Kadaba News

ವಿಟ್ಲ: ಆಲ್ಟೋ ಕಾರು ಹಾಗೂ ಝೈಲೋ ಕಾರಿನ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com, ವಿಟ್ಲ, ಜ.20    ಆಲ್ಟೋ ಕಾರು ಹಾಗೂ ಝೈಲೋ ಕಾರಿನ ನಡುವೆ ಅಪಘಾತ ಸಂಭವಿಸಿ ಎರಡೂ ಕಾರಿನಲ್ಲಿದ್ದವರಿಗೆ ಗಾಯಗಳಾದ ಘಟನೆ ವಿಟ್ಲದಲ್ಲಿ ಸಂಭವಿಸಿದೆ. ಅಪಘಾತವಾದ ಪರಿಣಾಮ ಝೈಲೋ ಕಾರು ಪಲ್ಟಿಯಾಗಿ ರಸ್ತೆ ಬದಿಯಲ್ಲಿ ನಿಂತಿತು, ಆಲ್ಟೋ ಕಾರು ರಸ್ತೆಯ ಎಡಬದಿಯಲ್ಲಿದ್ದ ಕಂಪೌಂಡ್ ಗೆ ಗುದ್ದಿ ಎರಡೂ ವಾಹನಗಳು ಜಖಂಗೊಂಡಿದ್ದಲ್ಲದೇ ಪ್ರಯಾಣಿಕರಿಗೆ ಗಾಯಗಳಾದ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಟ್ಲ: ಆಲ್ಟೋ ಕಾರು ಹಾಗೂ ಝೈಲೋ ಕಾರಿನ ನಡುವೆ ಅಪಘಾತ Read More »

ಕರಾವಳಿ

ಇಂದು ಪರೀಕ್ಷಾ ಪೆ ಚರ್ಚಾ

(ನ್ಯೂಸ್ ಕಡಬ) newskadaba.com, ಹೊಸದಿಲ್ಲಿ, ಜ.20    ಹೊಸದಿಲ್ಲಿಯಲ್ಲಿ ಇಂದು ವಿದ್ಯಾರ್ಥಿಗಳಿಗಾಗಿ ಪ್ರತಿ ವರ್ಷ ಪ್ರಧಾನಿ ನರೇಂದ್ರ ಮೋದಿಯವರು ನಡೆಸುವ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವು ನಡೆಯಲಿದೆ. ಪರೀಕ್ಷಾ ಸಮಯ ಹತ್ತಿರ ಬರುತ್ತಿರುವ ಕಾರಣ ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಹೆಚ್ಚಿಸಲು ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ನಡೆಸುತ್ತಿದ್ಧಾರೆ. ಇಂದಿನ ಪರಿಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ದೇಶದ ವಿವಿಧ ಶಾಲೆಗಳ ಸುಮಾರು ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಹೊಸದಿಲ್ಲಿಯ ಟಲ್ಕಟೊರಾ ಸ್ಟೇಡಿಯಂನಲ್ಲಿ ಇಂದು 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ನರೇಂದ್ರ

ಇಂದು ಪರೀಕ್ಷಾ ಪೆ ಚರ್ಚಾ Read More »

ರಾಷ್ಟ್ರೀಯ ನ್ಯೂಸ್

ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.18   ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 3 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್‍ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 11 ಅರ್ಜಿ ಸಲ್ಲಿಸಲು ಕೊನೆಯ ದಿನ. ಅಂಗನವಾಡಿ ಸಹಾಯಕಿ ಹುದ್ದೆ ಖಾಲಿ ಇರುವ ಅಂಗನವಾಡಿ ಕೇಂದ್ರಗಳು: ಪೆರ್ನೆ ಗ್ರಾಮ ಪಂಚಾಯತ್ ವ್ಯಾಪ್ತಿಯ, ಪೆರ್ನೆ ಅಂಗನವಾಡಿ ಕೇಂದ್ರ, ಅಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ  ನೆಕ್ಕಿತಪುಣಿ ಅಂಗನವಾಡಿ ಕೇಂದ್ರ, ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ

ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಕದ್ರಿ ಪಾರ್ಕ್‍ನಲ್ಲಿ 2 ದಿನಗಳ ಯುವ ಉತ್ಸವ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15   ಕರಾವಳಿ ಉತ್ಸವ 2019-20 ರ ಅಂಗವಾಗಿ 2 ದಿನಗಳ ಕರಾವಳಿ ಯುವ ಉತ್ಸವವು ಜನವರಿ 16 ಮತ್ತು 17 ರಂದು ಕದ್ರಿ ಪಾರ್ಕ್‍ನ ತೆರೆದ ರಂಗಮಂದಿರದಲ್ಲಿ ನಡೆಯಲಿದೆ. ಜನವರಿ 16 ರಂದು ಸಂಜೆ 5 ಗಂಟೆಗೆ ಕರಾವಳಿ ಯುವ ಉತ್ಸವದ ಉದ್ಘಾಟನೆ ನಡೆಯಲಿದ್ದು, ಶಾಸಕ ವೇದವ್ಯಾಸ ಕಾಮತ್ ಡಿ. ವಹಿಸಲಿದ್ದಾರೆ.  ಅತಿಥಿಗಳಾಗಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ. ಜೆ. ರೂಪ, ದ.ಕ ಜಿಲ್ಲಾ ಪಂಚಾಯತ್ ಮುಖ್ಯ

ಕದ್ರಿ ಪಾರ್ಕ್‍ನಲ್ಲಿ 2 ದಿನಗಳ ಯುವ ಉತ್ಸವ Read More »

ಕರಾವಳಿ

ಎಂಡೋಸಲ್ಫಾನ್ ಸಂತ್ರಸ್ತರಿಗೆ-ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್‍ಗಳ ಸಹಯೋಗದೊಂದಿಗೆ ಜನವರಿ 15 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ,  18 ರಂದು ಪುತ್ತೂರು ತಾಲೂಕಿನ ಪಾಣಾಜೆ, ಮತ್ತು 21 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ ಹಾಗೂ ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ. ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ

ಎಂಡೋಸಲ್ಫಾನ್ ಸಂತ್ರಸ್ತರಿಗೆ-ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಉನ್ನತ ಶಿಕ್ಷಣದ ಸವಾಲುಗಳು ಮತ್ತು ಶಿಕ್ಷಕರ ತೊಡಗುವಿಕೆ – ವಿಚಾರ ಸಂಕಿರಣ

  (ನ್ಯೂಸ್ ಕಡಬ) newskadaba.com, ಮಂಗಳೂರು, ಜ.11    ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ರಿ), ಮಂಗಳೂರು ಘಟಕ, ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ನ್ಯಾಕ್ ಬೆಂಗಳೂರು ಇವುಗಳ ಸಹಯೋಗದೊಂದಿಗೆ ಉನ್ನತ ಶಿಕ್ಷಣದ ಸವಾಲುಗಳು – ಶಿಕ್ಷಕರ ತೊಡಗುವಿಕೆ ಎಂಬ  ವಿಷಯದಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಮಂಗಳೂರಿನ ಎಸ್.ಡಿ.ಎಂ. ಕಾನೂನು ಕಾಲೇಜಿನ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದೆ.

ಉನ್ನತ ಶಿಕ್ಷಣದ ಸವಾಲುಗಳು ಮತ್ತು ಶಿಕ್ಷಕರ ತೊಡಗುವಿಕೆ – ವಿಚಾರ ಸಂಕಿರಣ Read More »

ಕರಾವಳಿ

ಅಂತಾರಾಷ್ಟ್ರೀಯ ಮಟ್ಟದ  ಕೌಶಲ್ಯ ಸ್ಪರ್ಧೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.11    ಚೀನಾದ ಶಾಂಘೈ ನಗರದಲ್ಲಿ ಸೆಪ್ಟೆಂಬರ್-2021 ಕ್ಕೆ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಈ ಸ್ಪರ್ಧೆಯನ್ನು ವಲಯ, ರಾಜ್ಯ, ರಾಷ್ಟ್ರೀಯ ಮತ್ತು ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯದಿಂದ 38 ವಿವಿಧ ರೀತಿಯ ಕೌಶಲ್ಯ ಗಳನ್ನು ಸ್ಪರ್ಧೆಗೆ ಗುರುತಿಸಲಾಗಿದೆ. ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಯಾವುದೇ ಕನಿಷ್ಟ ವಿದ್ಯಾರ್ಹತೆಯನ್ನು ನಿಗದಿಪಡಿಸಿರುವುದಿಲ್ಲ. 38 ಕೌಶಲ್ಯ ಸ್ಪರ್ಧೆಗೆ ಭಾಗವಹಿಸಲು ಅಭ್ಯರ್ಥಿಗಳು 1ನೇ ಜನವರಿ 1999 ನಂತರ ಜನಿಸಿದವರಾಗಿರಬೇಕು. ಮೊಬೈಲ್ ರೋಬೋಟಿಕ್ಸ್, ಸೈಬರ್ ಸೆಕ್ಯೂರಿಟಿ,

ಅಂತಾರಾಷ್ಟ್ರೀಯ ಮಟ್ಟದ  ಕೌಶಲ್ಯ ಸ್ಪರ್ಧೆ Read More »

ಕರಾವಳಿ

ಯೋಗ ತರಬೇತುದಾರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10   ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಎಲ್ಲಾ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ಶುಕ್ರವಾರ ಬೆಳಗ್ಗೆ 7 ರಿಂದ 8 ಗಂಟೆಯವರೆಗೆ  ಅಥವಾ ಸಂಜೆ 5 ರಿಂದ 6 ಗಂಟೆಗೆ ಜೆಪ್ಪು, ಬಂದರು, ಬಿಜೈ, ಕುಳಾಯಿ, ಪಡೀಲ್, ಎಕ್ಕೂರು, ಶಕ್ತಿನಗರ, ಕಸಬಾ ಬೇಂಗ್ರೆ, ಕೂಳೂರು, ಬಂಟ್ವಾಳ, ಪುತ್ತೂರು ಇಲ್ಲಿ ಯೋಗ ಶಿಬಿರವನ್ನು ಹಮ್ಮಿಕೊಂಡಿದ್ದು ಅರ್ಹ ಯೋಗ ತರಬೇತುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ತರಬೇತದಾರರಿಗೆ ಗೌರವ ಧನ ವಾರದ 1

ಯೋಗ ತರಬೇತುದಾರರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಸುಳ್ಯ ಜಾತ್ರೆ-ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10   ದ.ಕ ಜಿಲ್ಲೆಯ ಸುಳ್ಯ ತಾಲೂಕು ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಲಿರುವ ಕಾಲಾವಧಿ ಉತ್ಸವದ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿಕೊಂಡು ಕಿರುಕುಳ ಉಂಟು ಮಾಡುವುದನ್ನು ತಪ್ಪಿಸಲು ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1)ರಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ ಮದ್ಯಮುಕ್ತ ಪ್ರದೇಶ ಎಂದು ಘೋಷಿಸಿ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಿಂಧು ಬಿ ರೂಪೇಶ್ ಆದೇಶಿಸಿರುತ್ತಾರೆ. ಸುಳ್ಯ ನಗರವನ್ನು (ಸುಳ್ಯ

ಸುಳ್ಯ ಜಾತ್ರೆ-ನಿಷೇಧಾಜ್ಞೆ Read More »

ಕರಾವಳಿ

ಅಂಬಿಗರ ಚೌಡಯ್ಯ- ವಚನಸಾರ ಪ್ರಸರಣೋಪನ್ಯಾಸ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9    2019-20 ನೇ ಸಾಲಿನ ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ವಚನಸಾರ ಪ್ರಸರಣೋಪನ್ಯಾಸ ಕಾರ್ಯಕ್ರಮ, ವಚನ ಸಾಹಿತ್ಯ ಪರಂಪರೆ ಮತ್ತು ಸಮಾಜ ಎಂಬ ಶೀರ್ಷಿಕೆ ಅಡಿಯಲ್ಲಿ ವಿವಿಧ ಕಾಲೇಜುಗಳಲ್ಲಿ ನಡೆಯಲಿದೆ. ಜನವರಿ 9 ರಂದು ಬೆಳಿಗ್ಗೆ 10.30 ಗಂಟೆಗೆ ಸರಕಾರಿ ಪ್ರಥಮ ದರ್ಜೆ ಕಾಜೇಜು ಬೆಳ್ತಂಗಡಿ, 14 ರಂದು ಬೆಳಿಗ್ಗೆ 11.30 ಗಂಟೆಗೆ ಸರಕಾರಿ ಪ್ರಥಮ ದರ್ಜೆ ಕಾಜೇಜು ಕನ್ಯಾನ, 16 ರಂದು ಮಧ್ಯಾಹ್ನ 2.30 ಗಂಟೆಗೆ ಉಪೇಂದ್ರ ಪೈ

ಅಂಬಿಗರ ಚೌಡಯ್ಯ- ವಚನಸಾರ ಪ್ರಸರಣೋಪನ್ಯಾಸ ಕಾರ್ಯಕ್ರಮ Read More »

ಕರಾವಳಿ
Scroll to Top