Kadaba News

ನಾಳೆ ರಾಷ್ಟ್ರೀಯ ಮತದಾರರ ದಿನಾಚರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.24     ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಹಯೋಗದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ  ಜನವರಿ 25 ರಂದು ಬೆಳಿಗ್ಗೆ 10 ಗಂಟೆಗೆ ಕುದ್ಮುಲ್ ರಂಗರಾವ್ ಪುರಭವನ, ಮಂಗಳೂರು ಇಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು  ಪ್ರಧಾನ ಜಿಲ್ಲಾ  ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ಇದರ ಅಧ್ಯಕ್ಷರು, ಕಡ್ಲೂರು ಸತ್ಯ ನಾರಾಯಣಾಚಾರ್ಯ ಉದ್ಘಾಟಿಸಲಿದ್ದಾರೆ.  ದ.ಕ ಜಿಲ್ಲಾಧಿಕಾರಿ ಸಿಂಧು […]

ನಾಳೆ ರಾಷ್ಟ್ರೀಯ ಮತದಾರರ ದಿನಾಚರಣೆ Read More »

ಕರಾವಳಿ

ಇಂಜಿನಿಯರ್ ಗಳಿಗೆ ತರಭೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.24    ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್ ಸ್ಟಿಟ್ಯೂಟ್ ರೂರ್ಕೆ (ಉತ್ತರಾಕಾಂಡ) ಇವರು ದ.ಕ. ನಿರ್ಮಿತಿ ಕೇಂದ್ರದ ಸಹಕಾರದೊಂದಿಗೆ ದ.ಕ. ಜಿಲ್ಲಾ ಪಂಚಾಯತ್ ಮಂಗಳೂರು ಮತ್ತು ಮಂಗಳೂರು ಮಹಾನಗರಪಾಲಿಕೆ ಇವರ ಮಾರ್ಗದರ್ಶನದೊಂದಿಗೆ ಮಂಗಳೂರು ದ.ಕ. ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಸ್ಕಿಲ್ ಡೆವಲ ಪ್‍ಮೆಂಟ್ ಟ್ರೈನಿಂಗ್ ಪ್ರೋಗ್ರಾಮ್ ಆನ್ ಇನ್ನೊವೇಟಿವ್ ಟೆಕ್ನೋಲೊಜಿಸ್ ಫರ್ ಕಂಸ್ಟ್ರಕ್ಷನ್ ಆಫ್ ಡಿಸಾಸ್ಟರ್ ರೆಸಿಲಿಯೆಂಟ್ ಹ್ಯಾಬಿಟಾಟ್ ಫರ್ ಇಂಜಿನೀಯರ್ಸ್ & ಆರ್ಕಿಟೆಕ್ಟ್ಸ್”  ಎಂಬ ವಿಷಯದ ಬಗ್ಗೆ ಫೆಬ್ರವರಿ

ಇಂಜಿನಿಯರ್ ಗಳಿಗೆ ತರಭೇತಿ ಕಾರ್ಯಕ್ರಮ Read More »

ಕರಾವಳಿ

ತಾಲೂಕು ಮಟ್ಟದಲ್ಲಿಯೂ ವಿಪತ್ತು ನಿರ್ವಹಣಾ ಪ್ರಾಧಿಕಾರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.24   ಪ್ರಕೃತಿ ವಿಕೋಪದ ಸಂದರ್ಭಗಳನ್ನು ಸಮರ್ಥವಾಗಿ ಎದುರಿಸಲು ತಾಲೂಕು ಮಟ್ಟದಲ್ಲಿಯೂ ತಹಶೀಲ್ದಾರ್ ನೇತೃತ್ವದಲ್ಲಿ ವಿಪತ್ತು ನಿರ್ವಹಣಾ ಕಾರ್ಯಪಡೆಗಳನ್ನು ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ತಿಳಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ವಿಪತ್ತು ನಿರ್ವಹಣೆಯ ಕುರಿತು ವಿವಿಧ ಇಲಾಖೆ ಅಧಿಕಾರಿಗಳ  ಜೊತೆ ಸಭೆ ನಡೆಸಿದರು. ತುರ್ತು ಪ್ರವಾಹ ಅಣುಕು ಪ್ರದರ್ಶನ, ಆರೋಗ್ಯ ಇಲಾಖೆಯಿಂದ ತುರ್ತು ಪ್ರವಾಹ ನಿರ್ವಹಣೆ, ತಾಲೂಕು ಮಟ್ಟದಲ್ಲಿ

ತಾಲೂಕು ಮಟ್ಟದಲ್ಲಿಯೂ ವಿಪತ್ತು ನಿರ್ವಹಣಾ ಪ್ರಾಧಿಕಾರ Read More »

ಕರಾವಳಿ

ಮಹಾಕಾಲ ಭೈರವ ಅನುಗ್ರಹದಿಂದ ದಿನಭವಿಷ್ಯ ಪ್ರಧಾನ ತಾಂತ್ರಿಕ್ ಗಿರಿಧರ ಭಟ್ ರವರಿಂದ.

ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ ಶ್ರೀ ಶಕ್ತಿ ಆಂಜನೇಯಸ್ವಾಮಿ ಆರಾಧಕರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ. ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ. 9945410150 ಮೇಷ ರಾಶಿ ನಿಮ್ಮ ಆತ್ಮೀಯರು ನಿಮ್ಮ ಬುದ್ಧಿಶಕ್ತಿಯನ್ನು ಕಂಡು ಅವಕಾಶಗಳನ್ನು ದಯಪಾಲಿಸುವರು,

ಮಹಾಕಾಲ ಭೈರವ ಅನುಗ್ರಹದಿಂದ ದಿನಭವಿಷ್ಯ ಪ್ರಧಾನ ತಾಂತ್ರಿಕ್ ಗಿರಿಧರ ಭಟ್ ರವರಿಂದ. Read More »

ಭವಿಷ್ಯ, ವಿಶೇಷ ಲೇಖನಗಳು

ಅಂಬಿಗರ ಚೌಡಯ್ಯ ವಚನಗಳ ರಾಜ್ಯ ಮಟ್ಟದ ಕಮ್ಮಟ ವಚನ ವಿವೇಕ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23   ಅಂಬಿಗರ ಚೌಡಯ್ಯ ಅಧ್ಯಯನ ಪೀಠವು 2019-20ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜು ವಿದ್ಯಾರ್ಥಿಗಳ ನೇರ ಪಾಲ್ಗೊಳ್ಳುವಿಕೆ ಹಾಗೂ ಅಂಬಿಗರ ಚೌಡಯ್ಯನವರ ವಚನಗಳನ್ನು ಓದಿ ವಿವೇಚಿಸುವಂತೆ ಉತ್ತೇಜನ ನೀಡುವ ಮತ್ತು ವಚನಗಳು ಪ್ರತಿಪಾದಿಸುವ ಮೌಲ್ಯಗಳನ್ನು ಪರಿಚಯಿಸುವ ಉದ್ದೇಶದಿಂದ ಅಂಬಿಗರ ಚೌಡಯ್ಯ ಅಧ್ಯಯನ ಪೀಠ ಮತ್ತು ಕನ್ನಡ ವಿಭಾಗ ಆಳ್ವಾಸ್ ಕಾಲೇಜು, ಮೂಡುಬಿದಿರೆ ಸಹಯೋಗದಲ್ಲಿ ಅಂಬಿಗರ ಚೌಡಯ್ಯನವರ ವಚನಗಳ ರಾಜ್ಯ ಮಟ್ಟದ ಕಮ್ಮಟ ವಚನ ವಿವೇಕ ಕಾರ್ಯಕ್ರಮವನ್ನು ಜನವರಿ  24ರಂದು  ಡಾ. ಶಿವರಾಮ

ಅಂಬಿಗರ ಚೌಡಯ್ಯ ವಚನಗಳ ರಾಜ್ಯ ಮಟ್ಟದ ಕಮ್ಮಟ ವಚನ ವಿವೇಕ ಕಾರ್ಯಕ್ರಮ Read More »

ಕರಾವಳಿ

ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23   ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಜನವರಿ 27, 29 ಹಾಗೂ 30 ರಂದು ಜಿಲ್ಲೆಯ ವಿವಿದೆಡೆ ಪ್ರವಾಸ ಕೈಗೊಂಡು ಸಾರ್ವಜನಿಕರಿಂದ ಭ್ರಷ್ಟಾಚಾರ ಸಂಬಂಧಪಟ್ಟ  ದೂರುಗಳನ್ನು ಸ್ವೀಕರಿಸಲಿದ್ದಾರೆ. ಜನವರಿ 27 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ಗ್ರಾಮ ಪಂಚಾಯತ್ ಕಚೇರಿ ಹಾಲ್‍ನಲ್ಲಿ, ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ಸರ್ಕಾರಿ ಪ್ರವಾಸಿ ಮಂದಿರ. ಜನವರಿ 29

ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಪ್ರವಾಸ Read More »

ಕರಾವಳಿ

 ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿಗೆ ನೇಮಕ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23    ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಾಗಿ ಅಬ್ದುಲ್ ಅಝೀಝ್ ಕೃಷ್ಣಾಪುರ ಅವರನ್ನು ನೇಮಕಗೊಳಿಸಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಆದೇಶಿಸಿದೆ. ಉಪಧ್ಯಾಕ್ಷರಾಗಿ ಎ.ಕೆ ಜಮಾಲುದ್ದೀನ್, ಟಿ.ಎ ಶಾನವಾಜ್, ಸದಸ್ಯರಾಗಿ ಮುತ್ತಲಿಬ್, ಎಂ ರಝಾಕ್, ಶಂಶುದ್ಧೀನ್ ಜೋಕಟ್ಟೆ, ಜುಬೈರ್, ಇಬ್ರಾಹಿಂ, ಮಹಮ್ಮದ್ ಶರೀಫ್, ಎಂ ಸಲೀಂ, ಅರ್ಶದ್ ಸಬಹಿ, ಅಬ್ದುಲ್ ಕುಂಞ ನೇಲಡ್ಕ, ಇಸ್ಮಾಯಿಲ್ ಕಾನಾವು, ಮಹಮ್ಮದ್ ಅಶ್ರಫ್ ಅವರನ್ನು ನೇಮಿಸಲಾಗಿದೆ. ಅಬ್ದುಲ್ ಅಝೀಝ್ ಕೃಷ್ಣಾಪುರ ಅವರು

 ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿಗೆ ನೇಮಕ Read More »

ಕರಾವಳಿ

ಬಯೋ ಮೆಡಿಕಲ್ ತ್ಯಾಜ್ಯ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23   ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ, ನಿಟ್ಟೆ ವಿಶ್ವವಿದ್ಯಾನಿಲಯ ದ.ಕ ಜಿಲ್ಲಾಡಳಿತ ಇವರ ಆಶ್ರಯದಲ್ಲಿ ಬಯೋ ಮೆಡಿಕಲ್ ತ್ಯಾಜ್ಯ ನಿರ್ವಹಣೆ ಹಾಗೂ ಪ್ರಸ್ತುತ ಸ್ಥಿತಿ ಮತ್ತು ಭವಿಷ್ಯದ ನಿರ್ದೇಶನ ಕುರಿತು ಒಂದು ದಿನದ ಜಾಗೃತಿ ಕಾರ್ಯಕ್ರಮ ನಾಳೆ ಬೆಳಿಗ್ಗೆ 9.30 ಗಂಟೆಗೆ ದೇರಳಕಟ್ಟೆ ನಿಟ್ಟೆ ವಿಶ್ವವಿದ್ಯಾನಿಲಯದ ಹೊಸ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ದ.ಕ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆ ನಿಟ್ಟೆ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಬಿ ಸತೀಶ್

ಬಯೋ ಮೆಡಿಕಲ್ ತ್ಯಾಜ್ಯ ಜಾಗೃತಿ ಕಾರ್ಯಕ್ರಮ Read More »

ಕರಾವಳಿ

ಸಬ್ ಇನ್ ಸ್ಪೆಕ್ಟರ್ ಹುದ್ದೆಗಳಿಗೆ ಉಚಿತ ತರಬೇತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23    2019-20ನೇ ಸಾಲಿನ  ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಭೌಧ್ದ ಮತ್ತು ಪಾರ್ಸಿ) ಪದವಿ ಪಡೆದಿರುವ 21 ರಿಂದ 30 ವಯೋಮಾನದ ಮಿತಿಯೊಳಗಿನ ಅಭ್ಯರ್ಥಿಗಳಿಗೆ 90 ದಿನಗಳ ಊಟ ಮತ್ತು ವಸತಿಯೊಂದಿಗೆ ಬೆಳಗಾವಿ, ಬೆಂಗಳೂರು, ಮೈಸೂರು, ಕಲ್ಬುರ್ಗಿ, ಧಾರವಾಡ, ಶಿವಮೊಗ್ಗ, ವಿಜಯಪುರ, ಬಳ್ಳಾರಿ, ದಾವಣಗೆರೆ, ಮಂಗಳೂರು ಕೇಂದ್ರಗಳಲ್ಲಿ ಉಚಿತ ತರಬೇತಿಗಾಗಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ  ಜನವರಿ 31.

ಸಬ್ ಇನ್ ಸ್ಪೆಕ್ಟರ್ ಹುದ್ದೆಗಳಿಗೆ ಉಚಿತ ತರಬೇತಿ- ಅರ್ಜಿ ಆಹ್ವಾನ Read More »

ಕರಾವಳಿ

ತುಳುನಾಡ ಸಿರಿ ಮದಿಪು – 2020

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22    ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ  ಮಹಾವೀರ ಕಾಲೇಜು, ಮೂಡಬಿದ್ರೆ, ಹಳೆ ವಿದ್ಯಾರ್ಥಿ ಸಂಘ ಮಹಾವೀರ ಕಾಲೇಜು ಮತ್ತು ತುಳುಕೂಟ ಮೂಡಬಿದ್ರೆ ಸಹಯೋಗದೊಂದಿಗೆ ಕಾಲೇಜಿನಲ್ಲಿ ತುಳುನಾಡ ಸಿರಿ “ಮದಿಪು” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜನವರಿ 24 ರಂದು ಬೆಳಿಗ್ಗೆ 9.15  ಗಂಟೆಗೆ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ. ಅಧ್ಯಕ್ಷತೆಯನ್ನು ಮಹಾವೀರ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ವಹಿಸಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್‍ಸಾರ್

ತುಳುನಾಡ ಸಿರಿ ಮದಿಪು – 2020 Read More »

ಕರಾವಳಿ
Scroll to Top