Kadaba News

ವೈದ್ಯಕೀಯ ವೃತ್ತಿಯ ತಿರುಳು ಇರುವುದೇ ತ್ಯಾಗದಲ್ಲಿ: ಡಾ|| ಬನಾರಿ

(ನ್ಯೂಸ್ ಕಡಬ) newskadaba.com, ಹೊಸಂಗಡಿ, ಡಿ.3  ತ್ಯಾಗವಿಲ್ಲದೆ ಬದುಕಿಲ್ಲ ಅದರಲ್ಲೂ ಜನರ ಸೇವೆಯಲ್ಲಿಯೇ ನಿರತರಾಗಿರುವ ವೈದ್ಯರಲ್ಲಿ ತ್ಯಾಗದ ಪ್ರಮಾಣ ಹೆಚ್ಚಾಗಿರುತ್ತದೆ ಎಂದು ಹಿರಿಯ ಸಾಹಿತಿ ಡಾ|| ರಮಾನಂದ ಬನಾರಿ ಅಭಿಪ್ರಾಯಪಟ್ಟರು. ಹೊಸಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಹೈಲ್ಯಾಂಡ್ ಕಾಂಪ್ಲೆಕ್ಸ್‍ಗೆ ಸ್ಥಳಾಂತರಗೊಂಡ ಸುರಕ್ಷ ದಂತ ಚಿಕಿತ್ಸಾಲಯವನ್ನು ಉದ್ಘಾಟಿಸಿ ಮಾತನಾಡಿದರು. ಭಗವದ್ಗೀತೆಯಲ್ಲಿ ಯಜ್ಞ, ದಾನ ಹಾಗೂ ತಪಸ್ಸು ಆದರ್ಶ ಮನುಷ್ಯ ಜೀವನದಲ್ಲಿರಬೇಕೆಂದು ತಿಳಿಸಲಾಗಿದೆ. ಆದರೆ ಈ ಮೂರರಲ್ಲಿಯೂ ದಾನವೊಂದೇ ಅಂತರ್ಗತವಾಗಿರುತ್ತದೆ. ವೃತ್ತಿಯೊಂದಿಗೆ ಸಾಮಾಜಿಕ ಕಳಕಳಿಯ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಡಾ|| ಮುರಲೀಮೋಹನ ಚೂಂತಾರು […]

ವೈದ್ಯಕೀಯ ವೃತ್ತಿಯ ತಿರುಳು ಇರುವುದೇ ತ್ಯಾಗದಲ್ಲಿ: ಡಾ|| ಬನಾರಿ Read More »

ಕರಾವಳಿ

ಕಡ್ಯ ಕೊಣಾಜೆ: ಕಬಡ್ಡಿ ಪಂದ್ಯಾಟ

(ನ್ಯೂಸ್ ಕಡಬ) newskadaba.com, ಕಲ್ಲುಗುಡ್ಡೆ , ಡಿ.3  ರಾಮನಗರ ಯುವಕ ಮಂಡಲದ ವತಿಯಿಂದ ಕಡ್ಯ ಕೊಣಾಜೆ ಶಾಲಾ ಕ್ರೀಡಾಂಗಣದಲ್ಲಿ 6ನೇ ವರ್ಷದ ದೀಪಾವಳಿ ಪ್ರಯುಕ್ತ ಕಬಡ್ಡಿ ಪಂದ್ಯಾಟ ಇತ್ತೀಚೆಗೆ ನಡೆಯಿತು. ಕಡ್ಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗಂಗಾಧರ ಗೌಡ ದೊಡ್ಡಮನೆ ಪಂದ್ಯಾಟ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗ್ರಾ.ಪಂ. ಉಪಾಧ್ಯಕ್ಷ ಯಶೋಧರ ಗೌಡ ಉಪಸ್ಥಿತರಿದ್ದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ರಾಮನಗರ ಯುವಕ ಮಂಡಲದ ಅಧ್ಯಕ್ಷ ಪುಂಡರೀಕಾಕ್ಷ ವಹಿಸಿದ್ದರು. ಹೊನ್ನಪ್ಪ ಗೌಡ ಕಲ್ಲೂರು, ಗಂಗಾಧರ ಗೌಡ ದೊಡ್ಡಮನೆ,

ಕಡ್ಯ ಕೊಣಾಜೆ: ಕಬಡ್ಡಿ ಪಂದ್ಯಾಟ Read More »

ಕರಾವಳಿ

ಸೆಲೆಬ್ರಿಟಿಗಳಿಗೆ ಅಚ್ಚುಮೆಚ್ಚಾದ ಕಪ್ಪು ಬಣ್ಣ

(ನ್ಯೂಸ್ ಕಡಬ) newskadaba.com, ವಿಶೇಷ ಲೇಖನ, ಡಿ.2  ಹಿಂದೆಲ್ಲಾ ಕಪ್ಪು ಎಂದರೆ ಅಶುಭ, ನಿಷಿದ್ಧ, ಪ್ರತಿಭಟನೆ ಮುಂತಾದ ಅರ್ಥಗಳಿರುವುದರಿಂದ ಅದನ್ನು ತೊಡಲು ಎಲ್ಲರೂ ಹಿಂದೆಮುಂದೆ ನೋಡುತ್ತಿದ್ದರು. ಆದರೆ ಈಗ ಜನರ ಮನಸ್ಥಿತಿ, ನಂಬಿಕೆಗಳು ಬದಲಾಗುತ್ತಿವೆ. ಜನರು, ಕಪ್ಪು ಬಣ್ಣದ ಉಡುಗೆಯನ್ನು ಹುಟ್ಟು ಹಬ್ಬ, ಪೂಜೆ, ಮದುವೆ, ಹಬ್ಬ ಮತ್ತು ಹರಿದಿನಗಳಲ್ಲಿ ಉಡುತ್ತಿರಲಿಲ್ಲ. ಆದರೆ ಈಗೀಗ ಆ ಭಾವನೆ ದೂರವಾಗುತ್ತಿದೆ. ಕಪ್ಪು ಬಣ್ಣದ ಬಗೆಗಿನ ಅಭಿಪ್ರಾಯ ಬದಲಾಗುವುದಕ್ಕೆ ಕಪ್ಪು ಬಣ್ಣದ ಉಡುಗೆ ತೊಟ್ಟರೆ ಸಪೂರವಾಗಿ ಕಾಣಿಸುತ್ತೇವೆ ಎಂಬ ನಂಬಿಕೆಯೂ

ಸೆಲೆಬ್ರಿಟಿಗಳಿಗೆ ಅಚ್ಚುಮೆಚ್ಚಾದ ಕಪ್ಪು ಬಣ್ಣ Read More »

ವಿಶೇಷ ಲೇಖನಗಳು

ಗಂಡಿಬಾಗಿಲು ಮದ್ರಸದಲ್ಲಿ ಪ್ರಾರ್ಥನಾ ದಿನಾಚರಣೆ

(ನ್ಯೂಸ್ ಕಡಬ) newskadaba.com, ಉಪ್ಪಿನಂಗಡಿ, ಡಿ.2.   ಹಿಮಾಯತುಲ್ ಇಸ್ಲಾಂ ಮದ್ರಸ ಗಂಡಿಬಾಗಿಲು ಇದರ ಆಶ್ರಯದಲ್ಲಿ ಸಮಸ್ತ ಪ್ರಾರ್ಥನಾ ದಿನಾಚರಣೆ ಕಾರ್ಯಕ್ರಮ ಭಾನುವಾರದಂದು ಜರುಗಿತು. ಗಂಡಿಬಾಗಿಲು ಮಸೀದಿ ಖತೀಬ್ ಸೆಯ್ಯದ್ ಅನಸ್ ತಂಙಳ್ ಕಾರ್ಯಕ್ರಮ ಉದ್ಘಾಟಿಸಿ ಪ್ರಾರ್ಥನಾ ದಿನಾಚರಣೆ ಮಹತ್ವದ ಬಗ್ಗೆ ಸಂದರ್ಭೋಚಿತವಾಗಿ ಮಾತನಾಡಿದರು. ಸಮಾರಂಭದಲ್ಲಿ ಗಂಡಿಬಾಗಿಲು ಮಸೀದಿ ಅಧ್ಯಕ್ಷ ಹಸೈನಾರ್ ಹಾಜಿ, ಕಾರ್ಯದರ್ಶಿ ಜಿ. ಮಹಮ್ಮದ್ ರಫೀಕ್, ಉಪಾಧ್ಯಕ್ಷ ಎಸ್. ಆದಂ ಹಾಜಿ, ಮದ್ರಸದ ಮುಅಲ್ಲಿಂ ರಫೀಕ್ ಮುಸ್ಲಿಯಾರ್, ಜೊತೆ ಕಾರ್ಯದರ್ಶಿ ಅಬ್ದುಲ್ ರಜಾಕ್ ಮರ್ವೇಲ್, ಎಸ್.ಕೆ.ಎಸ್.ಎಸ್.ಎಫ್.

ಗಂಡಿಬಾಗಿಲು ಮದ್ರಸದಲ್ಲಿ ಪ್ರಾರ್ಥನಾ ದಿನಾಚರಣೆ Read More »

ಕರಾವಳಿ

ಡಿ.7- ಬೋನ್ಸಾಯಿ ತರಬೇತಿ ಕಾರ್ಯಕ್ರಮ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.29.  ಸಿರಿ ತೋಟಗಾರಿಕೆ ಸಂಘದ ವತಿಯಿಂದ ಡಿಸೆಂಬರ್ 7 ರಂದು ಬೋನ್ಸಾಯಿ ತರಬೇತಿ ಕಾರ್ಯಕ್ರಮವನ್ನು ಬಾಲಭವನ  (ಕದ್ರಿ ಉದ್ಯಾನವನದ ಹತ್ತಿರ) ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಡಿಸೆಂಬರ್ 6ರೊಳಗೆ ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ರುಕ್ಮಯ ದೂರವಾಣಿ ಸಂಖ್ಯೆ: 9845523944 ನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು ಹಾಗೂ ಕಾರ್ಯದರ್ಶಿಗಳು  ಸಿರಿ ತೋಟಗಾರಿಕೆ ಸಂಘ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಡಿ.7- ಬೋನ್ಸಾಯಿ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಪ್ರಾಮಾಣಿಕ ಚಾಲಕರಿಗೆ ಪುರಸ್ಕಾರ- ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.29.  ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಮತ್ತು ಅಪಘಾತರಹಿತವಾಗಿ ಸೇವೆ ಸಲ್ಲಿಸಿರುವ ಚಾಲಕರನ್ನು ಗುರುತಿಸಿ ಪುರಸ್ಕಾರ ನೀಡಲು ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಡಿಸೆಂಬರ್ 20 ರ ತನಕ ವಿಸ್ತರಿಸಲಾಗಿದೆ. ನೋಂದಾಯಿತ ಯೂನಿಯನ್/ಸಂಘಗಳು ಚಾಲಕರ ವಿವರಗಳನ್ನು ದಾಖಲೆಗಳೊಂದಿಗೆ ಶಿಫಾರಸು ಮಾಡಬಹುದು. ಹೆಚ್ಚಿನ ವಿವರಗಳಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಂಬಂದಿಸಿದ ಪ್ರಾದೇಶಿಕ ಸಾರಿಗೆ ಕಚೇರಿಗಳನ್ನು ಸಂಪರ್ಕಿಸಲು ಸದಸ್ಯ ಕಾರ್ಯದರ್ಶಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ, ದ.ಕ.ಜಿಲ್ಲೆ ಹಾಗೂ

ಪ್ರಾಮಾಣಿಕ ಚಾಲಕರಿಗೆ ಪುರಸ್ಕಾರ- ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ Read More »

ಕರಾವಳಿ

ಸ್ವಯಂ ಉದ್ಯೋಗ- ಸಹಾಯಧನ

(ನ್ಯೂಸ್ ಕಡಬ) newskadaba.com, ಮಂಗಳೂರು, ನ.29.   ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವ ರೂ.1.20 ಲಕ್ಷ ವಾರ್ಷಿಕ ಆದಾಯ ಮಿತಿ ಹೊಂದಿರುವ 18 ರಿಂದ 45 ವರ್ಷ ಪ್ರಾಯದ ಅಭ್ಯರ್ಥಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಬ್ಯಾಂಕ್ ಮುಖಾಂತರ ಸಾಲ ಮತ್ತು ಬಡ್ಡಿ ಸಹಾಯಧನ ನೆರವು ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 10 ರೊಳಗಾಗಿ ಕಚೇರಿ ಸಮಯದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನಗರ ಬಡತನ ನಿರ್ಮೂಲನಾ ಕೋಶವನ್ನು ಸಂಪರ್ಕಿಸಿ ಪ್ರಯೋಜನ

ಸ್ವಯಂ ಉದ್ಯೋಗ- ಸಹಾಯಧನ Read More »

ಕರಾವಳಿ

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com, ಕುಂತೂರು, ನ.28.  ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಪ್ರಶಿಕ್ಷಣಾರ್ಥಿಗಳಿಗೆ “ಸಮಯ ನಿರ್ವಹಣೆ” ಎಂಬ  ಶೀರ್ಷಿಕೆಯಡಿಯಲ್ಲಿ ಮಾಹಿತಿ ಕಾರ್ಯಗಾರ ನಡೆಸಲಾಯಿತು. ಕಾಲೇಜಿನ ಸಂಚಾಲಕರಾದ ರೆ/ಫಾ/ಡಾ/ಎಲ್ದೋ ಪುತ್ತನ್ ಕಂಡತ್ತಿಲ್ ಅವರು ಸಮಯ ನಿರ್ವಹಣೆಯ ಕುರಿತಂತೆ ಸವಿವರವಾದ ಮಹಿತಿಗಳೊಂದಿಗೆ ಕಾರ್ಯಗಾರ ನಡೆಸಿಕೊಟ್ಟರು. ಬಿ.ಎಡ್. ಪ್ರಶಿಕ್ಷಣಾರ್ಥಿ ಕುಮಾರಿ ಹರ್ಷಿತಾ ಸ್ವಾಗತಿಸಿ, ಉಪನ್ಯಾಸಕಿ ಕುಮಾರಿ ತೃಪ್ತಿ ಎಮ್ ಶೆಟ್ಟಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಶ್ರಿಮತಿ ಉಷಾ ಎಮ್. ಎಲ್ ಹಾಗೂ ಉಪನ್ಯಾಸಕ ವರ್ಗದವರು ಹಾಜರಿದ್ದು, ಕಾರ್ಯಗಾರದಲ್ಲಿ ಸಹಕರಿಸಿದರು.

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ಕಾರ್ಯಗಾರ Read More »

ಕರಾವಳಿ

ನಾಳೆ (ನ.28) ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಲಯದಲ್ಲಿ ವಸ್ತು ಪ್ರದರ್ಶನ ಹಾಗೂ ಮೆಟ್ರಿಕ್ ಮೇಳ

(ನ್ಯೂಸ್ ಕಡಬ) newskadaba.com, ನೆಲ್ಯಾಡಿ. ನ.27.  ಸಂತ ಜಾರ್ಜ್ ವಿದ್ಯಾಸಂಸ್ಥೆ ನೆಲ್ಯಾಡಿಯಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆ ಹಾಗೂ  ಜೀವನ ಕೌಶಲ್ಯಗಳಿಗಾಗಿ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಮೆಟ್ರಿಕ್ ಮೇಳವು ನಾಳೆ (ನ.28) ಪೂರ್ವಾಹ್ನ 9.30 ಕ್ಕೆ ನ್ಯೂ ಮಿಲೇನಿಯಂ ಹಾಲ್ ನಲ್ಲಿ ನಡೆಯಲಿದೆ. ವಿಜ್ಞಾನ ವಸ್ತು ಪ್ರದರ್ಶನವನ್ನು ನಿವೃತ್ತ ಮುಖ್ಯ ಗುರುಗಳಾದ ಆರ್.ವೆಂಕಟ್ರಮಣ ಹಾಗೂ ಮೆಟ್ರಿಕ್ ಮೇಳವನ್ನು ನೆಲ್ಯಾಡಿಯ ರಶ್ಮಿ ಡ್ರೆಸ್ ಸೆಂಟರ್ ನ ಮಾಲಕರಾದ ಗಣೇಶ್ ಕೆ.ರಶ‍್ಮಿ ಯವರು ಉದ್ಘಾಟಿಸಲಿದ್ದಾರೆ. ವಾರ್ಷಿಕ ಕ್ರೀಡಾಕೂಟವು ನವೆಂಬರ್ 30 ಶನಿವಾರದಂದು

ನಾಳೆ (ನ.28) ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಲಯದಲ್ಲಿ ವಸ್ತು ಪ್ರದರ್ಶನ ಹಾಗೂ ಮೆಟ್ರಿಕ್ ಮೇಳ Read More »

ಕರಾವಳಿ

ಕಡಬ : ಜಾಂಡೀಸ್ ಗೆ ತುತ್ತಾಗಿ ಯುವಕ ಮೃತ್ಯು

 (ನ್ಯೂಸ್ ಕಡಬ) newskadaba.com, ಕಡಬ, ನ.27.  ಬಲ್ಯ ಗ್ರಾಮದ ಕಲ್ಲೇರಿ ನಿವಾಸಿ ಆನಂದ ಗೌಡ ಎಂಬವರ ಪುತ್ರ, ಅಯ್ಯಪ್ಪ ಮಾಲಾಧಾರಿಯಾಗಿದ್ದ ಚಂದ್ರಶೇಖರ ಗೌಡ (27ವ.)  ಮಂಗಳವಾರದಂದು ಮೃತಪಟ್ಟಿದ್ದಾರೆ. ವೃತ್ತಿಯಲ್ಲಿ ಚಾಲಕನಾಗಿರುವ ಚಂದ್ರಶೇಖರವರು ನ.21 ರಂದು ದೇರಾಜೆ ಅಯ್ಯಪ್ಪ ಮಂದಿರದಲ್ಲಿ ಶಬರಿಮಲೆ ಯಾತ್ರೆ ಮಾಡಲು ಮಾಲೆ ಹಾಕಿದ್ದರು, ಇವರು ಜಾಂಡಿಸ್‍ನಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಂಗಳೂರಿನ ಕಣಚೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಚಂದ್ರಶೇಖರವರು ನ.25ರಿಂದ ಅಸೌಖ್ಯದಿಂದ ಬಳಲುತ್ತಿದ್ದು ನ.26ರಂದು ಮುಂಜಾನೆ ದೇರಾಜೆ ಅಯ್ಯಪ್ಪ ಮಂದಿರದಲ್ಲಿ ಇತರ ಅಯ್ಯಪ್ಪ ಮಾಲಾಧಾರಿಯವರೊಂದಿಗೆ

ಕಡಬ : ಜಾಂಡೀಸ್ ಗೆ ತುತ್ತಾಗಿ ಯುವಕ ಮೃತ್ಯು Read More »

ಕರಾವಳಿ
Scroll to Top