Kadaba News

ಕೊರೋನಾ ಅಟ್ಟಹಾಸ ➤ಮಹಾರಾಷ್ಟ್ರದಲ್ಲಿ ಒಂದೇ ದಿನ 60 ಬಲಿ  

(ನ್ಯೂಸ್ ಕಡಬ) newskadaba.com  ಮುಂಬೈ, ಮೇ.26., ಮಾರಕ ಕೊರೋನಾ ವೈರಸ್ ಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದ್ದು, ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ ಬರೊಬ್ಬರಿ 60 ಮಂದಿ ಕೊರೋನಾ ಬಲಿ ಪಡೆಯುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ. ದೇಶದಲ್ಲಿನ ಕೊರೋನಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯವೊಂದರಲ್ಲಿ ಒಂದೇ ದಿನ ಇಷ್ಟು ಪ್ರಮಾಣದ ಸಾವು ಸಂಭವಿಸಿದೆ. ನಿನ್ನೆ ದೇಶಾದ್ಯಂತ 146 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ  ಸಂಖ್ಯೆ 4,167ಕ್ಕೆ ಏರಿಕೆಯಾಗಿದೆ. […]

ಕೊರೋನಾ ಅಟ್ಟಹಾಸ ➤ಮಹಾರಾಷ್ಟ್ರದಲ್ಲಿ ಒಂದೇ ದಿನ 60 ಬಲಿ   Read More »

ಅಂತರ್ರಾಷ್ಟ್ರೀಯ ನ್ಯೂಸ್

ಉಡುಪಿಯಲ್ಲಿಂದು 3ಮಂದಿಗೆ ಕೊರೋನಾ ಪಾಸಿಟಿವ್ ➤ ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ,ಉಡುಪಿ ಮೇ26: ರಾಜ್ಯದಲ್ಲಿ ಕೊರೋನ ವೈರಸ್ ತಾಂಡವಾಗುತ್ತಲೆ ಇದೆ. ಗ್ರೀನ್ ಝೋನ್ ನಲ್ಲಿ ಸೇಫ್ ಆಗಿದ್ದ ಕೃಷ್ಣನಗರಿಗೆ ಇದ್ದಕ್ಕಿದ್ದಂತೆ ಕೊರೋನಾ ಅಪ್ಪಳಿಸಿದ್ದು, ಉಡುಪಿ ಜಿಲ್ಲೆಯನ್ನು ಮಾತ್ರ ಕಳೆದ ದಿನಗಳಿಂದ ಬೆಂಬಿಡದೆ ಕಾಡುತ್ತಿದೆ.     ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೆ ಇದೆ. ಇಂದು(ಮಂಗಳವಾರ) ಮತ್ತೆ ಉಡುಪಿ ಜಿಲ್ಲೆಗೆ ವಕ್ಕರಿಸಿದ ಕೊರೋನಾ ವೈರಾಸ್, 3ಮಂದಿಯಲ್ಲಿ ಕೋವಿಡ್ -19 ಪಾಸಿಟಿವ್ ದೃಡ ಪಟ್ಟಿದೆ, ಉಡುಪಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 111ಕ್ಕೆರೀದೆ. ಇವರೆಲ್ಲರೂ

ಉಡುಪಿಯಲ್ಲಿಂದು 3ಮಂದಿಗೆ ಕೊರೋನಾ ಪಾಸಿಟಿವ್ ➤ ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆ Read More »

ಕರಾವಳಿ

SSLC ಪರೀಕ್ಷೆ ರದ್ದು ಗೊಳಿಸಿ ➤ 15 ಸಂಘಟನೆಗಳಿಂದ ಪತ್ರಕ್ಕೆ ಸಹಿ

(ನ್ಯೂಸ್ ಕಡಬ) newskadaba.com ಬೆಂಗಳೂರು ಮೇ26: ರಾಜ್ಯದಲ್ಲಿ ಕೊರೋನಾ ಕೇಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ SSLC ಪರೀಕ್ಷೆ ನಡೆಸದಂತೆ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಜಿ. ಸಿದ್ದರಾಮಯ್ಯನವರು ಸೇರಿದಂತೆ ವಿವಿಧ ಗಣ್ಯರು ಸಿಎಂ ಬಿ.ಎಸ್ ಯಡಿಯೂರಪ್ಪನವರಿಗೆ ಮನವಿ ಮಾಡಿಕೊಂಡಿದ್ದಾರೆ.     ಸುಮಾರು 15 ಪ್ರಮುಖ ಸಂಘಟನೆಗಳ ಮುಖಂಡರ ಸಹಿ ಹೊಂದಿರುವ ಪತ್ರವೊಂದನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಕಳುಹಿಸಲಾಗಿದ್ದು, ಇದರಲ್ಲಿ ಮುಖ್ಯವಾಗಿ SSLC ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ಹೇಗೆ ಕಳುಹಿಸುವುದು ಎಂಬ ಆತಂಕ ಪಾಲಕರಲ್ಲಿದೆ. ಇನ್ನು ಕೊರೋನಾ

SSLC ಪರೀಕ್ಷೆ ರದ್ದು ಗೊಳಿಸಿ ➤ 15 ಸಂಘಟನೆಗಳಿಂದ ಪತ್ರಕ್ಕೆ ಸಹಿ Read More »

ಕರ್ನಾಟಕ

ಕೊಡಗಿನಲ್ಲಿ ಹುಲಿ ದಾಳಿ ➤ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

(ನ್ಯೂಸ್ ಕಡಬ) newskadaba.com ಮಡಿಕೇರಿ, ಮೇ26: ಕೊಡಗಿನಲ್ಲಿ ಇತ್ತೀಚೆಗಷ್ಟೆ ಜಾನುವಾರುಗಳ ಮೇಲೆ ದಾಳಿ ನಡೆಸಿದ್ದ ಹುಲಿಯೊಂದನ್ನ ಸೆರೆಹಿಡಿದು ಸಖತ್ ಸುದ್ದಿಯಾಗಿತ್ತು. ಸ್ವಲ್ಪ ಮಟ್ಟಿಗೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದರು. ಆದ್ರೀಗಾ ಜಾನುವರುಗಳ ಮೇಲೆ ಮತ್ತೊಂದು ಹುಲಿ ದಾಳಿ ನಡೆಸಿದ ಪ್ರಕರಣ ಸುದ್ದಿಯಾಗಿದೆ.     ಕೊಡಗಿನ ಪೊನ್ನಂಪೇಟೆ ಸಮೀಪದ ಚಿಕ್ಕಮುಂಡೂರು ಗ್ರಾಮದ ನಿವೃತ್ತ ಪೋಸ್ಟ್ ಮಾಸ್ಟರ್ ಕಳ್ಳಿಚಂಡ ಜಗದೀಶ್ (ರಘು) ಆವರಿಗೆ ಸೇರಿದ ಹಸುವನ್ನು ಸಮೀಪದ ತೋಟಕ್ಕೆ ಕೊಂಡೊಯ್ಯುದ ಹುಲಿ ಹಸುವನ್ನ ಕೊಂದು ಹಾಕಿದೆ. ಎರಡು ದಿನದ ಹಿಂದೆಯೇ

ಕೊಡಗಿನಲ್ಲಿ ಹುಲಿ ದಾಳಿ ➤ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ Read More »

ಕರಾವಳಿ

ಮಣಿಪಾಲಕ್ಕೆ ಹೊಸ ಯಂತ್ರ ➤ಕೋವಿಡ್ ಪರೀಕ್ಷಾ ಸಾರ್ಮಥ್ಯ ಹೆಚ್ಚಳ

(ನ್ಯೂಸ್ ಕಡಬ) newskadaba.com ಉಡುಪಿ, ಮೇ26: ಕೋವಿಡ್ 19ಸೋಂಕಿತರ ಸಂಖ್ಯೆ ಉಡುಪಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕೋವಿಡ್ ಶಂಕಿತರ ಗಂಟಲ ದ್ರವಸಂಗ್ರಹದ ಸಂಖ್ಯೆ ಏರಿಕೆಯಾಗುತ್ತಿರುವಾಗಲೇ , ಪರೀಕ್ಷ ವರದಿಗಳೂ ಅಷ್ಟೇ ಪ್ರಮಾಣದಲ್ಲಿ ಬಾಕಿಯಾಗುತ್ತಿದೆ. ಇನ್ನು ಇದರ ಪರಿಹಾರಕ್ಕೆ ಪ್ರಯತ್ನಗಳು ನಡೆಯುತ್ತಿದೆ.       ಇನ್ನು ಶಿವಮೊಗ್ಗದಲ್ಲಿ ಸರಕಾರಿ ಸ್ವಾಮ್ಯದಲ್ಲಿ ಎರಡು ಪ್ರಯೋಗಾಲಯಗಳಗ ಸ್ಥಾಪನೆಯಾಗುತ್ತಿದ್ದು, ಅವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯೋಗ ನಡೆಸಿ ವರದಿ ಕಳುಹಿಸುವುದಾಗಿ ತಿಳಿಸಿದ್ದಾರೆ. ಮಣಿಪಾಲ ಆಸ್ಪತ್ರೆಯಲ್ಲಿ ಅದಷ್ಟು ಬೇಗ್ಲ ಸ್ವಯಂ ಚಾಲಿತ

ಮಣಿಪಾಲಕ್ಕೆ ಹೊಸ ಯಂತ್ರ ➤ಕೋವಿಡ್ ಪರೀಕ್ಷಾ ಸಾರ್ಮಥ್ಯ ಹೆಚ್ಚಳ Read More »

ಕರಾವಳಿ

ಜುಲೈನಲ್ಲಿ ಶಾಲೆಗಳನ್ನು ಆರಂಭಿಸಲು ಚಿಂತನೆ ➤ಕೇಂದ್ರ ಶಿಕ್ಷಣ ತಜ್ಞರ ಸಮಿತಿ ಶಿಫಾರಸ್ಸು

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ26: ಲಾಕ್ ಡೌನ್ ಜಾರಿಯಲ್ಲಿದ್ದರೂ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈಗಾಗಲೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದ್ದು, ವೈರಾಣು ಕೇಸುಗಳಿರುವ ಪಟ್ಟಿಯಲ್ಲಿ ಭಾರತ 10ನೇ ಸ್ಥಾನದಲ್ಲಿದೆ. ಇದರ ಎಫೆಕ್ಟ್ ಶಾಲಾ ಕಾಲೇಜುಗಳ ಮೇಲೂ ಬೀರಿದೆ.     ಮಾರ್ಚ್ 16ನೇ ತಾರೀಕಿನಿಂದಲೇ ದೇಶದಾದ್ಯಂತ ಎಲ್ಲಾ ಶಾಲಾ ಕಾಲೇಜುಗಳನ್ನ ಮುಚ್ಚಲಾಗಿದೆ. ಇದಕ್ಕೆ ಸಂಬಂಧ ಪಟ್ಟಂತೆ ದೇಶಾದ್ಯಂತ ಜುಲಾಯಿನಿಂದಲೇ ಶಾಲೆಗಳನ್ನು ಪುನರಾರಂಭ ಮಾಡುವಂತೆ ಪ್ರಧಾನಿ

ಜುಲೈನಲ್ಲಿ ಶಾಲೆಗಳನ್ನು ಆರಂಭಿಸಲು ಚಿಂತನೆ ➤ಕೇಂದ್ರ ಶಿಕ್ಷಣ ತಜ್ಞರ ಸಮಿತಿ ಶಿಫಾರಸ್ಸು Read More »

ರಾಷ್ಟ್ರೀಯ ನ್ಯೂಸ್

ಪುತ್ತೂರಿನ ಎಂಟು ಕೋರೊನಾ ವಾರಿಯರ್ಸ್ ಹೋಂಕ್ವಾರಂಟೈನ್ಗೆ

(ನ್ಯೂಸ್ ಕಡಬ) newskadaba.com ಕಡಬ, ಮೇ.26: ಪುತ್ತೂರು ನಗರ ಸಂಚಾರ, ಮಹಿಳಾ ಪೊಲೀಸ್‌ ಠಾಣೆಯ  ನಾಲ್ವರು ಸಿಬ್ಬಂದಿಗಳು ಜ್ವರದಿಂದಾಗಿ ಹೋಂಕ್ವಾರಂಟೈನ್‌ಗೆ  ತೆರಳಿದ್ದಾರೆ ಠಾಣಾ ವ್ಯಾಪ್ತಿಗೆ ಸಂಬಂಧಪಟ್ಟಂತೆ ಹೊರರಾಜ್ಯದಿಂದ ಬಂದು ವಸತಿ ನಿಲಯಗಳಲ್ಲಿ ಹೋಂಕ್ವಾರಂಟೈನ್‌ ಆಗಿರುವ ಹಾಗೂ ಮನೆಯಲ್ಲಿ ಹೋಂಕ್ವಾರಂಟೈನ್‌ನಲ್ಲಿರುವವರ ಮಾಹಿತಿ ಪಡೆಯುವ ಕಾರ್ಯ ನಡೆಸಿದ ಹಾಗೂ ಗುಂಡ್ಯ ಮತ್ತು ಸಂಪಾಜೆ ಸೇರಿದಂತೆ ಬೇರೆ ಬೇರೆ ಗಡಿ ಭಾಗದ ಚೆಕ್‌ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸಿದ್ದರು. ಪೊಲೀಸ್‌ ಸಿಬ್ಬಂದಿಗಳಿಗೆ ಇಲಾಖೆಯ ನಿರ್ದೇಶನದಂತೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದ್ದು, ಈ ನಡುವೆ ಕೆಲವರಿಗೆ ಗಂಟಲು ನೋವು,

ಪುತ್ತೂರಿನ ಎಂಟು ಕೋರೊನಾ ವಾರಿಯರ್ಸ್ ಹೋಂಕ್ವಾರಂಟೈನ್ಗೆ Read More »

ಕರಾವಳಿ

ಗಂಡಿಬಾಗಿಲು: ಶಾಲಾ ದುರಸ್ಥಿ ಕಾಮಗಾರಿಗೆ ರೂ. 3.50 ಲಕ್ಷ ಮಂಜೂರು

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಕೊಯಿಲ ಗ್ರಾಮದ ಗಂಡಿಬಾಗಿಲು ಸರ್ಕಾರಿ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾಮಗಾರಿಗೆ 3 ಲಕ್ಷದ 50 ಸಾವಿರ ರೂಪಾಯಿ ಮಂಜೂರು ಆಗಿದೆ ಎಂದು ನೆಲ್ಯಾಡಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯ ಸರ್ವೋತ್ತಮ ಗೌಡ ತಿಳಿಸಿದ್ದಾರೆ. ಶಾಲೆಯ ಕಟ್ಟಡದ ಮಾಡು ಸಂಪೂರ್ಣವಾಗಿ ಹಳೆಯದಾಗಿ, ನಾದುರಸ್ಥಿಯಲ್ಲಿತ್ತು.ಮಳೆಗಾಲದಲ್ಲಿ ತೀರಾ ಅಪಾಯ ಕಾಡುವಂತಿತ್ತು, ಅದರ ಸಲುವಾಗಿ ದ.ಕ. ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾಧಿಕಾರಿ ಮಳೆಹಾನಿ ನಿಧಿಯಿಂದ ಕಟ್ಟಡದ ಮಾಡು ರಿಪೇರಿಗೆ 2 ಲಕ್ಷ ರೂಪಾಯಿ

ಗಂಡಿಬಾಗಿಲು: ಶಾಲಾ ದುರಸ್ಥಿ ಕಾಮಗಾರಿಗೆ ರೂ. 3.50 ಲಕ್ಷ ಮಂಜೂರು Read More »

ಕರಾವಳಿ

ಧಾರಾವಾಹಿ ಪ್ರೀಯರಿಗೆ ಗುಡ್ ನ್ಯೂಸ್ ➤ಇಂದಿನಿಂದ ಸೀರಿಯಲ್ ಶೂಟಿಂಗ್ ಪ್ರಾರಂಭ.

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ25 : ಮಹಾಮಾರಿ ಕೊರೋನಾ ವೈರಸ್ ಹಾವಳಿಯಿಂದಾಗಿ ಎಲ್ಲಾ ಕೆಲಸ ಕಾರ್ಯಗಳು ಸ್ಥಗಿತಗೊಂಡಿದ್ದವು. ಇದರನ್ವಯ ಧಾರಾವಾಹಿ ಪ್ರೀಯರ ನೆಚ್ಚಿನ ಧಾರಾವಾಹಿಗಳ ಮೇಲೆ ಕೊರೋನಾ ವೈರಸ್, ಲಾಕ್ ಡೌನ್ ಪರಿಣಾಮ ಬಿರಿತ್ತು. ಯಾವುದೇ ಕೆಲ್ಸ ಇದ್ರು ಪಕ್ಕಕ್ಕಿಟ್ಟು, ಸೀರಿಯಲ್ ನೋಡಲು ಮುಗಿ ಬಿಳುತ್ತಿದ್ದ ನಾರಿಮಣಿಯರಿಗೆ  ಕೊಂಚ ನಿರಾಸೆಯು ಆಗಿತ್ತು. ಆದ್ರೀಗಾ ಧಾರಾವಾಹಿ ಪ್ರೀಯರಿಗೆ ಒಂದು ಗುಡ್ ನ್ಯೂಸ್. ಹೌದು ಇಂದಿನಿಂದ ಸೀರಿಯಲ್ ಶೂಟಿಂಗ್ ಪ್ರಾರಂಭವಾಗುತ್ತಿದೆ.       ಸುಮಾರು ಎರಡು ತಿಂಗಳಿನಿಂದ

ಧಾರಾವಾಹಿ ಪ್ರೀಯರಿಗೆ ಗುಡ್ ನ್ಯೂಸ್ ➤ಇಂದಿನಿಂದ ಸೀರಿಯಲ್ ಶೂಟಿಂಗ್ ಪ್ರಾರಂಭ. Read More »

ಲೈಫ್‍ಸ್ಟೈಲ್

ಲಾಕ್‍ಡೌನ್ ಸಂಕಷ್ಠ ಎದುರಿಸುತ್ತಿರುವ 92 ಮಂದಿಗೆ ಈದ್ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಹೆಲ್ಪ್‍ಲೈನ್ ಗ್ರೂಪ್ ಗಂಡಿಬಾಗಿಲು ವತಿಯಿಂದ ಕೊರೊನ ಜಾಗೃತಿ ಹಿನ್ನೆಲೆಯ ಲಾಕ್‍ಡೌನ್ ಸಲುವಾಗಿ ತೀರಾ ಸಂಕಷ್ಠ ಎದುರಿಸುತ್ತಿರುವ ಜಮಾಅತ್ ವ್ಯಾಪ್ತಿಯ 92 ಮಂದಿಗೆ ವಿದೇಶ ಮತ್ತು ಸ್ಥಳೀಯ ದಾನಿಗಳ ಸಹಕಾರದೊಂದಿಗೆ ಈದ್ ಕಿಟ್ ವಿತರಣೆ ಮಾಡಲಾಯಿತು.  ಗಂಡಿಬಾಗಿಲು ಕುತುಬಿಯಾ ಜುಮಾ ಮಸೀದಿ ಖತೀಬ್ ಹಾದಿ ಅನಸ್ ತಂಙಳ್ ದುವಾಃ ನೆರವೇರಿಸಿ ಕಿಟ್ ವಿತರಣೆಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಹಿಮಾಯತುಲ್ ಇಸ್ಲಾಂ ಕಮಿಟಿ ಕಾರ್ಯದರ್ಶಿ ಮಹಮ್ಮದ್ ರಫೀಕ್, ಯಂಗ್‍ಮೆನ್ಸ್ ಅಧ್ಯಕ್ಷ ಅಬ್ದುಲ್ ಲತೀಫ್,

ಲಾಕ್‍ಡೌನ್ ಸಂಕಷ್ಠ ಎದುರಿಸುತ್ತಿರುವ 92 ಮಂದಿಗೆ ಈದ್ ಕಿಟ್ ವಿತರಣೆ Read More »

ಕರಾವಳಿ
Scroll to Top