ಜೂ. 15ರವರೆಗೆ ಮೀನುಗಾರಿಕೆಗೆ ಕೇಂದ್ರ ಅಸ್ತು ➤ ಕೋಟ ಶ್ರೀನಿವಾಸ ಪೂಜಾರಿ
(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.30: ವಿದ್ಯುತ್ ಗ್ರಾಹಕರಿಗೆ ಅಧಿಕ ಬಿಲ್ ಬಂದಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಂದಿಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿ, ಎರಡು ತಿಂಗಳ ಬಿಲ್ಗಳನ್ನು ಒಟ್ಟಿಗೆ ನೀಡಿದ್ದರೂ, ನಿಗದಿತ ಸರಾಸರಿ ದರಕ್ಕಿಂದ ಹೆಚ್ಚು ಮೊತ್ತದ ಬಿಲ್ ಮೆಸ್ಕಾಂ ನೀಡಿರುವುದರ ಬಗ್ಗೆ ಸಾರ್ವಜನಿಕರ ಅಸಮಾಧಾನ ತನ್ನ […]
ಜೂ. 15ರವರೆಗೆ ಮೀನುಗಾರಿಕೆಗೆ ಕೇಂದ್ರ ಅಸ್ತು ➤ ಕೋಟ ಶ್ರೀನಿವಾಸ ಪೂಜಾರಿ Read More »
ಕರಾವಳಿ, ಕರ್ನಾಟಕ








