Kadaba News

LPG ಗ್ರಾಹಕರಿಗೆ ಶಾಕ್ ➤ ಲಾಕ್ ಡೌನ್ ಮಧ್ಯೆ ಸಿಲಿಂಡರ್ ದರ ಹೆಚ್ಚಳ

(ನ್ಯೂಸ್ ಕಡಬ) newskadaba.com ದೆಹಲಿ,ಜೂ.1 : ಕೊರೊನಾ ವೈರಸ್ ಸಾಂಕ್ರಾಮಿಕ ರೋಗ, ಲಾಕ್ ಡೌನ್ 5.0 ರ ಮೊದಲ ದಿನದಂದು ಸಾಮಾನ್ಯ ಜನರಿಗೆ ದೊಡ್ಡ ಹಿನ್ನಡೆಯಾಗಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು LPG ಗ್ಯಾಸ್ ಸಿಲಿಂಡರ್ ದರವನ್ನು ಹೆಚ್ಚಿಸಿವೆ. ದೆಹಲಿಯಲ್ಲಿ 14.2 ಕೆಜಿ ಸಬ್ಸಿಡಿ ರಹಿತ LPG ಸಿಲಿಂಡರ್ ಬೆಲೆ ಪ್ರತಿ ಸಿಲಿಂಡರ್ ಗೆ 11.50 ರೂಪಾಯಿ ಹೆಚ್ಚಾಗಿದೆ.   ಇತರ ನಗರಗಳಲ್ಲಿಯೂ ಸಹ ದೇಶೀಯ LPG ಸಿಲಿಂಡರ್ಗಳ ಬೆಲೆಯನ್ನು ಇಂದಿನಿಂದ ಹೆಚ್ಚಿಸಲಾಗಿದೆ. ಈ ಮೊದಲು ಮೇ […]

LPG ಗ್ರಾಹಕರಿಗೆ ಶಾಕ್ ➤ ಲಾಕ್ ಡೌನ್ ಮಧ್ಯೆ ಸಿಲಿಂಡರ್ ದರ ಹೆಚ್ಚಳ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೋವಿಡ್ 19 ಕೇಸ್ ➤ ಜಾಗತಿಕವಾಗಿ 7ನೇ ಸ್ಥಾನದತ್ತ ಭಾರತ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 1 : ಕೊರೋನಾ , ಕೋವಿಡ್ 19 ಕೇಸ್ಗಳ ಪ್ರಮಾಣ ದಿನೇದಿನದೆ ಹೆಚ್ಚಿತ್ತಿರುವ ಕಾರಣ ಭಾರತ ಜಾಗತಿಕ ಮಟ್ಟದಲ್ಲೂ ಟಾಪ್ 10 ಪಟ್ಟಿಯಲ್ಲಿ ಮೇಲೇರುತ್ತಿದೆ. ನಿನ್ನೆ 8 ಸ್ಥಾನದಲ್ಲಿದ್ದ ಭಾರತ ಇಂದು 7 ನೇ ಸ್ಥಾನಕ್ಕೆ ಏರಿದೆ. ವಿಶ್ವ ಆರೋಗ್ಯ ಸಂಸ್ಥೆಯ ಕೊರೋನಾ ವೈರಸ್ ಟ್ರ್ಯಾಕರ್ನ ಪ್ರಕಾರ ಭಾರತದಲ್ಲಿ 1,82,143 ಕೋವಿಡ್ ಪ್ರಕರಣ ದೃಢಪಟ್ಟಿದೆ. ಭಾನುವಾರ ರಾತ್ರಿ 10.30ರ ಡೇಟಾ ಪ್ರಕಾರ ಜಾಗತಿಕವಾಗಿ ಒಟ್ಟು 59,34,936 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಭಾರತದಲ್ಲಿ

ಕೋವಿಡ್ 19 ಕೇಸ್ ➤ ಜಾಗತಿಕವಾಗಿ 7ನೇ ಸ್ಥಾನದತ್ತ ಭಾರತ Read More »

ರಾಷ್ಟ್ರೀಯ ನ್ಯೂಸ್

ದಚ್ಚು ಅಭಿಮಾನಿಗಳಿಗೆ ಸಿಹಿ ಸುದ್ದಿ ➤ ‘ರಾಜವೀರ ಮದಕರಿನಾಯಕ’ ಚಿತ್ರೀಕರಣಕ್ಕೆ ಪ್ಲಾನ್

(ನ್ಯೂಸ್ ಕಡಬ) newskadaba.com ಸಿನೆಮಾ ಸುದ್ದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಜವೀರ ಮದಕರಿ ನಾಯಕ’ ಚಿತ್ರೀಕರಣಕ್ಕೆ ಚಿತ್ರತಂಡ ತಯಾರಿ ನಡೆಸಿದ್ದು ಬೆಂಗಳೂರಿನಲ್ಲಿಯೇ ಚಿತ್ರೀಕರಣಕ್ಕೆ ಪ್ಲಾನ್ ಮಾಡಿಕೊಳ್ಳಲಾಗಿದೆ. ಈಗಾಗಲೇ ಕೇರಳದಲ್ಲಿ 20 ದಿನಗಳ ಚಿತ್ರೀಕರಣ ಮುಗಿಸಿದ್ದು ಐತಿಹಾಸಿಕ ಚಿತ್ರದ ಎರಡನೇ ಹಂತದ ಚಿತ್ರೀಕರಣ ರಾಜಸ್ಥಾನದಲ್ಲಿ ನಡೆಯಬೇಕಿತ್ತು. ಲಾಕ್ಡೌನ್ ಕಾರಣದಿಂದ ರಾಜಸ್ಥಾನದ ಬದಲಿಗೆ ಬೆಂಗಳೂರು ಮತ್ತು ಸುತ್ತಮುತ್ತ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ.       ಸರ್ಕಾರದಿಂದ ಚಿತ್ರೀಕರಣಕ್ಕೆ ಅನುಮತಿ ನೀಡುತ್ತಿದ್ದಂತೆ ಬೆಂಗಳೂರು ಸುತ್ತಮುತ್ತ ಶೂಟಿಂಗ್ ನಡೆಸಲಾಗುವುದು. ಚಿತ್ರದ

ದಚ್ಚು ಅಭಿಮಾನಿಗಳಿಗೆ ಸಿಹಿ ಸುದ್ದಿ ➤ ‘ರಾಜವೀರ ಮದಕರಿನಾಯಕ’ ಚಿತ್ರೀಕರಣಕ್ಕೆ ಪ್ಲಾನ್ Read More »

ಕರ್ನಾಟಕ, ಲೈಫ್‍ಸ್ಟೈಲ್

ಖಾಸಗಿ ಬಸ್ ಆರಂಭ ➤ ಮಂಗಳೂರಿನಲ್ಲಿ ಬಸ್ ಗಳಿಗೆ ಸ್ಯಾನಿಟೈಸೇಷನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 1: ದ. ಕನ್ನಡ ಜಿಲ್ಲೆಯಲ್ಲಿ ಸುಮಾರು ಎರಡುವರೆ ತಿಂಗಳ ಬಳಿಕ ಇಂದು ಖಾಸಗಿ ಬಸ್ ಗಳು ರಸ್ತೆಗಿಳಿದಿವೆ. ಕೊರೋನಾ ಸಂಕಷ್ಟದ ನಡುವೆಯೂ ಖಾಸಗಿ ಬಸ್ ಗಳು ಇಂದು ಸಂಚಾರ ಆರಂಭಿಸಿದ್ದು, ಸುರಕ್ಷತಾ ಕ್ರಮವಾಗಿ ಇಂದು ಸ್ಯಾನಿಟೈಸೇಶನ್ ಮಾಡಲಾಯಿತು. ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಪೂರ್ತಿ ಬಸ್ ಗೆ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ.   ಸುರಕ್ಷತೆಯ ದೃಷ್ಟಿಯಿಂದ ಬಸ್ಸುಗಳ ಒಳಗೆ ಮತ್ತು ಹೊರಗೆ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದೆ. ಇನ್ನು ಬಸ್ ಗಳ

ಖಾಸಗಿ ಬಸ್ ಆರಂಭ ➤ ಮಂಗಳೂರಿನಲ್ಲಿ ಬಸ್ ಗಳಿಗೆ ಸ್ಯಾನಿಟೈಸೇಷನ್ Read More »

ಕರಾವಳಿ, ಕರ್ನಾಟಕ

ತಂಬಾಕು ಮುಕ್ತ ಭಾರತ ಜನುಮಿಸಲಿ ➤ ವಿಶ್ವ ತಂಬಾಕು ರಹಿತ ದಿನ- ಮೇ 31

(ನ್ಯೂಸ್ ಕಡಬ) newskadaba.com ಮೇ.31: ಮೇ 31 ರಂದು ವಿಶ್ವದಾದ್ಯಂತ ವಿಶ್ವ ತಂಬಾಕು ರಹಿತ ದಿನ ಎಂದು ಆಚರಿಸಲಾಗುತ್ತಿದೆ. ಈ ದಿನದಂದು ತಂಬಾಕಿನ ಎಲ್ಲಾ ರೀತಿಯ ಉತ್ಪನ್ನಗಳಿಂದ 24 ಗಂಟೆಗಳ ಕಾಲ ದೂರವಿದ್ದು, ತಂಬಾಕಿನ ಉತ್ಪನ್ನಗಳ ಬಳಕೆಯಿಂದ ಉಂಟಾಗುವ ತೊಂದರೆಗಳನ್ನು ಮತ್ತು ದುಷ್ಪರಿಣಾಮಗಳನ್ನು ಜನರಿಗೆ ಬೊಟ್ಟು ಮಾಡಿ ತೋರಿಸುವ ಕಾರ್ಯವನ್ನು ಜಗತ್ತಿನಾದ್ಯಂತ ಮಾಡಲಾಗುತ್ತಿದೆ. 1987 ರಿಂದ ಈ ಆಚರಣೆಯನ್ನು ವಿಶ್ವದಾದ್ಯಾಂತ ಜಾರಿಗೆ ತಂದಿತು. 1987 ರಲ್ಲಿ ಏಪ್ರಿಲ್ 7 ರಂದು ವಿಶ್ವ ತಂಬಾಕು ರಹಿತ ದಿನವೆಂದು ಆಚರಣೆ

ತಂಬಾಕು ಮುಕ್ತ ಭಾರತ ಜನುಮಿಸಲಿ ➤ ವಿಶ್ವ ತಂಬಾಕು ರಹಿತ ದಿನ- ಮೇ 31 Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ನೆಲ್ಯಾಡಿ: ಶತಾಯುಷಿ ಯೂಸುಫ್ ಕೆ.ಇ ವಿಧಿವಶ

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಮೇ.31: ಇಲ್ಲಿನ ಸಮೀಪದ ಶಾಂತಿಬೆಟ್ಟು ನಿವಾಸಿ ಖಂಡಿ ಈಸುಬಾಕ ಎಂದೇ ಚಿರಪರಿಚಿತರಾದ ಕೆ.ಇ ಯೂಸುಫ್ ಶನಿವಾರ ಬೆಳಗ್ಗಿನ ಜಾವ 3:30ಕ್ಕೆ ವಿಧಿವಶರಾದರು. 103 ವಯಸ್ಸಿನ ಯೂಸುಫ್ ನವರು ಸುಮಾರು ಎಂಬತ್ತೈದು ವರ್ಷದಿಂದ ನೆಲ್ಯಾಡಿ ಯಲ್ಲಿ ವಾಸವಾಗಿರುವ ಇವರು ಊರಿನ ಸರ್ವ ಧರ್ಮೀಯರಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಸೌಹಾರ್ದ ದಿಂದ ಬದುಕಿದ ವೆಕ್ತಿತ್ವ ಇವರದು, 5 ಗಂಡು, ಒಂದು ಹೆಣ್ಣು ಮಕ್ಕಳನ್ನ ಅಗಲಿದ್ದಾರೆ. ಮೃತರ ಮನೆಗೆ ಎಸ್.ವೈ.ಎಸ್ ರಾಜ್ಯ ನಾಯಕರಾದ ಹಂಝಾ ಮದನಿ ಮಿತ್ತೂರು,

ನೆಲ್ಯಾಡಿ: ಶತಾಯುಷಿ ಯೂಸುಫ್ ಕೆ.ಇ ವಿಧಿವಶ Read More »

ಕರಾವಳಿ, ಕರ್ನಾಟಕ

ಜೂ 8ರಿಂದ ದೇವಾಲಯಗಳ ಓಪನ್ ➤ ರಾಜ್ಯ ಸರ್ಕಾರದಿಂದ 8 ನಿಯಮ ಜಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಮೇ.31: ಕೊರೊನಾ ಲಾಕ್ಡೌನ್ 5.0ನಲ್ಲಿ ಕೇಂದ್ರ ಸರ್ಕಾರವು ದೇವಾಲಯ ತೆರೆಯಲು ಅನುಮತಿ ನೀಡಿದೆ. ಹೀಗಾಗಿ ಜೂನ್ 8ರಿಂದ ದೇವಾಲಯ ತೆರೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಎಂಟು ಸೂತ್ರಗಳನ್ನು ಹೊರಡಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯು, ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆಲವು ಮುಂಜಾಗ್ರತಾ ಕ್ರಮಗಳು ಅಗತ್ಯವಾಗಿದೆ. ಸರ್ಕಾರವು ಮುಂಬರುವ ದಿನಗಳಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ

ಜೂ 8ರಿಂದ ದೇವಾಲಯಗಳ ಓಪನ್ ➤ ರಾಜ್ಯ ಸರ್ಕಾರದಿಂದ 8 ನಿಯಮ ಜಾರಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಖ್ಯಾತ ಸಮಾಜ ಸೇವಕಿ, ಶಿಕ್ಷಣ ತಜ್ಞೆ ಡಾ. ಒಲಿಂಡಾ ಪಿರೇರಾ ಇನ್ನಿಲ್ಲ➤ ಜೂನ್ 1 ರಂದು ಅಂತಿಮ ಸಂಸ್ಕಾರ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.31: ಖ್ಯಾತ ಸಮಾಜ ಸೇವಕಿ ಹಾಗೂ ಸ್ಕೂಲ್ ಆಫ್ ಸೋಷಿಯಲ್ ವರ್ಕ್ನ ಮಾಜಿ ಪ್ರಾಂಶುಪಾಲೆ ರೋಶ್ನಿ ನಿಲಯ, ಡಾ. ಒಲಿಂಡಾ ಪಿರೇರಾ (95) ಅವರು ಭಾನುವಾರ ನಿಧನರಾದರು. ಅಗಸ್ಟ್ 15, 1925 ರಂದು ಜನಿಸಿದ ಡಾ. ಒಲಿಂಡಾ ಪಿರೇರಾ ಅವರು , ವಿಶೇಷವಾಗಿ ಹಿರಿಯ ನಾಗರಿಕರಿಗೆ ಹಾಗೂ ವೃದ್ದರ ಆರೈಕೆಗೆ ಸಹಾಯ ಮಾಡುವಲ್ಲಿ, ಶಿಕ್ಷಣ ಹಾಗೂ ಸಾಮಾಜಿಕ ಸೇವಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಪ್ರವರ್ತಕ ಶಿಕ್ಷಣ ತಜ್ಞೆಯಾದ ಇವರು ದೇಶದ ವಿವಿಧ

ಖ್ಯಾತ ಸಮಾಜ ಸೇವಕಿ, ಶಿಕ್ಷಣ ತಜ್ಞೆ ಡಾ. ಒಲಿಂಡಾ ಪಿರೇರಾ ಇನ್ನಿಲ್ಲ➤ ಜೂನ್ 1 ರಂದು ಅಂತಿಮ ಸಂಸ್ಕಾರ Read More »

ಕರಾವಳಿ, ಕರ್ನಾಟಕ

3 ರೂ. ಕಳುಹಿಸಲು 30 ರೂ. ಖರ್ಚು ➤ ರಿಜಿಸ್ಠರ್ಡ್ ಪೋಸ್ಟ್ ಮೂಲಕ ಹಣ ವಾಪಸ್ಸ್

(ನ್ಯೂಸ್ ಕಡಬ) newskadaba.com ಪುತ್ತೂರು,ಮೇ.31: ಪುತ್ತೂರಿನ ಶಿಕ್ಷಣ ಇಲಾಖೆ 1 ರೂಪಾಯಿಯ 3 ನಾಣ್ಯಗಳನ್ನು 30 ರೂಪಾಯಿ ಖರ್ಚು ಮಾಡಿ ರಿಜಿಸ್ಟರ್ಡ್ ಪೋಸ್ಟ್ ಮೂಲಕ ಕಳುಹಿಸಿದೆ.ಇದು ನಿಮಗೆ ವಿಚಿತ್ರವೆನಿಸಿದ್ರು ಅದೇ ಸತ್ಯ.   ಹೌದು, ಮಾಹಿತಿ ಹಕ್ಕು ಕಾಯ್ದೆಯಡಿ ಇಲಾಖೆಗೆ ಸಂಬಂಧಿಸಿದ ಮಾಹಿತಿ ಕೋರಿ ಕುಂಬ್ರದ ಶಿವಪ್ಪ ರಾಥೋಡ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಮಾಹಿತಿ ಪತ್ರದ ಪ್ರತಿಗೆ 62 ರೂ. ಪಾವತಿಸುವಂತೆ ಇಲಾಖೆ ಅರ್ಜಿದಾರನಿಗೆ ತಿಳಿಸಿತ್ತು. ಆದರೆ ಅರ್ಜಿದಾರ 65ರೂ. ಪಾವತಿಸಿದ್ದರು. ಉಳಿದ 3 ರೂ. ಚಿಲ್ಲರೆಯನ್ನು

3 ರೂ. ಕಳುಹಿಸಲು 30 ರೂ. ಖರ್ಚು ➤ ರಿಜಿಸ್ಠರ್ಡ್ ಪೋಸ್ಟ್ ಮೂಲಕ ಹಣ ವಾಪಸ್ಸ್ Read More »

ಕರಾವಳಿ

ಮುಂದಿನ 4 ದಿನ ಗುಡುಗು ಸಹಿತ ಮಳೆ ➤ ರಾಜ್ಯದ 8 ಜಿಲ್ಲೆಗಳಲ್ಲಿ ಎಲ್ಲೊ ಅಲರ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.31: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇ 31 ಮತ್ತು ಜೂನ್ 1ರಂದು ವೇಗವಾಗಿ ಗಾಳಿ ಬೀಸಲಿದ್ದು, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಜೂ.1ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.   ಉತ್ತರ ಒಳನಾಡಿನಲ್ಲಿ ಜೂ.2 ರಂದು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ

ಮುಂದಿನ 4 ದಿನ ಗುಡುಗು ಸಹಿತ ಮಳೆ ➤ ರಾಜ್ಯದ 8 ಜಿಲ್ಲೆಗಳಲ್ಲಿ ಎಲ್ಲೊ ಅಲರ್ಟ್ Read More »

ಕರಾವಳಿ, ಕರ್ನಾಟಕ
Scroll to Top