Kadaba News

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಂದ ಕುಪ್ಪಳ್ಳಿಯ ಕವಿಶೈಲಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com, ಕಡಬ, ನ.27.  ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಕಲೆ ಮತ್ತು ಸಾಹಿತ್ಯದ ತಿಳುವಳಿಕೆ ಮೂಡಿಸುವ ಸಲುವಾಗಿ ತಿರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿಯ ಕವಿಶೈಲಕ್ಕೆ ಭೇಟಿ ನೀಡಲಾಯಿತು. ತೃತೀಯ ಸೆಮಿಸ್ಟರ್ ನ ಪ್ರಶಿಕ್ಷಣಾರ್ಥಿಗಳ ಪಠ್ಯಕ್ರಮದ ಅಂಗವಾಗಿ ರಾಷ್ಟ್ರಕವಿ, ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರ ಹುಟ್ಟೂರಿನ ಮನೆಯಾದ ಶಿವಮೊಗ್ಗ ಜಿಲ್ಲೆಯ ತಿರ್ಥಹಳ್ಳಿಯ ಕವಿಶೈಲಕ್ಕೆ ಭೇಟಿ ನೀಡಿ ಕುವೆಂಪುರವರ ಬಗೆಗಿನ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿದರು. ಕಾಲೇಜಿನ ಉಪನ್ಯಾಸಕ ಶ್ರೀ ರಘುನಂದನ […]

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಂದ ಕುಪ್ಪಳ್ಳಿಯ ಕವಿಶೈಲಕ್ಕೆ ಭೇಟಿ Read More »

ಕರಾವಳಿ

ಅಕ್ರಮ ಮರಳುಗಾರಿಕೆ ಮತ್ತು ಸಾಗಾಟಕ್ಕೆ ಕಡಿವಾಣ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.27.  ದ.ಕ ಜಿಲ್ಲೆಯ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ಮತ್ತು ಸಾಗಾಟವನ್ನು ಕಟ್ಟುನಿಟ್ಟಾಗಿ ತಡೆಯಲು ನವೆಂಬರ್ 21 ರಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಿದ್ದು, ಜಿಲ್ಲೆಯಲ್ಲಿ ಸಂಪೂರ್ಣವಾಗಿ ಅಕ್ರಮ ಮರಳು ಗಣಿಗಾರಿಕೆ, ಸಾಗಾಟ ಹಾಗೂ ದಾಸ್ತಾನನ್ನು ತಡೆಗಟ್ಟಲು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ಜಿ.ಪಿ.ಎಸ್ ಅಳವಡಿಸಿ ಕಾರ್ಯಾಚರಿಸುತ್ತಿರುವ ವಾಹನಗಳು ಮಾತ್ರ ಮರಳು ಸಾಗಾಟ ಮಾಡಬೇಕು ಮತ್ತು ಜಿಲ್ಲೆಯ ಕೇರಳ ಗಡಿ ಭಾಗದಲ್ಲಿ ಯಾವುದೇ ಅಕ್ರಮ ಗಣಿಗಾರಿಕೆ

ಅಕ್ರಮ ಮರಳುಗಾರಿಕೆ ಮತ್ತು ಸಾಗಾಟಕ್ಕೆ ಕಡಿವಾಣ Read More »

ಕರಾವಳಿ

ಸುಳ್ಯ: 110 ಕೆ.ವಿ. ಸಬ್‌ಸ್ಟೇಷನ್‌ ಗಾಗಿ ಸರ್ವೆ ➤ 2,600 ಮರಗಳಿಗೆ ಬೀಳಲಿದೆ ಕೊಡಲಿಯೇಟು

 (ನ್ಯೂಸ್ ಕಡಬ) newskadaba.com, ಸುಳ್ಯ, ನ.26.  110 ಕೆ.ವಿ. ಸಬ್‌ಸ್ಟೇಷನ್‌ ನಿರ್ಮಾಣಕ್ಕೆ ಉಭಯ ತಾಲೂಕುಗಳ ವಿದ್ಯುತ್‌ ಪ್ರಸರಣ ಮಾರ್ಗವು ಹಾದು ಹೋಗುವ ಅರಣ್ಯ ಪ್ರದೇಶದಲ್ಲಿ ನಡೆಸಿದ ಸರ್ವೆ ಕಾರ್ಯದಲ್ಲಿ ವಿದ್ಯುತ್‌ ನಿಗಮ ಪ್ರಸ್ತಾವನೆ ಪ್ರಕಾರ ಅರಣ್ಯ ಇಲಾಖೆ ಸ್ಥಳ ಪರಿಶೀಲಿಸಿ, ಪ್ರಾಥಮಿಕ ಹಂತದ ಸರ್ವೆ ಕಾರ್ಯದಲ್ಲಿ 2,605 ಮರಗಳ ತೆರವು ಮಾಡುವಂತೆ ಡಿಸಿಎಫ್‌ಗೆ ವರದಿ ನೀಡಿದೆ. ಪುತ್ತೂರು ವಲಯ ಅರಣ್ಯ ಇಲಾಖೆ ವ್ಯಾಪ್ತಿಯ ಆರ್ಯಾಪುವಿನಿಂದ ಮಾಡಾವು ತನಕ 1,177 ಮರಗಳು ಹಾಗೂ ಸುಳ್ಯ ವಲಯ ಅರಣ್ಯ ಇಲಾಖೆ

ಸುಳ್ಯ: 110 ಕೆ.ವಿ. ಸಬ್‌ಸ್ಟೇಷನ್‌ ಗಾಗಿ ಸರ್ವೆ ➤ 2,600 ಮರಗಳಿಗೆ ಬೀಳಲಿದೆ ಕೊಡಲಿಯೇಟು Read More »

ಕರಾವಳಿ

ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

 (ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.25  ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜು ನೆಲ್ಯಾಡಿ, ಇದರ ವಾರ್ಷಿಕೋತ್ಸವವು  ಶುಕ್ರವಾರ ರೆ|ಫಾ|ಡಾ| ವರ್ಗೀಸ್ ಕೈಪನಡುಕ್ಕ ಒಐಸಿ ಅವರ ಆಧ್ಯಕ್ಷತೆಯಲ್ಲಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ವಿಷ್ಣು ಪ್ರಸಾದ್ ಅವರು ಏರ್ ಲ್ಯಾಂಟಿನ್ ದೀಪವನ್ನು ಹಾರಿಸುವ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು . ವಿದ್ಯಾರ್ಥಿಗಳು ಮುಂಬರುವ ಪಬ್ಲಿಕ್ ಪರೀಕ್ಷೆಯಲ್ಲಿ ಹಿಂದಿನ ಫಲಿತಾಂಶದ ದಾಖಲೆಯನ್ನು ಮೀರುವಂತಾಗಲಿ ಮತ್ತು ಸಂಸ್ಥೆಯು ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸೇಕ್ರೇಟ್

ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ Read More »

ಕರಾವಳಿ

ಶಾಲಾ ಆವರಣಗಳ ಸುತ್ತ ಮಾದಕ ವಸ್ತು ಮಾರಾಟ ಕಂಡುಬಂದಲ್ಲಿ ದೂರು ನೀಡಿ

 (ನ್ಯೂಸ್ ಕಡಬ) newskadaba.com ಮಂಗಳೂರು , ನ.23  ಶಾಲಾ ಆವರಣ ಸುತ್ತ ಮುತ್ತಲಿನ ಸ್ಥಳಗಳಲ್ಲಿ ತಂಬಾಕು ನಿಷೇಧ ಆಜ್ಞೆಯನ್ನು ಪಾಲಿಸದೆ ಇರುವ ಅಥವಾ ಇನ್ನಿತರ ಯಾವುದೇ ಮಾದಕ ವಸ್ತುಗಳ ಮಾರಾಟ ಮಾಡುವಂತಹ ಗೂಡಂಗಡಿಗಳು, ಅನುಮಾಸ್ಪದ ವ್ಯಕ್ತಿಗಳು ಕಂಡು ಬಂದರೆ ನೇರವಾಗಿ ತಾಲೂಕು ಕಚೇರಿಗೆ ದೂರು ನೀಡಬೇಕು, ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ತಹಶೀಲ್ದಾರ್ ಗುರು ಪ್ರಸಾದ್ ಹೇಳಿದರು. ಶುಕ್ರವಾರ ಮಂಗಳೂರು ತಾಲೂಕು ಕಚೇರಿ, ಮಿನಿವಿಧಾನಸೌಧದಲ್ಲಿ ನಡೆದ ಡಿಪಿಟಿ ಮತ್ತು ಟಿಡಿ ಲಸಿಕಾ ಅಭಿಯಾನ ಕಾರ್ಯಕ್ರಮ

ಶಾಲಾ ಆವರಣಗಳ ಸುತ್ತ ಮಾದಕ ವಸ್ತು ಮಾರಾಟ ಕಂಡುಬಂದಲ್ಲಿ ದೂರು ನೀಡಿ Read More »

ಕರಾವಳಿ

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ ಇಂದಿನಿಂದ ಆರಂಭ

 (ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.22  ನಾಡಿನ ಪವಿತ್ರ ಕ್ಷೇತ್ರ ಶ್ರೀಕ್ಷೇತ್ರ ಧರ್ಮಸ್ಥಳವು ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಸಂಭ್ರಮಕ್ಕೆ ಸಜ್ಜುಗೊಂಡಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನ. 22ರಿಂದ 26ರ ವರೆಗೆ ನಡೆಯಲಿರುವ ದೀಪೋತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸಲಿದ್ದಾರೆ. ಈಗಾಗಲೇ ದೇವಸ್ಥಾನ, ಬೀಡು, ರಸ್ತೆಗಳು, ವಸತಿಗೃಹ ಸಹಿತ ರಸ್ತೆಗಳು, ಸುತ್ತಮುತ್ತಲಿನ ಕಟ್ಟಡಗಳು ವಿದ್ಯುದ್ದೀಪಗಳಿಂದ ಅಲಂಕಾರಗೊಂಡು, ಸಾಲು ಸಾಲು ವಿಭಿನ್ನ ಮಳಿಗೆಗಳಿಂದ ಜನಾಕರ್ಷಣೆ ಪಡೆದಿದೆ. ನೇತ್ರಾವತಿ ಸ್ನಾನಘಟ್ಟದಿಂದ ಮುಖ್ಯ ದ್ವಾರದವರೆಗೆ ವಿದ್ಯುದ್ದೀಪಗಳು, ರಸ್ತೆ

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ ಇಂದಿನಿಂದ ಆರಂಭ Read More »

ಕರಾವಳಿ

ಸುಳ್ಯದಲ್ಲಿ ಗೃಹರಕ್ಷಕರಿಗೆ ಪದೋನ್ನತಿ ಮತ್ತು ಸನ್ಮಾನ ಕಾರ್ಯಕ್ರಮ

   (ನ್ಯೂಸ್ ಕಡಬ) newskadaba.com ಸುಳ್ಯ, ನ.22  ಯುವ ಜನ ಸಂಯುಕ್ತ ಮಂಡಳಿಯ ವಠಾರದಲ್ಲಿ ಸುಳ್ಯದ ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸುತ್ತಿರುವ ಗೃಹರಕ್ಷಕರಿಗೆ ಬಡ್ತಿ ಮತ್ತು ಸನ್ಮಾನ ಕಾರ್ಯಕ್ರಮವು ಗುರುವಾರದಂದು ನಡೆಯಿತು. ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಡಾ|| ಮುರಲೀ ಮೋಹನ್ ಚೂಂತಾರೂ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಜಿಲ್ಲಾ ಮಾಜಿ ಗರ್ವನರ್ ಎಂ.ಬಿ ಸದಾಶಿವ, ದ.ಕ ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಹರೀಶ್ ಬಂಟ್ವಾಳ ಮುಖ್ಯ ಅತಿಥಿಗಳಾಗಿದ್ದರು. ತಾಲೂಕು ಪ್ಲಟೂನ್ ಕಮಾಂಡೆಂಟ್ ಜಯಂತ್ ಶೆಟ್ಟಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ

ಸುಳ್ಯದಲ್ಲಿ ಗೃಹರಕ್ಷಕರಿಗೆ ಪದೋನ್ನತಿ ಮತ್ತು ಸನ್ಮಾನ ಕಾರ್ಯಕ್ರಮ Read More »

ಕರಾವಳಿ

ಚಾರ್ಮಾಡಿ ಮಾರ್ಗವಾಗಿ ಮಿನಿ ಬಸ್ ಸಂಚಾರ

 (ನ್ಯೂಸ್ ಕಡಬ) newskadaba.com ಚೀನಾ, ನ.21  ಮಂಗಳವಾರ ಸಂಜೆ ಚಾರ್ಮಾಡಿ ಘಾಟಿಯಲ್ಲಿ ಮಿನಿ ಬಸ್ ಪ್ರಾಯೋಗಿಕ ಸಂಚಾರ ನಡೆಸಿತು. ಕೊಟ್ಟಿಗೆಹಾರದಿಂದ ಚಾರ್ಮಾಡಿ ಗ್ರಾಮದವರೆಗೂ ಮಿನಿ ಬಸ್ ಸಂಚರಿಸಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು ಕಡಿದಾದ ತಿರುವುಗಳಿರುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಸುಗಮ ಬಸ್ ಸಂಚಾರ ಸಾಧ್ಯವೇ ಎಂಬುದನ್ನು ಪರೀಕ್ಷಿಸಿದರು. ಆಗಸ್ಟ್ ನ ಭಾರೀ ಮಳೆಯಿಂದ ಚಾರ್ಮಾಡಿಯ ಕೆಲವು ತಿರುವುಗಳಲ್ಲಿ ಗುಡ್ಡ ಕುಸಿತವಾಗಿದ್ದು, ಕೆಲವು ಕಡೆಗಳಲ್ಲಿ ರಸ್ತೆ ಕುಸಿದಿತ್ತು. ಒಂದು ತಿಂಗಳ ಕಾಲ ಎಲ್ಲ ವಾಹನ ಸಂಚಾರ ಸ್ಥಗಿತಗೊಳಿಸಿ ತಾತ್ಕಾಲಿಕ

ಚಾರ್ಮಾಡಿ ಮಾರ್ಗವಾಗಿ ಮಿನಿ ಬಸ್ ಸಂಚಾರ Read More »

ಕರಾವಳಿ

ಶೂಟಿಂಗ್ ನಲ್ಲಿ ವಿಶ್ವದಾಖಲೆ ಬರೆದ ಭಾರತದ ಮನು ಬಾಕರ್

(ನ್ಯೂಸ್ ಕಡಬ) newskadaba.com ಚೀನಾ, ನ.21  ವಿಶ್ವಕಪ್ ಶೂಟಿಂಗ್ ಫೈನಲ್ ನಲ್ಲಿ ಭಾರತದ ಶೂಟರ್ ಮನು ಬಾಕರ್ ಚಿನ್ನದ ಪದಕಕ್ಕೆ ಗುರಿಯಿಟ್ಟು ಗುರುವಾರ ನಡೆದ 10ಮೀ. ಏರ್ ಪಿಸ್ತೂಲ್ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಕಿರಿಯರ ವಿಭಾಗದಲ್ಲಿ ಒಟ್ಟು 244.7 ಅಂಕ ಪಡೆದ ಮನು ಬಾಕರ್ ವಿಶ್ವದಾಖಲೆ ಬರೆದರು. ಶೂಟಿಂಗ್ ವಿಶ್ವಕಪ್ ನಲ್ಲಿ ಭಾರತದ ಪಾಲಿಗೆ ಒಲಿದ ಮೊದಲ ಬಂಗಾರದ ಪದಕವಾಗಿದೆ. 17ರ ಹರೆಯದ ಮನು ಬಾಕರ್ ಸಾಧನೆಗೆ ಕ್ರೀಡಾ ವಲಯ ಮೆಚ್ಚುಗೆ ಸೂಚಿಸಿದ್ದು, ಕೇಂದ್ರ ಕ್ರೀಡಾ

ಶೂಟಿಂಗ್ ನಲ್ಲಿ ವಿಶ್ವದಾಖಲೆ ಬರೆದ ಭಾರತದ ಮನು ಬಾಕರ್ Read More »

ಕ್ರೀಡಾ ನ್ಯೂಸ್

ಟಿ ಟ್ವೆಂಟಿ ಪಂದ್ಯದಲ್ಲಿ ಮಿಂಚಿದ ಭಾರತದ ವನಿತೆಯರು

 (ನ್ಯೂಸ್ ಕಡಬ) newskadaba.com ಗಯಾನ, ನ.21  ಭಾರತದ ವನಿತೆಯರು ಅಂತಿಮ ಟಿ ಟ್ವೆಂಟಿ ಪಂದ್ಯವನ್ನೂ ವೆಸ್ಟ್ ಇಂಡೀಸ್ ವಿರುದ್ದ ಅಧಿಕಾರಯುತವಾಗಿ 5-0 ಅಂತರದಲ್ಲಿ ಗೆದ್ದಿದ್ದಾರೆ. ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಭಾರತ ಮೂರು ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿತು. ಆರಂಭಿಕರಾದ ಶಿಫಾಲಿ ಮತ್ತು ಸ್ಮೃತಿ ಬೇಗನೇ ವಿಕೆಟ್ ಕಳೆದುಕೊಂಡರೂ ನಂತರ ಒಟ್ಟಾದ ವೇದಾ ಕೃಷ್ಣಮೂರ್ತಿ ಮತ್ತು ಜೆಮಿಮಾ ರೋಡ್ರಿಗಸ್ ತಂಡವನ್ನು ಮೇಲಕ್ಕೆತ್ತಿದ್ದಾರೆ. ಈ ಜೋಡಿ 117 ರನ್ ಜೊತೆಯಾಟ ನಡೆಸಿದರು. ಜೆಮಿಮಾ

ಟಿ ಟ್ವೆಂಟಿ ಪಂದ್ಯದಲ್ಲಿ ಮಿಂಚಿದ ಭಾರತದ ವನಿತೆಯರು Read More »

ಕ್ರೀಡಾ ನ್ಯೂಸ್
Scroll to Top