Kadaba News

ಗಡಿನಾಡು ಸಂಸ್ಕೃತಿ ಉತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ನ.5    ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಕರ್ನಾಟಕ ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ನವೆಂಬರ್ 5 ಮಂಗಳವಾರದಿಂದ ನವೆಂಬರ್ 7ರವರೆಗೆ ಮೂರು ದಿನಗಳ ಗಡಿನಾಡು ಸಂಸ್ಕೃತಿ ಉತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಮಂಗಳೂರು ಪುರಭವನದಲ್ಲಿ ನಡೆಯಲಿದೆ. ಗಡಿನಾಡು ಸಂಸ್ಕೃತಿ ಉತ್ಸವ ಉದ್ಘಾಟನೆಯನ್ನು ನವೆಂಬರ್ 5ರಂದು ಸಂಜೆ 4 ಗಂಟೆಗೆ ದಕ್ಷಿಣ ಕನ್ನಡ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ ನೆರವೇರಿಸಲಿದ್ದಾರೆ. ಗಡಿನಾಡು ಸಂಸ್ಕೃತಿ ಉತ್ಸವದ […]

ಗಡಿನಾಡು ಸಂಸ್ಕೃತಿ ಉತ್ಸವ Read More »

ಕರಾವಳಿ

ಸ್ಕೂಲ್ ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ನ.2  ಸ್ಕೂಟರ್ ಮತ್ತು ಸ್ಕೂಲ್ ಬಸ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರಿಗೆ ಗಾಯಗೊಂಡ ಘಟನೆ ಶುಕ್ರವಾರದಂದು ಸುಳ್ಯ ತಾಲೂಕು ಕಳಂಜ ಗ್ರಾಮದ ಪಂಜಿಗಾರು ಎಂಬಲ್ಲಿ ನಡೆದಿದೆ. ಶ್ರೀಮತಿ ಶೈನಿಯು ಸ್ಕೂಟರಿನ ಇಂಡಿಕೇಟರ್ ಹಾಕಿ ಕೈಯಲ್ಲಿ ಸೂಚನೆ ನೀಡಿ ರಸ್ತೆಯ ಬಲಕ್ಕೆ ತಿರುಗಿಸಿದಾಗ, ಹಿಂಬದಿಯಿಂದ ಬಂದ ಸ್ಕೂಲ್ ಬಸ್ಸೊಂದು ಸ್ಕೂಟರಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರಿಯ ತಲೆಯ ಎಡಭಾಗಕ್ಕೆ, ಎಡಮೊಣಕೈಗೆ, ಮತ್ತು ಬಲಮೊಣಕೈಗೆ ಗಾಯಗಳಾಗಿ ಚಿಕಿತ್ಸೆಯ ಬಗ್ಗೆ ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ಸೇರಿಸಿರುವುದಾಗಿ

ಸ್ಕೂಲ್ ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ Read More »

ಕರಾವಳಿ

ಸಾಮಾನ್ಯ ಸಭೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ , ನ.2  ಕಂದಾಯ ಇಲಾಖೆಯ ಜಾಗದಲ್ಲಿ ಗ್ರಾ.ಪಂ. ಆವರಣಗೋಡೆ ಕಟ್ಟಲು ಮುಂದಾಗುವ ಮೂಲಕ ವಾಣಿಜ್ಯ ಸಂಕೀರ್ಣಗಳಿಗೆ ಬಸ್ ನಿಲ್ದಾಣದಿಂದ ನೇರ ರಸ್ತೆ ಸಂಪರ್ಕ ಕಲ್ಪಿಸಲು ಮುಂದಾಗುತ್ತಿದೆ ಎಂಬ ಆಪಾದನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಅಧ್ಯಕ್ಷರಲ್ಲಿ ಆಗ್ರಹಿಸಿದ ಸದಸ್ಯರು, ಯಾವುದೇ ಕಾರಣಕ್ಕೂ ಕಂದಾಯ ಇಲಾಖೆಯ ಜಾಗದಲ್ಲಿ ಗ್ರಾ.ಪಂ. ಕಾಮಗಾರಿ ನಡೆಸಬಾರದೆಂಬ ನಿರ್ಣಯ ಕೈಗೊಂಡ ಘಟನೆ ಉಪ್ಪಿನಂಗಡಿ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ನಡೆಯಿತು. ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷ ಅಬ್ದುರ್ರಹ್ಮಾನ್

ಸಾಮಾನ್ಯ ಸಭೆ Read More »

ಕರಾವಳಿ

ನಾಪತ್ತೆಯಾದ ಬಾಲಕ

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ,  ನ.1    ಪುತ್ತೂರಿನ ಹಾಸ್ಟೆಲ್ ನಿಂದ ಅಸೌಖ್ಯದ ನಿಮಿತ್ತ ಮನೆಗೆ ಬಂದ ಬಾಲಕ ಹಾಸ್ಟೆಲ್ ಗೆ ಹೋಗುತ್ತೇನೆಂದು ಮನೆಯಿಂದ ಹೊರಟು ಹೋದವನು ಹಾಸ್ಟೇಲ್ ಗೂ ಹೋಗದೇ, ಮನೆಗೂ ಬಾರದೇ ಕಾಣೆಯಾಗಿದ್ದಾನೆ. ಶ್ರೀಮತಿ ಮೀನಾಕ್ಷಿಯವರ ಪುತ್ರ ಮನೋಹರ ಸಿ (14 ವರ್ಷ) ಪುತ್ತೂರು ಕೊಂಬೆಟ್ಟಿನ ಬೋರ್ಡ್ ಹೈಸ್ಕೂಲ್ ನಲ್ಲಿ ಕಲಿಯುತ್ತಾ ಅಲ್ಲೆ ಹಾಸ್ಟೇಲ್ ನಲ್ಲಿ ಉಳಿದುಕೊಂಡಿದ್ದವನು ದಿನಾಂಕ 18.10.2019 ರಂದು ಹಾಸ್ಟೆಲ್ ನಿಂದ ಮನೆಗೆ ಬಂದಿದ್ದು, 31.10.2019 ರಂದು ಹಾಸ್ಟೆಲ್ ಗೆ ಹೋಗುತ್ತೆಂದು

ನಾಪತ್ತೆಯಾದ ಬಾಲಕ Read More »

ಕರಾವಳಿ

ಕಳವು ನ್ಯೂಸ್

(ನ್ಯೂಸ್ ಕಡಬ) newskadaba.com  ಬಂಟ್ವಾಳ,  ಅ.31    ಮಗಳ ಹೆರಿಗೆ ಆರೈಕೆಗೆಂದು ಮನೆಗೆ ಬೀಗ ಹಾಕಿ ದೇರಳಕಟ್ಟೆ ಆಸ್ಪತ್ರೆಗೆ ಹೋದವರು ಆರೈಕೆಯ ನಂತರ ಮನೆಗೆ ಬಂದಾಗ ಸುಮಾರು 60,000 ಮೌಲ್ಯದ ಚಿನ್ನಾಭರಣಗಳು ಕಾಣೆಯಾದ ಘಟನೆ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದಲ್ಲಿ ನಡೆದಿದೆ. ಮೋಹಿನಿಯವರು 03.10.2019 ರಂದು ಮನೆಯಿಂದ ತೆರಳಿದ್ದು, 30.10.2019 ರಂದು ಬಂದು ಬೀಗ ತೆಗೆದು ಒಳಗೆ ಹೋಗಿ ನೋಡಿದಾಗ ಹಿಂದಿನ ಬಾಗಿಲು ಸ್ವಲ್ಪ ತೆರೆದಿದ್ದು ನಂತರ ರೂಮಿನ ಒಳಗೆ ಬಂದು ನೋಡಿದಾಗ ಕಪಾಟು ತೆರೆದಿದ್ದು ಬಟ್ಟೆ ಬರೆ

ಕಳವು ನ್ಯೂಸ್ Read More »

ಕರ್ನಾಟಕ

ಖಾಸಗಿ ಬಸ್ ಒಂದು ಪಲ್ಟಿಯಾಗಿ ಐವರ ಮರಣ, ಗಾಯಗೊಂಡ 20ಕ್ಕೂ ಹೆಚ್ಚು ಜನ

(ನ್ಯೂಸ್ ಕಡಬ) newskadaba.com  ತುಮಕೂರು, ಅ.30  ಖಾಸಗಿ ಬಸ್ ಪಲ್ಟಿಯಾಗಿ ಐವರು ದುರ್ಮರಣಕ್ಕೀಡಾಗಿ, 20ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡ ದುರ್ಘಟನೆ ಕೊರಟಗೆರೆ, ಜೆಟ್ಟಿ ಅಗ್ರಹಾರದ ಬಳಿ ಇಂದು ನಡೆದಿದೆ. ಜೆಟ್ಟಿ ಅಗ್ರಹಾರದ ಸಮೀಪ ಕೊರಟಗೆರೆಯಿಂದ ತುಮಕೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಾಳುಗಳ ಪೈಕಿ ಮೂವರು ಗಂಭೀರ  ಸ್ಥಿತಿಯಲ್ಲಿದ್ದಾರೆ ಎಂದು  ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.  

ಖಾಸಗಿ ಬಸ್ ಒಂದು ಪಲ್ಟಿಯಾಗಿ ಐವರ ಮರಣ, ಗಾಯಗೊಂಡ 20ಕ್ಕೂ ಹೆಚ್ಚು ಜನ Read More »

ಕರ್ನಾಟಕ

ಕರ್ನಾಟಕದಲ್ಲಿ ಬರಲಿವೆ ಮೂರು ಹೊಸ ವೈದ್ಯಕೀಯ ಕಾಲೇಜುಗಳು ➤ಕೇಂದ್ರದಿಂದ 325 ಕೋಟಿ ರೂ. ಅನುದಾನ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ.29  ನಮ್ಮ ರಾಜ್ಯದಲ್ಲಿ ಮೂರು ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಪ್ರತಿ ಕಾಲೇಜಿಗೆ 325 ಕೋಟಿ ರೂ. ಅನುದಾನ ಪ್ರಕಟಿಸಿದೆ. ಚಿಕ್ಕಮಗಳೂರು, ಹಾವೇರಿ ಮತ್ತು ಯಾದಗಿರಿ ಜಿಲ್ಲೆಗಳ ಜಿಲ್ಲಾ ಆಸ್ಪತ್ರೆಗಳಿಗೆ ಹೊಂದಿಕೊಂಡಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ನೂತನ ಕಾಲೇಜುಗಳು ಸ್ಥಾಪನೆಯಾಗಲಿವೆ. ಇದಕ್ಕಾಗಿ ಕೇಂದ್ರ ಸರ್ಕಾರ ಶೇ.60 ಹಾಗೂ ರಾಜ್ಯ ಸರ್ಕಾರ ಶೇ.40 ವೆಚ್ಚ ಭರಿಸಬೇಕಿದೆ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ಬರಲಿವೆ ಮೂರು ಹೊಸ ವೈದ್ಯಕೀಯ ಕಾಲೇಜುಗಳು ➤ಕೇಂದ್ರದಿಂದ 325 ಕೋಟಿ ರೂ. ಅನುದಾನ Read More »

ಕರ್ನಾಟಕ

ಸಾಮೂಹಿಕ ಗೋಪೂಜೆ, ಧಾರ್ಮಿಕ ಸಭೆ, ದೀಪಾವಳಿ ಕ್ರೀಡೋತ್ಸವ ➤ಸಬಳೂರು, ಶ್ರೀ ರಾಮ ಗೆಳೆಯರ ಬಳಗ

(ನ್ಯೂಸ್ ಕಡಬ) newskadaba.com ಸಬಳೂರು, ಅ.29  ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ದೀಪಾವಳಿ ಕ್ರೀಡೋತ್ಸವ, ಸಾಮೂಹಿಕ ಗೋಪೂಜೆ ಹಾಗೂ ಧಾರ್ಮಿಕ ಸಭೆ ಸಬಳೂರು ಅಯೋಧ್ಯಾನಗರದ ಶ್ರೀ ರಾಮ ಭಜನಾ ಮಂದಿರ ವಠಾರದಲ್ಲಿ ಭಾನುವಾರದಂದು ನಡೆಯಿತು. ತಾಲೂಕು ಪಂಚಾಯಿತಿ ಸದಸ್ಯೆ ಜಯಂತಿ ಆರ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ರಾಮಚಂದ್ರ ನಾಯ್ಕರಿದ್ದರು. ಶ್ರೀ ರಾಮ ಗೆಳೆಯರ ಬಳಗದ ಗೌರವಾಧ್ಯಕ್ಷ ಪ್ರವೀಣ್ ನೀಡೇಲು, ಅಧ್ಯಕ್ಷ ಗುರುಪ್ರಸಾದ್ ಪಟ್ಟೆದಮೂಲೆ ಉಪಸ್ಥಿತರಿದ್ದರು. ಸಾಮೂಹಿಕ ಗೋಪೂಜೆಯನ್ನು

ಸಾಮೂಹಿಕ ಗೋಪೂಜೆ, ಧಾರ್ಮಿಕ ಸಭೆ, ದೀಪಾವಳಿ ಕ್ರೀಡೋತ್ಸವ ➤ಸಬಳೂರು, ಶ್ರೀ ರಾಮ ಗೆಳೆಯರ ಬಳಗ Read More »

ಕರಾವಳಿ

ಸರಸ್ವತಿ ಕ್ರೆ.ಸೌ.ಸ.ನಿ. ವತಯಿಂದ ಆಫೀಸ್ ಚಯರ್ ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಅ.25. ಸರಸ್ವತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಡಬ ಠಾಣೆಗೆ ಕುರ್ಚಿಯೊಂದನ್ನು ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಕಡಬ ಠಾಣಾ ಎಎಸ್ಐ ಚಂದ್ರಶೇಖರ, ಹೆಡ್ ಕಾನ್ಸ್‌ಟೇಬಲ್ ನೇತ್ರ ಕುಮಾರ್, ಪೊಲೀಸ್ ಕಾನ್ ಸ್ಟೇಬಲ್ ಭವಿತ್ ಕುಮಾರ್, ಕಡಬ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಇದರ ಶಾಖಾ ವ್ಯವಸ್ಥಾಪಕ ಸುಪ್ರೀತ್ ರೈ ಉಪಸ್ಥಿತರಿದ್ದರು.

ಸರಸ್ವತಿ ಕ್ರೆ.ಸೌ.ಸ.ನಿ. ವತಯಿಂದ ಆಫೀಸ್ ಚಯರ್ ಕೊಡುಗೆ Read More »

ಕರಾವಳಿ

ಪ್ರಮುಖ ಹುದ್ದೆಗಳೆಲ್ಲ ಖಾಲಿಯಿದೆ ಕುಕ್ಕೆ ದೇಗುಲದಲ್ಲಿ

(ನ್ಯೂಸ್ ಕಡಬ) newskadaba.com  ಸುಬ್ರಹ್ಮಣ್ಯ, ಅ.25. ಪ್ರವಾಸಿಗರ ಮೊದಲ ಆದ್ಯತೆ ದೇಗುಲವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಮುಖ ಹುದ್ದೆಗಳು ಖಾಲಿ ಇವೆ. ಪ್ರವಾಸಿಗರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಹಾಗೂ ಸಿಬಂದಿ ವರ್ಗದವರು ಅಗತ್ಯವಾಗಿದ್ದಾರೆ. ಆದಾಯದಲ್ಲಿ   ಮೊದಲ ದೇಗುಲ ಎನಿಸಿರುವ ಸುಬ್ರಹ್ಮಣ್ಯದಲ್ಲಂತೂ ಮುಖ್ಯಕಾರ್ಯ ನಿರ್ವಹಣಾಧಿಕಾರಿ, ಆಡಳಿತಾಧಿ ಕಾರಿ ಇಲ್ಲ; ಆಡಳಿತ ಸಮಿತಿಯೂ ಇಲ್ಲ. ಪ್ರಧಾನ ಅರ್ಚಕ ಹುದ್ದೆಯೂ ಪ್ರಭಾರ ನೆಲೆಯಲ್ಲಿದೆ. ಕೆಲವೆಡೆ 3 ರಿಂದ 5 ದೇಗುಲಗಳಿಗೆ ಒಬ್ಬರೇ ಅಧಿಕಾರಿಯಿದ್ದು, ಎರಡೆರಡು ಕಡೆ ಸಮರ್ಪಕವಾಗಿ ಕೆಲಸ

ಪ್ರಮುಖ ಹುದ್ದೆಗಳೆಲ್ಲ ಖಾಲಿಯಿದೆ ಕುಕ್ಕೆ ದೇಗುಲದಲ್ಲಿ Read More »

ಕರಾವಳಿ
Scroll to Top