Kadaba News

ಹಲಸಿನ ಹಣ್ಣಿಗೆ ವಿಷ ಹಾಕಿ ಮೂರು ಹಸುಗಳ ಹತ್ಯೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು,ಜೂ.6: ಇತ್ತೀಚೆಗಷ್ಟೇ ದೇವರ ನಾಡು ಕೇರಳದಲ್ಲಿ ಅನಾನಸ್ ನಲ್ಲಿ ಸ್ಫೋಟಕ ಇಟ್ಟು ಗರ್ಭಿಣಿ ಆನೆಯೊಂದನ್ನು ಕೊಂದ ದುರಂತದ ನಡುವೆಯೇ ರಾಜ್ಯದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಕೊಂದಿರುವ ಅಮಾನೀಯ ಘಟನೆ ವರದಿಯಾಗಿದೆ.  ಹಲಸಿನ ಹಣ್ಣಿಗೆ ವಿಷ ಬೇರೆಸಿ ಮೂರು ದನಗಳನ್ನು ಕೊಂದಿರುವ ಪ್ರಕರಣ ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.   ತೋಟಕ್ಕೆ ದನಗಳು ಬೇಕಾಬಿಟ್ಟಿ ನುಗ್ಗುತ್ತಿವೆ ಎಂಬ ಕಾರಣಕ್ಕೆ […]

ಹಲಸಿನ ಹಣ್ಣಿಗೆ ವಿಷ ಹಾಕಿ ಮೂರು ಹಸುಗಳ ಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊರೊನಾ ಜೊತೆ ಡೆಂಗ್ಯೂ ಕಾಟ

(ನ್ಯೂಸ್ ಕಡಬ) newskadaba.com.ಕಡಬ,ಜೂ.9:ಕೊರೊನಾ ಕಾಟದ ಮಧ್ಯೆ ಇದೀಗ ಡೆಂಗ್ಯೂ ಜ್ವರ ವಕ್ಕರಿಸಿಕೊಂಡಿದೆ. ಪುತ್ತೂರು ಮತ್ತ ಕಡಬ ತಾಲೂಕಿನಲ್ಲಿ ಜೂನ್ ಮೊದಲ ವಾರದಲ್ಲಿ 53 ಪ್ರಕರಣಗಳು ಕಂಡು ಬಂದಿದೆ. ಕಡಬ ಪ್ರಾ,ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 1, ಕೊಯಿಲ 2. ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 8, ಕೊಳ್ತಿಕೆ ಮತ್ತು ಶಿರಾಡಿಯಲ್ಲಿ 1, ಪಾಣಾಜೆ-31 ಸರ್ವೆ ಮತ್ತು ತಿಂಗಳಾಡಿಯಲ್ಲಿ 3 ಪ್ರಕರಣಗಳು ಕಂಡು ಬಂದಿದೆ.ಜನವರಿಯಿಂದ ಜೂನ್ 7ರ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 258 ಡೆಂಗ್ಯೂ

ಕೊರೊನಾ ಜೊತೆ ಡೆಂಗ್ಯೂ ಕಾಟ Read More »

ಕರಾವಳಿ

ಹರಿಹರದ ಯುವತಿ-ಚಾರ್ವಾಕದ ಯುವಕ ನಾಪತ್ತೆ ➤ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಜೂ.09: ಹರಿಹರ ಪಲ್ಲತಡ್ಕ ಗ್ರಾಮ ಕಲ್ಲೆಮಠದ ಯುವತಿ ಹಾಗೂ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿಯ ಯುವಕ ಇಬ್ಬರೂ ಒಂದೇ ದಿನ ನಾಪತ್ತೆಯಾಗಿರುವ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಹರಿಹರ ಪಲ್ಲತಡ್ಕ ಗ್ರಾಮದ ಕಲ್ಲೆಮಠದ ಯುವತಿ ಹಾಗೂ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿಯ ಯುವಕ ಇಬ್ಬರು ಒಂದೇ ದಿನ ನಾಪತ್ತೆಯಾಗಿದ್ದು, ಇದರ ಕುರಿತಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ. ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ.ಸಿ ಬಸ್ ತಂಗುದಾಣದಲ್ಲಿ

ಹರಿಹರದ ಯುವತಿ-ಚಾರ್ವಾಕದ ಯುವಕ ನಾಪತ್ತೆ ➤ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಮಾನರದ್ದು ಕುವೈತ್ ಕನ್ನಡಿಗರಿಗೆ ಮತ್ತೆ ನಿರಾಶೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.9:ಕೋವಿಡ್ ಹಿನ್ನೆಲೆಯಲ್ಲಿ ಕುವೈಟ್‍ನಿಂದ ರಾಜ್ಯಕ್ಕೆ ಮರಳುವ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಮತ್ತೆ ನಿರಾಶೆಯಾಗಿದೆ. ಕುವೈಟ್‍ನಿಂದ ಬೆಂಗಳೂರಿಗೆ ಜೂ. 16ಕ್ಕೆ ನಿಗದಿಯಾಗಿದ್ದ ವಿಮಾನ ಸಂಚಾರ ರದ್ದುಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೋವಿಡ್‍ನಿಂದಾಗಿ ಕುವೈಟ್‍ನಲ್ಲಿ ಸಿಲುಕಿದ್ದ ಕನ್ನಡಿಗರಿಗೆ ವಂದೇ ಭಾರತ್ ಮಿಷನ್‍ನಡಿ ಏರ್‍ಲಿಫ್ಟ್ ಮಾಡಬೇಕೆಂದು ಅಲ್ಲಿನ ಕನ್ನಡಿಗರ ಆಗ್ರಹವಾಗಿತ್ತು.ಇದರಂತೆ ಸಂಕಷ್ಟದಲ್ಲಿದ್ದ ದವರರನ್ನು ಬೆಂಗಳೂರಿಗೆ ಕರೆತರಳು ಜೂ. 16 ಕ್ಕೆ ಗಡುವು ನೀಡಲಾಗಿತ್ತು ಆದರೆ ಇದೀಗ ಮತ್ತೆ ತಾಂತ್ರಿಕ ಸಮಸ್ಯೆಯಿಂದ ಈ ವಿಮಾನ ರದ್ದಾಗಿದೆ ಎಂದು ಕುವೈಟ್‍ನಲ್ಲಿರುವ ಭಾರತೀಯ ರಾಯಭಾರ

ವಿಮಾನರದ್ದು ಕುವೈತ್ ಕನ್ನಡಿಗರಿಗೆ ಮತ್ತೆ ನಿರಾಶೆ Read More »

ಕರಾವಳಿ

ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ ➤ 24 ಗಂಟೆಗಳಲ್ಲಿ ಒಂಭತ್ತು ಮಂದಿ ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com ಶೋಪಿಯಾನ್,ಜೂ.8: ಜಮ್ಮು- ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನಾಪಡೆ ಸೋಮವಾರ ಮತ್ತೆ ನಾಲ್ವರು ಉಗ್ರರನ್ನು ಸದೆಬಡೆದಿದೆ. ಕಳೆದ 24 ಗಂಟೆಗಳಲ್ಲಿ ಒಂಭತ್ತು ಮಂದಿ ಉಗ್ರರನ್ನು ಹತ್ಯೆ ಮಾಡುವಲ್ಲಿ ಸೇನಾಪಡೆ ಯಶಸ್ವಿಯಾಗಿದೆ.   ಇಂದು ಬೆಳಗ್ಗೆ ಶೋಪಿಯಾನ್ ಜಿಲ್ಲೆಯ ಪಿಂಜೋರಾ ಎಂಬ ಪ್ರದೇಶದಲ್ಲಿ ಎನ್ಕೌಂಟರ್ ನಡೆಸಲಾಗಿದ್ದು, ಸೇನಾಪಡೆ ನಾಲ್ವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಉಗ್ರರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆಯೇ ಜಮ್ಮು-ಕಾಶ್ಮೀರ ಪೊಲೀಸರು ಹಾಗೂ ಸೇನಾಪಡೆ

ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ ➤ 24 ಗಂಟೆಗಳಲ್ಲಿ ಒಂಭತ್ತು ಮಂದಿ ಉಗ್ರರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಭಾವುಕ ಭಕ್ತರಿಂದ ದೇವರ ದರ್ಶನ ➤ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.8: ಕೊರೊನಾ ಲಾಕ್ಡೌನ್ ಹಿನ್ನಲೆ ಮಾರ್ಚ್ ನಿಂದ ದೇವಾಲಯ, ಮಸೀದಿ, ಚರ್ಚ್ ಗಳನ್ನು ಮುಚ್ಚಲಾಗಿದ್ದು ಸೋಮವಾರದಂದು ಕೆಲವೊಂದು ದೇವಾಲಯ, ಚರ್ಚು, ಮಸೀದಿಗಳನ್ನು ಪುನಃ ತೆರೆಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಇಂದು ಬೆಳಿಗ್ಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು. ಕದ್ರಿ ಮಂಜುನಾಥಸ್ವಾಮಿ ದರ್ಶನ ಪಡೆದ ಬಳಿಕ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿಯವರು, ಇಂದು ನಮಗೆ ಸಂತಸದ ದಿನ. ಬಾವುಕ ಭಕ್ತರು ದರ್ಶನ

ಭಾವುಕ ಭಕ್ತರಿಂದ ದೇವರ ದರ್ಶನ ➤ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ, ಕರ್ನಾಟಕ

ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ➤ಜಿಲ್ಲಾಧಿಕಾರಿ ಜಿ. ಜಗದೀಶ್

(ನ್ಯೂಸ್ ಕಡಬ) newskadaba.com ಉಡುಪಿ,ಜೂ.8: ಉಡುಪಿ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ನಲ್ಲಿ ಮಳೆಗಾಲದ ಸಂದರ್ಭದಲ್ಲಿ ಅಪಘಾತಗಳು ಸಂಭವಿಸ ದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು.   ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೀರು ನಿಲ್ಲದಂತೆ ಕ್ರಮ ಕೈಗೊಳ್ಳಿ ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿ -66ರಲ್ಲಿ ನೀರು ನಿಂತು ಅಪಘಾತಗಳು ಸಂಭವಿಸುವ ಸಾಧ್ಯತೆೆಗಳಿದ್ದು,

ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ➤ಜಿಲ್ಲಾಧಿಕಾರಿ ಜಿ. ಜಗದೀಶ್ Read More »

ಕರಾವಳಿ, ಕರ್ನಾಟಕ

ತ್ರಾಸಿಯ ವಿವಿಧ ಪ್ರದೇಶಗಳಿಗೆ ಸ್ಯಾನಿಟೈಸ್

(ನ್ಯೂಸ್ ಕಡಬ)newskadaba.com ಜೂ. 8,ಗಂಗೊಳ್ಳಿ:ತ್ರಾಸಿ ಗಾ.ಪಂ.ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ರಾಸಾಯನಿಕ ದ್ರವದ ಸಿಂಪಡಣೆ ಮಾಡುವ ಮೂಲಕ ಕೋವಿಡ್ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ತ್ರಾಸಿಯ ವಿವಿಧ ಶಾಲೆಗಳಲ್ಲಿ ಹೊರ ರಾಜ್ಯದಿಂದ ಬಂದಿರುವವರು ಕ್ವಾರಂಟೈನ್‍ನಲ್ಲಿ ಇದ್ದುದರಿಂದ ಶಾಲೆಗಳನ್ನು, ತ್ರಾಸಿ ಬಸ್ ನಿಲ್ದಾಣ, ರಿಕ್ಷಾ, ನಿಲ್ದಾಣ ಸೇರಿದಂತೆ ವಿವಿಧ ಪ್ರದೇಶಗಳನ್ನು ರಾಸಾಯನಿಕ ದ್ರವದ ಸಿಂಪಡಣೆ ಮಾಡುವ ಮೂಲಕ ಕುಂದಾಪುರ ಅಗ್ನಿಶಾಮದ ದಳದ ಸಿಬ್ಬಂದಿ ಸ್ಯಾನಿಟೈಸ್ ಮಾಡಿದರು. ಕ್ವಾರಂಟೈನ್ ಸಂದರ್ಭ ಹಲವು ಜನರು ಈ ಶಾಲೆಯಲ್ಲಿ ಇದ್ದರೂ ಈಗ ಎಲ್ಲರೂ

ತ್ರಾಸಿಯ ವಿವಿಧ ಪ್ರದೇಶಗಳಿಗೆ ಸ್ಯಾನಿಟೈಸ್ Read More »

ಕರಾವಳಿ

ಮಹಾರಾಷ್ಟದಿಂದ ಕಡಬಕ್ಕೆ ಬಂದ ಯುವಕ ➤ ಸರ್ಕಾರಿ ಶಾಲೆಯಲ್ಲಿ ಕ್ವಾರೈಂಟೈನ್

(ನ್ಯೂಸ್ ಕಡಬ) newskadaba.com ಬಿಳಿನೆಲೆ. ಜೂ. 8, ಮಹಾರಾಷ್ಟ್ರದಿಂದ ಬಂದ ಯುವಕನನ್ನ ಬಿಳಿನೆಲೆಯ ಸರ್ಕಾರಿ ಶಾಲೆಯಲ್ಲಿ ಕ್ವಾರೈಂಟೈನ್ ಮಾಡಲಾಗಿದೆ. ಬಿಳಿನೆಲೆ ಕೈಕಂಬ ಮೂಲದ ಯುವಕನೋರ್ವ, ಮಹಾರಾಷ್ಟ್ರದಿಂದ ಮಂಗಳೂರಿಗೆ ರೈಲಿನಲ್ಲಿ ಆಗಮಿಸಿದ್ದು, ಬಳಿಕ ಮಂಗಳೂರಿನಿಂದ ಕಾರಿನಲ್ಲಿ ಬಿಳಿನೆಲೆಯ ಕೈಕಂಬಕ್ಕೆ ತಲುಪಿದ್ದಾರೆ. ಈ ಹಿನ್ನಲೆಯಿಂದಾಗಿ ಯುವಕನನ್ನು 7 ದಿನಗಳ ಕಾಲ ಬಿಳಿನೆಲೆಯ ಸರ್ಕಾರಿ ಶಾಲೆಯೊಂದರಲ್ಲಿ ಕ್ವಾರೈಂಟೈನ್ ಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.    

ಮಹಾರಾಷ್ಟದಿಂದ ಕಡಬಕ್ಕೆ ಬಂದ ಯುವಕ ➤ ಸರ್ಕಾರಿ ಶಾಲೆಯಲ್ಲಿ ಕ್ವಾರೈಂಟೈನ್ Read More »

ಕರಾವಳಿ, ಕರ್ನಾಟಕ

ಕೊೈಲ: ರಸ್ತೆ ಕಾಮಗಾರಿಗೆ 1.25 ಕೋಟಿ ರೂಪಾಯಿ ಅನುದಾನ ಮಂಜೂರು ➤ ಎಸ್. ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ಜೂನ್.7., ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಕೊೈಲ-ಹಿರೇಬಂಡಾಡಿ-ಉಪ್ಪಿನಂಗಡಿ ರಸ್ತೆಯಲ್ಲಿ ಕೊೈಲದಿಂದ ನೆಹರುತೋಟ ತನಕದ ರಸ್ತೆ ಡಾಂಬಾರೀಕರಣ ಕಾಮಗಾರಿಗೆ ಶನಿವಾರ ಶಿಲಾನ್ಯಾಸ ನಡೆಯಿತು. ಶಾಸಕ ಎಸ್. ಅಂಗಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ಈ ರಸ್ತೆಯ ಡಾಂಬರೀಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಸುಮಾರು 1.25 ಕೋಟಿ ರೂಪಾಯಿ ಅನುದಾನ ಮಂಜೂರು ಆಗಿದ್ದು, ಈ ಭಾಗದ ಜನರ ಬಹುಕಾಲದ ಸಮಸ್ಯೆಯೊಂದು ಪರಿಹಾರ ಆಗುವಂತಾಗಿದೆ ಎಂದರು. ಈ ರಸ್ತೆಯಲ್ಲಿ ಬಹಳಷ್ಟು ಕಡೆ ಏರು ತಗ್ಗು ಇದ್ದು, ಇದನ್ನು

ಕೊೈಲ: ರಸ್ತೆ ಕಾಮಗಾರಿಗೆ 1.25 ಕೋಟಿ ರೂಪಾಯಿ ಅನುದಾನ ಮಂಜೂರು ➤ ಎಸ್. ಅಂಗಾರ Read More »

ಕರಾವಳಿ
Scroll to Top