Kadaba News

ಇನ್ನಷ್ಟು ದಾಖಲೆಗಳ ಅವಕಾಶದಿಂದ ಹಿಂದೆ ಸರಿದ ಧೋನಿ ➤ಗೌತಮ್ ಗಂಭೀರ್ ಮಹತ್ವದ ಹೇಳಿಕೆ

(ನ್ಯೂಸ್ ಕಡಬ) newskadaba.com.ಮುಂಬೈ,ಜೂ.14:ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಒಂದು ವೇಳೆ ಟೀಂ ಇಂಡಿಯಾ ನಾಯಕತ್ವ ವಹಿಸದೇ ಇದ್ದರೆ ಅವರ ದಾಖಲೆಗಳ ಪಟ್ಟಿ ಇನ್ನೂ ವಿಶೇಷವಾಗಿರುತ್ತಿತ್ತು ಎಂದು ಗೌತಮ್ ಗಂಭೀರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಸ್ಟಾರ್ ಸ್ಪೋರ್ಟ್‍ನ ಕ್ರಕಿಟ್ ಕನೆಕ್ಟ್‍ಡ್ ಕಾರ್ಯಕ್ರಮದಲ್ಲಿ ಮಾತನಾಡಿದ ಗಂಭೀರ್, ಒಂದು ವೇಳೆ ಧೋನಿ ನಾಯಕತ್ವದ ಹೊರತಾಗಿ ಮೂರನೇ ಕ್ರಮಾಂಕದಲ್ಲಿ ಆಡುವ ನಿರ್ಧಾರ ಮಾಡಿದ್ದರೆ ಅವರು ವಿಶ್ವದ ಅತ್ಯಂತ ರೋಮಾಂಚನಕಾರಿ ಕ್ರಿಕೆಟ್‍ರ್ ಆಗಿರುತ್ತಿದ್ದರು ಎಂದು ಅಭಿಪ್ರಾಯಪಟ್ಟಿದ್ದಾರೆ. ಮೂರನೇ ಕ್ರಮಾಂಕದಲ್ಲಿ […]

ಇನ್ನಷ್ಟು ದಾಖಲೆಗಳ ಅವಕಾಶದಿಂದ ಹಿಂದೆ ಸರಿದ ಧೋನಿ ➤ಗೌತಮ್ ಗಂಭೀರ್ ಮಹತ್ವದ ಹೇಳಿಕೆ Read More »

ಕ್ರೀಡಾ ನ್ಯೂಸ್

ದೇವರ ದರ್ಶನಕ್ಕೆ ಮಾತ್ರ ಅವಕಾಶ: ಸಚಿವ ಕೋಟ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ,ಜೂ.14:  ರಾಜ್ಯದ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಸೇವೆಗಳಿಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ. ಮುಂದೆ ಪರಿಸ್ಥಿತಿ ನೋಡಿಕೊಂಡು ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಶನಿವಾರ ಸುಬ್ರಹ್ಮಣ್ಯದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಫಲಿತಾಂಶ ಭಿನ್ನವಾಗಿ ಲಭಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ವ್ಯಕ್ತಿಗಳು ದೂರದೂರುಗಳಿಂದ ಬಂದು ತುಂಬಾ

ದೇವರ ದರ್ಶನಕ್ಕೆ ಮಾತ್ರ ಅವಕಾಶ: ಸಚಿವ ಕೋಟ Read More »

ಕರಾವಳಿ, ಕರ್ನಾಟಕ

ಮೃತ ಮೀನುಗಾರ ಭಾಗ್ಯರಾಜ್ ಮನೆಗೆ ಸಚಿವ ಕೋಟ ಭೇಟಿ ➤ ಸಂಕಷ್ಟ ಪರಿಹಾರ ನಿಧಿಯಿಂದ ರೂ 2 ಲಕ್ಷ ವಿತರಣೆ

(ನ್ಯೂಸ್ ಕಡಬ) newskadaba.com ಉಡುಪಿ,ಜೂ.14: ಇತ್ತೀಚೆಗೆ ಮೃತಪಟ್ಟ ಮಲ್ಪೆ ಬಡಾನಿಡಿಯೂರು ಗ್ರಾಮದ ಮೀನುಗಾರರಾದ ಭಾಗ್ಯರಾಜ್ ರವರ ಮನೆಗೆ ಮೀನುಗಾರಿಕೆ ಮತ್ತು ಬಂದರು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಯವರು ಭೇಟಿ ನೀಡಿ ಮೀನುಗಾರರ ಸಂಕಷ್ಟ ನಿಧಿಯಿಂದ 2 ಲಕ್ಷ ಮೊತ್ತದ ಚೆಕ್ ವಿತರಿಸಿ ಮೃತರ ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಶಾಸಕರಾದ ಕೆ ರಘುಪತಿ ಭಟ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ, ಬಡಾನಿಡಿಯೂರು

ಮೃತ ಮೀನುಗಾರ ಭಾಗ್ಯರಾಜ್ ಮನೆಗೆ ಸಚಿವ ಕೋಟ ಭೇಟಿ ➤ ಸಂಕಷ್ಟ ಪರಿಹಾರ ನಿಧಿಯಿಂದ ರೂ 2 ಲಕ್ಷ ವಿತರಣೆ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಎಂಟನೇ ಬಲಿ..!

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.14:  ಮೃತರನ್ನು ಮಹಾರಾಷ್ಟ್ರದಿಂದ ಬಂದಿದ್ದ 26 ವರ್ಷದ ಯುವಕ ಎಂದು ತಿಳಿದುಬಂದಿದೆ. ಈತ ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ಮುಗಿಸಿ ಮನೆಗೆ ಹೋಗಿದ್ದು, ಕಿಡ್ನಿ ಸಮಸ್ಯೆ ಹಿನ್ನೆಲೆ ಮತ್ತೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾವನ್ನಪ್ಪಿದ್ದಾನೆ.ಈತನ ಕೊರೊನಾ ಪರೀಕ್ಷೆ ಮಾಡಲಾಗಿದ್ದು ಪರೀಕ್ಷೆ ವೇಳೆ ಕೊರೊನಾ ಇರುವುದು ದೃಢಪಟ್ಟಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಎಂಟನೇ ಬಲಿ..! Read More »

ಕರಾವಳಿ, ಕರ್ನಾಟಕ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮುಂಬೈ,ಜೂ.14: ಧೋನಿ ಸಿನಿಮಾ ಖ್ಯಾತಿಯ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (34) ಆತ್ಮಹತ್ಯೆಗೆ ಶರಣಾಗಿದ್ದಾರೆ.ಮುಂಬೈನ ಬಾಂದ್ರಾ ನಿವಾಸದಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ. ಬಾಂದ್ರಾದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ರೂಮಿನಲ್ಲಿ ಯಾವುದೇ ಸೂಸೈಡ್ ನೋಟ್ ಸಿಕ್ಕಿಲ್ಲ. ಲಾಕ್ ಡೌನ್ ನಿಂದಾಗಿ ಯಾವುದೇ ಹೊಸ ಪ್ರಾಜೆಕ್ಟ್ ಸಿಗದೆ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿರಬಹುದು ಎಂದು

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣು Read More »

ರಾಷ್ಟ್ರೀಯ ನ್ಯೂಸ್

ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ ➤ ಮೇ ತಿಂಗಳಲ್ಲಿ 24 ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ,ಜೂ.14: ಉಡುಪಿ ಜಿಲ್ಲೆಯಲ್ಲಿ ಕೋವಿಡ್‌-19 ವೈರಸ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದರ ನಡುವೆ ಸದ್ದಿಲ್ಲದೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆರೋಗ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ನಿಯಂತ್ರಣದಲ್ಲಿದೆ. ಆದರೂ ಕಳೆದ ಎರಡು ವರ್ಷಗಳಿಗೆ ಹೋಲಿಕೆ ಮಾಡಿದರೆ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆಯಾಗಿದೆ. 2020 ಜನವರಿ ತಿಂಗಳಿನಿಂದ ಮೇ ವರೆಗೆ ಒಟ್ಟು 72 ಡೆಂಗ್ಯೂ ಪ್ರಕರಣ ಪತ್ತೆಯಾಗಿವೆ. ಇದೇ ಸಮಯಕ್ಕೆ 2018ರಲ್ಲಿ 41 ಪ್ರಕರಣ ಕಂಡುಬಂದಿದ್ದವು. ಈ ಬಾರಿ

ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ ➤ ಮೇ ತಿಂಗಳಲ್ಲಿ 24 ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ

ಇದ್ದಕ್ಕಿದ್ದಂತೆ ವಾಸನೆ, ರುಚಿ ಗ್ರಹಣ ಶಕ್ತಿ ನಷ್ಟವಾಯಿತೆ ಎಚ್ಚರ! ಇದು ಕೊರೊನಾ ಲಕ್ಷಣ

(ನ್ಯೂಸ್ ಕಡಬ) newskadaba.com.ನವದೆಹಲಿ,ಜೂ.14:ದೇಶಾದ್ಯಾಂತ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದರೆ ಇತ್ತಕಡೆ ವೈರಸ್ ಮೇಲಿನ ಸಂಶೋದನೆಯು ಮುಂದುವರಿಯುತ್ತಿದೆ. ಇದ್ದಕ್ಕಿದ್ದಂತೆ ವಾಸನೆ, ರುಚಿ ಗ್ರಹಣ ಶಕ್ತಿ ನಷ್ಟವಾಗುವುದೂ ಕೂಡ ಕೋವಿಡ್-19 ಸೋಂಕಿನ ಲಕ್ಷಣವಾಗಿರಬಹುದು ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕೋವಿಡ್ ಲಕ್ಷಣಗಳ ಪಟ್ಟಿಗೆ ಈ ಅಂಶವನ್ನೂ ಶನಿವಾರ ಸೇರಿಸಲಾಗಿದೆ. ಕೊರೊನಾಗೆ ಚಿಕಿತ್ಸೆ ಪಡೆಯುತ್ತಿರುವ ಅನೇಕ ರೋಗಿಗಳು, ಜ್ವರ, ಕೆಮ್ಮು, ಆಯಾಸ, ಉಸಿರಾಟದ ತೊಂದರೆ ಮುಂತಾದ ಸಮಸ್ಯೆಗಳ ಜೊತೆಗೆ ವಾಸನೆ ಹಾಗೂ ರುಚಿ ಗ್ರಹಣ ನಷ್ಟವಾಗಿರುವ ಬಗ್ಗೆಯು ಹೇಳಿಕೊಂಡಿದ್ದಾರೆ, ಎಂದು ಸಚಿವಾಲಯ

ಇದ್ದಕ್ಕಿದ್ದಂತೆ ವಾಸನೆ, ರುಚಿ ಗ್ರಹಣ ಶಕ್ತಿ ನಷ್ಟವಾಯಿತೆ ಎಚ್ಚರ! ಇದು ಕೊರೊನಾ ಲಕ್ಷಣ Read More »

ರಾಷ್ಟ್ರೀಯ ನ್ಯೂಸ್

ಪಾಕ್ ಸೇನೆಯಿಂದ ಗುಂಡಿನ ದಾಳಿ ➤ ಓರ್ವ ಭಾರತೀಯ ಸೈನಿಕ ಹುತಾತ್ಮ,ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪೊಂಛ್,ಜೂ.14: ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಭಾನುವಾರ ಪಾಕಿಸ್ತಾನ ಸೇನೆ ನಡೆಸಿದ ಗುಂಡು ಹಾಗೂ ಶೆಲ್ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಸೈನಿಕ ಹುತಾತ್ಮರಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಪೊಂಛ್ ಮತ್ತು ರಜೌರಿ ಜಿಲ್ಲೆಯಲ್ಲಿ ಈ ತಿಂಗಳಲ್ಲಿ ಪಾಕಿಸ್ತಾನ ನಡೆಸಿದ ಗುಂಡು ಹಾಗೂ ಶೆಲ್ ದಾಳಿಯಲ್ಲಿ, ಮೃತಪಟ್ಟ ಸೈನಿಕರಲ್ಲಿ ಇವರು ಮೂರನೇಯವರಾಗಿದ್ದಾರೆ. ಷಹಪುರ್ – ಕರ್ನಿ ಸೆಕ್ಟರ್ ನ ಗಡಿಯುದ್ದಕ್ಕೂ ಶನಿವಾರ

ಪಾಕ್ ಸೇನೆಯಿಂದ ಗುಂಡಿನ ದಾಳಿ ➤ ಓರ್ವ ಭಾರತೀಯ ಸೈನಿಕ ಹುತಾತ್ಮ,ಇಬ್ಬರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊಡಗಿನ ಹೆಮ್ಮೆಯ ನಿವೃತ್ತ ಲೆ. ಜನರಲ್ ಸಿ ಎನ್ ಸೋಮಣ್ಣ ನಿಧನ

(ನ್ಯೂಸ್ ಕಡಬ) newskadaba.com ಮಡಿಕೇರಿ,ಜೂ.12: ನಿವೃತ್ತ ಲೆಫ್ಟಿನೆಂಟ್ ಜನರಲ್ ಸಿ ಎನ್ ಸೋಮಣ್ಣ ಶನಿವಾರ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಸೊಮಣ್ಣ ವಿರಾಜ್ಪೇಟೆಯಲ್ಲಿರುವ ಅವರ ನಿವಾಸದಲ್ಲಿ ನಿಧನರಾದರು. ಪಂಜಾಬ್ನ ಅಮೃತಸರದ ಗೋಲ್ಡನ್ ಟೆಂಪಲ್ನಲ್ಲಿ ಆಶ್ರಯ ಪಡೆದಿದ್ದ ಉಗ್ರರನ್ನು ಮಟ್ಟಹಾಕಲು ಆಪರೇಷನ್ ಬ್ಲೂ ಸ್ಟಾರ್ ನಡೆಸಿದ್ದ ವೇಳೆ 1984-85ರ ಅವಧಿಯಲ್ಲಿ ಸೋಮಣ್ಣ ಸೇನಾ ಸಿಬ್ಬಂದಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಜಿಲ್ಲೆಯ ಅತ್ಯಂತ ಅನುಭವಿ ಸೇನಾಧಿಕಾರಿಗಳಲ್ಲಿ ಒಬ್ಬರಾಗಿದ್ದ ಸೋಮಣ್ಣ ಶೌರ್ಯಕ್ಕೆ ಹೆಸರಾಗಿದ್ದರು.ಮೃತರು ಪತ್ನಿ ರೇಣು ಸೋಮಣ್ಣ,

ಕೊಡಗಿನ ಹೆಮ್ಮೆಯ ನಿವೃತ್ತ ಲೆ. ಜನರಲ್ ಸಿ ಎನ್ ಸೋಮಣ್ಣ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‍ಡೌನ್ ಇಲ್ಲ ಡಾ.ಕೆ.ಸುಧಾಕರ್

ನ್ಯೂಸ್ ಕಡಬ) newskadaba.com.ಕಲಬುರ್ಗಿ,ಜೂ.14:ರಾಜ್ಯದಲ್ಲಿ ಮತ್ತೆ ಲಾಕ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿಕೆ ನೀಡಿದ್ದಾರೆ. ಕಲಬುರ್ಗಿಯ ಜೆಮ್ಸ್ ವೈದ್ಯಕೀಯ ಕಾಲೇಜಿಗೆ ಇಂದು ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಬಿಎಸ್‍ವೈ ಅವರೊಂದಿಗೆ ಮಾತನಾಡಲಿದ್ದಾರೆ. ಕ್ವಾರಂಟೈನ್ ಕೇಂದ್ರಗಳಲ್ಲಿ ಅವ್ಯವಸ್ಥೆಯಿಲ್ಲ. ಸರಕಾರದ ಮಾರ್ಗಸೂಚಿಯಂತೆ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ಮಹಾರಾಷ್ಟ್ರ ಹಾಗೂ ವಿದೇಶದಿಂದ ಬಂದವರನ್ನು ಮಾತ್ರವೇ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತಿದೆ. ರೋಗದ ಲಕ್ಷಣ ಇಲ್ಲದಿದ್ದರೆ ಅವರಿಂದ ಸೋಂಕು ಹರಡುವುದು

ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‍ಡೌನ್ ಇಲ್ಲ ಡಾ.ಕೆ.ಸುಧಾಕರ್ Read More »

ಕರ್ನಾಟಕ
Scroll to Top