Kadaba News

ಜೂ. 15ರವರೆಗೆ ಮೀನುಗಾರಿಕೆಗೆ ಕೇಂದ್ರ ಅಸ್ತು ➤ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.30: ವಿದ್ಯುತ್ ಗ್ರಾಹಕರಿಗೆ ಅಧಿಕ ಬಿಲ್ ಬಂದಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಂದಿಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿ, ಎರಡು ತಿಂಗಳ ಬಿಲ್ಗಳನ್ನು ಒಟ್ಟಿಗೆ ನೀಡಿದ್ದರೂ, ನಿಗದಿತ ಸರಾಸರಿ ದರಕ್ಕಿಂದ ಹೆಚ್ಚು ಮೊತ್ತದ ಬಿಲ್ ಮೆಸ್ಕಾಂ ನೀಡಿರುವುದರ ಬಗ್ಗೆ ಸಾರ್ವಜನಿಕರ ಅಸಮಾಧಾನ ತನ್ನ […]

ಜೂ. 15ರವರೆಗೆ ಮೀನುಗಾರಿಕೆಗೆ ಕೇಂದ್ರ ಅಸ್ತು ➤ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ, ಕರ್ನಾಟಕ

ಮಂಗಗಳ ಪಾಲಾದ ಕೊರೊನಾ ಪರೀಕ್ಷಾ ಮಾದರಿಗಳು..!!! ➤ ರೋಗ ಹರಡುವ ಭೀತಿಯಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಮೀರತ್, ಮೇ.30., ಲ್ಯಾಬ್ ಟೆಕ್ನೀಷಿಯನ್ ಕೈಯಿಂದ ಕೋವಿಡ್-19 ಪರೀಕ್ಷಾ ಮಾದರಿಗಳನ್ನು ಮಂಗಗಳು ಕಿತ್ತು ತಿಂದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಶಂಕಿತ ಕೊರೊನಾ ರೋಗಿಗಳಿಂದ ಸಂಗ್ರಹಿಸಲಾಗಿದ್ದ ಮಾದರಿಯನ್ನು ಲ್ಯಾಬ್ ಟೆಕ್ನೀಷಿಯನ್ ಮೀರತ್ ಮೆಡಿಕಲ್ ಕಾಲೇಜಿನಿಂದ ಪರೀಕ್ಷೆಗೆಂದು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಮಂಗಗಳು ದಾಳಿಮಾಡಿ ಅದನ್ನು ಕಸಿದುಕೊಂಡಿದೆ. ಬಳಿಕ ಸ್ಯಾಂಪಲ್ ಕಲೆಕ್ಷನ್ ಕಿಟ್ ಗಳನ್ನು ಬಾಯಿಗೆ ಹಾಕಿ ಜಗಿದು ಹಾಕಿವೆ. ಸ್ಯಾಂಪಲ್ ಪರೀಕ್ಷೆಗೆ ಹೋಗುವ ಮುನ್ನವೇ ಈ ರೀತಿ ಆಗಿದ್ದು, ಸ್ಥಳೀಯರಲ್ಲಿ

ಮಂಗಗಳ ಪಾಲಾದ ಕೊರೊನಾ ಪರೀಕ್ಷಾ ಮಾದರಿಗಳು..!!! ➤ ರೋಗ ಹರಡುವ ಭೀತಿಯಲ್ಲಿ ಜನತೆ Read More »

ರಾಷ್ಟ್ರೀಯ ನ್ಯೂಸ್

ಕುಕ್ಕೆಯತ್ತ ಭಕ್ತರ ಆಗಮನ ➤ ಹೊರಗಿಂದಲೇ ಕೈ ಮುಗಿಯುತ್ತಿರುವ ಭಕ್ತರು

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಮೇ.30: ಕೊರೋನಾ ಮಾಹಮಾರಿ ಗೆ ತತ್ತರಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನ ಸಂಪೂರ್ಣವಾಗಿ ಸ್ತಬ್ಧವಾಗಿತ್ತು. ಆದ್ರೇ ಈಗ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನಕ್ಕೆ ದೂರದ ಊರುಗಳಿಂದ ಭಕ್ರರು ಆಗಮಿಸಲು ಆರಂಭಿಸಿದ್ದಾರೆ. ಲಾಕ್ ಡೌನ್ ಘೋಷಣೆಯಾದ ಬಳಿಕ ಸಾರ್ವಜನಿಕರಿಗೆ ಮುಚ್ಚಿದ್ದ ದೇವಸ್ಥಾನ ಇನ್ನೂ ತೆರೆದಿಲ್ಲವಾದರೂ ಭಕ್ತರು ಮಾತ್ರ ಬರಲಾರಂಭಿಸಿದ್ದಾರೆ.   ಇನ್ನು, ಜೂನ್ 1 ರ ಬಳಿಕ ದೇವಸ್ಥಾನಗಳು ಮತ್ತೇ ಭಕ್ತರಿಗೆ ತೆರೆದುಕೊಳ್ಳಲಿದ್ದರೂ ಕಳೆದ ಒಂದು ವಾರದಿಂದ ಭಕ್ತರು ಬರುತ್ತಿದ್ದು ಹೊರಗಿಂದಲೇ ಕೈ

ಕುಕ್ಕೆಯತ್ತ ಭಕ್ತರ ಆಗಮನ ➤ ಹೊರಗಿಂದಲೇ ಕೈ ಮುಗಿಯುತ್ತಿರುವ ಭಕ್ತರು Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ನಾಳೆ ಕಫ್ರ್ಯೂ ಇರಲ್ಲ ➤ ಬಿಎಸ್ ವೈ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30., ಕೊರೊನಾ ಹಿನ್ನಲೆಯಲ್ಲಿ ಪ್ರತಿ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಬೇಕೆಂದು ಮುಖ್ಯಮಂತ್ರಿ ಬಿಎಸ್ ವೈ ಆದೇಶಿಸಿದ್ದರು. ಆದರೆ ಇದೀಗ ಸಾರ್ವಜನಿಕರ ಒತ್ತಾಯ ಮೇರೆಗೆ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮೇ 31 ಭಾನುವಾರದ ಸಂಪೂರ್ಣ ಲಾಕ್‍ಡೌನ್ ಇರುವುದಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಪ್ರತಿ ದಿನದಂತೆ ಭಾನುವಾರವೂ ವಾಹನ ಸಂಚಾರ ಮಾಡಲಿದೆ. ಹೊಟೇಲ್, ಸೆಲೂನ್, ತರಕಾರಿ, ದಿನಸಿ ಅಂಗಡಿಗಳು, ಮದ್ಯದಂಗಡಿಗಳು ತೆರೆದಿರುತ್ತದೆ. ಎಂದಿನಂತೆ ರಾತ್ರಿ 7

ರಾಜ್ಯದಲ್ಲಿ ನಾಳೆ ಕಫ್ರ್ಯೂ ಇರಲ್ಲ ➤ ಬಿಎಸ್ ವೈ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕೊರೊನಾ ವಿರುದ್ಧ ಹೋರಾಡಿ ಸಾವನ್ನು ಗೆದ್ದು ಬಂದ ಅಸ್ತಮಾ ರೋಗಿ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30., ಕೊರೊನಾ… ಕೊರೊನಾ….  ಕೊರೊನಾ….. ಎಲ್ಲಿ ಹೋದರೂ ಅಲ್ಲಿ ಕೊರೊನಾದೆ ಸುದ್ಧಿ… ಅದೆಷ್ಟೋ ಮಂದಿ ಕೊರೊನಾಗೆ ಬಲಿಯಾಗಿದ್ದು, ಮತ್ತೆ ಕೆಲವರೂ ಸಾವನ್ನೂ ಗೆದ್ದು ಬಂದವರೂ ಇದ್ದಾರೆ. ಅಂತಹುದೇ ಪವಾಡ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 68 ವರ್ಷದ ವೃದ್ಧೆಯೊಬ್ಬರು ಕೊರೊನಾ ಗೆದ್ದು ಬಂದಿದ್ದಾರೆ. ಸುರತ್ಕಲ್ ಮೂಲದ 68 ವರ್ಷದ ಮಹಿಳೆ ಹೃದಯ ಸಂಬಂಧಿ ಖಾಯಿಲೆಂಯಿಂದ ಬಳಲುತ್ತಿದ್ದ ಇವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಮೇ 15ರಂದು ರಿಪೋರ್ಟಲ್ಲಿ

ಮಂಗಳೂರು: ಕೊರೊನಾ ವಿರುದ್ಧ ಹೋರಾಡಿ ಸಾವನ್ನು ಗೆದ್ದು ಬಂದ ಅಸ್ತಮಾ ರೋಗಿ..!!! Read More »

ಕರಾವಳಿ

ಮಹಾಮಾರಿಗೆ 265 ಮಂದಿ ಬಲಿ ➤ ಭಾರತದಲ್ಲಿ ಒಂದೇ ದಿನ 7,964 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ 30:ಕೊರೋನಾ ರೌದ್ರಅವತಾರಕ್ಕೆ ಇಡೀ ದೇಶವೇ ತತ್ತರಿಸಿ ಹೋಗಿದೆ. ದಿನದಿಂದ ದಿನಕ್ಕೆ ಕೋವಿಡ್ 19ಗೆ ಜನ ಬಲಿಯಾಗುತ್ತಿದ್ದಾರೆ. ಹೀಗಿರುವಾಗ, ಭಾರತದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಹೊಸದಾಗಿ ಮತ್ತೆ 7,964 ಮಂದಿಗೆ ಕೊರೊನಾ ವೈರಸ್ ಸೋಂಕು ದೃಡವಾಗಿದೆ. 265 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.     ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 265 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ

ಮಹಾಮಾರಿಗೆ 265 ಮಂದಿ ಬಲಿ ➤ ಭಾರತದಲ್ಲಿ ಒಂದೇ ದಿನ 7,964 ಮಂದಿಗೆ ಕೊರೋನಾ ಪಾಸಿಟಿವ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಭಾನುವಾರದ ಕೊರೋನಾ ಕರ್ಫ್ಯೂ ➤ ಈ ಭಾನುವಾರ ಲಾಕ್ಡೌನ್ನಲ್ಲಿ ಏನಿರುತ್ತೆ ಏನಿರಲ್ಲ?

(ನ್ಯೂಸ್ ಕಡಬ) newskadaba.com,ಬೆಂಗಳೂರು ಮೇ.30: ಭಾನುವಾರದ ಲಾಕ್ ಡೌನ್ ಹೆಚ್ಚು ಕಟ್ಟುನಿಟ್ಟಾಗಿ ಜಾರಿಯಾಗುವ ಸಾಧ್ಯತೆ ಇದೆ. ಕೊರೋನಾ ವೈರಸ್ ಸೋಂಕು ಹೆಚ್ಚೆಚ್ಚು ವ್ಯಾಪಿಸುತ್ತಿರುವುದರಿಂದ ರಾಜ್ಯ ಸರ್ಕಾರ ಭಾನುವಾರದ ಲಾಕ್ ಡೌನ್ ಅನ್ನು ಗಂಭೀರವಾಗಿ ಪರಿಗಣಿಸಿದೆ. ಕಳೆದ ಭಾನುವಾರ ಲಾಕ್ ಡೌನ್ ಇದ್ದರೂ ಜನರು ಆರಾಮವಾಗಿ ಓಡಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿ ಎಚ್ಚರಿಕೆ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಇವತ್ತು ಶನಿವಾರ ಸಂಜೆ 7ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆವರೆಗೂ ಕರ್ಫ್ಯೂ ಜಾರಿ ಮಾಡಲಾಗಿದೆ.   ಭಾನುವಾರ

ಭಾನುವಾರದ ಕೊರೋನಾ ಕರ್ಫ್ಯೂ ➤ ಈ ಭಾನುವಾರ ಲಾಕ್ಡೌನ್ನಲ್ಲಿ ಏನಿರುತ್ತೆ ಏನಿರಲ್ಲ? Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಗುಡುಗು, ಬಿರುಗಾಳಿಸಹಿತ ಭಾರೀ ಮಳೆ ➤ ಬೆಚ್ಚಿ ಬಿದ್ದ ಬೆಂಗಳೂರಿಗರು

(ನ್ಯೂಸ್ ಕಡಬ) newskadaba.com ಬೆಂಗಳೂರು. ಮೇ,29:  ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಸಂಜೆಯ ವೇಳೆ ಮಳೆಯ ಅಬ್ಬರ ಜೋರಾಗಿದೆ. 2-3 ದಿನಗಳಿಂದ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿದೆ. ಇಂದು ಸಂಜೆ ಕೂಡ ಬೆಂಗಳೂರಿನ ಹಲವು ಭಾಗಗಳಲ್ಲಿ ಗಾಳಿ ಸಹಿತ ಮಳೆಯಾಗಿದೆ.     ಬೆಂಗಳೂರಿನ ದಕ್ಷಿಣ ಭಾಗಗಳಾದ ಬಸವನಗುಡಿ, ಜಯನಗರ, ಬನಶಂಕರಿ, ಬಿಟಿಎಂ ಲೇಔಟ್ ಸುತ್ತಮುತ್ತ ಸುರಿಯುತ್ತಿದ್ದ ಮಳೆ ಇಂದು ಬೆಂಗಳೂರು ಉತ್ತರ ಭಾಗದತ್ತ ತಿರುಗಿದೆ. ಮೆಜೆಸ್ಟಿಕ್, ಯಶವಂತಪುರ, ಮಲ್ಲೇಶ್ವರಂ, ಹೆಬ್ಬಾಳದ ಸುತ್ತಮುತ್ತ ಮಿಂಚು, ಗುಡುಗು, ಬಿರುಗಾಳಿ ಸಹಿತ

ಗುಡುಗು, ಬಿರುಗಾಳಿಸಹಿತ ಭಾರೀ ಮಳೆ ➤ ಬೆಚ್ಚಿ ಬಿದ್ದ ಬೆಂಗಳೂರಿಗರು Read More »

ಕರ್ನಾಟಕ

ನಿಂದಿಸಿದ್ದಕ್ಕೆ ಆಸಿಡ್‌ ದಾಳಿ ➤ ಆರೋಪಿ ಪೋಲಿಸರ ವಶಕ್ಕೆ

(ನ್ಯೂಸ್ ಕಡಬ)newskadaba.com ಮೈಸೂರು ,ಮೇ.29:  ನಿಂದಿಸಿದ್ದ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಹುಣಸೂರಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಬಿಳಿಕೆರೆಯ ನಿವಾಸಿ ಕಾಳಪ್ಪ ನಾಯಕ್(35) ಆಸಿಡ್ ದಾಳಿಗೆ ಒಳಗಾದವರು. ಆಸಿಡ್ ದಾಳಿಯಿಂದ ಮುಖದ ಬಲ ಭಾಗ, ಕಿವಿ ಹಾಗೂ ಬೆನ್ನಿಗೆ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.     ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಆಸಿಡ್ ದಾಳಿ ನಡೆಸಿದ ಬಿಳಿಕೆರೆಯ ಚಂದ್ರಶೇಖರಾಚಾರಿ(40) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕಾಳಪ್ಪ ನಾಯಕ ನಿಂದಿಸಿದ್ದಕ್ಕೆ

ನಿಂದಿಸಿದ್ದಕ್ಕೆ ಆಸಿಡ್‌ ದಾಳಿ ➤ ಆರೋಪಿ ಪೋಲಿಸರ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯಾವರ ಸೇತುವೆಗೆ ಕೆಎಸ್ ಆರ್ ಟಿಸಿ ಡಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು..!!!

(ನ್ಯೂಸ್ ಕಡಬ) newskadaba.com ಉಡುಪಿ, ಮೇ.29., ಕೆ.ಎಸ್‍ಆರ್. ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶುಕ್ರವಾರ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕೆ.ಎಸ್‍ಆರ್. ಟಿಸಿ ಬಸ್ಸು ಚಾಲಕನ ನಿಯತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸದ್ಯ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದೆ.

ಉದ್ಯಾವರ ಸೇತುವೆಗೆ ಕೆಎಸ್ ಆರ್ ಟಿಸಿ ಡಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು..!!! Read More »

ಕರಾವಳಿ
Scroll to Top