 ವರ್ಷಗಳ ಪುರಾತನ ಕಾಸರಗೋಡಿನ ಎಡನೀರು ಮಠದ ಈ ಹಿಂದಿನ ಪೀಠಾಧಿಪತಿಗಳಾಗಿದ್ದ ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ದೊಡ್ಡ ಮಟ್ಟದಲ್ಲಿ ಅಧ್ಯಯನ ಪೀಠ ಸ್ಥಾಪಿಸುವ ಬಹುದೊಡ್ಡ ಬಯಕೆ ಇದೆ ಎಂದು ಎಡನೀರು ಸಂಸ್ಥಾನದ ನೂತನ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀಗಳು ತಿಳಿಸಿದರು.ಅವರು ಶನಿವಾರ ಸಂಜೆ ನಗರದ ಗಣಪತಿ ಹೈಸ್ಕೂಲ್ ರಸ್ತೆಯಲ್ಲಿರುವ ಶ್ವೇತಾ ಜುವೆಲ್ಲರ್ಸ್ ಸ್ವರ್ಣಾಭರಣ ಮಳಿಗೆಗೆ ಭೇಟಿ ನೀಡಿದ ಸಂದರ್ಭ ಆಶೀರ್ವಚನ ನೀಡಿದರು. ಕೇಶವಾನಂದ ಭಾರತಿ ಶ್ರೀಗಳು ತಮ್ಮ ಕಾರ್ಯಾವೈಕರಿಯಿಂದ […]









