ಜಿಲ್ಲಾ ಉಸ್ತುವರಿ ಸಚಿವರಿಂದ ವಿಪತ್ತು ನಿರ್ವಹಣಾ ಸಾಮಗ್ರಿ ಹಸ್ತಾಂತರ
(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.23: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಮಳೆಗಾಲದಲ್ಲಿ ಸಂಭವಿಸಿದ ತೀವ್ರ ಹಾನಿಯನ್ನು ಮನಗಂಡು ಜಿಲ್ಲಾಡಳಿತವು ಪ್ರಸಕ್ತ ವರ್ಷದಲ್ಲಿ ಉಂಟಾಗಬಹುದಾದ ವಿಪತ್ತುಗಳನ್ನು ಎದುರಿಸಲು ಸರ್ವ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಎಂಆರ್ಪಿಎಲ್ ನೆರವಿನೊಂದಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿ ಕಾರವು ಖರೀದಿಸಿದ ರಕ್ಷಣಾ ಸಾಮಗ್ರಿ ಗಳನ್ನು ವಿವಿಧ ಇಲಾಖೆಗಳಿಗೆ ಸೋಮವಾರ ಹಸ್ತಾಂತರಿಸಿ ಅವರು ಮಾತನಾಡಿದರು.ವಿಪತ್ತುಗಳ ಸಂದರ್ಭದಲ್ಲಿ […]
ಜಿಲ್ಲಾ ಉಸ್ತುವರಿ ಸಚಿವರಿಂದ ವಿಪತ್ತು ನಿರ್ವಹಣಾ ಸಾಮಗ್ರಿ ಹಸ್ತಾಂತರ Read More »
ಕರಾವಳಿ, ಕರ್ನಾಟಕ









