Kadaba News

ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧ ವಿತರಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಮೇ.31: ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಸರಕಾರದ ಆಯುಷ್‌ ಇಲಾಖೆ ವತಿಯಿಂದ ಚ್ಯವನಪ್ರಾಶ್‌ ಆಯುರ್ವೇದ ಲೇಹ್ಯ ವನ್ನು ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ಶನಿವಾರ ಬಿ.ಸಿ.ರೋಡಿನಲ್ಲಿರುವ ಶಾಸಕರ ಕಚೇರಿ ಯಲ್ಲಿ ಸಾಂಕೇತಿಕವಾಗಿ ವಿತರಿಸಿದರು.ಆಯುಷ್‌ ಇಲಾಖೆಯ ವೈದ್ಯಾಧಿಕಾರಿ ಡಾ| ಮಣಿಕರ್ಣಿಕ ಅವರು ನೇತೃತ್ವ ವಹಿಸಿದ್ದರು. ಚ್ಯವನಪ್ರಾಶ್‌ ಲೇಹ್ಯವು ಆಯುರ್ವೇದದಲ್ಲಿ ಉಲ್ಲೇಖ ವಾಗಿರುವಂತೆ ದೇಹದ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಲು ಸಹಕಾರಿಯಾಗಿದೆ. ಈಗಾಗಲೇ ಕೋವಿಡ್-19 ವಿರುದ್ಧ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರ ರೋಗ ನಿರೋಧಕ ಶಕ್ತಿಯನ್ನು […]

ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧ ವಿತರಣೆ Read More »

ಕರಾವಳಿ, ಕರ್ನಾಟಕ

SSLC ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ದ ➤ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba.com ತುಮಕೂರು,ಮೇ.31: SSLC ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸರ್ವ ಸನ್ನದ್ಧವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ಅಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಪರಿಕ್ಷಾ ಕೇಂದ್ರ ಗಳಲ್ಲಿ ಯಾವುದೇ ರೀತಿಯ ಗೊಂದಲ ಉಂಟಾಗ ಬಾರದು ರಾಜ್ಯದಲ್ಲಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಾಸ್ಕ್ಗಳನ್ನು ನೀಡಲು ಈಗಾಗಲೇ ಎಂಟುವರೆ ಲಕ್ಷ ಮಾಸ್ಕ್ ಗಳನ್ನು ನೀಡಲು ಮುಂದೆ

SSLC ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ದ ➤ ಸಚಿವ ಸುರೇಶ್ ಕುಮಾರ್ Read More »

ಕರ್ನಾಟಕ

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ,ಮೇ.31: ಕಡಬ ತಾಲೂಕಿನ ಐತ್ತೂರು ಗ್ರಾಮದ 72 ಕಾಲೋನಿಯಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.   ಘಟನೆ ಇಂದು(ಮೇ.31) ನಡೆದಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡ ಯುವಕನ್ನು ದಿ.ರಾಜೇಂದ್ರನ್ ಅವರ ಪುತ್ರ ಗೌತಮ್ ಎಂದು ಗುರುತಿಸಲಾಗಿದೆ. ಯುವಕನ ಆತ್ಮಹತ್ಯೆ ಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿಡಲಾಗಿದೆ.    

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಂಬಾಕು ಬಳಕೆದಾರರೇ ಎಚ್ಚರ ➤ ಮಾರಣಾಂತಿಕ ಕಾಯಿಲೆಗೆ ತುತ್ತಾಗದಿರಿ

(ನ್ಯೂಸ್ ಕಡಬ) newskadaba.com ಮೇ.31: ವಿಶ್ವಾದ್ಯಂತ ಮೇ 31 ರಂದು ತಂಬಾಕು ರಹಿತ ದಿನ ಆಚರಿಸಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಯುವಕರೇ ಹೆಚ್ಚಾಗಿ ತಂಬಾಕು ಪದಾರ್ಥಗಳನ್ನು ಸೇವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಈ ದಿನವನ್ನು ಮೀಸಲಿಡಲಾಗಿದೆ. 1987ರಲ್ಲಿ ವಿಶ್ವ ಆರೋಗ್ಯ ಸಂಘಟನೆಯ ಸದಸ್ಯ ರಾಷ್ಟ್ರ ಗಳು ತಂಬಾಕು ಸೇವನೆಯಿಂದ ಬಾಧಿಸುವ ರೋಗ, ಸಾವು ನೋವುಗಳ ಬಗೆಗೆ ವಿಶ್ವಾ ದ್ಯಂತದ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿವರ್ಷದ ಮೇ 31 ರಂದು ವಿಶ್ವ

ತಂಬಾಕು ಬಳಕೆದಾರರೇ ಎಚ್ಚರ ➤ ಮಾರಣಾಂತಿಕ ಕಾಯಿಲೆಗೆ ತುತ್ತಾಗದಿರಿ Read More »

ರಾಷ್ಟ್ರೀಯ ನ್ಯೂಸ್

ದ.ಕ.ದಲ್ಲಿ 184 ಮಂದಿಯ ಕೊರೊನಾ ವರದಿ ನೆಗೆಟಿವ್ ➤ ಸುರಕ್ಷತಾ ಕ್ರಮಗಳತ್ತ ಕರಾವಳಿಗರು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.31: ದ.ಕ. ಜಿಲ್ಲೆಯಲ್ಲಿ ಶನಿವಾರದಂದು 14 ಮಂದಿಯಲ್ಲಿ ಕೊರೊನಾ ಕಾಣಿಸಿಕೊಂಡ ದಿನದಂದು ಸುಮಾರು 184 ಮಂದಿಯ ವರದಿ ನೆಗೆಟಿವ್ ಬಂದಿದೆ. ಆ ಮೂಲಕ ಕರಾವಳಿ ಭಾಗದ ಜನರಲ್ಲಿ ಸ್ವಲ್ಪ ಆತಂಕ ದೂರವಾಗಿದೆ. ಇನ್ನು ಸೋಂಕು ಪತ್ತೆಯಾದವರ ಪೈಕಿ 13 ಮಂದಿ ಮುಂಬೈನಿಂದ ಮರಳಿದವರಾಗಿದ್ದಾರೆ. ಉಳಿದಂತೆ ಓರ್ವ ವ್ಯಕ್ತಿ ಉಳ್ಳಾಲದ ಸೋಮೇಶ್ವರ ಮೂಲದವರಾಗಿದ್ದು, ಸೋಂಕಿತರಿಗೆ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಶನಿವಾರದಂದು ಒಟ್ಟು 198 ಮಂದಿಯ ಕೋವಿಡ್ ಪರೀಕ್ಷಾ ವರದಿ

ದ.ಕ.ದಲ್ಲಿ 184 ಮಂದಿಯ ಕೊರೊನಾ ವರದಿ ನೆಗೆಟಿವ್ ➤ ಸುರಕ್ಷತಾ ಕ್ರಮಗಳತ್ತ ಕರಾವಳಿಗರು Read More »

ಕರಾವಳಿ, ಕರ್ನಾಟಕ

ಇಂದು ಬೆಳಿಗ್ಗೆ 11 ಗಂಟೆಗೆ ಮೋದಿ ಅವರ ಮನ್‌‌ ಕೀ ಬಾತ್‌‌

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.31: ದೇಶಾದ್ಯಂತ 4ನೇ ಹಂತದ ಲಾಕ್ಡೌನ್ನ ಕೊನೆಯ ದಿನವಾದ ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರು ಮನ್ ಕೀ ಬಾತ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.ಪ್ರಧಾನಿ ಮೋದಿ ಅವರ ನೇತೃತ್ವದ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೇರಿ ಶನಿವಾರ ಒಂದು ವರ್ಷ ಪೂರೈಸಿದ್ದು, ಇದರ ಬೆನ್ನಲ್ಲೇ ಮನ್ ಕೀ ಬಾತ್ನ 65ನೇ ಸಂಚಿಕೆ ಇಂದು ಪ್ರಸಾರವಾಗಲಿದೆ.   ಎರಡು ತಿಂಗಳಿನಿಂದ ಲಾಕ್ಡೌನ್ ಜಾರಿಯಲ್ಲಿದ್ದು ಜೂನ್ 1ರಿಂದ ಲಾಕ್ಡೌನ್ ಸಡಿಲಿಕೆ ಆಗಲಿದೆ. ಈ ಬಗ್ಗೆ

ಇಂದು ಬೆಳಿಗ್ಗೆ 11 ಗಂಟೆಗೆ ಮೋದಿ ಅವರ ಮನ್‌‌ ಕೀ ಬಾತ್‌‌ Read More »

ರಾಷ್ಟ್ರೀಯ ನ್ಯೂಸ್

ಜೂನ್ 15 ರಿಂದ ಮೀನುಗಾರಿಕೆ ನಿಷೇಧ ➤ ಪರಿಷ್ಕೃತ ಆದೇಶ ಪ್ರಕಟ

(ನ್ಯೂಸ್ ಕಡಬ) newskadaba.com ಉಡುಪಿ, ಮೇ .30: ಕರ್ನಾಟಕ ಕರಾವಳಿ ಮೀನುಗಾರಿಕೆ ನಿಯಂತ್ರಣ ಕಾಯ್ದೆ, ಹಾಗೂ ಕರ್ನಾಟಕ ಸರ್ಕಾರದ ಮೇ 29 ರ ಅಧಿಸೂಚನೆ ಯಂತೆ, ಉಡುಪಿ ಜಿಲ್ಲೆಯನ್ನು ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯ ನಿಷೇಧವನ್ನು ಪ್ರಸಕ್ತ ವರ್ಷಕ್ಕೆ ಮಾತ್ರ ಅನ್ವಯಿಸುವಂತೆ

ಜೂನ್ 15 ರಿಂದ ಮೀನುಗಾರಿಕೆ ನಿಷೇಧ ➤ ಪರಿಷ್ಕೃತ ಆದೇಶ ಪ್ರಕಟ Read More »

ಕರಾವಳಿ, ಕರ್ನಾಟಕ

ಕಾಸರಗೋಡಿನ ಪ್ರಥಮ ಮಹಿಳಾ S. P ಯಾಗಿ ಕನ್ನಡತಿ ➤ ಡಿ.ಶಿಲ್ಫಾ ನೇಮಕ

(ನ್ಯೂಸ್ ಕಡಬ) newskadaba.com  ಕಾಸರಗೋಡು, ಮೇ .30:  ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಎಸ್ ಸಾಬುರವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದ್ದು, ಬದಲಿಗೆ ಕರ್ನಾಟಕ ಮೂಲದ ಡಿ ಶಿಲ್ಫಾ ರವರನ್ನು ನೇಮಿಸಲಾಗಿದೆ .   ಶಿಲ್ಪಾ ಜಿಲ್ಲೆಯ ಪ್ರಥಮ ಮಹಿಳಾ ಎಸ್.ಪಿಯಾಗಿದ್ದಾರೆ. ಮಾರ್ಚ್ ತಿಂಗಳಲ್ಲಿ ಸಾಬು ರವರನ್ನು ಕಾಸರಗೋಡು ಎಸ್.ಪಿಯನ್ನಾಗಿ ನಿಯುಕ್ತಿಗೊಳಿಸಲಾಗಿತ್ತು. ಇದೀಗ ಅವರನ್ನು ಆಲಪ್ಪುಝಕ್ಕೆ ವರ್ಗಾಯಿಸಲಾಗಿದೆ. ಡಿ.ಶಿಲ್ಪಾ ಈ ಹಿಂದೆ ಕಾಸರಗೋಡು ಎ. ಎಸ್ .ಪಿ ಯನ್ನಾಗಿ ಕಾರ್ಯನಿರ್ವಹಿಸಿದ್ದರು. 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಣ್ಣೂರು ಎ

ಕಾಸರಗೋಡಿನ ಪ್ರಥಮ ಮಹಿಳಾ S. P ಯಾಗಿ ಕನ್ನಡತಿ ➤ ಡಿ.ಶಿಲ್ಫಾ ನೇಮಕ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೊರೊನಾ ವಾರಿಯರ್ಸ್‌ಗೆ ಸಂಬಳ ನೀಡದೆ ನಿರ್ಲಕ್ಷ್ಯ ➤ ಯು.ಟಿ ಖಾದರ್‌ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.30: ಕೊರೊನಾ ವಾರಿಯರ್ಸ್‌ಗೆ ಸಂಬಳ ನೀಡದೆಯೇ ಸರ್ಕಾರ ನಿರ್ಲಕ್ಷಿಸಿದೆ ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಯಾವುದೇ ಗಂಭೀರತೆ ಇಲ್ಲ. ಡಾಕ್ಟರ್ ಮತ್ತು ನರ್ಸ್‌ಗಳಿಗೆ ಎರಡು ತಿಂಗಳಿನಿಂದ ಸಂಬಳವಾಗಿಲ್ಲ. ಕೊರೊನಾ ಸೋಂಕಿನ ವಿರುದ್ಧವಾಗಿ ಈ ಸಂದರ್ಭದಲ್ಲಿ ಎಲ್ಲಾ ಕಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ನರ್ಸ್‌ಗಳಿಗೆ ವೇತನ ನೀಡದೆ ಸತಾಯಿಸಿದ್ದಾರೆ. ಸರ್ಕಾರ ಕೊರೊನಾ ವಾರಿಯರ್ಸ್‌ನ್ನು ನಿರ್ಲಕ್ಷ್ಯ ಮಾಡಿದೆ

ಕೊರೊನಾ ವಾರಿಯರ್ಸ್‌ಗೆ ಸಂಬಳ ನೀಡದೆ ನಿರ್ಲಕ್ಷ್ಯ ➤ ಯು.ಟಿ ಖಾದರ್‌ ಆಕ್ರೋಶ Read More »

ಕರಾವಳಿ, ಕರ್ನಾಟಕ

ಉಡುಪಿ ಜಿಲ್ಲೆಯಲ್ಲಿ 3 ದಿನ ಭಾರೀ ಮಳೆ ➤ ಹಳದಿ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಉಡುಪಿ ,ಮೇ.30: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮೇ 31 ರಿಂದ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ, ಉಡುಪಿ ಜಿಲ್ಲೆಯಲ್ಲಿ, ಹಳದಿ ಅಲರ್ಟ್ ಘೋಷಿಸಲಾಗಿದೆ.     ಅಂದರೆ ಸುಮಾರು 6.5 ಸೆಂ.ಮೀ ದಿಂದ 11.5 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆಯಿರುತ್ತದೆ, ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು

ಉಡುಪಿ ಜಿಲ್ಲೆಯಲ್ಲಿ 3 ದಿನ ಭಾರೀ ಮಳೆ ➤ ಹಳದಿ ಅಲರ್ಟ್ ಘೋಷಣೆ Read More »

ಕರಾವಳಿ, ಕರ್ನಾಟಕ
Scroll to Top