Kadaba News

ಕೊರೊನಾಗೆ ತತ್ತರಿಸಿದ ಕೃಷ್ಣನಗರಿ: ಉಡುಪಿಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25.  :  ಉಡುಪಿ ಜಿಲ್ಲೆಯಲ್ಲಿ ಸೋಮವಾರ 16 ಕೊರೊನಾ ಪ್ರಕರಣ ದಾಖಲಾಗಿದ್ದು, 16 ಪ್ರಕರಣಗಳ ಪೈಕಿ 14 ಹೊರರಾಜ್ಯದ ಸಂಪರ್ಕ ಹಾಗೂ ಇಬ್ಬರಿಗೆ ಹೊರ ದೇಶದ ಸಂಪರ್ಕದಿಂದ ಸೋಂಕು ಹರಡಿದೆ.   ಮಹಾರಾಷ್ಟ್ರ ರಾಜ್ಯದಿಂದ ಬಂದ 8 ಮಕ್ಕಳು, 4 ಮಹಿಳೆಯರಲ್ಲಿ ಹಾಗೂ  2 ಮಂದಿ ಗಂಡಸರಲ್ಲಿ ಸೋಂಕು ದೃಢವಾಗಿದೆ. ಇನ್ನು ದುಬೈನಿಂದ ಹಿಂತಿರುಗಿದ ಇಬ್ಬರು ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ. ಇಂದಿನ ಪ್ರಕರಣ ಸೇರಿ ಉಡುಪಿ ಜಿಲ್ಲೆಯಲ್ಲಿ ಓಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ […]

ಕೊರೊನಾಗೆ ತತ್ತರಿಸಿದ ಕೃಷ್ಣನಗರಿ: ಉಡುಪಿಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ ಏರಿಕೆ Read More »

ಕರಾವಳಿ

ಕರ್ನಾಟಕದಲ್ಲಿ ಸಂಡೇ ಲಾಕ್ ಡೌನ್ ರಿಲೀಫ್ ➤ ಮತ್ತೆ ಸಹಜ ಸ್ಥಿತಿಯತ್ತ ಜನ ಜೀವನ

(ನ್ಯೂಸ್ ಕಡಬ) newskadaba.com ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಜಾರಿಗೊಳಿಸಿದ್ದ 36 ಗಂಟೆ ಕಫ್ರ್ಯೂ ಮಾದರಿ ಸಂಡೇ ಲಾಕ್ ಡೌನ್ ಮುಕ್ತಾಯವಾಗಿದೆ. ಶನಿವಾರ ಸಂಜೆ 7 ಗಂಟೆಯಿಂದ ಇಂದು ಬೆಳಗ್ಗೆ 7 ಗಂಟೆಯ ವರಗೂ ಕಫ್ರ್ಯೂ ಮಾದರಿ ಸಂಡೇ ಲಾಕ್ ಡೌನ್ ಜಾರಿಗೊಳಿಸಲಾಗಿತ್ತು.   ಇಂದು ಬೆಳಗ್ಗೆ 7 ಗಂಟೆಯ ವೇಳೆಗೆ ಲಾಕ್ ಡೌನ್ ಮುಕ್ತಾಯಗೊಂಡಿದೆ. ಎಂದಿನಂತೆಯೇ ಇಂದಿನಿಂದ ಸಹಜ ಸ್ಥಿತಿಯತ್ತ ಜನ ಜೀವನ ಮರಳಿದೆ. ಇನ್ನು ಇಂದಿನಿಂದ ಮುಂದಿನ ಶನಿವಾರದ

ಕರ್ನಾಟಕದಲ್ಲಿ ಸಂಡೇ ಲಾಕ್ ಡೌನ್ ರಿಲೀಫ್ ➤ ಮತ್ತೆ ಸಹಜ ಸ್ಥಿತಿಯತ್ತ ಜನ ಜೀವನ Read More »

ಕರ್ನಾಟಕ

ಭಾರತಕ್ಕೆ ಕೊರೋನಾ ಕಂಟಕ ➤ ಒಂದೇ ದಿನ 6977 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ದೆಹಲಿ. ಮೇ.25, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯು ಏರಿಕೆ ಕಂಡಿದ್ದು, ಇದರನ್ವಯ ಸತತ 3ನೇ ದಿನ ಕೂಡ ಭಾರತದಲ್ಲಿ 6000ಕ್ಕೂ ಅಧಿಕ ಮಂದಿಯಲ್ಲಿ ಕೊರೋನಾ ಕೇಸ್ ಪತ್ತೆಯಾಗಿದೆ. ಇಂದು (ಸೋಮವಾರ) ದಾಖಲೆಯ 6,977 ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 1,38,845ಕ್ಕೆ ಏರಿಕೆಯಾಗಿದೆ. ಇದರ ಜೊತೆಗೆ, 24 ಗಂಟೆಯಲ್ಲಿ ಕೊರೋನಾ ವೈರಸ್ 154 ಮಂದಿಯನ್ನು ಬಲಿ ಪಡೆದುಕೊಂಡಿದ್ದು, ಇದರಿಂದ ಸಾವಿನ ಸಂಖ್ಯೆ 4021ಕ್ಕೆ ಏರಿಕೆಯಾಗಿದೆ. ಒಂದೇ ದಿನ

ಭಾರತಕ್ಕೆ ಕೊರೋನಾ ಕಂಟಕ ➤ ಒಂದೇ ದಿನ 6977 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ. ಫೆ.21, ನದಿಯಲ್ಲಿ ಈಜಲು ಹೋದ ಯುವಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವಿನ ರಂಜಿತ್ ಎಂಬ ಯುವಕ ಸುಳ್ಯ ತಾಲೂಕಿನ ಕೊಡೆಂಕಿರಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗಿದ್ದು, ಅಲ್ಲಿ ಮನೆಯ ಸಮೀಪದ ನದಿಗೆ ಈಜಲು ಹೋದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಾಳೆ (ಫೆ.20) ಬೇಲ್ಪಾಡಿ ದರ್ಗಾ ಶರೀಫಿನಲ್ಲಿ ಮಜ್ಲಿಸುನ್ನೂರ್ ಆಧ್ಯಾತ್ಮಿಕ ಸಂಗಮ

(ನ್ಯೂಸ್ ಕಡಬ) newskadaba.com ಕಡಬ. ಫೆ.19, ಇತಿಹಾಸ ಪ್ರಸಿದ್ಧವಾದ ಕುಂತೂರು ಬೇಲ್ಪಾಡಿ ಮಖಾಂ ಶರೀಫಿನಲ್ಲಿ ಪ್ರತೀ ತಿಂಗಳು ನಡೆಸಿಕೊಂಡು ಬರುತ್ತಿರುವ ಮಜ್ಲಿಸುನ್ನೂರ್ ಆಧ್ಯಾತ್ಮಿಕ ಸಂಗಮವು ಫೆ.20ರಂದು ಮಗ್ರಿಬ್ ನಮಾಝಿನ ಬಳಿಕ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಯ್ಯದ್ ಅಬ್ದುಲ್ ರಶೀದಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ರವರು ನೇತೃತ್ವ ನೀಡಲಿದ್ದು, ಸ್ಥಳೀಯ ಮಸೀದಿ ಖತೀಬರಾದ ಕೆ.ವಿ ಮಜೀದ್ ದಾರಿಮಿ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.

ನಾಳೆ (ಫೆ.20) ಬೇಲ್ಪಾಡಿ ದರ್ಗಾ ಶರೀಫಿನಲ್ಲಿ ಮಜ್ಲಿಸುನ್ನೂರ್ ಆಧ್ಯಾತ್ಮಿಕ ಸಂಗಮ Read More »

ಕರಾವಳಿ

ಆತೂರು: ಹಫ್ವಾ ಕುಟುಂಬ ಸಮ್ಮಿಲನ-2020 ➤ ಸಂಘಟಿತ ಕುಟುಂಬ ಸಂಬಂಧದಿಂದ ಸಮುದಾಯ ಸಬಲೀಕರಣ ಸಾಧ್ಯ-ಹೆಚ್. ಮಹಮ್ಮದ್ ಆಲಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.17. ಕುಟುಂಬ ಸಂಬಂಧವನ್ನು ಹತ್ತಿರ ಮಾಡಿಕೊಂಡು ಆ ಮೂಲಕ ಸಂಘಟಿತರಾಗಿ ಪರಸ್ಪರ ಸುಖ ದುಃಖಗಳಲ್ಲಿ ಕೈಜೋಡಿಸಿಕೊಂಡು ಬದುಕಿದರೆ ಸಮುದಾಯದ ಸಬಲೀಕರಣ ಸಾಧ್ಯ ಎಂದು ಪುತ್ತೂರು ನಗರ ಸಭೆಯ ಮಾಜಿ ಸದಸ್ಯ ಹೆಚ್. ಮಹಮ್ಮದ್ ಆಲಿ ಹೇಳಿದರು. ಅವರು ಫೆ. 16ರಂದು ಆತೂರುನಲ್ಲಿ ಹಫ್ವಾ ಕುಟುಂಬ ಸಮ್ಮಿಲನ-2020 ಸಮಾರಂಭದಲ್ಲಿ ಮಾತನಾಡಿ ಸಮುದಾಯದಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆದಾಗ ಈ ಮೂಲಕ ಸಮುದಾಯದಲ್ಲಿ ಕಾಡುವ ಇನ್ನಷ್ಟು ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು. ಆತೂರು

ಆತೂರು: ಹಫ್ವಾ ಕುಟುಂಬ ಸಮ್ಮಿಲನ-2020 ➤ ಸಂಘಟಿತ ಕುಟುಂಬ ಸಂಬಂಧದಿಂದ ಸಮುದಾಯ ಸಬಲೀಕರಣ ಸಾಧ್ಯ-ಹೆಚ್. ಮಹಮ್ಮದ್ ಆಲಿ Read More »

ಕರಾವಳಿ

ತಿಂಗಳು ಕಳೆದರೂ ನೇಮಕವಾಗಿಲ್ಲ ಬೆಳ್ಳಾರೆ ಠಾಣೆಗೆ ನೂತನ ಎಸ್ಐ

(ನ್ಯೂಸ್ ಕಡಬ) newskadaba.com, ಬೆಳ್ಳಾರೆ. ಫೆ.12. ಸುಳ್ಯ ತಾಲೂಕಿನ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಈರಯ್ಯ ಡಿ ಎನ್ ರವರು ಉಪ್ಪಿನಂಗಡಿ ಠಾಣೆಗೆ ವರ್ಗಾವಣೆಗೊಂಡು 2 ತಿಂಗಳುಗಳು ಕಳೆದರೂ, ತೆರವಾದ ಬೆಳ್ಳಾರೆ ಠಾಣೆಯ ಠಾಣಾಧಿಕಾರಿ ಹುದ್ದೆಗೆ ನೂತನ ಎಸ್ ಐ ಇನ್ನೂ ಕೂಡ ನೇಮಕವಾಗಿಲ್ಲ. ವರ್ಗಾವಣೆಗೊಂಡ ಬಳಿಕ ಕೆಲ ದಿನಗಳ ಕಾಲ ಎಎಸ್ ಐ ಮಧುರವರು ಠಾಣೆಯ ಉಸ್ತುವಾರಿ ವಹಿಸಿಕೊಂಡಿದ್ದರು. ಆ ಬಳಿಕ ಪ್ರೊಬೆಷನರಿ ಎಸ್ ಐ ಆಗಿರುವ ಆಂಜನೇಯ ರೆಡ್ಡಿರವರು

ತಿಂಗಳು ಕಳೆದರೂ ನೇಮಕವಾಗಿಲ್ಲ ಬೆಳ್ಳಾರೆ ಠಾಣೆಗೆ ನೂತನ ಎಸ್ಐ Read More »

ಕರಾವಳಿ

ಬೆಳ್ಳಾರೆ: ಡಾ| ಬಿ.ಎಂ ಶೆಟ್ಟಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com, ಸುಳ್ಯ. ಫೆ.7. ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ, ವೈದ್ಯ ಡಾ.ಬಿ.ಎಂ.ಶೆಟ್ಟಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವೈದ್ಯರಾಗಿ, ಪ್ರಗತಿಪರ ಕೃಷಿಕರಾಗಿ, ಧಾರ್ಮಿಕ ನೇತಾರರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದ ಬೆಳ್ಳಾರೆಯ ಡಾ.ಬಿ.ಎಂ. ಶೆಟ್ಟಿ ತಡಗಜೆ ಅವರು ದಾವಣಗೆರೆ ಜಿಲ್ಲೆಯ ಜಗಳೂರು ಎಂಬಲ್ಲಿ 25 ವರ್ಷ ವೈದ್ಯಕೀಯ ಸೇವೆ ಸಲ್ಲಿಸಿದ್ದರು. ಬಳಿಕ ಊರಿಗೆ ಹಿಂತಿರುಗಿ ಕೃಷಿ ಹಾಗೂ ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ನಾಲ್ವರು ಪುತ್ರರು, ಸೊಸೆಯಂದಿರು,

ಬೆಳ್ಳಾರೆ: ಡಾ| ಬಿ.ಎಂ ಶೆಟ್ಟಿ ಇನ್ನಿಲ್ಲ Read More »

ಕರಾವಳಿ, ಕ್ರೈಮ್ ನ್ಯೂಸ್

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.06. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಐಸಿಯು ಆಂಬ್ಯುಲೆನ್ಸ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನಿಸಲಾಯಿತು. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬ್ಯುಲೆನ್ಸಿನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ರಸ್ತೆ ಮಾರ್ಗವಾಗಿ ಕರೆದೊಯ್ಯಲಾಯಿತು. ಮಂಗಳೂರಿನಿಂದ ಹೊರಟ ಆಂಬ್ಯುಲೆನ್ಸ್ ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ,

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫೆ. 6 ರಂದು ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಫೆಬ್ರವರಿ 6 ರಂದು ಬೆಳಿಗ್ಗೆ  11.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುತ್ತದೆ. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲುಗಳು/ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ಮಂಗಳೂರು ಇವರಿಗೆ ಫೆಬ್ರವರಿ 4 ರೊಳಗೆ

ಫೆ. 6 ರಂದು ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ Read More »

ಕರಾವಳಿ
Scroll to Top