Kadaba News

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಸಾಮಾನ್ಯ, ಮಾದರಿ, ವೃತ್ತಿಪರ, ಸ್ನಾತ್ತಕೋತ್ತರ, ನರ್ಸಿಂಗ್ ಮತ್ತು ಇಂಜಿನಿಯರಿಂಗ್ & ವೈದ್ಯಕೀಯ ವಿದ್ಯಾರ್ಥಿನಿಲಯಗಳಲ್ಲಿ ಸಂಖ್ಯಾಬಲ ಹೆಚ್ಚಳದಿಂದ ಉದ್ಬವವಾಗಿರುವ ಸ್ಥಾನಗಳಿಗೆ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2019-20ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ […]

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ Read More »

ಕರಾವಳಿ

ನೊಂದ ಮಹಿಳೆ ಮತ್ತು ಮಕ್ಕಳ ಆಪ್ತ ಸಮಾಲೋಚನೆಗಾಗಿ “ಆಸರೆ” ಎಂಬ ವಿಶೇಷ ಆಪ್ತ ಸಮಾಲೋಚನಾ ಕೇಂದ್ರ ಕಾರ್ಯಾರಂಭ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30   28.01.2020 ರಂದು ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆ ಪುತ್ತೂರಿನಲ್ಲಿ ನೊಂದ ಮಹಿಳೆ ಮತ್ತು ಮಕ್ಕಳಿಗೆ ಆಪ್ತ ಸಮಾಲೋಚನೆ ನಡೆಸುವ ನಿಟ್ಟಿನಲ್ಲಿ ತೆರೆಯಲಾಗಿರುವ ಆಸರೆ ಎಂಬ ವಿಶೇಷ ಆಪ್ತ ಸಮಾಲೋಚನಾ ಕೇಂದ್ರದ ಉದ್ಘಾಟನಾ ಸಮಾರಂಭ ನಡೆದಿರುತ್ತದೆ, ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಆಪ್ತ ಸಮಾಲೋಚನಾ ಕೇಂದ್ರವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು, ವಿವಿಧ ಇಲಾಖೆಯ ಗಣ್ಯರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು,

ನೊಂದ ಮಹಿಳೆ ಮತ್ತು ಮಕ್ಕಳ ಆಪ್ತ ಸಮಾಲೋಚನೆಗಾಗಿ “ಆಸರೆ” ಎಂಬ ವಿಶೇಷ ಆಪ್ತ ಸಮಾಲೋಚನಾ ಕೇಂದ್ರ ಕಾರ್ಯಾರಂಭ Read More »

ಕರಾವಳಿ

ಮಾಜಿ ಸೈನಿಕರಿಗೆ ಉದ್ಯೋಗ ಮೇಳ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30   ಮಹಾ ನಿರ್ದೇಶಕರು ಪುನರ್ವಸತಿ, ನವದೆಹಲಿ ಸಿಐಐ ಇವರ ಸಹಯೋಗದೊಂದಿಗೆ ವಾಯುಸೇನೆ ತರಬೇತಿ ಮುಖ್ಯಾಲಯದ 16 ಟೆಟ್ರಾ ಸಾಲೆ, ವಾಯುಸೇನೆ ನೆಲೆ ಜಾಲಹಳ್ಳಿ ಬೆಂಗಳೂರು ಇಲ್ಲಿ ಫೆಬ್ರವರಿ 19 ರಂದು ಮಾಜಿ ಸೈನಿಕರಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗಾಕಾಂಕ್ಷಿ ಮಾಜಿ ಸೈನಿಕರು ತಮ್ಮ ವೈಯಕ್ತಿಕ ಮಾಹಿತಿ (ಸಿವಿ) ಯ ಆರು ಪ್ರತಿಗಳೊಂದಿಗೆ ಹಾಗೂ ಮಾಜಿ ಸೈನಿಕರ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್‍ಗಳೊಂದಿಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ,

ಮಾಜಿ ಸೈನಿಕರಿಗೆ ಉದ್ಯೋಗ ಮೇಳ Read More »

ಕರಾವಳಿ

ಸ್ವಸಹಾಯ ಸಂಘಗಳಿಗೆ ಡಿಜಿಟಲ್ ಪೇಮೆಂಡ್ ತರಬೇತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30    ಉದ್ಯಮಶೀಲತೆ ಮತ್ತು ಜೀವನೋಪಾಯ ಬೆಂಗಳೂರು ಹಾಗೂ ನ್ಯಾಶನಲ್ ಪೇಮೆಂಟ್ ಕಾರ್ಪೋರೇಶನ್ ಆಫ್ ಇಂಡಿಯಾ ಸಂಸ್ಥೆಯ ಮೂಲಕ ಮಂಗಳೂರು ಮಹಾನಗರಪಾಲಿಕೆಯ ಡೇ-ನಲ್ಮ್ ಯೋಜನೆಯ ಸ್ವಸಹಾಯ ಸಂಘ, ಪ್ರದೇಶ ಮತ್ತು ನಗರ ಮಟ್ಟದ ಒಕ್ಕೂಟಗಳ ಸದಸ್ಯರಿಗೆ ಡಿಜಿಟಲ್ ಪೇಮೆಂಡ್ ಸಾಕ್ಷರತಾ ತರಬೇತಿ ಕಾರ್ಯಕ್ರಮ ಜನವರಿ  28 ರಿಂದ 30 ರ ವರೆಗೆ ಆಯೋಜಿಸಲಾಗಿದೆ. ತರಬೇತಿ ಕಾರ್ಯಕ್ರಮವನ್ನು ಮಹಾನಗರಪಾಲಿಕೆ ಆಯುಕ್ತ  ಎಸ್ ಅಜಿತ್ ಕುಮಾರ್ ಹೆಗ್ಡೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಸ್ವಸಹಾಯ ಸಂಘಗಳಿಗೆ ಡಿಜಿಟಲ್ ಪೇಮೆಂಡ್ ತರಬೇತಿ Read More »

ಕರಾವಳಿ

ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಪ್ರೋತ್ಸಾಹ ಧನ ಸಹಾಯ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2019-20ನೇ ಸಾಲಿನ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಕನ್ನಡ  ಸಾಹಿತ್ಯ, ಸಂಗೀತ ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ , ಶಿಲ್ಪಕಲೆ, ಮುಂತಾದ ಸೃಜನಶೀಲ ಕಲಾ ಪ್ರಕಾರಗಳಲ್ಲಿ ನಿರಂತರ ಚಟುವಟಿಕೆಗಳನ್ನು ನಡೆಸುತ್ತಿರುವ ಅರ್ಹ ನೊಂದಾಯಿತ ಸಂಘ-ಸಂಸ್ಥೆಗಳಿಗೆ, ಅಸಂಘಟಿತ ಕಲಾವಿದರಿಗೆ ವಾದ್ಯಪರಿಕರ ಹಾಗೂ ವೇಷಭೂಷಣ ಖರೀದಿಗಾಗಿ ಮತ್ತು ಚಿತ್ರ/ಶಿಲ್ಪ ಕಲಾವಿದರ ಕಲಾಕೃತಿಗಳ ಪ್ರದರ್ಶನಕ್ಕೆ ಪ್ರೋತ್ಸಾಹ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು

ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಪ್ರೋತ್ಸಾಹ ಧನ ಸಹಾಯ – ಅರ್ಜಿ ಆಹ್ವಾನ Read More »

ಕರಾವಳಿ

ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಸಿಬಿಎಸ್‍ ಇ ಬೋರ್ಡ್ ನವದೆಹಲಿಯಿಂದ 10ನೇ ತರಗತಿಯ ವರೆಗೆ ಮಾನ್ಯತೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30   ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಗೆ ಸಿಬಿಎಸ್‍ಇ ಬೋರ್ಡ್ ನವದೆಹಲಿಯು 10ನೇ ತರಗತಿಯವರೆಗೆ ಮಾನ್ಯತೆಯನ್ನು ನೀಡಿದೆ. ಅತಿಕಡಿಮೆ ಸಮಯದಲ್ಲಿ ಶಾಲೆಯ ಜಾಗತಿಕ ಮಟ್ಟದ ಮೂಲಭೂತ ಸೌಕರ್ಯವನ್ನು ಪರಿಗಣಿಸಿ ಪ್ರತಿ ತರಗತಿಯಲ್ಲಿ 40 ವಿದ್ಯಾರ್ಥಿಗಳ ತರ 4 ವಿಭಾಗಗಳಾಗಿ ಪ್ರಾರಂಭಿಸಲು ಅನುಮತಿಯನ್ನು ನೀಡಿರುತ್ತಾರೆ. ಮಾನ್ಯತೆ ಸಂಖ್ಯೆ– 830956 ನ್ನು ನೀಡಿರುತ್ತಾರೆ. ದಿನಾಂಕ 01-04-2020 ರಿಂದ 31-03-2023 ರತನಕ ಮಾನ್ಯತೆ ಮುಂದುವರಿಯುತ್ತದೆ ನಂತರ ಮಾನ್ಯತೆ ನವೀಕರಣವನ್ನು ಮಾಡುವಂತೆ ಸೂಚಿಸಲಾಗಿದೆ. ಸಿಬಿಎಸ್‍ಇ ಬೋರ್ಡ್‍ನ ಎಲ್ಲಾ ಮಾನದಂಡಗಳನ್ನು

ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಸಿಬಿಎಸ್‍ ಇ ಬೋರ್ಡ್ ನವದೆಹಲಿಯಿಂದ 10ನೇ ತರಗತಿಯ ವರೆಗೆ ಮಾನ್ಯತೆ Read More »

ಕರಾವಳಿ

ಆರ್ಯ ವೈಶ್ಯರಿಗೆ ಜಾತಿ ಪ್ರಮಾಣ ಪತ್ರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.29     ಆರ್ಯ ವೈಶ್ಯ ಜನಾಂಗದವರಿಗೆ ಈ ಹಿಂದೆ ಜಾತಿ ಪ್ರಮಾಣ ಪತ್ರವನ್ನು ವಿದ್ಯಾಭ್ಯಾಸದ ಸಲುವಾಗಿ 18 ವರ್ಷ ಒಳಪಟ್ಟವರಿಗೆ ಮಾತ್ರ ನೀಡಲಾಗುತ್ತಿತ್ತು. ರಾಜ್ಯ ಸರಕಾರವು ಇನ್ನು ಮುಂದೆ ಆರ್ಯ ವೈಶ್ಯ ಜನಾಂಗದವರಿಗೆ ಶಾಲಾ ಪ್ರವೇಶಕ್ಕೆ ಮಾತ್ರವಲ್ಲದೆ ಸರ್ಕಾರಿ ಸಂಸ್ಥೆಗಳಿಂದ ಸಾಲ, ಸಹಾಯಧನ ಮತ್ತು ತರಬೇತಿ ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನಮೂನೆ-ಜಿ ಯಲ್ಲಿ ಪಡೆಯಲು ಆದೇಶಿಸಿದೆ. ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಮತ್ತು ಇತರೆ

ಆರ್ಯ ವೈಶ್ಯರಿಗೆ ಜಾತಿ ಪ್ರಮಾಣ ಪತ್ರ Read More »

ಕರಾವಳಿ

ಕೌಶಲ್ಯ ಪರೀಕ್ಷೆ ಹಾಗೂ ಪ್ರಮಾಣೀಕರಣ – ಉಚಿತ ತರಬೇತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.25     ಭಾರತ ಸರ್ಕಾರ, ಪ್ರವಾಸೋದ್ಯಮ ಮಂತ್ರಾಲಯದಿಂದ ಪ್ರಾಯೋಜಿತ ಸ್ಕಿಲ್ ಟೆಸ್ಟಿಂಗ್ ಆ್ಯಂಡ್ ಸರ್ಟಿಫಿಕೇಶನ್ 6 ದಿನಗಳ ತರಬೇತಿಯನ್ನು ಹೋಟೆಲ್ ಉದ್ಯಮ ಕ್ಷೇತ್ರದಲ್ಲಿ ಕೆಲಸಮಾಡುತ್ತಿರುವ ಉದ್ಯೋಗಿಗಳಿಗೆ ಉಚಿತವಾಗಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತರಬೇತಿಯ  ಕ್ಷೇತ್ರಗಳು:  ಆಹಾರ ತಯಾರಿಕೆ, ಆಹಾರ ವಿತರಣೆ, ವಸತಿ ನಿರ್ವಹಣೆ, ಬೇಕರಿ. ತರಬೇತಿಯ ನಿಯಮ ಹಾಗೂ ನಿಬಂಧನೆಗಳು: ಅಭ್ಯರ್ಥಿಗಳು ಹೋಟೆಲ್, ರೆಸ್ಸಾಟ್ರ್ಸ್, ರೆಸ್ಟೋರೆಂಟ್, ಕ್ಯಾಂಟೀನ್, ಡಾಬಾ, ಅತಿಥಿಗೃಹ, ಕ್ಲಬ್‍ಹೌಸ್, ಹಾಸ್ಟೆಲ್ಸ್, ಹೋಂಸ್ಟೇ, ಮೆಸ್ ಮುಂತಾದ ಕೇಟರಿಂಗ್ ಕ್ಷೇತ್ರದಲ್ಲಿ ಉದ್ಯೋಗಿಯಾಗಿ

ಕೌಶಲ್ಯ ಪರೀಕ್ಷೆ ಹಾಗೂ ಪ್ರಮಾಣೀಕರಣ – ಉಚಿತ ತರಬೇತಿ Read More »

ಕರಾವಳಿ

ಬೆರಳಚ್ಚುಗಾರರ ಸೇವೆ – ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನ 

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.25    ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ, ಪುತ್ತೂರು ಕಚೇರಿಯಲ್ಲಿ ಬೆರಳಚ್ಚುಗಾರರ ಸೇವೆಯನ್ನು  ಹೊರಗುತ್ತಿಗೆ ಆಧಾರದ ಮೇಲೆ ನಿರ್ವಹಿಸಲು ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 20 ರಂದು ಸಂಜೆ 5 ಗಂಟೆ ಒಳಗಾಗಿ ಟೆಂಡರ್ ಮೊಹರು ಮಾಡಿದ ಲಕೋಟೆಯಲ್ಲಿ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 24 ರಂದು ಮಧ್ಯಾಹ್ನ 3 ಗಂಟೆಗೆ ಹಾಜರಿರುವ ಟೆಂಡರುದಾರರ ಸಮಕ್ಷಮ ಪರಿಶೀಲನೆ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ  ದೂರವಾಣಿ ಸಂಖ್ಯೆ : 08251-230905 ನ್ನು

ಬೆರಳಚ್ಚುಗಾರರ ಸೇವೆ – ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನ  Read More »

ಕರಾವಳಿ

ಕಡಬ: ಮೈದುನನಿಂದ ಆ್ಯಸಿಡ್ ದಾಳಿ ➤ ಮಹಿಳೆ ಮತ್ತು ಮಗು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜ.24. ಹಣಕಾಸು ಹಾಗೂ ಭೂ ವಿವಾದಕ್ಕೆ ಸಂಬಂಧಿಸಿ ಮಹಿಳೆಯೋರ್ವರ ಮುಖಕ್ಕೆ ಆಕೆಯ ಬಾವ ಆ್ಯಸಿಡ್ ಎರಚಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಆಸಿಡ್ ಎರಚಿದ ಆರೋಪಿಯನ್ನು ಕೋಡಿಂಬಾಳ ಗ್ರಾಮದ ಕೊಠಾರಿ ನಿವಾಸಿ ಜಯಾನಂದ ಕೊಠಾರಿ(55) ಎಂದು ಗುರುತಿಸಲಾಗಿದೆ. ಕೃಷಿಕರಾಗಿರುವ ಜಯಾನಂದ ತನ್ನ ತಮ್ಮನ ಪತ್ನಿ ವಿಧವೆ ಸ್ವಪ್ನಾ(35) ಹಾಗೂ ಆಕೆಯ ಹೆಣ್ಣುಮಗಳ ಮುಖಕ್ಕೆ ರಬ್ಬರ್ ಶೀಟ್ ಗೆ ಬಳಸುವ ಆ್ಯಸಿಡ್ ಎರಚಿದ್ದಾರೆ‌. ಗಾಯಗೊಂಡಿರುವ ತಾಯಿ

ಕಡಬ: ಮೈದುನನಿಂದ ಆ್ಯಸಿಡ್ ದಾಳಿ ➤ ಮಹಿಳೆ ಮತ್ತು ಮಗು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top