Kadaba News

ಕಲ್ಲುಗುಡ್ಡೆ ಅಂಗನವಾಡಿ ಮೇಲ್ಚಾವಣಿ ಕಾಮಗಾರಿ ಪರಿಶೀಲನೆ

 (ನ್ಯೂಸ್ ಕಡಬ) newskadaba.com  ಕಲ್ಲುಗುಡ್ಡೆ,  ನ.9  ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಅಂಗನವಾಡಿ ಕೇಂದ್ರದ ಮೇಲ್ಚಾವಣಿ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದ್ದು ಗುರುವಾರ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದರು. ಜಿ.ಪಂ. ಅನುದಾನದಲ್ಲಿ ಮಂಜುರಾದ ರೂ.2 ಲಕ್ಷ ಅನುದಾನದಲ್ಲಿ ಅಂಗನವಾಡಿ ಕಟ್ಟಡದ ಮೇಲ್ಚಾವಣಿ ಕಾಮಗಾರಿ ನಡೆಸಲಾಗುತ್ತಿದ್ದು, ಈಗಾಗಲೇ ಗುಣಮಟ್ಟದ ಮೇಲ್ಚಾವಣಿ ಹಾಗೂ ಸ್ಟೇರ್ ಕೇಸ್( ಏಣಿ) ನಿರ್ಮಿಸಲಾಗಿದೆ. ಕಾಮಗಾರಿ ಪರಿಶೀಲಿಸಿ ಮಾತನಾಡಿದ, ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್ ಜಿ.ಪಂ. ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲಾ ಕಡೆಗಳಲ್ಲೂ ಅತ್ಯುತ್ತಮ […]

ಕಲ್ಲುಗುಡ್ಡೆ ಅಂಗನವಾಡಿ ಮೇಲ್ಚಾವಣಿ ಕಾಮಗಾರಿ ಪರಿಶೀಲನೆ Read More »

ಕರಾವಳಿ

ನೂಜಿಬಾಳ್ತಿಲ ಬೆಥನಿ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

 (ನ್ಯೂಸ್ ಕಡಬ) newskadaba.com  ಕಲ್ಲುಗುಡ್ಡೆ,  ನ.9  ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಹಾಗೂ ಕಾವೂರು ಬಿ.ಜಿ.ಎಸ್. ವಿದ್ಯಾಸಂಸ್ಥೆ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿತೇಶ್ 3 ಸಾವಿರ ಮೀಟರ್ ಓಟದಲ್ಲಿ ಪ್ರಥಮ, 1500 ಮೀಟರ್ ಓಟದಲ್ಲಿ ದ್ವಿತೀಯ, ಸ್ವಪ್ನ 3 ಕಿ.ಮೀ. ವೇಗದ ನಡಿಗೆಯಲ್ಲಿ ಪ್ರಥಮ ಸ್ಥಾನ, ಸೌಮ್ಯ 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ಉಷಾ 600 ಮೀಟರ್

ನೂಜಿಬಾಳ್ತಿಲ ಬೆಥನಿ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ Read More »

ಕರಾವಳಿ

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನೂಜಿಬಾಳ್ತಿಲದ ಪ್ರಜ್ಞಾ ಎನ್

 (ನ್ಯೂಸ್ ಕಡಬ) newskadaba.com  ಕಲ್ಲುಗುಡ್ಡೆ,  ನ.9  ಗುಡ್ಡಗಾಡು ಓಟದಲ್ಲಿ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಜ್ಞಾ ಎನ್. ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಉಪನಿರ್ದೇಶಕರ ಕಛೇರಿ ಪದವಿ ಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ಶಿವಮೊಗ್ಗ ಇದರ ಸಹಯೋಗದಲ್ಲಿ ಶಿವಮೊಗ್ಗ ನೆಹರೂ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ನೂಜಿಬಾಳ್ತಿಲ ಬೆಥನಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪ್ರಜ್ಞಾ ಎನ್. 4 ಕಿ.ಮೀ. ಗುಡ್ಡಗಾಡು ಓಟದಲ್ಲಿ 4ನೇ

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನೂಜಿಬಾಳ್ತಿಲದ ಪ್ರಜ್ಞಾ ಎನ್ Read More »

ಕರಾವಳಿ

ಟ್ರಂಪ್ ರಾಜಕೀಯಕ್ಕಾಗಿ ಟ್ರಸ್ಟ್ ಹಣ ಬಳಕೆ ➤20 ಲಕ್ಷ ಡಾಲರ್ ದಂಡ ವಿಧಿಸಿದ ಕೋರ್ಟ್

 (ನ್ಯೂಸ್ ಕಡಬ) newskadaba.com  ವಾಷಿಂಗ್ಟನ್,  ನ.8  ಅಮೇರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ರವರು ಅಮೇರಿಕದ ಅಧ್ಯಕ್ಷೀಯ ಚುನಾವಣೆಯ ಪ್ರಚಾರಕ್ಕಾಗಿ ತಮ್ಮ ಚಾರಿಟೇಬಲ್ ಟ್ರಸ್ಟ್ ನ ಹಣಕಾಸನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ ನ್ಯಾಯಾಲಯವು 20 ಲಕ್ಷ ಡಾಲರ್ ದಂಡವನ್ನು ವಿಧಿಸಿದೆ. ನ್ಯೂಯಾರ್ಕ್ ಅಟಾರ್ನಿ ಜನರಲ್ ಮಾಹಿತಿ ಪ್ರಕಾರ, ತಮ್ಮ ಚಾರಿಟೇಬಲ್ ಟ್ರಸ್ಟ್ ನ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ತಪ್ಪೊಪ್ಪಿಕೊಂಡಿರುವುದಾಗಿ ವಿವರಿಸಿದೆ.

ಟ್ರಂಪ್ ರಾಜಕೀಯಕ್ಕಾಗಿ ಟ್ರಸ್ಟ್ ಹಣ ಬಳಕೆ ➤20 ಲಕ್ಷ ಡಾಲರ್ ದಂಡ ವಿಧಿಸಿದ ಕೋರ್ಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ವಿಶ್ವ ವಿಕಿರಣ ಶಾಸ್ತ್ರದಿನ – ನವೆಂಬರ್ 8

 (ನ್ಯೂಸ್ ಕಡಬ) newskadaba.com   ನ.8  ಪ್ರತೀ ವರ್ಷ ನವೆಂಬರ್ 8 ರಂದು ವಿಶ್ವದಾದ್ಯಂತ “ವಿಶ್ವ ರೇಡಿಯೋಲಜಿ ದಿನ” ಎಂದು ಆಚರಿಸಿ ವಿಕರಣ ಶಾಸ್ತ್ರದಿಂದ ವೈದ್ಯಕೀಯ ರಂಗಕ್ಕೆ ಉಂಟಾಗುವ ಸಹಾಯಗಳನ್ನು ಸ್ಮರಿಸಲಾಗುತ್ತದೆ. ಈ ಆಚರಣೆ 2012 ನವೆಂಬರ್ 8 ರಂದು ಆರಂಭಿಸಲಾಯಿತು. ಸುಮಾರು 200 ರಾಷ್ಟ್ರಗಳಲ್ಲಿ ಈ ಆಚರಣೆ ಮಾಡಲಾಗುತ್ತಿದೆ. 1895ನೇ ನವೆಂಬರ್ 8ರಂದು ವಿಲಿಯನರ್ ಕೊನಾಡ್‍ರೊಂಟ್‍ಜೆನ್ ಎಂಬ ವಿಜ್ಞಾನಿ ಕ್ಷ-ಕಿರಣಗಳನ್ನು ಪತ್ತೆ ಹಚ್ಚಿದನು. ಕ್ಯಾಥೋಡ್ ಕಿರಣಗಳ ಬಗ್ಗೆ ಸಂಶೋಧನೆ ನಡೆಸುವಾಗ ಆಕಸ್ಮಿಕವಾಗಿ ಕ್ಷ-ಕಿರಣಗಳನ್ನು ಆತ ಪತ್ತೆ ಹಚ್ಚಿದ್ದ

ವಿಶ್ವ ವಿಕಿರಣ ಶಾಸ್ತ್ರದಿನ – ನವೆಂಬರ್ 8 Read More »

ವಿಶೇಷ ಲೇಖನಗಳು

ಸಂಚಾರಿ ನಿಯಮಗಳ ಜನಜಾಗೃತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com   ನೆಲ್ಯಾಡಿ, ನ.7    ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನ ಸಿಲ್ವರ್ ಜೂಬಿಲಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಜ್ಞಾನೋದಯದ ಸ್ಕೌಟ್ ಗೈಡ್ಸ್ ನ ವತಿಯಿಂದ ಸೋಮವಾರ ಸಂಚಾರಿ ನಿಯಮಗಳ ಜನಜಾಗೃತಿ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಸಂಸ್ಥೆಯ ಪ್ರಾಂಶುಪಾಲರಾದ ರೆ|ಫಾ| ಮ್ಯಾಥ್ಯೂ ಪ್ರಫುಲ್ ಒ.ಐ.ಸಿ. ಯವರು ಹದಿಹರೆಯದ ಯುವಕ ಯುವತಿಯರು ರಸ್ತೆ ಕಾನೂನುಗಳನ್ನು ಉಲಂಘನೆ ಮಾಡುತ್ತಾರೆ. ಸುರಕ್ಷಿತ ಚಾಲನೆಯನ್ನು ನಿರ್ವಹಿಸಿದರೆ ಅಪಘಾತ ನಡೆಯುವುದಿಲ್ಲ. ಈ ಸುರಕ್ಷತೆಯ

ಸಂಚಾರಿ ನಿಯಮಗಳ ಜನಜಾಗೃತಿ ಕಾರ್ಯಾಗಾರ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಜೂನಿಯರ್ ಅಥ್ಲೇಟ್ ಮೀಟ್ ➤ಜ್ಞಾನೋದಯ ಬೆಥನಿಗೆ 1 ಚಿನ್ನ , 1 ಬೆಳ್ಳಿ ಮತ್ತು 2 ಕಂಚು

(ನ್ಯೂಸ್ ಕಡಬ) newskadaba.com  ನೆಲ್ಯಾಡಿ, ನ.7   ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಜೂನಿಯರ್ ಅಥ್ಲೇಟ್ ಮೀಟ್ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಶನಿವಾರ ಮತ್ತು ಆದಿತ್ಯವಾರ ನಡೆದ ಕ್ರೀಡಾಕೂಟದಲ್ಲಿ ಜ್ಞಾನೋದಯ ಬೆಥನಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಚಿನ್ನ ,ಬೆಳ್ಳಿ ಮತ್ತು ಕಂಚುಗಳನ್ನು ಪಡೆದುಕೊಂಡಿದ್ದಾರೆ. 14 ರ ವಯೋಮಾನದ ಬಾಲಕರ ವಿಭಾಗದಲ್ಲಿ 8ನೇ ತರಗತಿ ವಿದ್ಯಾರ್ಥಿ ಆದರ್ಶ್ ಶೆಟ್ಟಿ ಎತ್ತರ ಜಿಗಿತದಲ್ಲಿ ಚಿನ್ನದ ಪದಕ, ಬಾಲಕಿಯರ ವಿಭಾಗದಲ್ಲಿ 9ನೇ ತರಗತಿ ವಿದ್ಯಾರ್ಥಿ ರಕ್ಷಾ ಎತ್ತರ ಜಿಗಿತದಲ್ಲಿ ಕಂಚು ಮತ್ತು

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಜೂನಿಯರ್ ಅಥ್ಲೇಟ್ ಮೀಟ್ ➤ಜ್ಞಾನೋದಯ ಬೆಥನಿಗೆ 1 ಚಿನ್ನ , 1 ಬೆಳ್ಳಿ ಮತ್ತು 2 ಕಂಚು Read More »

ಕರಾವಳಿ

ಕಾರು ಮತ್ತು ಬೈಕ್ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ.7    ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಬೊಳುವಾರು ಬೈಪಾಸ್ ಜಂಕ್ಷನ್ ಬಳಿಯ ಉದಯಗಿರಿ ಹೋಟೆಲ್ ನ ಎದುರು ಬುಧವಾರದಂದು ನಡೆದಿದೆ. ಶಿವಪ್ರಸಾದ್ ಭಟ್ ರವರಿಗೆ ಎಡಕಾಲಿಗೆ ಗಾಯವಾಗಿ ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ ಎಂದು ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಾರು ಮತ್ತು ಬೈಕ್ ನಡುವೆ ಡಿಕ್ಕಿ Read More »

ಕರಾವಳಿ

ಕಡಬದಲ್ಲಿ ಪೂರ್ಣ ಪ್ರಮಾಣದ ಎಪಿಎಮ್‌ಸಿ ಸ್ಥಾಪನೆ

(ನ್ಯೂಸ್ ಕಡಬ) newskadaba.com ಕಡಬ, ನ.6  ಕಡಬ ಈಗಾಗಲೇ ತಾಲೂಕು ಆಗಿರುವುದರಿಂದ ಸರಕಾರಿ ಇಲಾಖೆಗಳು ಹಂತ-ಹಂತವಾಗಿ ಕಾರ್ಯರಂಭ ಮಾಡಲು ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕಡಬದಲ್ಲಿ ಎಪಿಎಮ್‌ಸಿ ಕಚೇರಿ ಕಾರ್ಯರಂಭ ಪ್ರಾರಂಭಿಸಲಾಗುವುದು ಹಾಗೂ ಕಡಬಕ್ಕೆ ಪ್ರತ್ಯೇಕ ಎಪಿಎಮ್‌ಸಿ ಅನುಷ್ಠಾನಕ್ಕೆ ಸರಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಪುತ್ತೂರು ಎಪಿಎಮ್‌ಸಿ ಅಧ್ಯಕ್ಷ ದಿನೇಶ್ ಮೆದು ಹೇಳಿದರು. ಅವರು ಮಂಗಳವಾರ ಕಡಬದಲ್ಲಿರುವ ಎಪಿಎಮ್‌ಸಿ ಉಪಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ಕಡಬ ಈಗಾಗಲೇ ಎಲ್ಲಾ ರೀತಿಯಿಂದಲೂ ಬೆಳೆಯುತ್ತಿರುವ ಕೇಂದ್ರವಾಗುತ್ತಿವೆ. ಸರಕಾರಿ ಇಲಾಖೆಗಳನ್ನು

ಕಡಬದಲ್ಲಿ ಪೂರ್ಣ ಪ್ರಮಾಣದ ಎಪಿಎಮ್‌ಸಿ ಸ್ಥಾಪನೆ Read More »

ಕರಾವಳಿ

ಕಳಾರದಲ್ಲಿ ಸುಸಜ್ಜಿತ ಅಂಗನವಾಡಿ ಕಟ್ಟಡಕ್ಕೆ ಶಂಕುಸ್ಥಾಪನೆ ➤10 ಲಕ್ಷ ರೂ. ಅನುದಾನ

(ನ್ಯೂಸ್ ಕಡಬ) newskadaba.com ಕಡಬ, ನ.5    ಕಳಾರದ ಅಂಗನವಾಡಿ ಕೇಂದ್ರದ 10ಲಕ್ಷ ಅನುದಾನದಲ್ಲಿ ನೂತನ ಕಟ್ಟಡಕ್ಕೆ ನ. 4ರಂದು ಶಂಕುಸ್ಥಾಪನೆ ನೆರವೇರಿಸಲಾಯಿತು. ಕಳೆದ 30ವರ್ಷಗಳಿಂದ ಹಳೆಯ ಕಟ್ಟಡದಲ್ಲಿ ನಡೆಸುತ್ತಿದ್ದ ಕಳಾರ ಅಂಗನವಾಡಿ ಕಟ್ಟಡಕ್ಕೆ ಎಂಆರ್‌ಪಿಎಲ್ ಕಂಪೆನಿಯಿಂದ 5ಲಕ್ಷ ರೂ.ಹಾಗೂ ಕಡಬ ಗ್ರಾ.ಪಂನ ಎನ್‌ಆರ್‌ಇಜಿಯಿಂದ 5ಲಕ್ಷ ರೂ ಒಟ್ಟು 10ಲಕ್ಷ ಅನುದಾನದಲ್ಲಿ ಸುಸಜ್ಜಿತ ಕಟ್ಟಡ ಕಟ್ಟಲಾಗುತ್ತಿದ್ದು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದ ಜಿ.ಪಂ ಸದಸ್ಯ ಪಿ.ಪಿ ವರ್ಗೀಸ್‌ರವರು ಅತೀ ಶೀಘ್ರದಲ್ಲಿ ಉತ್ತಮ ಕಟ್ಟಡ ನಿರ್ಮಾಣವಾಗುವುದರೊಂದಿಗೆ ಈ

ಕಳಾರದಲ್ಲಿ ಸುಸಜ್ಜಿತ ಅಂಗನವಾಡಿ ಕಟ್ಟಡಕ್ಕೆ ಶಂಕುಸ್ಥಾಪನೆ ➤10 ಲಕ್ಷ ರೂ. ಅನುದಾನ Read More »

ಕರಾವಳಿ
Scroll to Top